ಸುದ್ದಿಗಳು

ಪುಸ್ತಕಗಳ ಲೋಕಾರ್ಪಣೆ

ಸವದತ್ತಿ: ಪಟ್ಟಣದ ಗುರುಭವನದಲ್ಲಿ ಮಾ.೨೨ರಂದು ಸಂಜೆ ೪ ಗಂಟೆಗೆ ಸೀಮಾ ಶಶಿರಾಜ ವನಕಿಯವರು ರಚಿಸಿದ ಕರಿನೆರಳ ಕೃಷ್ಣೆ ಹಾಗೂ ಅವಳೊಂದು ಪಾರಿಜಾತ ಕೃತಿಗಳ ಬಿಡುಗಡೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಮುನವಳ್ಳಿಯ ಶ್ರೀ ಮುರಘೇಂದ್ರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಾಸಕ ವಿಶ್ವಾಸ ವೈದ್ಯ ಉದ್ಘಾಟಿಸಲಿದ್ದಾರೆ, ಪುರಸಭೆ ಅಧ್ಯಕ್ಷೆ ಚಿನ್ನವ್ವ ಹುಚ್ಚನ್ನವರ ಅಧ್ಯಕ್ಷತೆ ವಹಿಸುವರು. ಶಂಕರ ಹಲಗತ್ತಿ ಹಾಗೂ ಮಲಗೌಡ...

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಗಣ್ಯರಿಂದ ಶುಭ ಹಾರೈಕೆ

ಸವದತ್ತಿ: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಗಳ ಆರಂಭ ಈ ಸಂದರ್ಭದಲ್ಲಿ ಪಟ್ಟಣದ ಎಸ್ ಕೆ ಪ್ರೌಢಶಾಲೆಯ ಆವರಣದಲ್ಲಿ ಶಾಸಕರಾದಿಯಾಗಿ ವಿವಿಧ ಇಲಾಖೆಗಳ ಮುಖ್ಯಸ್ಥರು ಉಪಸ್ಥಿತಿಯಲ್ಲಿ ಶುಭ ಕೋರುವ ಕಾರ್ಯ ಜರುಗಿತು. ವಿದ್ಯಾರ್ಥಿಗಳಿಗೆ ಶುಭ ಕೋರಿದ ಶಾಸಕರಾದ ವಿಶ್ವಾಸ ವೈದ್ಯ, ಎಸ್ ಎಸ್ ಎಲ್ ಸಿ ಪರೀಕ್ಷೆ ಎಲ್ಲರ ಜೀವನದಲ್ಲಿ ಅತಿ ಮುಖ್ಯ...

ವಿದ್ಯಾರ್ಥಿಗಳ ಜ್ಞಾನದ ಹಸಿವನ್ನು ನೀಗಿಸಿದ ಧರ್ಮಸ್ಥಳ ಜ್ಞಾನ ವಿಕಾಸ ಯೋಜನೆ : ಆರಗಿ

ಮೂಡಲಗಿ:-ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಅಡಿಯಲ್ಲಿ ವಿದ್ಯಾನಿಧಿ, ಶಿಕ್ಷಣದೀಪ, ಜ್ಞಾನವಿಕಾಸ,ಶಾಲೆಗೆ ಬೆಂಚು ಕೊಡಿಸುವ ಯೋಜನೆ, ಸ್ವಾಸ್ಥ್ಯ ಯೋಜನೆ ಸೇರಿದಂತೆ ಬಹಳಷ್ಟು ಯೋಜನೆಗಳು ಸಂಘದ ವತಿಯಿಂದ ಇದ್ದು, ಅವೆಲ್ಲವನ್ನೂ ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಸದುಪಯೋಗ ಪಡೆದುಕೊಂಡಿದ್ದೇ ಆದರೆ ಜೀವನ ಸುಂದರವಾಗಿರುತ್ತದೆ ಎಂದು ಮುಖ್ಯೋಪಾಧ್ಯಾಯ ಶಿವಲಿಂಗ ಆರಗಿ ಹೇಳಿದರು. ಶಿವಾಪೂರ. (ಹ) ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜರುಗಿದ ಶ್ರೀ ಕ್ಷೇತ್ರ ಧರ್ಮಸ್ಥಳ...

