ಸುದ್ದಿಗಳು

ಗಾಂಧಿ ಮತ್ತು ಗ್ರಾಮ ಗೊರೂರರ ಆತ್ಮ ಮತ್ತು ಹೃದಯಗಳಾಗಿದ್ದವು: ಗೊರೂರು ಶಿವೇಶ

ಹಾಸನ: ಗಾಂಧಿ ಮತ್ತು ಗ್ರಾಮ ಗೊರೂರರ ಆತ್ಮ ಮತ್ತು ಹೃದಯ ಗಳಾಗಿದ್ದವು ಎಂದು ಲೇಖಕ ಗೊರೂರು ಶಿವೇಶ್ ತಿಳಿಸಿದರು ಅವರು ನಗರದ ಎನ್ ಡಿ.ಆರ್ .ಕೆ , ಬಿ .ಎಡ್ ಕಾಲೇಜಿನಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಆಯೋಜಿಸಿದ್ದ ಡಾ. ಗೊರೂರು ರಾಮಸ್ವಾಮಿ ಅಯ್ಯಂಗಾರ್ ಮತ್ತು ಡಾ. ಎಸ್ ಕೆ ಕರೀಂ ಖಾನ್ ನೆನಪಿನ ಕಾರ್ಯಕ್ರಮದಲ್ಲಿ...

ಸಾಧಕರ ಬದುಕು ಎನ್.ಎಸ್.ಎಸ್ ಶಿಬಿರಾರ್ಥಿಗಳಿಗೆ ಆದರ್ಶವಾಗಲಿ

ಬೇವೂರು : ಗಾಂಧೀಜಿ, ಅಬ್ರಾಹಿಂ ಲಿಂಕನ್, ಅಲೆಕ್ಸಾಂಡರ್ ಮುಂತಾದ ಮಹನೀಯರ ಬದುಕಿನ ಸಾಹಸಗಾಥೆಗಳು ಯುವ ಸಮುದಾಯಕ್ಕೆ ಆದರ್ಶಪ್ರಾಯವಾಗಬೇಕು ಅನೇಕ ಪೆಟ್ಟುಗಳನ್ನು ಏರಿಳಿತಗಳನ್ನು ಕಂಡು ಜೀವನದಲ್ಲಿ ಸಾಧನೆ ತೋರಿದ ಸಾಧಕರ ಬದುಕು ಚಿರಸ್ಮರಣೆಯಾಗಿದೆ ಎಂದು ಡಾ. ಎಸ್ ಎಸ್ ಹಂಗರಗಿ ಪ್ರಾಧ್ಯಾಪಕರು ಹೇಳಿದರು. ಪಿ. ಎಸ್ .ಎಸ್ ಕಾಲೇಜಿನ ವತಿಯಿಂದ ಸಮೀಪದ ಚಿಟಗಿನಕೊಪ್ಪ ಗ್ರಾಮದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ...

ವಾಲ್ಮೀಕಿ ಹಗರಣ ಸಿಬಿಐಗೆ ವಹಿಸಿ – ರಾಜ್ಯಸಭೆಯಲ್ಲಿ ಈರಣ್ಣ ಕಡಾಡಿ ಆಗ್ರಹ

ಬೆಂಗಳೂರು - ಕರ್ನಾಟಕ ರಾಜ್ಯದಲ್ಲಿ ಶೋಷಿತ ಜನಾಂಗದ ಅಭಿವೃದ್ದಿಗಾಗಿ ನಿರ್ಮಾಣಗೊಂಡ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂಪಾಯಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆ ನಡೆಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಮಾಡಿದರು. ರಾಜ್ಯಸಭೆಯಲ್ಲಿ ಬುಧವಾರ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು...

ಪ್ರವಾಹ ಭೀತಿಯನ್ನು ಎದುರಿಸಲು ಸಜ್ಜಾಗಿ – ಬಾಲಚಂದ್ರ ಜಾರಕಿಹೊಳಿ

ಮೂಡಲಗಿ ಮತ್ತು ಗೋಕಾಕ ತಾಲೂಕಾಡಳಿತಕ್ಕೆ ಅರಭಾವಿ ಶಾಸಕರ ಎಚ್ಚರಿಕೆ ಗೋಕಾಕ- ಪಶ್ಚಿಮ ಘಟ್ಟ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿಯುತ್ತಿದ್ದು, ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳುವಂತೆ ಅರಭಾವಿ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಬೆಮ್ಯುಲ್)ದ...

ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಮತದಾನ ಮಾಡಿ: ಪ್ರೊ. ಎಸ್.ಎಂ. ಐಹೊಳೆ

ಮೂಡಲಗಿ: ಬಲಿಷ್ಠ ಭಾರತದ ನಿರ್ಮಾಣದಲ್ಲಿ ಮತದಾನ ತುಂಬಾ ಮಹತ್ವದ್ದು. ಅರ್ಹ ಅಭ್ಯರ್ಥಿಗೆ ಮತ ಚಲಾಯಿಸುವ ಮೂಲಕ ಮತದಾನದ ಮಹತ್ವ ಅರಿಯಬೇಕು. ಆಸೆ ಆಮಿಷಗಳಿಗೆ ಒಳಗಾಗದೆ, ಪ್ರಾಮಾಣಿಕತೆಯಿಂದ ಮತ ಚಲಾಯಿಸಬೇಕು ಎಂದು ರಾಯಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಅಧ್ಯಾಪಕ ಪ್ರೊ. ಎಸ್.ಎಂ. ಐಹೊಳೆ ಹೇಳಿದರು. ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ...

ವಾರದ ಸಾಮೂಹಿಕ ಪ್ರಾರ್ಥನೆ ಮತ್ತು ಉಪನ್ಯಾಸ

ಬೆಳಗಾವಿ - ವಚನ ಪಿತಾಮಹ ಡಾ.ಫ ಗು ಹಳಕಟ್ಟಿ ಭವನ ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿ 21.07.2024. ರಂದು ವಾರದ ಸಾಮೂಹಿಕ ಪ್ರಾರ್ಥನೆ ಮತ್ತು ಉಪನ್ಯಾಸ ಜರುಗಿತು ಪ್ರಾರಂಭದಲ್ಲಿ ಜಯಶ್ರೀ ಚಾವಲಗಿ ಪವಿತ್ರಾ ನರಗುಂದ ಸುವರ್ಣ ಗುಡಸ, ವಿ ಕೆ ಪಾಟೀಲ್, ಸುಶೀಲಾ ಗುರವ, ಶರಣ ಶರಣೆಯರು ವಚನ ವಿಶ್ಲೇಷಣೆ ಮಾಡಿದರು. ಸುರೇಶ...

ಅಕ್ಷರ ಕಲಿಸಿದ ಸಾರ್ವಕಾಲಿಕ ಶ್ರೇಷ್ಠರಾಗಿರುತ್ತಾರೆ – ಪ್ರೊ. ಸಂಗಮೇಶ ಗುಜಗೊಂಡ

ಮೂಡಲಗಿ: ‘ಅಕ್ಷರ ಜ್ಞಾನವನ್ನು ಕೊಟ್ಟು ವ್ಯಕ್ತಿತ್ವವನ್ನು ರೂಪಿಸುವ ಗುರು ಸರ್ವಶ್ರೇಷ್ಠರೆನಿಸುತ್ತಾರೆ’ ಎಂದು ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು. ಇಲ್ಲಿಯ ಕೆ.ಎಚ್. ಸೋನವಾಲಕರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ ಮೂಡಲಗಿಯ ಶ್ರೀ ಶಿವಬೋಧರಂಗ ಪ್ರೌಢ ಶಾಲೆಯಲ್ಲಿ 1982-83ನೇ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಕಲಿತ ವಿದ್ಯಾರ್ಥಿಗಳ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಗುರು ಶಿಷ್ಯ...

ಅಭಿವೃದ್ಧಿಗೆ ಪೂರಕವಾದ ಕೇಂದ್ರ ಬಜೆಟ್, ಆರ್ಥಿಕ ಸುಧಾರಣೆಗೆ ಹೆಚ್ಚಿನ ಒತ್ತು- ಶಾಸಕ ಬಾಲಚಂದ್ರ ಜಾರಕಿಹೊಳಿ.

