ಸುದ್ದಿಗಳು
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಬೆಂಗಳೂರು - ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ...
ಸುದ್ದಿಗಳು
ಕವಯಿತ್ರಿ ಮೋಟೆಬೆನ್ನೂರ ಅವರಿಗೆ ಆಜೂರ ಪ್ರಶಸ್ತಿ
ಬೆಳಗಾವಿಯ ಸಾಹಿತಿ, ಕವಯತ್ರಿ ಶ್ರೀಮತಿ ಇಂದಿರಾ ಮೋಟೆಬೆನ್ನೂರ ಅವರ 'ಬಸವಣ್ಣ ಬರುವಾಗ ಬಿಸಿಲು ಬೆಳುದಿಂಗಳು' ಕೃತಿಗೆ ಆಜೂರ ಪ್ರತಿಷ್ಠಾನದಿಂದ ನೀಡುವ ಬೆಳಗಾವಿ ಜಿಲ್ಲಾ ಮಟ್ಟದ 2025 ನೇ ಸಾಲಿನ ಆಜೂರ ಪ್ರಶಸ್ತಿ ಲಭಿಸಿದೆ..ಪ್ರಶಸ್ತಿ ಪ್ರದಾನ ಸಮಾರಂಭವು ಜನವರಿ 15 ರಂದು ಹಾರೂಗೇರಿ ಪಟ್ಟಣದ ಆಜೂರ ತೋಟದ ಮಹಾಮನೆಯಲ್ಲಿ ಜರುಗುವುದೆಂದು ಪ್ರತಿಷ್ಠಾನ ತಿಳಿಸಿದೆ.ಕವಿಯತ್ರಿ, ಲೇಖಕಿ ಇಂದಿರಾ...
ಸುದ್ದಿಗಳು
ರಂಜಿತಾ ಕೊಲೆಗಾರನನ್ನು ಬಂಧಿಸಲೇಬೇಕು – ಶೇಖರಗೌಡ
ಸಿಂದಗಿ: ಯಲ್ಲಾಪುರದ ರಾಮಪುರ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ ಕೆಲಸ ಮಾಡಿ ತನ್ನ ಮಕ್ಕಳ ಮುಂದಿನ ಭವಿಷ್ಯಕ್ಕಾಗಿ ಶ್ರಮಿಸುತ್ತಿದ್ದ ಕಡುಬಡತನದ ಹಿಂದೂ ಹೆಣ್ಣು ಮಗಳಾದ ರಂಜಿತಾಳ ಬರ್ಬರ ಹತ್ಯೆ ಖಂಡನಾರ್ಹ. ರಂಜಿತಾಳ ಹತ್ಯೆ ಮಾಡಿದ ಮುಸ್ಲಿಂ ಜಿಹಾದಿ ರಫೀಕ್ ಹಿಂದೂ ಸಮಾಜಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಆದರೆ ಆತನಿಗೆ ...
ಸುದ್ದಿಗಳು
ಕರ್ನಾಟಕ ರಾಜ್ಯ ಬರಹಗಾರರ ಸಂಘ ಬೆಳಗಾವಿ ಜಿಲ್ಲಾ ಘಟಕದಿಂದ ಸಾವಿತ್ರಿಬಾಯಿ ಫುಲೆ ಜಯಂತ್ಯುತ್ಸವ
ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಸಂಜೆ ಕರ್ನಾಟಕ ರಾಜ್ಯ ಬರಹಗಾರರ ಸಂಘದ ಜಿಲ್ಲಾ ಘಟಕದ ವತಿಯಿಂದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಜಯಂತ್ಯುತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಾಹಿತಿ ಸುನಂದಾ ಎಮ್ಮಿ ಪ್ರಸ್ತುತ ಸನ್ನಿವೇಶದಲ್ಲಿ ಸ್ತ್ರೀ ಶಿಕ್ಷಣ ಬಹಳ ಅವಶ್ಯಕವಾಗಿದೆ. ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅಂದಿನ ಸಮಾಜದ...
ಸುದ್ದಿಗಳು
ಸಿರಿಧಾನ್ಯ ಬಳಕೆಯಿಂದ ಆರೋಗ್ಯಕರ ಜೀವನ: ದಿನೇಶ ಎಂ
ಶಿರಸಿ: ಪ್ರತಿಯೊಬ್ಬರೂ ಆರೋಗ್ಯ ಕಾಪಾಡಿಕೊಳ್ಳಲು ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳುವ ಅಗತ್ಯವಿದೆ. ತಮ್ಮ ಮನೆಗಳಲ್ಲಿ ಸಿರಿಧಾನ್ಯಗಳನ್ನು ಬಳಸುವುದರ ಮೂಲಕ ದೇಹದ ಆರೋಗ್ಯವನ್ನು ಕಾಪಾಡಿ ಕೊಳ್ಳಬಹುದೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಎಂ. ಹೇಳಿದರು.ತಾಲೂಕಿನ ಮಹಾಲಿಂಗಪ್ಪ ಭೂಮಾ ಪ್ರೌಢಶಾಲೆಯಲ್ಲಿ ಶುಕ್ರವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ...
