ಸುದ್ದಿಗಳು
ಎಚ್ ಮೇಟಿಗೆ ಶೃದ್ಧಾಂಜಲಿ ಸಲ್ಲಿಸಿದ ಮನಗೂಳಿ
ಸಿಂದಗಿ; ಕಾಂಗ್ರೆಸ್ ಪಕ್ಷದ ಹಿರಿಯರು ಮಾಜಿ ಸಚಿವ ಎಚ್.ವೈ.ಮೇಟಿ ಅವರು ಮೊದಲ ಬಾರಿಗೆ ಗುಳೇದಗುಡ್ಡ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು, ನಮ್ಮ ತಂದೆಯವರಿಗೆ ತುಂಬಾ ಆತ್ಮೀಯರಾಗಿದ್ದರು ನಮ್ಮ ಬಗ್ಗೆ ಅತಿಯಾದ ಕಾಳಜಿ ವಹಿಸುತ್ತಿದ್ದರು, ಅವರ ಜೀವನ ಸಮಾಜಕ್ಕೆ ಮಾತ್ರ ಸೀಮಿತವಾಗಿರಲಿಲ್ಲ ಎಲ್ಲ ಸಮಾಜದೊಂದಿಗೆ ಆತ್ಮೀಯತೆ ಹೊಂದಿದ್ದರು. ಇದು ಬರಿ ಕಾಂಗ್ರೆಸ್ ಪಕ್ಷಕ್ಕೆ ಅಷ್ಟೇ ನಷ್ಟ ಆಗಿಲ್ಲಾ...
ಸುದ್ದಿಗಳು
ರೈತರ ಹೋರಾಟಕ್ಕೆ ಬೆಂಬಲ ನೀಡಿ ವೇದಿಕೆಯಲ್ಲೇ ಮಲಗಿದ ಮುಖಂಡರು
ಮೂಡಲಗಿ - ಕಬ್ಬಿನ ಬೆಲೆ ನಿಗದಿಗಾಗಿ ಕಳೆದ ಆರು ದಿನಗಳಿಂದ ಗುರ್ಲಾಪೂರ ಕ್ರಾಸ್ ನಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ ಕೆಲವು ಮುಖಂಡರು ರೈತರ ಅಹೋರಾತ್ರಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ವೇದಿಕೆಯಲ್ಲಿಯೇ ಮಲಗಿದರು.ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ರಾಜ್ಯ ಸಭಾ ಸಂಸದ ಈರಣ್ಣ ಕಡಾಡಿ, ರಾಜ್ಯ ರೈತ...
ಸುದ್ದಿಗಳು
ರೈಲು ಹಾಗು ಬೈಕ್ ನಡುವೆ ಅಪಘಾತ; ರೈಲಿನ ಕೆಳಗೆ ಸಿಕ್ಕಿಕೊಂಡ ಬೈಕ್
ಬೀದರ್ - ನಗರದ ನೌಬಾದ್ ಬಳಿ ಅಪಘಾತ ರೈಲು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ರೈಲಿನ ಕೆಳಗೆ ಸಿಕ್ಕಿಹಾಕಿಕೊಂಡ ಬೈಕನ್ನು ಬಿಟ್ಟು ಬೈಕ್ ಸವಾರ ಬಿಟ್ಟು ಓಡಿ ಹೋಗಿದ್ದಾನೆ.ಕಲಬುರ್ಗಿಯಿಂದ ಬೀದರಗೆ ಹೊರಟಿದ್ದ ರೈಲು. ಬೈಕ್ ಸಮೇತ ರೈಲ್ವೆ ಹಳಿ ದಾಟುವ ವೇಳೆ ರೈಲು ಬಂದಿದ್ದು ಅಪಘಾತ ಸಂಭವಿಸಿದೆ. ಅದೃಷ್ಣವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.
ಸುದ್ದಿಗಳು
ಆಂಗ್ಲ ಭಾಷೆ ಶಾಲೆಯಲ್ಲಿ ಮೊದಲು ಕನ್ನಡಕ್ಕೆ ಗೌರವ ಕೊಡಬೇಕು – ಸಾಹಿತಿ ಶಿವಶಂಕರ ತರನಳ್ಳಿ
ಕರ್ನಾಟಕದಲ್ಲಿ ಕನ್ನಡ ಭಾಷೆ ಶ್ರೇಷ್ಠ ನಾವೆಲ್ಲರೂ ಕನ್ನಡ ಭಾಷೆಯನ್ನು ಕಾಪಾಡಬೇಕು ಎಲ್ಲಾ ಆಂಗ್ಲ ಭಾಷೆ ಶಾಲೆಗಳಲ್ಲಿ ಮೊದಲು ಕನ್ನಡಕ್ಕೆ ಗೌರವ ಕೊಡಬೇಕು ಎಂದು ಸಾಹಿತಿ ಶಿವಶಂಕರ ತರನಳ್ಳಿ ಹೇಳಿದರುಹುಮನಾಬಾದ್ ಪಟ್ಟಣದಲ್ಲಿ ಶ್ರೀ ಲಕ್ಷ್ಮಿ ವೆಂಕಟೇಶ್ವರ ಬಾಲ ಭಾರತಿ ವಿದ್ಯಾ ಮಂದಿರ ಶಾಲೆಯ ಅವರಣದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಜಿಲ್ಲಾ ಘಟಕ ಬೀದರ್ ವತಿಯಿಂದ...
