ಸುದ್ದಿಗಳು

ರಾಜರಾಜೇಶ್ವರಿ ಬಸ್ ನಿಲ್ದಾಣದ ಅವ್ಯವಸ್ಥೆ, ಪಾದಚಾರಿ- ಮಾರ್ಗ ದಲ್ಲಿ ಹೊಂಡ! ಪಾದಚಾರಿ ಮಾರ್ಗದಲ್ಲಿ ಕಲ್ಲು ಗಳ ರಾಶಿ!

ಸಚಿವರೇ ಇತ್ತ ನೋಡಿ ಸ್ವಲ್ಪ... ಬೆಂಗಳೂರು: ನಗರದಲ್ಲಿ ಕಳೆದ ಅನೇಕ ದಿನಗಳಿಂದ ರಾಜರಾಜೇಶ್ವರಿ ನಗರದ ಕಮಾನು ಮುಂಭಾಗದಲ್ಲಿ ಪಾದಚಾರಿಗಳಿಗೆ ಮಾರ್ಗವಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.ರಾಜರಾಜೇಶ್ವರಿ ನಗರದ ಮೆಟ್ರೋ ನಿಲ್ದಾಣ ದಿಂದ ಕೂಗಳತೆ ದೂರದಲ್ಲಿ ಇರುವ ಪಾದಚಾರಿ ಮಾರ್ಗದ ಮೇಲೆ ನೋ ಪಾರ್ಕಿಂಗ್ ಎಂಬ ಒಂದು ದೊಡ್ಡ ಕಂಬ ಅನಾಥವಾಗಿ ಬಿದಿದ್ದು, ಪಾದಚಾರಿಗಳು ಇತ್ತ ಪಾದಾಚಾರಿ ಮಾರ್ಗವು ಇಲ್ಲದೆ,...

ನಾಗನೂರದಲ್ಲಿ 18 ವರ್ಷದೊಳಗಿನ ಬಾಲಕ-ಬಾಲಕಿಯರ ರಾಜ್ಯಮಟ್ಟದ ಖೋ-ಖೋ ಟೂರ್ನಿ

ಹೊನಲು ಬೆಳಕಿನ ಖೋಖೋ ಪಂದ್ಯಾವಳಿಗಳಿಗೆ 3 ಅಂಕಣ(ಮೈದಾನ) ಸಜ್ಜು. ಮಹಿಳೆ-ಪುರುಷರು ಕುಳಿತು ವೀಕ್ಷಿಸಲು ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮೂಡಲಗಿ: ತಾಲೂಕಿನ ನಾಗನೂರಿನಲ್ಲಿ ಕರ್ನಾಟಕ ರಾಜ್ಯ ಖೋ-ಖೋ ಅಸೋಸಿಯೇಷನ್ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲಾ ಖೋ ಖೋ ಅಸೋಸಿಯೇಶನ್ ಮತ್ತು ನಾಗನೂರ ಶ್ರೀ ಮಹಾಲಿಂಗೇಶ್ವರ ಸ್ಪೋರ್ಟ್ಸ್ ಕ್ಲಬ್ ಇವುಗಳ ಸಂಯುಕ್ತ ಆಶ್ರಯದಲ್ಲಿ ರಾಜ್ಯಮಟ್ಟದ 18 ವರ್ಷದೊಳಗಿನ ಬಾಲಕ/ ಬಾಲಕಿಯರ...

ಮೀಸಲಾತಿ ವಿಳಂಬ ಖಂಡಿಸಿ ಧರಣಿ ಸತ್ಯಾಗ್ರಹ

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ತಾಲೂಕಾ ಘಟಕ ಮೂಡಲಗಿ ನೇತೃತ್ವದಲ್ಲಿ ಮೇ 7 ರಂದು ಶನಿವಾರ ಮುಂಜಾನೆ 9 ಘಂಟೆಗೆ ಸಮೀಪದ ಗುರ್ಲಾಪುರ ನಿರೀಕ್ಷಣಾ ಮಂದಿರ (IB) ಹತ್ತಿರ ಸರ್ಕಾರ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ವಿಚಾರದಲ್ಲಿ ಅಸಡ್ಡೆ ಹಾಗೂ ವಿಳಂಬವನ್ನು ಖಂಡಿಸಿ ಮುಧೋಳ-ನಿಪ್ಪಾಣಿ ರಾಜ್ಯ ಹೆದ್ದಾರಿ ಬಂದ್ ಮಾಡುವ ಮೂಲಕ...

