ಸುದ್ದಿಗಳು
ಶಿಕ್ಷಕರು ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು – ಮಧು ಬಂಗಾರಪ್ಪ
ಸಿಂದಗಿ; ತಂದೆ-ತಾಯಿಯಂತೆ ಸಮಾನತೆ ಕಾಣತಕ್ಕ ವ್ಯಕ್ತಿ ಎಂದರೆ ದೇಶದ ವಿದ್ಯೆ ನೀಡುವ ಕಾಣ್ಕೆ ಶಿಕ್ಷಕರಿಗೆ ಮಾತ್ರ ಇದೆ ಮಕ್ಕಳು ಫೇಲಾದರೆ ಶಿಕ್ಷಕರೆ ಫೇಲಾದಂತೆ ಕಾರಣ ಶಿಕ್ಷಕರು ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರೆಪ್ಪ ಮನವಿ ಮಾಡಿದರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ...
ಸುದ್ದಿಗಳು
ತೊಗರಿಗೆ ಪ್ರತಿ ಕ್ವಿಂಟಲ್ ಗೆ ೮ ಸಾವಿರ ನಿಗದಿ : ೯೦ ದಿನ ಖರೀದಿ ಕಾರ್ಯ – ಕಾಶಪ್ಪನವರ
ತೊಗರಿ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಉದ್ಘಾಟಿಸಿದ : ಶಾಸಕ ಕಾಶಪ್ಪನವರಹುನಗುಂದ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಟಿಎಪಿಸಿಎಂಎಸ್ ಸಹಯೋಗದಲ್ಲಿ ೨೦೨೫-೨೬ನೇ ಸಾಲಿನ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಮಂಗಳವಾರ ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸುವ ಮೂಲಕ ಖರೀದಿಗೆ ಚಾಲನೆ ನೀಡಿದರು.ಈ...
ಸುದ್ದಿಗಳು
ರೈತ ಹೋರಾಟಕ್ಕೆ ಜಯ ದೊರಕಿಸಿದ ರೈತ ಮುಖಂಡರಿಗೆ ಸನ್ಮಾನ
ಮೂಡಲಗಿ: ಕಬ್ನಿನ ನಿಗದಿಗಾಗಿ ನಿರಂತರ ಹೋರಾಟ ಮಾಡಿ ರೈತರಿಗೆ ಯಶಸ್ಸು ತಂದುಕೊಟ್ಟ ರೈತ ಮುಖಂಡರಿಗೆ
ತಾಲೂಕಿನ ಶಿವಾಪೂರ ಗ್ರಾಮದಲ್ಲಿ ಸನ್ಮಾನ ಕಾರ್ಯಕ್ರಮ ರೈತ ಬಾಂಧವರಿಂದ ಜರುಗಿತು. ತಾಲೂಕಿನ ಗುರ್ಲಾಪುರದಲ್ಲಿ ಐತಿಹಾಸಿಕ ರೈತ ಹೋರಾಟದ ಮುಖಾಂತರ ಕಬ್ಬಿಗೆ ಟನ್ನಿಗೆ 3300 ರೂ.ಕೊಡಿಸುವಲ್ಲಿ ಅವಿರತ ಶ್ರಮಿಸಿದ ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ...
ಸುದ್ದಿಗಳು
ಸಾಹಿತ್ಯ ಕ್ಷೇತ್ರಕ್ಕೆ ಬೈಲಹೊಂಗಲದ ಕೊಡುಗೆ ಅಪಾರ – ಬಿರಾದಾರ
ನೇಗಿನಹಾಳ: ಅಚ್ಚಗನ್ನಡದ ನಾಡಾಗಿರುವ ಬಯಲು ಹೊಂಗಲವು ಕಲೆ, ಸಾಹಿತ್ಯ, ಸಂಸ್ಕೃತಿ, ಸ್ವಾಭಿಮಾನಗಳ ತವರಾಗಿದ್ದು, ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದೆ ಎಂದು ಯರಗಟ್ಟಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರಾಜಶೇಖರ ಬಿರಾದಾರ ಹೇಳಿದರು.ಬೈಲಹೊಂಗಲ ತಾಲೂಕಿನ ಎಂಟನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಗೋಷ್ಠಿಯಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಬೈಲಹೊಂಗಲ ತಾಲೂಕಿನ ಕೊಡುಗೆ ಎಂಬ ವಿಷಯದ...
ಸುದ್ದಿಗಳು
ಮಕ್ಕಳ ಸರ್ವತೋಮುಖ ವಿಕಸನಕ್ಕೆ ಕಲಿಕಾ ಹಬ್ಬ ಸಹಕಾರಿ – ನಿಂಗನಗೌಡ ಬಿರಾದಾರ
ಸಿಂದಗಿ : ಕಲಿಕಾ ಹಬ್ಬವು ಮಕ್ಕಳನ್ನು ಕಲಿಕೆಯ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಿಂಗನಗೌಡ ಸಾಹೇಬಗೌಡ ಬಿರಾದಾರ ಹೇಳಿದರು.ತಾಲ್ಲೂಕಿನ ಬಂದಾಳ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕನ್ನೊಳ್ಳಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಲಿಕಾ...