ಸುದ್ದಿಗಳು
ಎಸ್.ಆರ್.ಇ.ಎಸ್. ಪದವಿ ಕಾಲೇಜಿನ ಸಂಜನಾ ಸುಣಗಾರ ಮಹಿಳಾ ಕುಸ್ತಿ ಬ್ಲ್ಯೂ ಆಗಿ ಆಯ್ಕೆ
ಮೂಡಲಗಿ: ಇತ್ತೀಚೆಗೆ ತಾಳಿಕೋಟೆಯ ಎಸ್.ಕೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಆತಿಥ್ಯದಲ್ಲಿ ಜರುಗಿದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅಂತರ ಕಾಲೇಜುಗಳ ಏಕವಲಯ ಪುರುಷ ಹಾಗೂ ಮಹಿಳಾ ಕುಸ್ತಿ ಸ್ಪರ್ಧೆಯಲ್ಲಿ ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆಯ ಮಹಾವಿದ್ಯಾಲಯದ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿ ಕುಮಾರಿ. ಸಂಜನಾ ಸುಣಗಾರ ಕುಸ್ತಿ...
ಸುದ್ದಿಗಳು
ಬೆಂಗಳೂರು ರಂಗಸಂಭ್ರಮ ರಂಗಕಲಾ ಕಾರ್ಯಕ್ರಮ ಅದ್ದೂರಿ ಯಶಸ್ವಿ
ಬೆಂಗಳೂರು ಗೆಜ್ಜೆ ಹೆಜ್ಜೆ ರಂಗತಂಡದ ವತಿಯಿಂದ ಆಯೋಜಿಸಲಾದ ಪದ್ಮಶ್ರೀ ಡಿ. ಸರೋಜಾದೇವಿಯವರ ಗೌರವಾರ್ಥ ರಂಗಕಲಾ ಉತ್ಸವ ರಂಗಸಂಭ್ರಮ ಕಾರ್ಯಕ್ರಮವು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆಯಿತು. ಪ್ರೇಕ್ಷಕರ ಹರ್ಷೋದ್ಗಾರ ಮತ್ತು ಕಲಾವಿದರ ಮನಮೋಹಕ ಪ್ರದರ್ಶನಗಳಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಪಾರ್ಶ್ವನಾಥ, ಡಾ. ಎಸ್. ನರಸಿಂಹಮೂರ್ತಿ, ಎಚ್. ನಾಗರಾಜ್, ಲಕ್ಷ್ಮೀನಾರಾಯಣ, ಮಂಜುನಾಥ ಮೊದಲಾದ ಗಣ್ಯರು...
ಸುದ್ದಿಗಳು
ದಾಸ ವಿಜಯ ಸಮ್ಮಿಲನದಿಂದ ಶ್ರೀವಿಜಯದಾಸರ ಆರಾಧನಾ ಮಹೋತ್ಸವ
ದಾಸ ವಿಜಯ ಸಮ್ಮಿಲನ ಮುಖಪುಟದ ಸಮೂಹವು ಲಗ್ಗೆರೆಯ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಮಠ, ಶ್ರೀ ಸತ್ಯಬೋಧ ತೀರ್ಥರು ಮತ್ತು ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲಿ ಶ್ರೀ ವಿಜಯದಾಸರ ಆರಾಧನಾ ಮಹೋತ್ಸವವನ್ನು ಹಮ್ಮಿಕೊಂಡಿತ್ತು.ಖ್ಯಾತ ಹರಿದಾಸ ವಿದ್ವಾಂಸರಾದ ವಿದ್ಯಾವಾಚಸ್ಪತಿ ಡಾ. ಅರಳುಮಲ್ಲಿಗೆ ಪಾರ್ಥಸಾರಥಿಯವರು ಶ್ರೀವಿಜಯದಾಸರ ಜೀವನ ಅವರ ಕೀರ್ತನೆಗಳು, ಸುಳಾದಿಗಳು, ರಚನೆಗಳು, ಅವರ ಅಪರೋಕ್ಷ...
