ಸುದ್ದಿಗಳು

ಕಸಾಪ ದ ೧೧೧ನೇ ಸಂಸ್ಥಾಪನಾ ದಿನಾಚರಣೆ

ಮುನವಳ್ಳಿ: "ಏಕೀಕರಣ ಹೋರಾಟದ ಸಂದರ್ಭದಲ್ಲಿ ಹರಿದುಹಂಚಿ ಹೋಗಿದ್ದ ಕನ್ನಡ ನಾಡನ್ನು ಒಂದಾಗಿಸುವ ಉದ್ದೇಶದಿಂದ ಹುಟ್ಟಿಕೊಂಡ ಸಂಘಟನೆ ಕನ್ನಡ ಸಾಹಿತ್ಯ ಪರಿಷತ್ತು. ನಾಲ್ವಡಿ ಕೃಷ್ಣರಾಜ ಒಡೆಯರ್, ಸರ್ ಎಂ ವಿಶ್ವೇಶ್ವರಯ್ಯ ನವರನ್ನು ಸ್ಮರಿಸುವ ಮೂಲಕ ಕನ್ನಡ ಕಾರ್ಯ ಮಾಡಬೇಕು. ನಾವೆಲ್ಲರೂ ಕನ್ನಡ ಪುಸ್ತಕ ಓದಬೇಕು. ಕನ್ನಡ ನಾವು ಮಾತನಾಡುವ ಜೊತೆಗೆ ಕನ್ನಡ ಬೆಳೆಸುವ ಮೂಲಕ ಕನ್ನಡ...

ವಿಶ್ವದ ಮಹಾನ್ ದಾರ್ಶನಿಕ ಬಸವಣ್ಣ – ಅರವಿಂದ ಜತ್ತಿ

ಬೈಲಹೊಂಗಲ: ಕನ್ನಡ ನಾಡಿನ ಸಾಂಸ್ಕೃತಿಕ ನಾಯಕರಾದ ಬಸವಣ್ಣನವರು ವಿಶ್ವದ ಮಹಾನ್ ದಾರ್ಶನಿಕ ಎಂದು ಬಸವ ಸಮಿತಿ ಅಧ್ಯಕ್ಷರಾದ ಅರವಿಂದ ಜತ್ತಿ ಹೇಳಿದರು.ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ವಿಶ್ವ ಬಸವ ಜಯಂತಿ 2025ರ ನಿಮಿತ್ತ ಪಟ್ಟಣದ ಚೆನ್ನಮ್ಮಾ ಸಮಾಧಿ ರಸ್ತೆಯಲ್ಲಿರುವ ಗಣಾಚಾರಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ ಹಾಗೂ ರಾಜ್ಯಮಟ್ಟದ...

ಸುರತ್ಕಲ್ ನಲ್ಲಿ ಸಾಹಿತ್ಯ ಸಂಭ್ರಮ ಕವಿ ಗೋಷ್ಠಿ

ಮಂಗಳೂರು - ಕನ್ನಡ ಸಾಹಿತ್ಯ ಪರಿಷತ್ ಸುರತ್ಕಲ್ ಹೋಬಳಿ ಹಾಗೂ ಮಂಗಳೂರು ಘಟಕದ ವತಿಯಿಂದ ೪ ಮೇ ೨೪ ರಂದು ಇಲ್ಲಿನ ವಿರಾಟ್ ಸಭಾ ಭವನದಲ್ಲಿ ಸಾಹಿತ್ಯ ಸಂಭ್ರಮ ಕವಿ ಗೋಷ್ಠಿ ಯನ್ನು ನಡೆಸಲಾಯಿತು.ಪ್ರಸಿದ್ಧ ಸಾಹಿತಿ ಡಾ.ಇಂದಿರಾ ಹೆಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿ ದ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಕ.ಸಾ ಪ ಜಿಲ್ಲಾಧ್ಯಕ್ಷ ಎಂ ಪಿ....

ಉತ್ತಮ ಫಲಿತಾಂಶ ಪಡೆದ ಕಂದಗಲ್ಲ ಸರಕಾರಿ ಪ್ರೌಢಶಾಲೆ.

