ಸುದ್ದಿಗಳು
ಚಾಲುಕ್ಯ ಉತ್ಸವ-2026 | ಜನವರಿ 17 ರಿಂದ 20 ವರೆಗೆ ಹೆಲಿಟೂರಿಜಂ ಸೇವೆ
ಹೆಲಿಕ್ಯಾಪ್ಟರ ಮೂಲಕ ಚಾಲುಕ್ಯರ ವೈಭವ ವೀಕ್ಷಣೆಬಾಗಲಕೋಟೆ: (ಕರ್ನಾಟಕ ವಾರ್ತೆ) : ಚಾಲುಕ್ಯ ಉತ್ಸವ ಅಂಗವಾಗಿ ಬಾದಾಮಿ ಚಾಲುಕ್ಯರ ಪ್ರಮುಖ ಸ್ಥಳಗಳನ್ನು ಹೆಲಿಕ್ಯಾಪ್ಟರ ಮೂಲಕ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿದೆ. ಹೆಲಿ ಟೂರಿಜಂ ಹೆಸರಿನಲ್ಲಿ ಸೌಲಭ್ಯ ಕಲ್ಪಿಸಲಾಗಿದ್ದು, ಚಾಲುಕ್ಯ ಉತ್ಸವದಲ್ಲಿ ಈ ಬಾರಿ ಕಲ್ಪಿಸಲಾಗಿರುವ ಪ್ರಮುಖ ಆಕರ್ಷಣೆಗಳಲ್ಲಿ ಹೆಲಿಟೂರಿಜಂ ಸಹ ಒಂದಾಗಿದೆ.ಜನವರಿ 17 ರಿಂದ 20ರ ವರೆಗೆ...
ಸುದ್ದಿಗಳು
ಅದ್ದೂರಿ ಚಾಲುಕ್ಯ ಉತ್ಸವ ಆಚರಣೆಗೆ ಸಚಿವ ತಿಮ್ಮಾಪೂರ ಕರೆ
ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯನವರಿಂದ ಚಾಲನೆ ದಿ.16 ರಿಂದ ಜಿಲ್ಲೆಯಾದ್ಯಂತ ಚಾಲುಕ್ಯ ರಥಯಾತ್ರೆಬಾಗಲಕೋಟೆ : ಬಾದಾಮಿ ಐತಿಹಾಸಿಕ ಚಾಲುಕ್ಯ ಉತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ದೂರಿಯಾಗಿ ಚಾಲನೆ ನೀಡಲಿದ್ದು, ಉತ್ಸವದ ಅಂಗವಾಗಿ ಜನವರಿ 16 ರಿಂದ ಚಾಲುಕ್ಯ ರಥಯಾತ್ರೆ ಜಿಲ್ಲೆಯಾದ್ಯಂತ ಸಂಚರಿಸಲಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ.ತಿಮ್ಮಾಪೂರ ಹೇಳಿದರು.ಬಾದಾಮಿ ನಗರದ ಖಾಸಗಿ ಹೊಟೆಲ್...
ಸುದ್ದಿಗಳು
ಶತಾಯುಷಿ, ಮಾಜಿ ಸಚಿವ ಭೀಮಣ್ಣ ಖಂಡ್ರೆ ವಿಧಿವಶ
ಬೀದರ - ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಚಿವ ಶತಾಯುಷಿ ಭೀಮಣ್ಣ ಖಂಡ್ರೆ (೧೦೨) ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ತಮ್ಮ ನಿವಾಸದಲ್ಲಿ ಕೊನೆಯುಸಿರು ಎಳೆದಿದ್ದಾರೆರಾಜ್ಯದ ಪ್ರಭಾವಿ ಸಚಿವ ಈಶ್ವರ್ ಖಂಡ್ರೆ ಅವರ ತಂದೆಯಾಗಿರುವ ಭೀಮಣ್ಣ ಖಂಡ್ರೆ ಹಲವು ದಿನಗಳಿಂದ ಬೀದರ್ ನಗರದ ಗುದಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಾಣದ...