ಬ್ಯಾಡಗಿಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿ ಆಚರಣೆ

ಬ್ಯಾಡಗಿ - ಇಂದು ತಹಸೀಲ್ದಾರ್ ಕಛೇರಿಯಲ್ಲಿ ನಡೆದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ವಿರೂಪಾಕ್ಷಪ್ಪ ರು ಬಳ್ಳಾರಿ ಭಾಗಿಯಾಗಿದ್ದರು.ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿದ ಆಚಾರ್ಯತ್ರಯರಲ್ಲಿ ಶ್ರೀ ಶಂಕರಾಚಾರ್ಯರು ಮೊದಲಿಗರು. ಅದ್ವೈತ ತತ್ವವನ್ನು ಪ್ರತಿಪಾದಿಸಿ ಹಿಂದೂ ಧರ್ಮವನ್ನು ಪುನಃರುತ್ಥಾನಗೊಳಿಸಿದರು. ದೇಶದ ನಾಲ್ಕು ದಿಕ್ಕುಗಳಲ್ಲಿ ನಾಲ್ಕು ಪೀಠಗಳನ್ನು ಸ್ಥಾಪಿಸಿದರು ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ...

ಕನ್ನಡ ಸಾಹಿತ್ಯ ಪರಿಷತ್ತಿಗೆ ಮನೆಗೊಬ್ಬರು ಸದಸ್ಯರಾಗಬೇಕು – ಭೇರ್ಯ ರಾಮಕುಮಾರ

ಕನ್ನಡ ನಾಡು, ನುಡಿ, ನೆಲ,ಜಲ ಸಂರಕ್ಷಣೆಯ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ತು 1915 ರಲ್ಲಿ ರೂಪುಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ತಿನ ಮೂಲಕ ನಾಡು-ನುಡಿಯ ಅಭ್ಯುದಯ ಮೈಸೂರು ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ದಿವಾನರಾದ ಸರ್ ಎಂ.ವಿಶ್ವೇಶ್ವರಯ್ಯ ಅವರ ಕನಸಾಗಿತ್ತು.1915 ರಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಉದ್ಘಾಟಿಸಿದ ಕರ್ನಾಟಕ ಸಾಹಿತ್ಯ ಪರಿಷತ್ತು...

ಬೆಳಗಾವಿ ತಾಲ್ಲೂಕಿನ ಶಿಕ್ಷಕರಿಗೆ ಕಲಿಕಾ ಚೇತರಿಕೆ ತರಬೇತಿ

ಬೆಳಗಾವಿ: ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರದ ವತಿಯಿಂದ 6 ರಿಂದ 7 ತರಗತಿ ಬೋಧಿಸುವ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರಿಗೆ ಹಾಗೂ ಶಿಕ್ಷಕರಿಗೆ ಮುತಗಾ ಗ್ರಾಮದ ನ್ಯೂ ಇಂಗ್ಲಿಷ್ ಹೈಸ್ಕೂಲಿನಲ್ಲಿ *ಕಲಿಕಾ ಚೇತರಿಕೆ* ತರಬೇತಿಯ ಎರಡನೇ ಹಂತದ ಎರಡು ದಿನಗಳ ತರಬೇತಿಯು ಆರಂಭವಾಯಿತು.ತರಬೇತಿಯನ್ನು ಕ್ಷೇತ್ರ ಸಂಪನ್ಮೂಲಕೇಂದ್ರದ ಸಮನ್ವಯಾಧಿಕಾರಿಗಳಾದ ಎಮ್...

ರಾಜ್ಯದ ನೆಲ ಜಲ ವಿಚಾರಗಳಲ್ಲಿ ರಾಜ್ಯದ ಪರ ಗಟ್ಟಿ ನಿಲುವು ತಳೆದಿದ್ದ ಅನಂತಕುಮಾರ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು - ಕೇಂದ್ರದ ಮಾಜಿ ಸಚಿವರಾಗಿದ್ದ ದಿವಂಗತ ಅನಂತ್ ಕುಮಾರ್ ಅವರು ರಾಜ್ಯದ ನೆಲ ಜಲ ವಿಷಯಗಳಲ್ಲಿ ರಾಜ್ಯ ಹಾಗೂ ಕನ್ನಡ ಜನರ ಪರ ಗಟ್ಟಿ ನಿಲುವು ಹೊಂದಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಅವರು ಇಂದು ಬೆಂಗಳೂರಿನ ಜಯನಗರ ಬಡಾವಣೆಯ ಅನಂತ್ ಕುಮಾರ್ ಅವರ ಕಚೇರಿಯಲ್ಲಿ ಅನಂತ ಪ್ರೇರಣಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.ಬೆಂಗಳೂರಿನ...