ಸುದ್ದಿಗಳು
ಸಿಂದಗಿಯ ಮೌಲಾಲಿ ಆಲಗೂರಗೆ ಸ್ವರ್ಣಭೂಮಿ ಸ್ಟಾರ್ ಅಚೀವರ್ಸ್ ಪ್ರಶಸ್ತಿ
ಸಿಂದಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು, ಸ್ವರ್ಣಭೂಮಿ ಫೌಂಡೇಶನ್, ಕರ್ನಾಟಕ ಹಾಗೂ ರೋಟರಿ ಕ್ಲಬ್, ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ಜ.11 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಭವನ, ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಕನ್ನಡ ಹಬ್ಬ-2026, ಪುಸ್ತಕ ಬಿಡುಗಡೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರದಲ್ಲಿ...
ಸುದ್ದಿಗಳು
ಬೆಳಗಾವಿ : ದಿ.ವಿಜಯಕುಮಾರ ಕುರಣೆ ನಿವೃತ್ತ ಡಯಟ್ ಉಪನ್ಯಾಸಕರು ಇವರ ಮಗಳಾದ ಶ್ರೀಮತಿ ಅಲಕಾ ವಿಜಯಕುಮಾರ ಕುರಣೆ, ಸಹಾಯಕ ಪ್ರಾಧ್ಯಾಪಕರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಖಾನಾಪುರ ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಡಾಕ್ಟರೆಟ್ ಪದವಿ ದೊರಕಿದೆ.ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಗೆ ಸಲ್ಲಿಸಿದ 'ಬಸವರಾಜ ಕಟ್ಟೀಮನಿಯವರ ಸಾಹಿತ್ಯದಲ್ಲಿ ಚಳವಳಿಗಳು' ಎಂಬ...
ಸುದ್ದಿಗಳು
ಕರ್ನಾಟಕ ಪತ್ರಕರ್ತರ ಸಂಘದ ಸಮಾವೇಶಕ್ಕೆ ರಾಜ್ಯಪಾಲರಿಗೆ ಆಹ್ವಾನ
ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಹಾಗೂ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಮುರುಗೇಶ ಬಿ.ಶಿವಪೂಜಿಯವರ ನೇತೃತ್ವದ ನಿಯೋಗ ಇಂದು ಗೌರವಾನ್ವಿತ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಇಂಡಿಯನ್ ಜರ್ನಲಿಸ್ಟ್ ಯೂನಿಯನ್ ರಾಷ್ಟ್ರೀಯ ಕೌನ್ಸಿಲ್ ಸಭೆ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.ಸಮಾರಂಭವು ಫೆ.೧೯,೨೦ ಹಾಗೂ ೨೧ ರಂದು ಬಳ್ಳಾರಿಯಲ್ಲಿ ನಡೆಯಲಿದೆಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷ...
ಸುದ್ದಿಗಳು
ಸಿದ್ಧರಾಮಯ್ಯನವರ ಸಾಧನೆ ಬೇರೆ ಇವೆ – ಸಚೇತಕ ಎನ್ ರವಿಕುಮಾರ
ಬೀದರ - ಪ. ಬಂಗಾಳದಲ್ಲಿ ಬಾಂಗ್ಲಾದೇಶಿಯರು ನುಸುಳಲು ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾರ್ಜಿ ಕಾರಣ ಎಂದು ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಮಮತಾ ಬ್ಯಾನರ್ಜಿಯವರು ವಿರುದ್ಧ ವಾಗ್ದಾಳಿ ನಡೆಸಿದರು.ಬೀದರನಲ್ಲಿ ಪತ್ರಕರ್ತರೊಡನೆ ಅವರು ಮಾತನಾಡಿದರು.ಇಡಿ ದೇಶದಲ್ಲೇ ನಾಲ್ಕು ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರದ ಅಧಿಕಾರ ಇದೆ. ಕಾಂಗ್ರೆಸ್ ಸರಕಾರ ಆಡಳಿತ ವಿರುವ ರಾಜ್ಯದಲ್ಲಿ ಮಾತ್ರ ಬಾಂಗ್ಲಾದೇಶದ...
ಸುದ್ದಿಗಳು
ರೋಟರಿ ಐವರಿ ಸಿಟಿ ವತಿಯಿಂದ ಮಾತೆ ಮೀನಾಕ್ಷಿ ವಿದ್ಯಾರ್ಥಿ ವೇತನ ವಿತರಣೆ
ಮೈಸೂರಿನ ರೋಟರಿ ಐವರಿ ಸಿಟಿ ವತಿಯಿಂದ ದಿನಾಂಕ:೦೭.೦೧.೨೦೨೬ ರಂದು ಮಾನಂದವಾಡಿ ರಸ್ತೆಯಲ್ಲಿರುವ ಇನ್ಸ್ಟ್ಯೂಟ್ ಆಫ್ ಇಂಜಿನಿರ್ಸ್ ಕಾಲೇಜಿನ ಸರ್ವಪಲ್ಲಿ ರಾಧಾಕೃಷ್ಣನ್ ಸಭಾಂಗಣದಲ್ಲಿ ಸ್ವಾತಂತ್ರ ಹೋರಾಟಗಾರರಾಗಿದ್ದ ಜಿ.ಎಲ್.ಸ್ವಾಮಿ ರವರ ಧರ್ಮಪತ್ನಿ ಮಾತೆ ಮೀನಾಕ್ಷಿ ರವರ ಹೆಸರಿನಲ್ಲಿ ವಿದ್ಯಾರ್ಥಿ ವೇತನವನ್ನು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿತರಿಸುವ ಕಾರ್ಯಕ್ರಮ ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಪತ್ರಕರ್ತರಾದ ಗೌರಿಸತ್ಯ ರವರು ಮಾತನಾಡಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