ಢವಳೇಶ್ವರ ಸೇತುವೆ ಕಾಮಗಾರಿ ತಕ್ಷಣವೇ ಬಂದ್ ಮಾಡಲು ಗ್ರಾಮಸ್ಥರ ಆಗ್ರಹ

ತಿಗಡಿ ಸೇತುವೆಯಂತೆ ಇದನ್ನೂ ವ್ಯರ್ಥ ಮಾಡಬೇಡಿ ಎಂದ ಗ್ರಾಮಸ್ಥರು, ರೈತರು ಮೂಡಲಗಿ - ತಾಲೂಕಿನ ಕೊನೆಯ ಗ್ರಾಮವಾದ ಢವಳೇಶ್ವರ ಹಾಗೂ ರಬಕವಿ ಬನಹಟ್ಟಿ ತಾಲೂಕಿನ ಢವಳೇಶ್ವರ ಗ್ರಾಮಗಳ ನಡುವೆ ಹಾದು ಹೋಗಿರುವ ಘಟಪ್ರಭಾ ನದಿಗೆ ಸುಮಾರು ೩೦ ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣವಾಗುತ್ತಿದ್ದು ಇದು ತೀರಾ ಅವೈಜ್ಞಾನಿಕವಾಗಿದೆ ಇದರಿಂದ ಗ್ರಾಮಗಳಿಗೆ ಹಾನಿಯೇ ಹೆಚ್ಚಾಗುತ್ತದೆ ಆದ್ದರಿಂದ ಸೇತುವೆ...

ಲೋಕಪರ ಶೋಧನೆಗೂ ಭಾರತ ಸಂವಿಧಾನ ಮಾದರಿ – ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ 

ಭಾರತ ಸಮಸ್ತ ಜನತೆಗೆ ಬೇಕಾದ ನ್ಯಾಯನೀತಿಗಳನ್ನು ಬೆಳಗಲು ಮಾಡಬೇಕಾದ ಲೋಕಪರ ಸಂಶೋಧನೆಗೆ ಭಾರತ ಸಂವಿಧಾನವು ಅತ್ಯುತ್ತಮ ಮಾದರಿ ಎಂದು ಕ್ರಿಸ್ತು ಜಯಂತಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಹಾಗೂ ವಿದ್ವಾಂಸರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅಭಿಪ್ರಾಯಪಟ್ಟರು. ಕೊಡಗು ವಿಶ್ವವಿದ್ಯಾಲಯ ವ್ಯಾಪ್ತಿಯ ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಸಂಶೋಧನಾ ಅಭಿವೃದ್ದಿ ಕೋಶದ...

ಯುವ ಜನಾಂಗದವರಿಗೆ ಸಂಸ್ಕಾರ  ಮಾನವೀಯ ಮೌಲ್ಯಗಳ ತಿಳಿಸಿ

ಸಿಂದಗಿ; ಯುವ  ಜನಾಂಗದವರಿಗೆ ನಮ್ಮ ದೇಶ ನಾಡು ನುಡಿ ಸಂಸ್ಕೃತಿ  ಆಚಾರ -ವಿಚಾರ  ಅವರ ಜೀವನದಲ್ಲಿ ಉತ್ತಮ ಜ್ಞಾನ  ಸಂಸ್ಕಾರ  ಮಾನವೀಯ ಮೌಲ್ಯಗಳನ್ನು ತುಂಬುವ  ಮೂಲಕ ಅವರಿಗೆ ಮನ ಮನೆ ಸಮಾಜ ಬೆಳಗುವ ರೀತಿಯಲ್ಲಿ ಸಂಸ್ಕಾರ ನೀಡಲು  ತಂದೆ- ತಾಯಿ ಗುರು ಹಿರಿಯರ  ಪಾತ್ರ ಮೇಲು ಕಾಣಬೇಕು. ಸಮಾಜ ಪರಿವರ್ತನೆ ಹೊಂದಲು ನಾಡು ನುಡಿ...

ಡಾ.ಗುರುರಾಜ ಪೋಶೆಟ್ಟಿಹಳ್ಳಿ ರವರಿಗೆ’ ಹರಿದಾಸ ಸಾಹಿತ್ಯ ಸುಧಾಕರ ‘ಬಿರುದು ಪ್ರದಾನ

   ಬೆಂಗಳೂರು ಶ್ರೀನಗರ ರಾಯರ ಮಠದಲ್ಲಿ ಪರಮ ಪೂಜ್ಯ  ಶ್ರೀ ವಿದ್ಯಾ ವಿಜಯ ತೀರ್ಥ ಶ್ರೀಪಾದರು ನಡೆಸಿದ ಶ್ರೀ ವ್ಯಾಸರಾಜಗುರು ಸಾರ್ವಭೌಮರ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ಉತ್ತರಾಧನೆಯ ದಿನ ಬಾಳೆಗಾರು ಮಠದ ಪೂಜ್ಯ ಶ್ರೀ ಅಕ್ಷೋಭ್ಯ ರಾಮ ಪ್ರಿಯ ತೀರ್ಥ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ  ಹಲವು ವಿದ್ವಜ್ಜನರ ಸಮ್ಮುಖದಲ್ಲಿ ಶ್ರೀಮಠದ ಶಿಷ್ಯರಾದ ಅಂಕಣಕಾರ,ಪ್ರಣವ ಮೀಡಿಯಾ...