ಸವದತ್ತಿ ಬಿಇಓ ಕರೀಕಟ್ಟಿ ಸನ್ಮಾನ

ಸವದತ್ತಿ - ಸವದತ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಸ್. ಸಿ. ಕರೀಕಟ್ಟಿ ಯವರನ್ನು ತಾಲೂಕಿನ ಶಿಕ್ಷಕರ ಸಂಘದ ವತಿಯಿದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಎಂ. ಎಸ್. ಹೊಂಗಲ, ದೈಹಿಕ ಶಿಕ್ಷಕರಾದ ಎಸ್. ಜಿ. ತುಡುವೇಕರ, ಮುಖ್ಯೋಪಾಧ್ಯಾಯ ರಾದ ಎಂ. ಜಿ. ಪರಸಪ್ಪನವರ, ಎಂ. ಎಂ. ಅರ್ಕಾಟೆ, ಶಿಕ್ಷಣ ಸಂಯೋಜಕರಾದ ಜಿ. ಎಂ. ಕರಾಳೆ, ದೈಹಿಕ ಶಿಕ್ಷಣಾಧಿಕಾರಿಗಳಾದ...

ಮುಸಗುಪ್ಪಿ – ಮೂಡಲಗಿ ಕಳಪೆ ರಸ್ತೆ; ಜಿಲ್ಲಾಧಿಕಾರಿಗೆ ದೂರು

ಮೂಡಲಗಿ - ನಿರ್ಮಾಣವಾದ ಎರಡು ತಿಂಗಳಲ್ಲಿಯೇ ಡಾಂಬರ್ ಕಿತ್ತು ಹೋಗುತ್ತಿರುವ ತಾಲೂಕಿನ ಮುಸಗುಪ್ಪಿ - ಮೂಡಲಗಿ ರಸ್ತೆಯ ಕಾಮಗಾರಿ ಅತ್ಯಂತ ಕಳಪೆಯಾಗಿದ್ದು ಈ ರಸ್ತೆಯ ಕಾಮಗಾರಿ ಬಿಲ್ಲ ತಡೆಹಿಡಿದು ಗುತ್ತಿಗೆದಾರನ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ.ಗುಜನಟ್ಟಿಯ ಸಾಮಾಜಿಕ ಕಾರ್ಯಕರ್ತ ಗುರುನಾಥ ಗಂಗಣ್ಣವರ ಅವರು ಜಿಲ್ಲಾಧಿಕಾರಿಗಳಿಗೆ ಪತ್ರವೊಂದನ್ನು ಬರೆದಿದ್ದು ಮೂಡಲಗಿ ತಾಲೂಕಿನ ಮುಸಗುಪ್ಪಿ...

ಜಿಲ್ಲಾಸ್ಪತ್ರೆಯಲ್ಲಿ ಮಗು ಸಾವು ; ವೈದ್ಯರ ನಿರ್ಲಕ್ಷ್ಯ ಆರೋಪ

ಬೀದರ ಜಿಲ್ಲಾಸ್ಪತ್ರೆಯಲ್ಲಿ ೭ ತಿಂಗಳ ಮಗುವಿನ ಸಾವು ಸಂಭವಿಸಿದ್ದು ಸಾವಿಗೆ ಯಾರು ಕಾರಣ ಎಂಬ ಪ್ರಶ್ನೆ ಎದ್ದಿದೆ. ಜಿಲ್ಲಾ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯವೇ ಮಗುವಿನ ಸಾವಿಗೆ ಕಾರಣ ಎಂದು ಕುಟುಂಬಸ್ಥರು ದೂರಿದ್ದಾರೆ.ಹಾಗೆ ನೋಡಿದರೆ ಬೀದರ್ ಜಿಲ್ಲಾ ಆಸ್ಪತ್ರೆಯಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಇಂಥ ಘಟನೆಗಳು ನಡೆಯುತ್ತಲೇ ಇರುತ್ತವೆ ಎಂದು ಹೇಳಬಹುದು.ಚಾಂದಪಾಶಾ ಎಮ್.ಮಿರ್ಜಾ ಪೂರ ಗ್ರಾಮದ ನಿವಾಸಿ...
- Advertisement -

Latest News

ಇದು ಇಂದಿನ ಹಾಸ್ಟೆಲ್ ಹುಡುಗ ಹುಡುಗಿಯರಿಗೆ ನಾವೆಲ್ಲ ಹೇಳಬೇಕಾದ ಖಾಸ್ ಬಾತ್

ಸರ್... ಓ ಸರ್...ಕಾಂಬಳೆ ಸರ್  ... ಸರ್ ನಮಸ್ಕಾರ್ರಿ ಆರಾಮ ಅದೀರಿ?? ನಾ ಯಾರ್ ಹೇಳ್ರಿ ಅನ್ನುತ್ತಿದ್ದಂತೆಯೇ ನಿವೃತ್ತಿ ಹೊಂದಿ ಐದಾರು ವರ್ಷ ಆಗಿದ್ದ ಬಿಸಿಎಮ್...
- Advertisement -
close
error: Content is protected !!
Join WhatsApp Group