ಗೋಕಾಕ- ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಜನ ಮತ್ತು ತೆರಿಗೆ ಸ್ನೇಹಿ ಆಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಬಜೆಟ್ ಸಂಬಂಧಿಸಿದಂತೆ ಮಾಧ್ಯಮಗಳಿಗೆ ತಮ್ಮ ಪ್ರತಿಕ್ರಿಯೆ ನೀಡಿರುವ ಅವರು, ದೇಶದಲ್ಲಿ ಕೋಟ್ಯಂತರ ಉದ್ಯೋಗ ಸೃಷ್ಟಿ, ಹೊಸ ರೈಲ್ವೆ ಯೋಜನೆಗಳ ಘೋಷಣೆ, ಹೈದರಾಬಾದ್ ಬೆಂಗಳೂರು ನಡುವೆ ಇಂಡಸ್ಟ್ರಿಯಲ್ ಕಾರಿಡಾರ್...

ಕೆಸರು ಗದ್ದೆಯಂತಾದ ಶಾಲಾ ಆವರಣ, ಮಕ್ಕಳಿಗೆ ಡೆಂಗ್ಯೂ ಆತಂಕ.

ಬೀದರ - ಗಡಿ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ (ದೇ) ಸರ್ಕಾರಿ ಶಾಲೆಯ ಅವ್ಯವಸ್ಥೆ‌ ಕಣ್ಣಾರೆ ಕಟ್ಟುವಂತಿದ್ದು, ಕನ್ನಡ ಹಾಗೂ ಉರ್ದು ಮಾಧ್ಯಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮಸ್ಯೆ ಕೇಳೋರು ಯಾರು ಎನ್ನುವಂತಾಗಿದೆ ಉಸ್ತುವಾರಿ ಸಚಿವರು, ಹಾಗೂ ಶಿಕ್ಷಣ ಸಚಿವರು ನೋಡಲೇಬೇಕಾದ ಸ್ಟೋರಿ ಇದು..... 200 ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆಯಲ್ಲಿ ಈಗ ಡೆಂಗ್ಯೂ ಆತಂಕ...

ಯುವಜನತೆ ರಾಷ್ಟ್ರ ಸೇವೆಗೆ ಕಂಕಣಬದ್ಧರಾಗಿರಬೇಕು: ಪ್ರೊ. ಶೆಟ್ಟೆಪ್ಪ ಪಂಡ್ರೋಳಿ

ಮೂಡಲಗಿ: ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳಲ್ಲಿ ಯುವಶಕ್ತಿ ಭಾಗಿಯಾಗುವ ಮೂಲಕ ಸ್ವಯಂ ವಿಕಸನದ ಜೊತೆಗೆ ರಾಷ್ಟ್ರ- ಸಮಾಜದ ವಿಕಾಸ ಸಾಧ್ಯವಾಗುತ್ತದೆ. ರಾಷ್ಟ್ರದ ಸೇವೆಗೆ ನಾವು ಕಂಕಣಬದ್ಧರೆಂಬ ಭಾವನೆ ಮೂಡಿಸುತ್ತದೆ ಎಂದು ಗೋಕಾಕ‌ದ ಜೆ.ಎಸ್.ಎಸ್. ಕಾಲೇಜಿನ ಅಧ್ಯಾಪಕ ಶೆಟ್ಟೆಪ್ಪ ಪಂಡ್ರೋಳಿ ನುಡಿದರು. ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ...
- Advertisement -

Latest News

ಕವನ : ಗೊಂಬೆಗಳ ಕಣ್ಣೀರು

ಗೊಂಬೆಗಳ ಕಣ್ಣೀರು ಅಂದು ನಾವು ಅಪ್ಪ ಅವ್ವನನ್ನು ಕಾಡಿ ಬೇಡಿ ಗೊಂಬೆಗಳಿಗಾಗಿ ಅಳುತ್ತಿದ್ದೆವು ಜಾತ್ರೆ ಉತ್ಸವದಲ್ಲಿ ಹಿರಿಯರಿಗೆ ದೇವರ ಮೇಲಿನ ಭಕ್ತಿ ನಮಗೋ ಬಣ್ಣ ಬಣ್ಣದ ಗೊಂಬೆಗಳ ಮೇಲೆ ಆಸಕ್ತಿ ಅವ್ವ ಹೇಗೋ ಮಾಡಿ ಅಪ್ಪನ ತುಡುಗಿನಲಿ ತನ್ನಲಿದ್ದ ದುಡ್ಡು ಕೊಟ್ಟು ತಂದಳು ಗೊಂಬೆಗಳ ಮಿತಿ ಇರಲಿಲ್ಲ...
- Advertisement -
close
error: Content is protected !!
Join WhatsApp Group