ಸುದ್ದಿಗಳು

ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಅಂಗಡಿ ಮತ್ತು ಮುಂಡೇವಾಡಿ ಚಾಲನೆ

ತಹಶೀಲ್ದಾರ ಕಚೇರಿಯಿಂದ ವಿ.ಮ.ವೃತ್ತದವರಗೆ ಕ್ಯಾನ್ಸರ್ ಜಾಗೃತಿ ರ್‍ಯಾಲಿ : ಕ್ಯಾನ್ಸರ್ ಮುಕ್ತ ದೇಶಕ್ಕೆ ಪಣಹುನಗುಂದ:ತಾಲೂಕಾಡಳಿತ,ತಾ.ಪಂ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ ತಾಲೂಕ ವೈದ್ಯಾಧಿಕಾರಿ ಡಾ.ಸಂಗಮೇಶ ಅಂಗಡಿ ಹಾಗೂ ಶಿರಸ್ತೆದಾರ ಶ್ರವಣಕುಮಾರ ಮುಂಡೇವಾಡಿ ಅವರು ವಿಶ್ವ ಕ್ಯಾನ್ಸರ್ ದಿನಾಚರಣೆ...

ಎಸ್ ಎಸ್ ಎಲ್ ಸಿ, ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಲು ಸಲಹೆ ನೀಡಿದ ಕಿರಣ ಗಣಾಚಾರಿ

ಬೆಳಗಾವಿ: ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ಜೀವನದ ಅತ್ಯಂತ ಮಹತ್ವದ ಘಟ್ಟಗಳು ಎನಿಸಿಕೊಂಡಿವೆ. ಈ ನಿಟ್ಟಿನಲ್ಲಿ ಶ್ರೇಷ್ಠ ಮಟ್ಟದ ಓದಿನಲ್ಲಿ ತೊಡಗಿಸಿಕೊಂಡು ಜೀವನದಲ್ಲಿ ಉನ್ನತ ಹುದ್ದೆಗೆ ಹೋಗುವ ಕನಸು ಕಾಣುವಂತೆ ಕಿರಣ ಗಣಾಚಾರಿ ಕರೆ ನೀಡಿದರು.ಕೆಎಲ್ ಇ ಸಂಸ್ಥೆಯ ಗಿಲಗಿಂಚಿ ಅರಟಾಳ ಪದವಿ ಪೂರ್ವ ಮಹಾವಿದ್ಯಾಲಯದ ಪ್ರೌಢಶಾಲಾ ವಿಭಾಗದ ವತಿಯಿಂದ...

ಲೇಖಿಕಾ ಸಾಹಿತ್ಯ ವೇದಿಕೆಯ ವಾಣಿ ಸ್ಮರಣೆ ಕಥಾ ಸ್ಪರ್ಧೆ ಫಲಿತಾಂಶ

ಲೇಖಿಕಾ ಸಾಹಿತ್ಯ ವೇದಿಕೆಯು " ವಾಣಿ ಸ್ಮರಣೆ" ಯ ಅಂಗವಾಗಿ ಆಯೋಜಿಸಿದ್ದ - ವಾಣಿ ಕೌಟುಂಬಿಕ ಕಥಾಸ್ಪರ್ಧೆ ೨೦೨೬ ರಲ್ಲಿ ದ‌ಕ.ಜಿಲ್ಲೆಯ " ವಿಮಲಾರುಣ " ೨೦೦೦ ರೂ. ಗಳ ಪ್ರಥಮ ಬಹುಮಾನ ಪಡೆದಿದ್ದಾರೆ. ದ್ವಿತೀಯ ಬಹುಮಾನ " ಅಚಲ ಬಿ ಹೆನ್ಲಿ - ಬೆಂಗಳೂರು ರವರು ೧೦೦೦ ರೂ.‌ ತೃತೀಯ ಬಹುಮಾನ "...