ಸುದ್ದಿಗಳು
ಜಲಜೀವನ ಮಿಶನ್ ಸಫಲಗೊಳಿಸಲು ಶಾಸಕ ಮನಗೂಳಿ ಕರೆ
ಸಿಂದಗಿ; ಜಲಜೀವನ ಮಿಶನ್ ಯೋಜನೆಯಡಿ ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರಿನ ಯೋಜನೆ ಕಲ್ಪಿಸಿಕೊಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಸಾಕಷ್ಠು ಹಣ ವ್ಯಯ ಮಾಡಿದೆ ಆದರೆ ಸರಿಯಾದ ನಿರ್ವಹಣೆ ಕೊರತೆಯಿಂದ ಯಾವ ನಲ್ಲಿಯಲ್ಲಿ ಬರುತ್ತಿಲ್ಲ ಕಾರಣ ಅಧಿಕಾರಿಗಳು ಪ್ರತಿ ಗ್ರಾಮ ಪಂಚಯತಿಯ ಹಳ್ಳಿಗಳಿಗೆ ಭೇಟಿ ನೀಡುವ ಮೂಲಕ ಯೋಜನೆಯ ಸಫಲ ಮಾಡಿ ಎಂದು ಶಾಸಕ...
ಸುದ್ದಿಗಳು
ಸಾವಿರ ಹಾಡಿನ ಸರದಾರ ಮಹಾರಾಜ ಸಿದ್ದುಗೆ ಆಜೂರು ಪುಸ್ತಕ ಪ್ರಶಸ್ತಿ ಪ್ರದಾನ
ಹಳ್ಳೂರ : ಸಮೀಪದ ರಾಯಭಾಗ ತಾಲೂಕಿನ ಹಾರೂಗೇರಿಯಲ್ಲಿ ನಡೆದ ಆಜೂರ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಪ್ರಶಸ್ತಿ ಮೂಡಲಗಿ ತಾಲ್ಲೂಕಿನ ಹಳ್ಳೂರ ಗ್ರಾಮದ ಸಾಹಿತ್ಯ ರತ್ನ ಸಾವಿರಾರು ಹಾಡಿನ ಸರದಾರ ಮಹಾರಾಜ ಸಿದ್ದೂ ಹಳ್ಳೂರ ಅವರ ವಿರಚಿತ 'ಎಷ್ಟು ಚೆಂದಿತ್ತ ಆವಾಗ' ಎಂಬ ಕವನ ಸಂಕಲನಕ್ಕೆ ಒಲಿದು ಬಂದ ಹಾರೂಗೇರಿ ಆಜೂರ ಪ್ರತಿಷ್ಠಾನ ನೀಡುವ 2025...
ಸುದ್ದಿಗಳು
ಆರಕ್ಷಕ ಸಾಹಿತಿ ಸಂಗಮೇಶ ಬಸಗೌಡ ನಾಯಿಕ ರವರಿಗೆ ಆಜೂರ ಪ್ರತಿಷ್ಠಾನದ ಪ್ರಶಸ್ತಿ
ಬೆಳಗಾವಿ : ಆರಕ್ಷಕ ಸಾಹಿತಿ ಸಂಗಮೇಶ ಬಸನಗೌಡ ನಾಯಿಕ ಅವರು ಬರೆದ 'ಮೌನ ಮಧುರ' ಎಂಬ ಕೃತಿಗೆ ಪ್ರತಿಷ್ಠಿತ ಆಜೂರ ಪ್ರಶಸ್ತಿಯನ್ನು ಜನವರಿ 15, ಗುರುವಾರ ರಂದು ಪ್ರಶಸ್ತಿ ಪತ್ರ, ಶಾಲು, ಹೂಮಾಲೆ, ಪುಸ್ತಕ ಹಾಗೂ ಧನರಾಶಿಯನ್ನು ನೀಡಿ ಗೌರವಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಹಂದಿಗುಂದ-ಆಡಿ ಸಿದ್ದೇಶ್ವರಮಠದ ಪ.ಪೂ. ಶ್ರೀ ಶಿವಾನಂದ ಮಹಾಸ್ವಾಮಿಗಳು ಆಶೀರ್ವಾದ ನೀಡಿ...
