ಸುದ್ದಿಗಳು

ಗುರು ಅಂಧಕಾರ ಕಳೆಯುವ ಮಹಿಮಾಪುರುಷ -ಕಾವ್ಯಶ್ರೀ ಅಮ್ಮನವರು

ಮೂಡಲಗಿ - ಗುರು ಎನ್ನುವುದು ಒಂದು ದೊಡ್ಡ ಶಕ್ತಿಯಾಗಿದ್ದು ನಮ್ಮ ಅಂಧಕಾರವನ್ನು ಕಳೆದು ಬೆಳಕಿನ ದೀವಿಗೆಯನ್ನು ಹಚ್ಚುವ ಮಹಿಮಾಪುರುಷನಾಗಿದ್ದಾನೆ. ಗುರು ಪೂರ್ಣಿಮೆಯು ನಮ್ಮೆಲ್ಲಾ ಗುರುಗಳನ್ನು ನೆನೆಯುವ ಅವರ ಮಾರ್ಗದರ್ಶನದ ಮೆಲುಕು ಹಾಕುವ ಸಂದರ್ಭವಾಗಿದೆ" ಎಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಶಿವಲಿಂಗ ಆಶ್ರಮ ನಾಗನೂರ ಮಠದ ಕಾವ್ಯಶ್ರೀ ಅಮ್ಮನವರು ತಿಳಿಸಿದರು. ಅವರು ಸ್ಥಳೀಯ ಜ್ಞಾನದೀಪ್ತಿ ಪೌಂಡೇಶನ್ ಹಾಗೂ...

ವಿಶ್ವಪ್ರಕಾಶ ಟಿ ಮಲಗೊಂಡಗೆ “ಬೆಸ್ಟ್ ಆಕ್ಟರ್” ಅವಾರ್ಡ

ಸಿಂದಗಿ :ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ಉಪ ಸಂಪಾದಕ ಚಲನಚಿತ್ರ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಕರುನಾಡು ಕಿರುಚಿತ್ರೋತ್ಸವದಲ್ಲಿ "ಬೆಸ್ಟ್ ಆಕ್ಟರ್" ಅವಾರ್ಡ್ ದೊರೆತಿದೆ. ಜುಲೈ 21/2024 ರವಿವಾರ ಕೊಪ್ಪಳದ ಜೆ.ಕೆ.ಎಸ್ ಹೊಟೇಲ್ ನಲ್ಲಿ ಕವಿತಾ ಮೀಡಿಯಾ ಸೋರ್ಸ ಪ್ರೈ.ಲಿ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿ ವಾಹಿನಿ ಆಯೋಜಿಸಿದ "ಕರುನಾಡ ಕಿರುಚಿತ್ರೋತ್ಸವ" ದಲ್ಲಿ ವಿಶ್ವಪ್ರಕಾಶ...

ಗುರಿ ಸಾಧನೆಗೆ ಏಕಚಿತ್ತದ ಹಂಬಲ ಇರಬೇಕು

ಸಿಂದಗಿ : ಏಕಾಗ್ರತೆಯಿಂದ ಪಾಠ, ಪ್ರವಚನಗಳಿಗೆ ಹೆಚ್ಚಿನ ಒತ್ತು ಗುರುವೃಂದ ನೀಡಿದಾಗ ವಿದ್ಯಾರ್ಥಿಗಳು ಸಾಧನೆಯ ನಡೆಯಲ್ಲಿ ಹೆಜ್ಜೆಯಿರಿಸಲು ಸಾಧ್ಯ. ಗುರಿಸಾಧನೆಗೆ ಏಕಚಿತ್ತದ ಹಂಬಲ ಇರಬೇಕು ಅಂದಾಗ ಭವಿಷ್ಯತ್ತಿನ ಗುರಿ ತಲುಪಲು ಯುವ ಪೀಳಿಗೆಗೆ ಸಾಧ್ಯ. ಅದರಂತೆ ಕಾಲೇಜು ಅಭಿವೃದ್ಧಿ ಕೆಲಸ ಕಾರ್ಯ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯೇ ನಮಗೆಲ್ಲ ಮುಖ್ಯ ಧ್ಯೇಯವಾಗಬೇಕು ಎಂದು ವಿಜಯಪುರದ ಡಿಡಿಪಿಐ...

