ಸುದ್ದಿಗಳು

ಪಾಂಚಜನ್ಯ ಪ್ರತಿಷ್ಠಾನದಿಂದ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಬೆಂಗಳೂರು - ಪಾಂಚಜನ್ಯ ಪ್ರತಿಷ್ಠಾನ ವತಿಯಿಂದ ರಾಜಾನುಕುಂಟೆ ಸಮೀಪ, ದೊಡ್ಡಬಳ್ಳಾಪುರ ರಸ್ತೆ , ಕಾಕೋಳು ಸರ್ಕಾರೀ ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಆವರಣದ ಬಯಲು ರಂಗಮಂದಿರದಲ್ಲಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ ಮತ್ತು ಸಂವಾದ ನಡೆಯಿತು .ಅಂಕಣಕಾರ್ತಿ ಶ್ರೀಮತಿ ರೂಪಾ ಗುರುರಾಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ,, ಸಮಾಜದಲ್ಲಿ ಅರ್ಥಪೂರ್ಣ ಸಕಾರಾತ್ಮಕ ಬದಲಾವಣೆಯನ್ನು ತರಲು ನಿರಂತರವಾಗಿ ಶ್ರಮಿಸುತ್ತಿರುವ...

ಕನ್ನಡವೆಂಬುದು ಕೇವಲ ಭಾಷೆಯಲ್ಲ, ಭಾವನೆ – ಬದುಕು ಸಂಸ್ಥೆಯ ನಿರ್ದೇಶಕರು ಇ. ಧನಂಜಯ

ಸೇವಾಯಾನ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಮೈಸೂರಿನ ವಿಜಯನಗರ ನಾಲ್ಕನೆಯ ಹಂತದಲ್ಲಿರುವ ಸೇವಾಯಾನ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಬುಧವಾರ (೦೩-೧೨-೨೦೨೫) ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದ ಬದುಕು ಸಂಸ್ಥೆಯ ನಿರ್ದೇಶಕರೂ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಮಾಜಿ ಸದಸ್ಯರೂ ಆದ ಇ.ಧನಂಜಯರವರು ಮಾತನಾಡಿ ‘ಕನ್ನಡವೆಂಬುದು ಕೇವಲ ಭಾಷೆಯಲ್ಲ, ಭಾವನೆ’ ಅದನ್ನು...

ಪ್ರಯಾಣಿಕರ ಸುರಕ್ಷತೆ ಸಾರಿಗೆ ನಿಗಮಗಳ ಬದ್ಧತೆ

ಲೆಕ್ಕಪತ್ರ ವಿಭಾಗದ ಮೇಲ್ವಿಚಾರಕ ಅಶೋಕರೆಡ್ಡಿ ಮುಳ್ಳೂರ ನಿವೃತ್ತಿ ಅಭಿನಂದನಾ ಸಮಾರಂಭಹುಬ್ಬಳ್ಳಿ : ಸರಕಾರಿ ಸ್ವಾಮ್ಯದ ಬಸ್‌ಗಳಲ್ಲಿ ನಿತ್ಯವೂ ಪ್ರಯಾಣಿಕರು ಸ್ವಸ್ಥವಾಗಿ ಮತ್ತು ಸುರಕ್ಷಿತವಾಗಿ ಪ್ರಯಾಣಿಸಬೇಕೆನ್ನುವುದೇ ಸಾರಿಗೆ ನಿಗಮಗಳ ಬದ್ಧತೆಯಾಗಿದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ಹೇಳಿದರು.ಅವರು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಗ್ರಾಮಾಂತರ ವಿಭಾಗದ...