ಸುದ್ದಿಗಳು
ಮೂಡಲಗಿ - ಫೆ.೧ ರಂದು ರವಿವಾರ ಮುಂಜಾನೆ ೧೦ ಘಂಟೆಗೆ ಕನ್ನಡ ಸಾಹಿತ್ಯ ಪರಿಷತ್ತು ,ಮೂಡಲಗಿ ಹಾಗೂ ಎಮ್ ಐ ಕೆ ಪಿ ಯು ಕಾಲೇಜು, ಯಾದವಾಡ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ೪೭ ನೇ "ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ" ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ಕವಿಗೊeಷ್ಟಿ ಆಯೋಜಿಸಲಾಗಿದೆ.ಆಸಕ್ತರು ತಮ್ಮ ಹೆಸರುಗಳನ್ನು ಕಾರ್ಯಕ್ರಮದ...
ಸುದ್ದಿಗಳು
ಶಿಡ್ಲಘಟ್ಟ ಪ್ರಕರಣ : ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ – ಸಲೀಂ ಅಹ್ಮದ
ಬೀದರ - ಮಹಿಳೆಯರ ಮೇಲೆ ಯಾರೇ ಅನ್ಯಾಯ ಮಾಡಿದರೂ, ತಪ್ಪು ಮಾಡಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಶಿಡ್ಲಘಟ್ಟ ಪ್ರಕರಣದಲ್ಲಿ ಈಗಾಗಲೇ ಎಫ್ಆಯ್ಆರ್ ಆಗಿದೆ ಎಷ್ಟೇ ದೊಡ್ಡ ವ್ಯಕ್ತಿಯಾದರೂ ಪೊಲೀಸರು ಬಂಧಿಸುತ್ತಾರೆ ಕ್ರಮ ಜರುಗಿಸುತ್ತಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ ಹೇಳಿದರು.ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಯಾರನ್ನೂ ಸಮರ್ಥನೆ ಮಾಡುವುದಿಲ್ಲ...
ಸುದ್ದಿಗಳು
ಮಕ್ಕಳಲ್ಲಿ ಸಂಸ್ಕಾರದ ಗುಣಗಳು ಕಡಿಮೆಯಾಗುತ್ತಿರುವುದು ವಿಷಾದನೀಯ – ಕಲಶೆಟ್ಟಿ
ಸಿಂದಗಿ-ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಇಂದು ಸಂಸ್ಕಾರದ ಗುಣಗಳು ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ನಿವೃತ್ತ ಉಪನ್ಯಾಸಕ ಎಸ್.ಎಸ್.ಕಲಶೆಟ್ಟಿ ಹೇಳಿದರು.ಅವರು ಪಟ್ಟಣದ ಶ್ರೀ ಸಾತವೀರೇಶ್ವರ ಸಭಾಭವನದಲ್ಲಿ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಶ್ರೀ ಪದ್ಮರಾಜ ಪಬ್ಮಿಕ್(ಸಿಬಿಎಸ್ಸಿ)ಶಾಲೆ ಹಮ್ಮಿಕೊಂಡ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಪಾಲಕರು ಮತ್ತು ಶಿಕ್ಷಕರು ಮಕ್ಕಳಿಗೆ ಹೆಚ್ಚು ಸಂಸ್ಕಾರ...
ಸುದ್ದಿಗಳು
ಮನುಕುಲದ ಉದ್ಧಾರಕ್ಕಾಗಿ ವಚನಗಳು ಇವೆ – ಶಾಸಕ ಮನಗೂಳಿ
ಸಿಂದಗಿ; ೧೨ ನೇ ಶತಮಾನದಲ್ಲಿ ಶರಣರು ಸಂತರು ಜನಜಾಗೃತಿ ಮಾಡುವ ಮೂಲಕ ಮನಕುಲವನ್ನು ಉದ್ದಾರ ಮಾಡಲು ವಚನಗಳನ್ನು ಬರೆದಿದ್ದಾರೆ ಅವುಗಳನ್ನು ಓದುವ ಪ್ರವೃತ್ತಿಯನ್ನು ಬೆಳೆಸುವ ಕಾರ್ಯಕ್ಕೆ ಪಾಲಕರು ಮುಂದಾಗಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡ ಶಿವಯೋಗಿ ಸಿದ್ದರಾಮೇಶ್ವರ ೮೫೪ನೇ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿ, ಇಂದಿನ ಯುವಜನತೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