ಕಾಂಗ್ರೆಸ್ ಶಾಸಕರ ಮಾತುಗಳು ಹೇಸಿಗೆ ತರಿಸುತ್ತವೆ – ಭಗವಂತ ಖೂಬಾ

ಬೀದರ - ಪ್ರಸಕ್ತ ಮುಖ್ಯಮಂತ್ರಿ ಗಳು, ಮಂತ್ರಿಗಳು, ಶಾಸಕರು ಸದನದಲ್ಲಿ ಆಡುವ ಭಾಷೆ ಹೇಸಿಗೆ ತರುವಂತಿದೆ. ನನ್ನ ರಾಜಕೀಯ ಜೀವನದಲ್ಲಿ ಇಂಥಾ ಭಾಷೆಯನ್ನು ನೋಡಿಲ್ಲ. ಒಬ್ಬ ಸಿಎಂ ಶಾಸಕರನ್ನು ಉದ್ರೇಕಿಸಿ ಗಲಾಟೆ ಮಾಡಿಸುತ್ತಿದ್ದಾರೆ ಅಂದರೆ ಏನಿದು ? ಸಿಎಂ ಸೇರಿದಂತೆ ಎಲ್ಲರು ನಿಯಂತ್ರ ಕಳೆದುಕೊಳ್ಳಲು ಏನು ಕಾರಣ ಎಂದು ಮಾಜಿ ಕೇಂದ್ರ ಸಚಿವ ಭಗವಂತ...

ಶಿಕ್ಷಕ ಮುತ್ತು ವಡ್ಡರ ರಾಯಚೂರು ಜಿಲ್ಲಾ ಉತ್ಸವದ ಕವಿಗೋಷ್ಠಿಗೆ ಆಯ್ಕೆ

ರಾಯಚೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎಡೆದೊರೆ ನಾಡು ರಾಯಚೂರು ಜಿಲ್ಲಾ ಉತ್ಸವ -2026 ರ ಯುವ ಕವಿಗೋಷ್ಠಿಗೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹಿರೇಮಾಗಿ ಗ್ರಾಮದ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಿರೇಮಳಗಾವಿಯ ಗಣಿತ ಶಿಕ್ಷಕರಾದ ಮುತ್ತು...

ಸಿದ್ದಪ್ಪ ವಿ ಮೇತ್ರಿ ಅವರಿಗೆ ರಾಜ್ಯಮಟ್ಟದ ಶಿಕ್ಷಣ ಸಾರಥಿ ಪ್ರಶಸ್ತಿ.

ಬೆಳಗಾವಿ ಕನಾ೯ಟಕ ರಾಜ್ಯ ಬರಹಗಾರರ ಸಂಘ(ರಿ )ಹೂವಿನಹಡಗಲಿ ಜಿಲ್ಲಾ ಘಟಕ ಬೆಳಗಾವಿ ರಾಜ್ಯ ಮಟ್ಟದ ಕನ್ನಡ ನುಡಿ ವೈಭವ ೨೦೨೬ ಕಾಯ೯ಕ್ರಮ ದಿನಾಂಕ ೧.೦೨.೨೦೨೬ರಂದು ಮಹಾಂತಭವನ ಮಹಾಂತೇಶ ನಗರ ಬೆಳಗಾವಿಯಲ್ಲಿ ಜರುಗಿತುಮಧುನಾಯ್ಕ ಲಂಬಾಣಿ ರಾಜ್ಯಾಧ್ಯಕ್ಷ ಕ.ರಾ.ಬರಹಗಾರರ ಸಂಘ ಹೂವಿನಹಡಗಲಿ ಮತ್ತು ಸುರೇಶ ಸಕ್ರೆಣ್ಣವರ ಜಿಲ್ಲಾಧ್ಯಕ್ಷ ಬೆಳಗಾವಿ ಅವರು ಸಿದ್ದಪ್ಪ ವಿರುಪಾಕ್ಷಿ ಮೇತ್ರಿ ಅವರಿಗೆ ರಾಜ್ಯಮಟ್ಟದ...