ಮಕ್ಕಳನ್ನು ಒಳ್ಳೆಯ ನಾಗರಿಕರಾಗಿ ಮಾಡುವುದು ಮಹಿಳೆಯರ ಮುಖ್ಯ ಕರ್ತವ್ಯ -ನ್ಯಾಯಾಧೀಶೆ ಜ್ಯೋತಿ ಪಾಟೀಲ

ಮಹಿಳಾ ದಿನಾಚರಣೆ ಮತ್ತು ಕಿತ್ತೂರ ರಾಣಿ ಚನ್ನಮ್ಮ ಜಿಲ್ಲಾ ಯುವ ಪ್ರಶಸ್ತಿ ಪ್ರದಾನ ಮೂಡಲಗಿ: ಇಂದಿನ ತಂತ್ರಜ್ಞಾನ ಯುಗದಲ್ಲಿ ಮಹಿಳೆಯು ಎಲ್ಲ ರಂಗದಲ್ಲಿ ತಮ್ಮ ತಾವು ಗುರುತಿಸಿಕೊಂಡಿದ್ದು, ಪ್ರತಿಯೊಬ್ಬರು ಕನಿಷ್ಠ ಕಾನೂನಿನ ಜ್ಞಾನವನ್ನು ತಿಳಿದುಕೊಂಡು ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿಸಿ ಸಮಾಜದಲ್ಲಿ ಒಳ್ಳೆಯ ನಾಗರಿಕರಾಗಿ ಮಾಡುವುದು ತಮ್ಮೆಲ್ಲರ ಪಾತ್ರ ಬಹಳ ಮುಖ್ಯವಾಗಿದೆ ಎಂದು ಮೂಡಲಗಿ ನ್ಯಾಯಾಲಯದ ನ್ಯಾಯಾಧೀಶರಾದ...

1.6 ಕೋಟಿ ಅಸಂಘಟಿತ ಕಾರ್ಮಿಕರೀಗ ಇ-ಶ್ರಮ್ ಪೋರ್ಟಲ್ ನಲ್ಲಿ ನೊಂದಾಯಿತರು

ಮೂಡಲಗಿ: ಅಸಂಘಟಿತ ಕಾರ್ಮಿಕರು ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಕರ್ನಾಟಕ ರಾಜ್ಯದ 1.6 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರು ಇ-ಶ್ರಮ್ ಪೋರ್ಟಲ್ ನಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ...

ಮೂಡಲಗಿ ವಲಯದಲ್ಲಿ ೭೦೫೦ ವಿದ್ಯಾರ್ಥಿಗಳಿಗೆ ಪರೀಕ್ಷೆ

ಎಲ್ಲ ಪರೀಕ್ಷಾ ಸಿದ್ಧತೆ ಪೂರ್ಣ ; ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆಯಿರಿ - ಬಿಇಓ ಮನ್ನಿಕೇರಿ   ಮೂಡಲಗಿ- ಮಾರ್ಚ್ ೨೧ ರಂದು ನಡೆಯಲಿರುವ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆಗಾಗಿ ಮೂಡಲಗಿ ವಲಯದ ಎಲ್ಲಾ ೨೧ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದ್ದು ವಿದ್ಯಾರ್ಥಿಗಳು ಯಾವುದೇ ಆತಂಕ ಭಯವಿಲ್ಲದೆ ನಿರಾಳತೆಯಿಂದ ಪರೀಕ್ಷೆ ಬರೆಯಬಹುದು ಎಂದು ಮೂಡಲಗಿ...
- Advertisement -

Latest News

ಮಹಿಳೆಯರು ಒಳ್ಳೆಯ ಗೃಹಿಣಿಯಾಗುವುದರ ಜೊತೆಗೆ ಸಾಹಿತಿಗಳಾಗಿಯೂ ಹೊರಹೊಮ್ಮುತ್ತಿದ್ದಾರೆ – ಶಾಸಕ ವಿಶ್ವಾಸ ವೈದ್ಯ

ಸವದತ್ತಿ : ಈಗಿನ ಮಹಿಳೆಯರು ಮನಸ್ಸು ಮಾಡಿದರೆ ಏನೆಲ್ಲವನ್ನು ಸಾಧಿಸಬಹುದು ಈಗಿನ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಮುಂದೆ ಇದ್ದಾರೆ ಅದರಂತೆ ಸಾಹಿತ್ಯದಲ್ಲಿಯೂ ಕೂಡ ಅವರು ಮುಂದೆ...
- Advertisement -
close
error: Content is protected !!
Join WhatsApp Group