ಸುದ್ದಿಗಳು
ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ವೈಭವದ 70ನೇ ಕರ್ನಾಟಕ ರಾಜ್ಯೋತ್ಸವ
ಬೆಂಗೂರು - ನಗರದ ವಿದ್ಯಾಪೀಠ ಸಮೀಪದ ಶ್ರೀ ಕೃಷ್ಣ ವಿದ್ಯಾ ಸಂಸ್ಥೆಯಲ್ಲಿ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಮುಖ್ಯ ಅತಿಥಿಗಳಾಗಿ ವಿಜಯ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಆರ್. ವಾದಿರಾಜು ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.ಶ್ರೀ ಕೃಷ್ಣ ಸಮೂಹ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರಾದ ಡಾ.ಎಂ. ರುಕ್ಮಾಂಗದ ನಾಯ್ಡು ಮತ್ತು ಶ್ರೀ ಕೃಷ್ಣ ವಿದ್ಯಾ ಶಾಲೆಯ ಪ್ರಾಂಶುಪಾಲರಾದ...
ಸುದ್ದಿಗಳು
ಡೆಲ್ಲಿ ಪಬ್ಲಿಕ್ ಶಾಲೆ ಬೆಂಗಳೂರು ಉತ್ತರದಲ್ಲಿ ವಿಜೃಂಭಣೆಯ ಕರ್ನಾಟಕ ರಾಜ್ಯೋತ್ಸವ
ಬೆಂಗಳೂರು- ಡೆಲ್ಲಿ ಪಬ್ಲಿಕ್ ಶಾಲೆ, ಬೆಂಗಳೂರು ಉತ್ತರ ವಲಯದಲ್ಲಿ ಕನ್ನಡಿಗರ ಸಂಸ್ಕೃತಿ ಮತ್ತು ಪರಂಪರೆಯನ್ನು ಕೊಂಡಾಡುವ 70ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.ಮುಖ್ಯ ಅತಿಥಿಗಳಾಗಿ ಖ್ಯಾತ ಗಾಯಕರು ಹಾಗೂ ಕರ್ನಾಟಕ ಸರ್ವೋದಯ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಯ. ಚಿ. ದೊಡ್ಡಯ್ಯನವರು ಧ್ವಜಾರೋಹಣ ನೆರವೇರಿಸಿದರು.ವಿಶೇಷ ಆಹ್ವಾನಿತ ಅಂಕಣಕಾರ ಡಾ.ಗುರುರಾಜ ಪೋಶೆಟ್ಟಿಹಳ್ಳಿಯವರು “ಕರುಣಾಳು ಬಾ ಬೆಳಕೆ...
ಸುದ್ದಿಗಳು
ಮುಷ್ಕರದಲ್ಲಿ ಸಂಸದರ ಎದುರೆ ಆತ್ಮಹತ್ಯೆಗೆ ಯತ್ನಸಿದ ರೈತ
ಮೂಡಲಗಿ:-ತಾಲೂಕಿನ ಗುರ್ಲಾಪೂರ ಕ್ರಾಸದಲ್ಲಿ ಗುರುವಾರದಿಂದ ಪ್ರಾರಂಭವಾಗಿದ್ದ ರೈತರ ಪ್ರತಿಭಟನೆ ಸೋಮವಾರ ಐದನೆಯ ದಿನಕ್ಕೆ ಬೃಹತ್ ಹೋರಾಟಕ್ಜೆ ಕಾಲಿಟ್ಟಿದ್ದು ಮುಷ್ಕರ ನಿರತ ರೈತನೊಬ್ಬ ವಿಷ ಸೇವಿಸಿದ ಘಟನೆ ನಡೆಯಿತು.ಐದನೆಯ ದಿನ ಸೋಮವಾರ ರೈತರ ಹೋರಾಟದ ಸ್ಥಳಕ್ಕೆ ಭೇಟಿ ನೀಡಿ ಸಂಸದರಾದ ಜಗದೀಶ ಶೆಟ್ಟರ ಮಾತನಾಡುವ ಸಮಯದಲ್ಲಿ ರಾಯಬಾಗ ತಾಲೂಕಿನ ಆಲಕನೂರ ಗ್ರಾಮದ ರೈತ ಲಕ್ಕಪ್ಪ ಗುಣದಾಳ...
Latest News
ಸಂಘಗಳಿಂದ ರೈತರ ಹೋರಾಟಕ್ಕೆ ಬೆಂಬಲ ಘೋಷಣೆ
ಹಳ್ಳೂರ- ಗ್ರಾಮದ ಶ್ರೀ ಬಸವೇಶ್ವರ ವೃತ್ತದಲ್ಲಿ ಹಳ್ಳೂರ, ಹಾಗೂ ಶಿವಾಪೂರ ಗ್ರಾಮದ ಸಹಕಾರಿ ಸಂಘ ಹಾಗೂ ಬ್ಯಾಂಕುಗಳ ಸಿಬ್ಬಂದಿಗಳು ಸ್ವಯಂ ಪ್ರೇರಿತವಾಗಿ ಒಂದು ದಿನ ಸಹಕಾರಿ,...