ಶರಣ ಸಂಸ್ಕೃತಿ ಉತ್ಸವದ ವೇಳೆ ಅಂಗರಕ್ಷಕರ ಕುಟುಂಬವನ್ನು ಭೇಟಿಯಾದ ನ್ಯಾಯಮೂರ್ತಿ

ಗೋಕಾಕ್‌ನಲ್ಲಿ ದಿನಾಂಕ ಇತ್ತೀಚೆಗೆ ನಡೆದ 21ನೇ ಶೂನ್ಯ ಸಂಪಾದನಾ ಮಠದ ಶರಣ ಸಂಸ್ಕೃತಿ ಉತ್ಸವದ ಯುವಜನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ್ದ ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರು ತಮ್ಮ ಅಂಗರಕ್ಷಕರಾದ ಆಂಜನೇಯ ಪಿ. ದುರ್ಗಣ್ಣವರ ಅವರ ನಿವಾಸಕ್ಕೆ ಭೇಟಿ ನೀಡಿದರು.ಗೋಕಾಕ್ ತಾಲೂಕಿನ ಉಪ್ಪಾರಹಟ್ಟಿ ಗ್ರಾಮದ ನಿವಾಸಿಯಾಗಿರುವ ಆಂಜನೇಯ ಪಿ. ದುರ್ಗಣ್ಣವರ...

ಯಾಲಿನಿ ಕೃಷಾ.ಪಿ ಕಲಾರತ್ನ ಸಮ್ಮಾನ್ ಪ್ರಶಸ್ತಿ

ಮೈಸೂರಿನ ಸೆಂಟ್ ಅರ್ನಾಲ್ಡ್ ಸೆಂಟ್ರಲ್ ಶಾಲೆಯಲ್ಲಿ ೫ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಯಾಲಿನಿ ಕೃಷಾ.ಪಿ ಅವರು ಜನವರಿ ತಿಂಗಳಲ್ಲಿ ಮಾರಿಷಸ್ ಬೋಯಿಸ್ ಮಾರ್ಚಾಂಡ್‌ನಲ್ಲಿರುವ ಗುರುಕುಲ್ ಶಿಕ್ಷಣ ಕೇಂದ್ರದಲ್ಲಿ “ವಿಶ್ವ ಹಿಂದಿ ದಿನಾಚರಣೆಯ” ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾರತವನ್ನು ಪ್ರತಿನಿಧಿಸಿ ಜನಪದ ಶೈಲಿಯ ನೃತ್ಯದಲ್ಲಿ ಭಾಗವಹಿಸಿ ಅಲ್ಲಿನ ಆರೋಗ್ಯ ಸಚಿವರಾದ ರಂಜಿವ್‌ವೂಜಿತ್ ಅವರಿಂದ ಕಲಾರತ್ನ ಸಮ್ಮಾನ್...

ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ಸ್ಟೇಶನ್ ನಿಲುಗಡೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ ತಮ್ಮ ಗ್ರಾಮಕ್ಕೆ ಬರಲು ಮತ್ತು ಮರಳಿ ಹೋಗಲು ಅನುಕೂಲವಾಗುವಂತೆ ಹಲವು ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ರೈಲು ನಿಲ್ದಾಣಕ್ಕೆ ನಿಲುಗಡೆ ಮಾಡುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ...

ಸಚಿವ ತಿಮ್ಮಾಪುರರಿಗೆ ನೈತಿಕ ಬೆಂಬಲ ; ಮುಗಳಖೋಡದಲ್ಲಿ. ದಿ.6 ರಂದು ಕಲಾವಿದರ ಸಭೆ 

ಮುಧೋಳ  - ಮುಧೋಳದ ಮೀಸಲು ಮತಕ್ಷೇತ್ರದಲ್ಲಿ ಸೋಲು ಗೆಲುವುಗಳನ್ನ ಸ್ವೀಕರಿಸುತ್ತಾ ಸಾಮಾಜಿಕವಾಗಿ ಏರಿಳಿತಗಳನ್ನು ಅನುಭವಿಸಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಹೋರಾಟವನ್ನು ಮಾಡುತ್ತಾ ಬಂದಿರುವ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಅವರಿಗೆ ಇವತ್ತು ಜಿಲ್ಲೆಯಲ್ಲಿ ಎಲ್ಲರೂ ಪಕ್ಷಾತೀತವಾಗಿ ಜಾತ್ಯತೀತವಾಗಿ ಬೆಂಬಲ ನೀಡುವುದು ಕರ್ತವ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ವ ಕಲಾವಿದರ ಒಕ್ಕೂಟದ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group