ಸುದ್ದಿಗಳು
ಶಾಲಾ ಕಟ್ಟಡಗಳಿಗೆ ಭೂಮಿ ಪೂಜಾ ಕಾರ್ಯಕ್ರಮ
ಸಿಂದಗಿ; ದಿ ೦೭ ರಂದು ಮಧ್ಯಾಹ್ನ ೧ ಗಂಟೆಗೆ ಬಿಇಓ ಕಚೇರಿಯ ಆವರಣದಲ್ಲಿ, ೨೦೨೫-೨೬ ನೇ ಸಾಲಿನಲ್ಲಿ ಮತಕ್ಷೇತ್ರಕ್ಕೆ ಮಂಜೂರಾದ ಎಂಟು ಸರಕಾರಿ ಪ್ರೌಢಶಾಲೆಗಳು ಮತ್ತು ಮುಖ್ಯಮಂತ್ರಿಗಳ ನಗರೋತ್ಥಾನ ಅನುದಾನದಲ್ಲಿ ರೂ.೫೦ ಲಕ್ಷಗಳ ವೆಚ್ಚದಲ್ಲಿ ಗುರುಭವನ ಕಟ್ಟಡದ ಪ್ರಥಮ ಹಂತದ ಕಾಮಗಾರಿಯ ಭೂಮಿ ಪೂಜಾ ಸಮಾರಂಭವನ್ನು ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ...
ಸುದ್ದಿಗಳು
ಅನ್ನದಾನ ಶ್ರೇಷ್ಠ ಕಾರ್ಯವಾಗಿದೆ – ಲಯನ್ಸ್ ಜಿಲ್ಲಾ ಗವರ್ನರ್ ಜೈಮೊಲ್ ನಾಯಕ ಅಭಿಪ್ರಾಯ
ಮೂಡಲಗಿ: ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ’ ಎಂದು ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ಗೋವಾದ ಜೈಮೋಲ್ ನಾಯಕ ಹೇಳಿದರು.ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ೧೦೬ನೇ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯು ನಿಜವಾದ ಸಮಾಜ ಸೇವೆಯಾಗುತ್ತದೆ. ಸಮಾಜ ಸೇವಾ ಕಾರ್ಯವೇ ಲಯನ್ಸ್...
ಸುದ್ದಿಗಳು
ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಬಸವರಾಜ ಗಾಡವಿ ನೇಮಕ
ಮೂಡಲಗಿ: ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದಿಂದ ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಅರಭಾವಿ ಮತಕ್ಷೇತ್ರದ ಮಸಗುಪ್ಪಿ ಗ್ರಾಮದ ಬಸವರಾಜ ಗಾಡವಿ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಕೇಂದ್ರ ಸರ್ಕಾರದ ಗ್ರಾಹಕ...
ಸುದ್ದಿಗಳು
ಕರ್ನಾಟಕ ವಿಕಾಸ ರಂಗ ಎಲ್ಲ ರಂಗಗಳಲ್ಲಿ ಕೆಲಸ ಮಾಡಲಿ – ಎಲ್ ಎಸ್ ಶಾಸ್ತ್ರಿ
ಬೆಳಗಾವಿ - ಗಡಿನಾಡು ಬೆಳಗಾವಿ ಆಡು ಮಾತಿನಲ್ಲಿ ಕರ್ನಾಟಕದ ಎರಡನೇ ರಾಜಧಾನಿ ಎನ್ನುವ ಅಭಿಮಾನದ ಮಾತುಗಳು ಹರಿದಾಡುತ್ತವೆ. ಸ್ಥಳೀಯ ಬೆಳಗಾವಿ ಜಿಲ್ಲೆಯವರಿಗೆ ಅದರಲ್ಲೂ ಸಾಹಿತ್ಯ ವಲಯದವರಿಗೆ ಬಹು ದಿನಗಳಿಂದಲೂ ಬಹಳ ಅನ್ಯಾಯವಾಗುತ್ತಿದೆ. ಅರ್ಹ ಸಾಹಿತಿಗಳಿಗೆ ಸಿಗಬೇಕಾದ ಪ್ರಶಸ್ತಿಗಳಾಗಲಿ ಸ್ಥಾನಮಾನಗಳಾಗಲಿ ಸಿಗುತ್ತಿಲ್ಲ. ರಾಜ್ಯಮಟ್ಟದ ಸಂಘವಾದ ಕರ್ನಾಟಕ ವಿಕಾಸರಂಗ ಇಂದು ಬೆಳಗಾವಿಯಲ್ಲಿ ಜಿಲ್ಲಾ ಘಟಕವನ್ನು ಪ್ರಾರಂಭ ಮಾಡುತ್ತಿದೆ....
ಸುದ್ದಿಗಳು
ಡಾ. ನಾಗಣ್ಣವರ ಐದು ಸಂಶೋಧನಾ ಗ್ರಂಥಗಳ ಲೋಕಾರ್ಪಣೆ ಹಾಗೂ ವಿಚಾರ ಸಂಕಿರಣ
ಹುನಗುಂದ ವಿ.ಮ.ವಿ.ವ. ಸಂಘದ ವಿಜಯ ಮಹಾಂತೇಶ ಕೃಪಾಪೋಷಿತ ಪಟ್ಟಣದ ಎಸ್. ಆರ್. ವಸ್ತ್ರದ ಕಲಾ, ವಿಜ್ಞಾನ ಹಾಗೂ ವಿಜಯ ಶಂಕರಪ್ಪ ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯದ ಇತಿಹಾಸ ವಿಭಾಗ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಡಾ.ಶಿವಾನಂದ ಆರ್. ನಾಗಣ್ಣವರ ಅವರ ಐದು ಸಂಶೋಧನಾ ಗ್ರಂಥಗಳ ಲೋಕಾರ್ಪಣೆ ಹಾಗೂ ಇತಿಹಾಸ ಮತ್ತು ಕನ್ನಡ ಸಾಹಿತ್ಯ : ಒಂದು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



