ಸುದ್ದಿಗಳು

ಅಗತ್ಯ ದಾಖಲಾತಿಗಳನ್ನು ನೀಡಿ ಇ- ಆಸ್ತಿ ದಾಖಲಿಸಿಕೊಳ್ಳಿ-ತುಕಾರಾಮ ಮಾದರ

ಮೂಡಲಗಿ - ಪಟ್ಟಣದ ಪುರಸಭೆ ವ್ಯಾಪ್ತಿಯೊಳಗೆ ಬರುವ ಎಲ್ಲಾ ರೀತಿಯ ಕಟ್ಟಡ, ನಿವೇಶನಗಳಿಗೆ ಆಸ್ತಿ ತೆರಿಗೆಯನ್ನು ೨೦೨೪-೨೫ ನೇ ಸಾಲಿನ ಅಂತ್ಯದವರೆಗೆ ಪೂರ್ಣ ಪ್ರಮಾಣದಲ್ಲಿ ಪಾವತಿಸಿಕೊಂಡು ಅಗತ್ಯ ಇ ಆಸ್ತಿ ದಾಖಲೆಗಳನ್ನು ನೀಡಿ ತಮ್ಮ ಸ್ವತ್ತನ್ನು ದಾಖಲಿಸಿಕೊಳ್ಳಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ತುಕಾರಾಮ ಮಾದರ ಹೇಳಿದರು. ಅವರು ಪಟ್ಟಣದ ಲಕ್ಷ್ಮಿ ನಗರದ ಬಡಾವಣೆಯಲ್ಲಿ ಮನೆಮನೆಗೆ ತೆರಳಿ...

ಸಮಾನತೆಯ ಮೌಲ್ಯಗಳನ್ನು ಮೊದಲು ಕೊಟ್ಟವರೆ ‍ಶ್ರೀ ಜಗದ್ಗುರು ರೇಣುಕಾಚಾರ್ಯರು – ಮಲ್ಲಿಕಾರ್ಜುನ ಶ್ರೀ

ಮೂಡಲಗಿ - ಎಲ್ಲ  ಜಾತಿಯ ಎಲ್ಲ ಎಲ್ಲೆಯನ್ನು ಮೀರಿ ಎಲ್ಲಾ ಜಾತಿಯ ಜನರಿಗೆ ಉಪಯೋಗವಾಗುವ ಮೌಲ್ಯಗಳನ್ನು ಸಮಾನತೆಯ ಮೌಲ್ಯಗಳನ್ನು ಸಮಾಜಕ್ಕೆ ಕೊಟ್ಟವರು ಶ್ರೀಮದ್‌ ಜಗದ್ಗುರು ಶ್ರೀ ರೇಣುಕಾಚಾರ್ಯರು ಎಂದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು. ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದ ‍ಶ್ರೀ ರೇಣುಕಾಚಾರ್ಯರ ಜಯಂತಿಯ ಉತ್ಸವವನ್ನು ಜ್ಯೋತಿ ಬೆಳಗಿಸುವ ಮುಲಕ ಉದ್ಘಾಟಿಸಿ ಮಾತನಾಡಿದ ಶ್ರೀಗಳು...

ಸಿಂದಗಿ ಪುರಸಭಾ ಅಧ್ಯಕ್ಷ ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ

ಸಿಂದಗಿ: ಪಟ್ಟಣದ ಪುರಸಭೆ ಅಧ್ಯಕ್ಷ ಶಾಂತವೀರ ಸಿದ್ದಪ್ಪ ಬಿರಾದಾರ ಹಾಗೂ ಉಪಾಧ್ಯಕ್ಷ ರಾಜಣ್ಣ ನಾರಾಯಣಕರ ಅವರ ಕಾರ್ಯ ವೈಖರಿಗೆ ಅಸಮಾಧಾನಗೊಂಡು ಪುರಸಭೆಯ ೧೬ಜನ ಸದಸ್ಯರು ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಗೊತ್ತುವಳಿ ಮಂಡಿಸುವ ಸಲುವಾಗಿ ವಿಶೇಷ ಸಾಮಾನ್ಯ ಸಭೆ ಕರೆಯುವಂತೆ ಸದಸ್ಯರ ಜೊತೆಗೆ ಗೂಡಿ ಮನವಿ ಸಲ್ಲಿಸಲಾಗುತ್ತಿದೆ ಎಂದು ಮಾಜಿ ಅಧ್ಯಕ್ಷ...

ಹಿಪ್ ರಿಪ್ಲೇಸ್ ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ

ಸಿಂದಗಿ: ಪಟ್ಟಣದ ಪಾರ್ವತಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಮೊಟ್ಟ ಮೊದಲ ಬಾರಿಗೆ ಹಿಪ್‌ ರಿಪ್ಲೇಸ್‌ಮೆಂಟ್‌ (ಸೊಂಟದ ಮೂಳೆ ಬದಲಿ ಜೋಡಣೆ) ಶಸ್ತ್ರಚಿಕಿತ್ಸೆಯನ್ನು ಡಾ.ಅರ್ಜುನ ಗೊಟಗುಣಕಿ ಅವರ ನೇತೃತ್ವದಲ್ಲಿ ನಡೆಸಲಾಗಿದೆ. ಸಿಂದಗಿ ಪಾರ್ವತಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ತಾಲೂಕಿನ ಸಿಂದಗಿ ನಗರದ ನಿವಾಸಿ, 25 ವರ್ಷದ ಅಕ್ಷಯ ತಿಳಗೂಳ ಎಂಬ ಯುವಕನ ಸೊಂಟದ ಮೂಳೆ ಬದಲಿ ಜೋಡಣೆ ಶಸ್ತ್ರಚಿಕಿತ್ಸೆಯನ್ನು 2ದಿನಗಳ...

ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಶಾಲಾ ಭೇಟಿ ಕಾರ್ಯಕ್ರಮ

ಮುನವಳ್ಳಿ:ಪಟ್ಟಣದ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಶಾಲೆಗೆ ಹಾಗೂ ಸರಕಾರಿ ಪ್ರೌಢ ಶಾಲೆ ಗೆ ಸೌದತ್ತಿ ತಾಲೂಕಿನ ತಹಸಿಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ ಆಕಸ್ಮಿಕವಾಗಿ ಭೇಟಿ ನೀಡಿ ಎಲ್ಲ ಶಿಕ್ಷಕರಿಗೆ ಮಾರ್ಗದರ್ಶನ ಮಾಡಿದರು. ತಹಶೀಲ್ದಾರರಾದ ಮಲ್ಲಿಕಾರ್ಜುನ ಹೆಗ್ಗನ್ನವರ ಅವರು ಮಾತನಾಡಿ "ಈ ಶಾಲೆ ಶತಮಾನ ಕಂಡ ಶಾಲೆಯಾಗಿದೆ ಇಲ್ಲಿ ಮಕ್ಕಳ ಸಂಖ್ಯೆ ಮತ್ತು ಶಿಕ್ಷಕರ ಕಾರ್ಯ....

ಸಹಕಾರಿ ಸಂಘಕ್ಕೆ ಸತತ ಪರಿಶ್ರಮ ಅಗತ್ಯ – ಎಸ್ ಆರ್ ಪಾಟೀಲ

ಬಾಗಲಕೋಟೆ : ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದಿ ಉನ್ನತ ಮಟ್ಟಕ್ಕೆ ಬೆಳೆಯಬೇಕಾದರೆ ಸಂಸ್ಥೆಯಲ್ಲಿರುವ ಪ್ರತಿಯೊಬ್ಬರೂ ಸತತ ಪರಿಶ್ರಮ ಪಟ್ಟರೆ ಸಂಘವನ್ನು ಉನ್ನತ ಮಟ್ಟದಲ್ಲಿ ಕೊಂಡೊಯ್ಯಬಹುದಾಗಿದ್ದು ಇದಕ್ಕೆ ಎಲ್ಲರೂ ಸಹಕಾರ ನೀಡಬೇಕು, ಗ್ರಾಮೀಣ ಜನರು ಪಟ್ಟಣಕ್ಕೆ ಹೋಗಿ ತಮ್ಮ ಆರ್ಥಿಕ ಅನುಕೂಲಗಳನ್ನು ಕಲ್ಪಿಸಿಕೊಳ್ಳುವಲ್ಲಿ ಸಾಕಷ್ಟು ಕಷ್ಟ ಪಡುತ್ತಿದ್ದು ಅದನ್ನು ತಪ್ಪಿಸಲು ಗ್ರಾಮೀಣ ಭಾಗಗಲ್ಲಿಯೇ ಹೆಚ್ಚೆಚ್ಚು ಶಾಖೆಗಳನ್ನು...

ಸಮಾಜಮುಖಿ ಚಿಂತನೆಗಳೆ ದೊರೆಸಾನಿ ಕತೆಗಳಾಗಿವೆ – ಶಿವಶಂಕರ ಮುತ್ತಗಿ

ಹುನಗುಂದ :ಸ್ಥಳೀಯ ಹೊನ್ನ ಕುಸುಮ ಸಾಹಿತ್ಯ ವೇದಿಕೆಯಿಂದ ತಿಂಗಳ ಬೆಳಕು ಕಾರ್ಯಕ್ರಮದಡಿಯಲ್ಲಿ ಕತೆಗಾರ ಮಲ್ಲಿಕಾರ್ಜುನ ಶೆಲ್ಲಿಕೇರಿಯವರ 'ಹವೇಲಿಯ ದೊರೆಸಾನಿ' ಕಥಾ ಸಂಕಲನದ ವಿಮರ್ಶೆ ದಿ. ೧೬ ರಂದು ವಿಜಯ ಮಹಾಂತೇಶ ಪ.ಪೂ ಕಾಲೇಜಿನಲ್ಲಿ ನೆರವೇರಿತು ಅಧ್ಯಕ್ಷತೆ ವಹಿಸಿದ ಎಸ್. ಎಸ್. ಮುಡಪಲದಿನ್ನಿಯವರು ಮಾತನಾಡಿ ಈ ಭಾಗದ ಮಣ್ಣಿನ ವಾಸನೆ ಈ ಕತೆಗಳಲ್ಲಿವೆ ಓದುಗರ ಮನಸ್ಸನ್ನು ಹಿಡಿದಿಡುವಲ್ಲಿ...