ಭೀಮ್ ಸೇನೆಗೆ ಅಧ್ಯಕ್ಷರಾಗಿ ಸಚೀನ್ ಚೌರ ನೇಮಕ

ಸಿಂದಗಿ: ಪಟ್ಟಣದ ನಿವಾಸಿಯಾದ ಸಚೀನ್ ಚೌರ ಇವರನ್ನು ಕರ್ನಾಟಕ ಭೀಮ್ ಸೇನೆಯ ಉತ್ತರ ಕರ್ನಾಟಕ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಶಂಕರ್ ರಾಮಲಿಂಗಯ್ಯ ನೇಮಕಾತಿ ಪತ್ರ ನೀಡಿದ್ದಾರೆ. ದಲಿತರ, ರೈತರ, ಕಾರ್ಮಿಕರ, ಮಹಿಳೆಯರ, ವಿದ್ಯಾರ್ಥಿಗಳ ಹಾಗೂ ಸಮಗ್ರ ನಾಡಿನ ಸಮಸ್ಯೆಗಳಿಗೆ ಸ್ಪಂದಿಸುತ್ತ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಕರ್ನಾಟಕ ಭೀಮ್ ಸೇನೆ ತತ್ವ ಸಿದ್ಧಾಂತಗಳಿಗೆ...

ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಎನ್.ಎಸ್.ಎಸ್. ಶಿಬಿರ ಸಹಕಾರಿ: ಡಾ. ಸಂಜೀವ ತಳವಾರ

ಮೂಡಲಗಿ: ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳಲು ಮತ್ತು ತಮ್ಮ ಬದುಕನ್ನು ಸಾರ್ಥಕ ಪಡಿಸಿಕೊಳ್ಳಲು ಎನ್‌.ಎಸ್‌.ಎಸ್‌ ವಾರ್ಷಿಕ ವಿಶೇಷ ಶಿಬಿರಗಳು ಉತ್ತಮ ಅವಕಾಶ ಒದಗಿಸಿಕೊಡುತ್ತವೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿ ಜಿಲ್ಲೆಯ ಪ್ರಭಾರಿ ಸಂಯೋಜನಾಧಿಕಾರಿ ಡಾ. ಸಂಜೀವ ತಳವಾರ ತಿಳಿಸಿದರು. ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ...

ಚಿಟಿಗಿನಕೊಪ್ಪ ದತ್ತು ಗ್ರಾಮದಲ್ಲಿ ಎನ್.ಎಸ್.ಎಸ್ ಶಿಬಿರ ‌ ‌ ‌

‌ ‌  ಬೇವೂರ : ಬೇವೂರಿನ ಪಿ ಎಸ್ ಸಜ್ಜನ ಕಲಾ ಮಹಾವಿದ್ಯಾಲಯದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರವನ್ನು ಸಮೀಪದ ಚಿಟಗಿನಕೊಪ್ಪ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದು ದಿನಾಂಕ 22-7-24 ರ ಸೋಮವಾರದಂದು ಉದ್ಘಾಟನಾ ಸಮಾರಂಭ ಜರುಗಲಿದೆ. ಈ ಉದ್ಘಾಟನಾ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಶ್ರೀ ವಶಿಷ್ಠ ಮಹಾಮುನಿಗಳು ಶ್ರದ್ಧಾನಂದ ಮಠ ಸುಕ್ಷೇತ್ರ...

ಮನ್ನಿಕೇರಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸರ್ವೋತ್ತಮ ಜಾರಕಿಹೊಳಿ

ಮನ್ನಿಕೇರಿ (ತಾ. ಗೋಕಾಕ) -  ಸಾರ್ವಜನಿಕ ಸಂಚಾರಕ್ಕೆ ಅಗತ್ಯವಿರುವ ಮನ್ನಿಕೇರಿಯಿಂದ ಬೆಟಗೇರಿ ಮತ್ತು ಮನ್ನಿಕೇರಿಯಿಂದ ಕೌಜಲಗಿವರೆಗಿನ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ ಒಟ್ಟಾರೆ ೨೫ ಕೋ. ರೂ. ಮಂಜೂರಾಗಿದ್ದು, ನಿಗದಿತ ಅವಧಿಯೊಳಗೆಯೇ ಕಾಮಗಾರಿ ಪೂರ್ಣಗೊಂಡು ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ತಿಳಿಸಿದರು. ಕೌಜಲಗಿ ಸಮೀಪದ ಮನ್ನಿಕೇರಿ ಗ್ರಾಮದ ಹತ್ತಿರ ರವಿವಾರದಂದು ಜರುಗಿದ...