ಬಾಗಲಕೋಟೆ: 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ 1 ರ ಜಿಲ್ಲೆಯ ಇಳಕಲ್ ತಾಲೂಕಿನ ಕಂದಗಲ್ಲ ಸರಕಾರಿ ಪ್ರೌಢಶಾಲೆ ತನ್ನ ಅವಿರತ ಪ್ರಯತ್ನ ದಿಂದ ಉತ್ತಮ ಫಲಿತಾಂಶ ಪಡೆದಿದೆ. ಶೇಕಡಾ 71 ರಷ್ಟು ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಗೊಂಡಿದ್ದಾರೆ.ಶಾಲೆಗೆ ಪ್ರಥಮ ಸ್ಥಾನ ಪಡೆದಿರುವ ಕು. ಅಮರೇಶ್ ಮಲ್ಲಯ್ಯ ಮಠ...

ಹೇಮರಡ್ಡಿ ಮಲ್ಲಮ್ಮ, ಸಿದ್ಧಲಿಂಗ ಶ್ರೀಗಳ ಮೂರ್ತಿ ಭವ್ಯ ಮೆರವಣಿಗೆ

ಬಾಗಲಕೋಟೆ: ತಾಲೂಕಿನ ಶಿರೂರ ಪಟ್ಟಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ರವಿವಾರ ಪ್ರತಿಷ್ಠಾಪನೆಗೊಳ್ಳಲಿರುವ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಹಾಗೂ ಲಿಂ.ಸಿದ್ಧಲಿಂಗ ಮಹಾಸ್ವಾಮಿ ಗಳವರ ಮೂರ್ತಿಗಳ ಮೆರವಣಿಗೆ ಶನಿವಾರ ವೈಭವದಿಂದ ಜರುಗಿತು.ಮುಂಜಾನೆ ೮ ಗಂಟೆಗೆ ಸ್ಥಳೀಯ ಸಿದ್ದೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಸ್ಥಳೀಯ ಶಿವ ಯೋಗಾಶ್ರಮದ ಸಿದ್ಧಲಿಂಗ ಮಹಾಸ್ವಾಮಿಗಳು ಹಾಗೂ ಗದ್ದನಕೇರಿಯಮಳೇರಾಜೇಂದ್ರ ಸ್ವಾಮೀಜಿ ಸಾನ್ನಿಧ್ಯದಲ್ಲಿ ಮೂರ್ತಿಗಳ...

ದ್ವೇಷ ಬಿತ್ತುವ ಸಾಹಿತ್ಯಕ್ಕಿಂತಲೂ ದೇಶ ಪ್ರೀತಿಸುವ ಸಾಹಿತ್ಯ ನಿರ್ಮಾಣ ಸಾಹಿತಿಗಳ ಜವಾಬ್ದಾರಿ; ಬಸವರಾಜ ಗಾರ್ಗಿ

ಬೆಳಗಾವಿಯಲ್ಲಿ ಸಾಹಿತ್ಯ ಸೌರಭ ವಡಗೋಲ ಫೌಂಡೇಶನ್ ಉದ್ಘಾಟನೆ,ರಾಜ್ಯಮಟ್ಟದ ಕವಿಗೋಷ್ಠಿ, ಪುಸ್ತಕ ಲೋಕಾರ್ಪಣೆ, ಪ್ರಶಸ್ತಿ ಪ್ರದಾನ ಸಮಾರಂಭಬೆಳಗಾವಿ :-ದ್ವೇಷವನ್ನು ಬಿತ್ತುವ ಸಾಹಿತ್ಯಕ್ಕಿಂತಲೂ ದೇಶವನ್ನು ಪ್ರೀತಿಸುವ ಸಾಹಿತ್ಯ ನಿರ್ಮಾಣ ಕವಿ, ಸಾಹಿತಿಗಳ ಜವಾಬ್ದಾರಿಯಾಗಿದೆ ಎಂದು ಬೆಳಗಾವಿಯ ಹಿರಿಯ ಸಾಹಿತಿ ಬಸವರಾಜ ಗಾರ್ಗಿ ಅಭಿಪ್ರಾಯಪಟ್ಟರು.ಅವರು ಗುರುವಾರದಂದು ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಜರುಗಿದ ಸಾಹಿತ್ಯ ಸೌರಭ ವಡಗೋಲ ಫೌಂಡೇಶನ್...