ಕಳ್ಳರ ಹಾವಳಿ ತಪ್ಪಿಸಲು ಸಿಸಿ ಕ್ಯಾಮರಾ ಅಳವಡಿಸಿ ಪೊಲೀಸ ಇಲಾಖೆಗೆ ಸಹಕರಿಸಿ

ಸಿಂದಗಿ; ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಕೂಡಾ ಕಳ್ಳತನ ದರೋಡೆ ಪ್ರಕರಣಗಳು ಹೆಚ್ಚುತ್ತಿವೆ ದರೋಡೆಕೋರರನ್ನು ಬಂಧಿಸಲು ಸಹಕಾರಿಯಾಗುವ ನಿಟ್ಟಿನಲ್ಲಿ ಕಳ್ಳರ ಹಾವಳಿ ತಪ್ಪಿಸಲು ಮುಂಜಾಗೃತ ಕ್ರಮವಾಗಿ ಮಠ ಮಂದಿರ, ದೇವಸ್ಥಾನ, ಹಾಗೂ ಅಂಗಡಿ, ಮುಂಗಟ್ಟುಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿಕೊಳ್ಳುವುದರಿಂದ ಪೊಲೀಸ ಇಲಾಖೆಗೆ ಸಹಕಾರ ನೀಡಬೇಕು ಎಂದು ಪ್ರೊಬೆಷನರಿ ಡಿ.ವಾಯ್‌ಎಸ್‌ಪಿ ಮರ್ತಜಾ ಖಾದ್ರಿ ಸೂಚಿಸಿದರು. ಮೋರಟಗಿ ಗ್ರಾಮದ...

ಮಾ. ೨೦ ರಂದು ಶೃಂಗೇರಿ ಪೀಠದ ಶ್ರೀ ವಿಧುಶೇಖರ ಶ್ರೀ ಸಿಂದಗಿಗೆ

ಸಿಂದಗಿ- ಶೃಂಗೇರಿ ಶಾರದಾ ಪೀಠದ ೩೭ ನೇ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಮಹಾಸ್ವಾಮೀಜಿ ಅವರು ಕೈಗೊಂಡಿದ್ದ ವಿಜಯಯಾತ್ರೆಯಲ್ಲಿ ಮಾ.೨೦ ಮತ್ತು ೨೧ ರಂದು ಸಿಂದಗಿ ನಗರಕ್ಕೆ ಆಗಮಿಸಲಿದ್ದಾರೆ ಎಂದು ಸ್ಥಳೀಯ ಭೀಮಾಶಂಕರ ಮಠದ ಶ್ರೀ ಸದ್ಗುರು ದತ್ತಪ್ಪಯ್ಯ ಸ್ವಾಮಿಗಳು ತಿಳಿಸಿದರು. ಪಟ್ಟಣದ ಶ್ರೀ ಭೀಮಾಶಂಕರ ಮಠದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ...

೧೯ ರಂದು ಶ್ರೀ ಪದ್ಮರಾಜ ಸಂಸ್ಥೆಯಲ್ಲಿ ಮಹಿಳಾ ದಿನಾಚರಣೆ

ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯಾದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಮಾ.೧೯ ಬುಧವಾರ ಬೆಳಿಗ್ಗೆ ೯:೩೦ಗಂಟೆಗೆ ಮಹಾವಿದ್ಯಾಲಯದ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಮಹಿಳಾ ಸಾಂಸ್ಕೃತಿಕ ಸಿರಿ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಎಸ್.ಎಂ.ಪೂಜಾರಿ ತಿಳಿಸಿದ್ದಾರೆ. ಕಾರ್ಯಕ್ರಮವನ್ನು ಸಾರಂಗಮಠದ ನಿಯೋಜಿತ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ಉದ್ಘಾಟಿಸಲಿದ್ದಾರೆ. ಪಾವನ ಸಾನ್ನಿಧ್ಯವನ್ನು...
- Advertisement -

Latest News

ಮಹಿಳೆಯರು ಒಳ್ಳೆಯ ಗೃಹಿಣಿಯಾಗುವುದರ ಜೊತೆಗೆ ಸಾಹಿತಿಗಳಾಗಿಯೂ ಹೊರಹೊಮ್ಮುತ್ತಿದ್ದಾರೆ – ಶಾಸಕ ವಿಶ್ವಾಸ ವೈದ್ಯ

ಸವದತ್ತಿ : ಈಗಿನ ಮಹಿಳೆಯರು ಮನಸ್ಸು ಮಾಡಿದರೆ ಏನೆಲ್ಲವನ್ನು ಸಾಧಿಸಬಹುದು ಈಗಿನ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಮುಂದೆ ಇದ್ದಾರೆ ಅದರಂತೆ ಸಾಹಿತ್ಯದಲ್ಲಿಯೂ ಕೂಡ ಅವರು ಮುಂದೆ...
- Advertisement -
close
error: Content is protected !!
Join WhatsApp Group