ಡಿ.7 ರಂದು ಡಾ.ಸುರೇಶ ಪಾಟೀಲರ “ಸನ್ನಿಧಿ” ಕಾದಂಬರಿ ಲೋಕಾರ್ಪಣೆ

ಕಾದಂಬರಿಕಾರ, ವಿಮರ್ಶಕ ಡಾ. ಸುರೇಶ ಪಾಟೀಲರ ನೂತನ ಕಾದಂಬರಿ "ಸನ್ನಿಧಿ"ಯ ಲೋಕಾರ್ಪಣೆ ಇದೇ ಭಾನುವಾರ ಬೆಳಿಗ್ಗೆ 10.00 ಗಂಟೆಗೆ ನಗರದ ಶೇಷಾದ್ರಿ ಪುರಂ ಸಂಜೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ.ಮುಖ್ಯ ಅತಿಥಿಗಳಾಗಿ ಪುಸ್ತಕದ ಲೋಕಾರ್ಪಣೆಯನ್ನು ನಾಡೋಜ ಮನು ಬಳಿಗಾರ್, ನಿಕಟಪೂರ್ವ ಅಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್ತು ಇವರು ನೆರವೇರಿಸಲಿದ್ದಾರೆ.ಕಾದಂಬರಿಯ ಕುರಿತು ವೀಣಾ ಬನ್ನಂಜೆ, ವಿಮರ್ಶಕಿ, ಲೇಖಕಿ...

ವಚನಗಳು ವ್ಯಕ್ತಿತ್ವ ವಿಕಸಿತಗೊಳಿಸುತ್ತವೆ : ಎಂ ಬಿ ಒಂಟಿ

ಹುನಗುಂದ: ಅನೇಕ ಮಾನವೀಯ ಮೌಲ್ಯಗಳ ಆಗರವಾಗಿರುವ ಬಸವಾದಿ ಶರಣರ ವಚನಗಳು ವ್ಯಕ್ತಿತ್ವವನ್ನು ವಿಕಸಿತಗೊಳಿಸುತ್ತವೆ ಎಂದು ಹುನಗುಂದದ ಕನ್ನಡ ಪ್ರಾಧ್ಯಾಪಕ ಡಾ ಮುರ್ತುಜಾ ಬ ಒಂಟಿ ಹೇಳಿದರು.ಪಟ್ಟಣದ ಶ್ರೀ ಗಜ್ಜನ ಮಠದ ಪೂಜ್ಯಶ್ರೀ ಲಿಂ ಮ ನಿ ಪ ಮುರುಗೇಂದ್ರ ಮಹಾಸ್ವಾಮಿಗಳವರ 60ನೇ ಪುಣ್ಯ ಸ್ಮರಣೋತ್ಸವ ವಿಶೇಷ ಉಪನ್ಯಾಸ ಹಾಗೂ ಮಹಾಶಿವ ಶರಣೆ ವರದಾನಿ ಗುಡ್ಡಾಪುರ...

3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ: ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾವಿನಕಟ್ಟಿ ಗ್ರಾಮದಲ್ಲಿ ಜರುಗಲಿರುವ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದೊಳಗೆ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಡೆಸಲಿರುವ ಅಭಿವೃದ್ದಿ ಕಾಮಗಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪ್ರಯತ್ನದಿಂದ ಮಂಜೂರಾಗಿರುವ ಅನುದಾನದಿಂದ ಕಾಂಕ್ರೀಟ್...

ಲೇಖನ : ಸಂಘರ್ಷ ಸಮನ್ವತೆಯ ಸಾಕಾರ – ದಿಟ್ಟ ಸಂಪಾದಕ ಇಂದುಶೇಖರ ಮಣೂರ

ನಾವು - ನಮ್ಮವರುಸಂಘರ್ಷ ಹೋರಾಟ ಒಬ್ಬ ವ್ಯಕ್ತಿಯನ್ನು ಎಷ್ಟು ಎತ್ತರಕ್ಕೆ ಕರೆದೊಯ್ಯಬಲ್ಲದು ಎಂದು ಕಾಲ ಮಾತ್ರ ನಿರ್ಧರಿಸುತ್ತದೆ. ಇದಕ್ಕೆ ಪೂರಕವಾಗಿ ಜ್ಞಾನ, ಕ್ರಿಯೆ, ಸೃಜನಶೀಲತೆ, ಮಾನವೀಯ ಮೌಲ್ಯಗಳನ್ನು ರೂಢಿಸಿಕೊಂಡು ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಎಲ್ಲವನ್ನೂ ಬಿಟ್ಟು ಬಂದು ಪತ್ರಿಕೋದ್ಯಮ ವೃತ್ತಿಯನ್ನು ಆಯ್ಕೆ ಮಾಡಿಕೊಂಡು ಇವತ್ತು ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ...

ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಹಲವು ಕ್ರಮ : ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ : ಗ್ರಾಮ ಪಂಚಾಯಿತಿಗಳಿಗೆ ನೂತನ ಕಟ್ಟಡ ಸೇರಿದಂತೆ ಮೂಲಸೌಕರ್ಯಗಳನ್ನು ಒದಗಿಸುವ ಜೊತೆಗೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾಸ್ತಮರ್ಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗ್ರಾಮ ಪಂಚಾಯತ್ ಕಾರ್ಯಾಲಯ ಕಟ್ಟಡವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

ಸತ್ಸಂಗದಿಂದ ಬದುಕು ಸುಂದರ – ಕೊಪ್ಪಳ ಗವಿಸಿದ್ದೇಶ್ವರ ಶ್ರೀಗಳು

ಮುಧೋಳ- ಶರಣರ ಸಂತ ಮಹಾಂತರ ಸಂಗದಿಂದ ಬದುಕು ಸುಂದರವಾಗುತ್ತದೆ ಎಂದು ಕೊಪ್ಪಳದ ಗವಿಸಿದ್ದೇಶ್ವರ ಶ್ರೀಗಳು ಹೇಳಿದರು.ಅವರು ತಾಲೂಕಿನ ಸುಕ್ಷೇತ್ರ ಮುಗಳಖೋಡ ಗ್ರಾಮಕ್ಕೆ ಆಗಮಿಸಿ ಭಕ್ತರಿಗೆ ದರ್ಶನ ನೀಡಿ ಮಾತನಾಡಿ, ನಮ್ಮ ಲೌಕಿಕ ಜೀವನ ಹಸನಾಗಿರಲು ಅರಿತವರ ಸಂಗವಿರಬೇಕೆಂದರು.ಗ್ರಾಮದಲ್ಲಿ ಶ್ರೀಗಳ ಸದ್ಭಾವನಾ ಪಾದಯಾತ್ರೆ ಜನರಲ್ಲಿ ಸಮಾಧಾನ ಮೂಡಿಸಿತು. ಡಿ.ವಾಯ್.ಎಸ್.ಪಿ.ಮುತ್ತಣ್ಣ ಸರವಗೋಳ ಕುಟುಂಬದವರು ಶ್ರೀಗಳ ಪಾದಪೂಜೆ ಹಾಗೂ...

ಮೂಡಲಗಿಯಲ್ಲಿ ಐದು ದಿನ ಸತ್ಸಂಗ ಸಮ್ಮೇಳನ

ಮೂಡಲಗಿ:-ಪಟ್ಟಣದ ಆರ್ ಡಿ ಎಸ್ ಕಾಲೇಜಿನಲ್ಲಿ "೧೬ ನೆಯ ಸತ್ಸಂಗ" ಪರಮ ಪೂಜ್ಯರುಗಳ ಸಾನ್ನಿಧ್ಯದಲ್ಲಿ ಸಂಜೆ,೬ ಗಂಟೆಗೆ, ಡಿಸೆಂಬರ್, ೦೫ ರಿಂದ ೦೯ ರವರೆಗೂ ೦೫ ದಿನ ಪ್ರವಚನ ಕಾರ್ಯಕ್ರಮ ಜರುವುದು ಎಂದು ವೇದಮೂರ್ತಿ ಶಂಕ್ರಯ್ಯ ಹಿರೇಮಠ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆಪೂಜ್ಯರ ನೇತೃತ್ವದಲ್ಲಿ ಚಿದಂಬರಾಶ್ರಮ ಸಿದ್ಧಾರೂಢ ಮಠ ಬೀದರ, ಪೀಠಾಧಿಪತಿಗಳಾದ ಶ್ರೀ ಡಾllಶಿವಕುಮಾರ ಮಹಾಸ್ವಾಮಿಗಳ...
- Advertisement -spot_img

Latest News

ವಿಶ್ಲೇಷಣೆ : ಚಿಂತನೆಗೆ ದಾರಿ ತೋರಿಸುವ ಪ್ರಯತ್ನಗಳು

ಕವಿ ಎನ್.ಶರಣಪ್ಪ ಮೆಟ್ರಿ ಯವರು ವಿರಚಿತ ಮೂರು ಕೃತಿಗಳ ಬಗ್ಗೆ ಹೇಳುವುದಾದರೆ ಇದು ಕಾವ್ಯ, ಚಿಂತನೆ, ಮತ್ತು ಜ್ಞಾನ ಪರಂಪರೆಯ ಮೂರು ಕೃತಿಗಳು — “ಮಧುರ...
- Advertisement -spot_img
error: Content is protected !!
Join WhatsApp Group