ಸುದ್ದಿಗಳು
ಎಮ್ ಕೆ ಹುಬ್ಬಳ್ಳಿ - ಎಮ್.ಕೆ. ಹುಬ್ಬಳ್ಳಿ ಕ್ಲಸ್ಟರ್ ಮಟ್ಟದ 2025-26 ಸಾಲಿನ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಶುಗರ್ ಪ್ಯಾಕ್ಟರಿ ಕಲ್ಮೇಶ್ವರ ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿ.ವೈ. ತುಬಾಕದ ರವರು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು. ಮಕ್ಕಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಈ ವೇದಿಕೆ...
ಸುದ್ದಿಗಳು
ಬೆಳಗಾವಿ ; ಕಿಸಾನ್ ಸಮ್ಮಾನ ಅಡಿಯಲ್ಲಿ 100 ಕೋಟಿ ವರ್ಗಾವಣೆ – ಈರಣ್ಣ ಕಡಾಡಿ ಮಾಹಿತಿ
ಮೂಡಲಗಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 3 ಸಾವಿರಕ್ಕೂ ಹೆಚ್ಚು ರೈತರ ಬ್ಯಾಂಕ್ ಖಾತೆಗಳಿಗೆ 100.64 ಕೋಟಿ ರೂ ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ.ಬುಧವಾರ ನ-19 ರಂದು ಪತ್ರಿಕಾ ಹೇಳಿಕೆ ನೀಡಿರುವ...
ಸುದ್ದಿಗಳು
ಸಿಂದಗಿ ಪ್ರೀಮಿಯರ್ ಲೀಗ್ ಅಧ್ಯಕ್ಷರಾಗಿ ಶಾಂತವೀರ ಬಿರಾದಾರ ಉಪಾಧ್ಯಕ್ಷರಾಗಿ ಹಾಸೀಂ ಆಳಂದ ಆಯ್ಕೆ.
ಸಿಂದಗಿ - ವಿಜಯಪುರ ಜಿಲ್ಲೆಯಲ್ಲಿಯೆ ಹೆಸರುವಾಸಿ ಯಾಗಿರುವ ಹೊನಲು ಬೆಳಕಿನ ಕ್ರಿಕೆಟ್ ಲೀಗ್ ಪಂದ್ಯಗಳು ಪ್ರತಿವರ್ಷದಂತೆ ವಿಶ್ವರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ (ಪುಣ್ಯತಿಥಿ) ಅಂಗವಾಗಿ ಡಿಸೆಂಬರ್ ಆರರಿಂದ ಪ್ರಾರಂಭ ವಾಗುವುದು ಎಂದು ಎಸ್.ಪಿ.ಎಲ್. ಮುಖ್ಯ ಸಂಯೋಜಕ ರಾಜಶೇಖರ ಕೂಚಬಾಳ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಎಸ್.ಪಿ.ಎಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿ...
ಸುದ್ದಿಗಳು
ಗ್ರಾಮೀಣ ಮಕ್ಕಳ ಪ್ರತಿಭೆಯನ್ನು ಗುರುತಿಸಬೇಕು – ಅರವಿಂದ ಡೋಣೂರ
ಸಿಂದಗಿ- ಗ್ರಾಮೀಣ ಮಕ್ಕಳಲ್ಲಿ ಅಗಾಧವಾದ ಪ್ರತಿಭೆಗಳಿರುತ್ತವೆ ಅದನ್ನು ಹೆಕ್ಕಿ ತೆಗೆಯುವ ವೇದಿಕೆ ಸಿಗದ ಕಾರಣ ಹಿಂದೆ ಬಿದ್ದಿರುವ ಪ್ರತಿಭೆಗಳನ್ನು ಗುರುತಿಸುವಲ್ಲಿ ಸರಕಾರ ೨೦೦೨ ರಲ್ಲಿ ಪಠ್ಯದ ಜೊತೆಗೆ ಕಲಿಕೋತ್ಸವ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅಕ್ಷರ ದಾಸೋಹ ಅಧಿಕಾರಿ ಅರವಿಂದ ಡೋಣೂರ ಹೇಳಿದರು.ತಾಲೂಕಿನ ಯರಗಲ್ ಬಿ.ಕೆ ಗ್ರಾಮದ ಶ್ರೀ ಸಿದ್ದಶಂಕರಾನಂದ ಸ್ವಾಮೀಜಿ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತ ಶಾಲಾ...