ವಿಕಲಚೇತರು ಸರ್ಕಾರದ ಸೌಲಭ್ಯ ಬಳಸಿಕೊಳ್ಳಿ – ಶಾಸಕ ಮನಗೂಳಿ

ಸಿಂದಗಿ: ವಿಕಲಚೇತನರು ಸರಕಾರದ ಸೌಲಭ್ಯಗಳನ್ನು ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ತಾ ಪಂ ಕಾರ್ಯಾಲಯದಲ್ಲಿ ಭಾರತ ಸರಕಾರದ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಮಂತ್ರಾಲಯ ನವದೆಹಲಿ ಹಾಗೂ ಅಲಿಮ್ಕೋ ಸಂಸ್ಥೆ ಬೆಂಗಳೂರು ಇವರ ಸಹಯೋಗದಲ್ಲಿ ಅಡಿಪ್ ಯೋಜನೆಯ 'ಸಾಮಾಜಿಕ ಅಧಿಕಾರಿತಾ ಶಿಬಿರ' ಅಡಿಯಲ್ಲಿ ವಿಕಲಚೇತನರಿಗೆ ವೈದ್ಯಕೀಯ ಶಿಬಿರಗಳನ್ನು...

ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭ

ಸವದತ್ತಿ:  ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಬಿ. ಬಿ. ಗಣಾಚಾರಿ ಪ್ರೌಢಶಾಲೆ ಮರಕುಂಬಿಯ ಶ್ರೀಯಾ ತಿಗಡಿಕರ್(621), ಸರಕಾರಿ ಪ್ರೌಢಶಾಲೆ ಸಂಗ್ರೆಶಕೊಪ್ಪದ ಶಿವರಾಜ ಗುಡದೂರ(621), ಸಿದ್ದಲಿಂಗೇಶ್ವರ ಪ್ರೌಢಶಾಲೆ ಇನಾಂಹೊಂಗಲ ದ ಪ್ರಶಾಂತ ತುರಮರಿ (621), ದ್ವಿತೀಯ ಸ್ಥಾನ ಪಡೆದ ಸರಕಾರಿ ಪ್ರೌಢಶಾಲೆ ಸಂಗ್ರೆಶಕೊಪ್ಪದ...

ಡಾ. ದಾಮಾ ಮತ್ತು ಪ್ರೊ. ಶಾರದಾ ಪಾಟೀಲ ಇವರಿಗೆ ಬಸವ ಭೂಷಣ ಪ್ರಶಸ್ತಿ

ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರ ಮತ್ತು ಸಮಸ್ತ ಲಿಂಗಾಯತ ವೆಲ್ಫೇರ್ ಟ್ರಸ್ಟ್ ಪುಣೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಇದೆ ದಿನಾಂಕ 4 ರವಿವಾರದಂದು ಬೆಳಿಗ್ಗೆ 10 ಘಂಟೆಗೆ ಪುಣೆಯ ಅಕ್ರುಡಿಯಲ್ಲಿನ ಗ ಡಿ ಮಡಗುಳಕರ ಸಭಾ ಭವನದಲ್ಲಿ ಬಸವ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವುದು.ಶ್ರೀ ಶಾಂತವೀರ ಸ್ವಾಮಿಗಳು ತೋಂಟದಾರ್ಯ ಮಠ ಶಿರೋಳ ಮತ್ತು...

ಮೂಡಲಗಿ ಶೈಕ್ಷಣಿಕ ವಲಯ : ೧೨೯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ

ಕೂಲಿ ಕಾರ್ಮಿಕನ ಮಗಳು ಐಶ್ವರ್ಯಾ ಮೂರನೇ ರ್ಯಾಂಕ್ಮೂಡಲಗಿ - ಮೂಡಲಗಿ ವಲಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಶೇ.೯೦ ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ವತಿಯಿಂದ ಸತ್ಕಾರ ಸಮಾರಂಭವನ್ನು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು.ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರತಿಭಾವಂತ ವಿದ್ಯಾರ್ಥಿನಿ ಕು. ಚಂದ್ರಿಕಾ ಕಸ್ತೂರಿ ಮಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ...
- Advertisement -

Latest News

ಬೈಲಹೊಂಗಲದಲ್ಲಿ ಬಿಜೆಪಿಯಿಂದ ಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

ಬೈಲಹೊಂಗಲ - ಪೆಹಲ್ಗಾಮ್ ಘಟನೆಗೆ ಪ್ರತಿಯಾಗಿ ನಮ್ಮ ದೇಶದ ಸೈನಿಕರು ಆಪರೇಷನ್ ಸಿಂಧೂರ ಹೆಸರಿನಲ್ಲಿ ಉಗ್ರರ ವಿರುದ್ಧ ಯಶಸ್ವಿಯಾಗಿ ಪ್ರತೀಕಾರ ನೀಡಿದ್ದಾರೆ. ಈ ಯಶಸ್ವೀ ಕಾರ್ಯಾಚರಣೆಯ...
- Advertisement -
close
error: Content is protected !!
Join WhatsApp Group