ಕೋವಿಡ್ ೨೦೨೦ರಲ್ಲಿ ೧೨ ಲ. ಸಾವು ;ವರದಿ ವರದಿ ದೋಷಪೂರಿತ ; ಆರೋಗ್ಯ ಸಚಿವಾಲಯ

೨೦೧೯ ರಲ್ಲಿ ಘಟಿಸಿದ ಕೋವಿಡ್-೧೯ ರ ಸಾವಿನ ಸಂಖ್ಯೆಗಿಂತಲೂ ಸುಮಾರು ಎಂಟು ಪಟ್ಟು ಹೆಚ್ಚು ಅಂದರೆ ೧೨ ಲಕ್ಷಕ್ಕಿಂತಲೂ ಹೆಚ್ಚು ಜನ ೨೦೨೦ ರಲ್ಲಿ ಕೋವಿಡ್ ಗೆ ಬಲಿಯಾಗಿದ್ದರು ಎಂದು ಆಕ್ಸಫರ್ಡ್ ವಿಶ್ವವಿದ್ಯಾಲಯ ಸೇರಿದಂತೆ ಕೆಲವು ವಿಶ್ವವಿದ್ಯಾಲಯ ಗಳ ಸಂಶೋಧಕರು ರಾಷ್ಟ್ರೀಯ ಕುಟುಂಬ ಆರೋಗ್ಯ ಮಾಪನ (NFHS) ಸಂಸ್ಥೆಯ ಸಾವಿನ ಅಂಕಿ ಸಂಖ್ಯೆಗಳನ್ನು ಉಲ್ಲೇಖಿಸಿ...

ಅಂಗನವಾಡಿ ಕಾರ್ಯಕರ್ತೆಯರ  ಹುದ್ದೆಗೆ ಅರ್ಜಿ ಆಹ್ವಾನ

            ಮೂಡಲಗಿ: ಅರಭಾವಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಖಾಲಿ ಇರುವ 05 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 18 ಸಹಾಯಕಿಯರ ಹುದ್ದೆಗಳಿಗೆ 19 ರಿಂದ 35 ವರ್ಷದೊಳಗಿನ ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಆನ್ ಲೈನ್ ಮುಖಾಂತರ ಅರ್ಜಿ ಕರೆಯಲಾಗಿದೆ ಎಂದು ಅರಭಾವಿ...

ಮರೆಯಲಾಗದ ಮಹಾನ್ ಅವಧೂತ: ಶ್ರೀ ಸದಾಶಿವ ಬ್ರಹ್ಮೇಂದ್ರರು 

ಭಾವದ ಅನುಸಂಧಾನದೊಡನೆ ಅವರ ಕೃತಿಗಳ ಗಾಯನ ಪ್ರಸ್ತುತಪಡಿಸುವ ಪ್ರಯತ್ನವಾಗಬೇಕು   - ಸಂಗೀತಜ್ಞ  ಡಾ.ಎನ್.ರಘು ಅಭಿಮತ ಕೋಲಾರದ ಗೊಲ್ಲಾಪಿನ್ನಿ ಮನೆತನ ಪ್ರಕಟಪಡಿಸಿರುವ ಪ್ರಾಧ್ಯಾಪಕ- ಲೇಖಕ ಕೆ. ಎಸ್.ರಾಮಮೂರ್ತಿ ರವರ ಮಹಾನ್ ಅವಧೂತ : ಶ್ರೀ ಸದಾಶಿವ ಬ್ರಹ್ಮೇಂದ್ರರು ಕೃತಿಯ ಲೋಕಾರ್ಪಣೆಯನ್ನು ಬೆಂಗಳೂರು ಗಿರಿನಗರದ ಶಾರದಾಂಬ ದೇಗುಲ ಆವರಣದ ಶ್ರೀ ಶಂಕರ ಕೃಪಾ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಬೆಂಗಳೂರು ದಕ್ಷಿಣ ವಲಯ ಆಕಾಶವಾಣಿ...
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -
close
error: Content is protected !!
Join WhatsApp Group