ಸುದ್ದಿಗಳು
ಚೆನ್ನಮ್ಮಳ ಸ್ವಾಭಿಮಾನ ಈಗಿನ ಯುವ ಜನಾಂಗಕ್ಕೆ ಪ್ರೇರಣಾದಾಯಕವಾಗಿದೆ -ಡಾ. ಎಸ್. ಡಿ. ಪಾಟೀಲ
ಕಾಕತಿಯಲ್ಲಿ ಸಂಭ್ರಮದ ರಾಣಿ ಚೆನ್ನಮ್ಮ ಜಯಂತಿ- ಬೆಳಗಾವಿ ತಾಲೂಕಿನ ರಾಣಿ ಚೆನ್ನಮ್ಮಳ ತವರೂರಾದ ಕಾಕತಿಯಲ್ಲಿ ಸಂಭ್ರಮದ 247ನೇ ರಾಣಿ ಚೆನ್ನಮ್ಮನ ಜಯಂತಿಯನ್ನು ದಿ.14 ರಂದು ಅದ್ದೂರಿಯಾಗಿ ಆಚರಿಸಲಾಯಿತು.ಚೆನ್ನಮಳ ತವರೂರಲ್ಲಿ ರಾಣಿ ಚೆನ್ನಮ್ಮಳ ಅಶ್ವಾರೂಢ ಚೆನ್ನಮ್ಮಳ ಮೂರ್ತಿಗೆ ಪೂಜೆ ನೆರವೇರಿಸಿದ ರಾಣಿ ಚೆನ್ನಮ್ಮ ವಿಜಯೋತ್ಸವ ಸಮಿತಿಯ ಅಧ್ಯಕ್ಷ ಡಾ. ಎಸ್ಡಿ ಪಾಟೀಲ ಮಾತನಾಡಿ ಚೆನ್ನಮ್ಮಳ ಧೈರ್ಯ ಸ್ವಾಮಿ...
ಸುದ್ದಿಗಳು
ಎಮ್ ಎಚ್ ಪೂಜಾರಿ ಅವರ ಭಕ್ತಿ ಗೀತೆ ಬಿಡುಗಡೆ
ಬಾಗಲಕೋಟ ಜಿಲ್ಲೆಯ ಹುನಗುಂದ ತಾಲೂಕಿನ ಮರಡಿ ಬೂದಿಹಾಳ ಗ್ರಾಮದ ಆರಾಧ್ಯ ದೈವಾಗಿರುವ ಮಹಾಮಹಿಮ ಶ್ರೀ ಮಾರುತೇಶ್ವರನ ಕುರಿತು "ನಮ್ಮೂರ ಹಿರಿಮೆ ಶ್ರೀ ಮಾರುತೇಶ್ವರನ ಮಹಿಮೆ" ಎಂಬ ಭಕ್ತಿ ಗೀತೆಯನ್ನು ಮರಡಿ ಬೂದಿಹಾಳ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ ಬಸವನಾಳ, ಮರಡಿ ಬೂದಿಹಾಳ ಹಾಗೂ ಮೂಗನೂರ ಈ ಮೂರು ಗ್ರಾಮದ ಗುರುಹಿರಿಯರ ಸಮ್ಮುಖದಲ್ಲಿ ಯೂಟ್ಯೂಬ್ ಗೆ...
ಸುದ್ದಿಗಳು
ಬೆಂಗಳೂರು : ಭಾರತದ ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಜೈನ್ (ಡೀಮ್ಡ್-ಟು-ಬಿ ಯೂನಿವರ್ಸಿಟಿ)ಯು ತನ್ನ 15 ನೇ ಘಟಿಕೋತ್ಸವ ಸಮಾರಂಭವನ್ನು ಹೆಮ್ಮೆಯಿಂದ ಆಚರಿಸಿಕೊಂಡಿತು.ಈ ಸಂದರ್ಭದಲ್ಲಿ ಮಾಜಿ ಭಾರತೀಯ ಕ್ರಿಕೆಟಿಗ ಡಾ. ಬಿ.ಕೆ. ವೆಂಕಟೇಶ್ ಪ್ರಸಾದ್ ಅವರಿಗೆ ಗೌರವ ಡಾಕ್ಟರೇಟ್ (Doctor Honoris Causa) ಪದವಿ ಪ್ರದಾನ ಮಾಡಲಾಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಲ್ಯಾಣ್ ಜ್ಯುವೆಲ್ಲರ್ಸ್ನ ಕಾರ್ಯನಿರ್ವಾಹಕ...
ಸುದ್ದಿಗಳು
ಕುಳಲಿಯಲ್ಲಿ 20 ನೇ ಅಖಿಲ ಭಾರತ ವೇದಾಂತ ಪರಿಷತ್ -ಪೂವ೯ಭಾವಿ ಸಭೆ
ಮುಧೋಳ-_ ಮುಧೋಳ ತಾಲೂಕಿನ ಪಾವನ ಕ್ಷೇತ್ರ ಕುಳಲಿ ಗ್ರಾಮದ ಸದ್ಗುರು ಗುರುನಾಥಾರೂಢರ ಮಠದಲ್ಲಿ ನಡೆಯುವ "ಅಖಿಲ ಭಾರತ ವೇದಾಂತ ಪರಿಷತ್" ಮಹಾಸಭೆಯ ದಿನಾಂಕ ನಿಗದಿ ಪಡಿಸುವ ಹಿನ್ನೆಲೆಯಲ್ಲಿ ಶನಿವಾರ ದಿ.22 ರಂದು ಮುಂಜಾನೆ 9 ಗಂಟೆಗೆ ಗ್ರಾಮದ ಸವ೯ಹಿರಿಯರ ಪೂವ೯ಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಗ್ರಾಮದ ಗಣ್ಯರಾದ ನಾಗಪ್ಪ ಐಹೊಳೆ ಅವರು ತಿಳಿಸಿದ್ದಾರೆ.ಶ್ರೀ ಮಠದ...
ಸುದ್ದಿಗಳು
ನವಂಬರ್ 20ರಂದು ಹಂಸ ಸಾಂಸ್ಕೃತಿಕ -ಸಾಮಾಜಿಕ ಸಿಂಚನ
70ನೇ ಕನ್ನಡ ನಾಡ ಹಬ್ಬ ಕಿದ್ವಾಯಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಹಂಸ ಜ್ಯೋತಿ ಟ್ರಸ್ಟ್ 70ನೇ ಕನ್ನಡ ನಾಡ ಹಬ್ಬದ ಪ್ರಯುಕ್ತ ಹಂಸ ಸಾಂಸ್ಕೃತಿಕ ಸಾಮಾಜಿಕ ಸಿಂಚನ ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ನಗರದ ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯ ರೋಗಿಗಳಿಗೆ ಉಚಿತವಾಗಿ ಹಣ್ಣು ಹಂಪಲು ಬನ್ನು...
ಸುದ್ದಿಗಳು
ಅಖಿಲ ಭಾರತ ಕವಯಿತ್ರಿಯರ ರಜತ ಮಹೋತ್ಸವದ ಸಮ್ಮೇಳನ
ಬೆಳಗಾವಿ - ಇದೇ ತಿಂಗಳು 21, 22, 23 ರಂದು ಉತ್ತರ ಈಶಾನ್ಯ ರಾಜ್ಯ ಅಸ್ಸಾಂ ನ ಗೌಹಾತಿಯಲ್ಲಿ ಅಖಿಲ ಭಾರತ ಕವಯಿತ್ರಿಯರ 25 ನೆಯ ವರ್ಷದ ಸಮ್ಮೇಳನವು ಅತ್ಯಂತ ವಿಜೃಂಭಣೆಯಿಂದ ನಡೆಯುತ್ತಿದೆ.ಇದರಲ್ಲಿ ಇಡೀ ಭಾರತದ ಎಲ್ಲ ಭಾಷೆಗಳ ಕವಯಿತ್ರಿಯರು ಭಾಗವಹಿಸುತ್ತಿರುವುದು ಒಂದು ವಿಶೇಷ. 25 ಭಾಷೆಯ ಪುಸ್ತಕಗಳು ಬಿಡುಗಡೆಗೊಳ್ಳುತ್ತಿರುವುದು ಇನ್ನೊಂದು ವಿಶೇಷ.ಅಲ್ಲಿ ಬಹುಭಾಷಾ...
Latest News
ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು
ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...



