ಸುದ್ದಿಗಳು
ಸೈಡ್ ನೀಡಲಿಲ್ಲ ಎಂಬ ಕಾರಣಕ್ಕೆ ಬಸ್ ಚಾಲಕನನ್ನು ಥಳಿಸಿದ ಬೈಕ್ ಸವಾರ
ಬೀದರ - ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬೀರಿ (ಕೆ) ಗ್ರಾಮದ ಬಳಿ ನಡೆದಿದೆಭಾಲ್ಕಿ ಬಸ್ ಡಿಪೋಗೆ ಸೇರಿದ ಬಸ್ ಚಾಲಕ ಚಂದ್ರಶೇಖರ ಸ್ವಾಮಿ ಎಂಬುವವರ ಮೇಲೆ...
ಸುದ್ದಿಗಳು
ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ
ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ ಮುಂದಾಗಲಿ ಎಂದು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಚಾರ್ಯೆ ಡಾ.ಸುನಂದಾ ಶಿರೂರ ಹೇಳಿದರು.ನಗರದ ಕೆಇಬಿ ಸಭಾಭವನದಲ್ಲಿ ಶನಿವಾರ ಸಂಜೆ ನಡೆದ ಸಮಾರಂಭದಲ್ಲಿ ‘ಕೊಕ್ಕನವರ ಸಾಹಿತ್ಯ ಮತ್ತು...
ಸುದ್ದಿಗಳು
ಸಿಂದಗಿ ನಗರ ಸೌಂದರ್ಯೀಕರಣಕ್ಕೆ ಹೆಚ್ಚಿನ ಅನುದಾನ – ಶಾಸಕ ಮನಗೂಳಿ
ಸಿಂದಗಿ; ನಗರವನ್ನು ಸೌಂದರೀಕರಣವನ್ನಾಗಿ ಮಾಡಬೇಕು ಎನ್ನುವ ನಿಟ್ಟಿನಲ್ಲಿ ಇಲ್ಲಿನ ಎಲ್ಲ ರಸ್ತೆಗಳಿಗೆ ವಿದ್ಯುತ್ ಅಳವಡಿಕೆ ಮಾಡಬೇಕು. ಪಟ್ಟಣದ ಸ್ವಾಮಿ ವಿವೇಕಾನಂದ ವೃತ್ತದಿಂದ ಕನಕದಾಸ ವೃತ್ತದವರೆಗೆ ನಿರ್ಮಾಣವಾದ ರೂ ೨ ಕೋಟಿ ವೆಚ್ಚದಲ್ಲಿ ದ್ವೀಪಥ ಡಾಂಬರಿಕರಣ ರಸ್ತೆ ಹಾಗೂ ನೂತನ ವಿದ್ಯುತ್ ಸಂಪರ್ಕವನ್ನು ಹೆಚ್ಚಿನ ಆದ್ಯತೆ ನೀಡಲು ಸರಕಾರದಿಂದ ಹೆಚ್ಚಿನ ಅನುದಾನ ತರಲಾಗುತ್ತಿದೆ ಎಂದು ಶಾಸಕ...
ಸುದ್ದಿಗಳು
ಕಾಯಕ ತತ್ತ್ವ, ಭಕ್ತಿ, ದಾಸೋಹ ಸಾರಿದವರು ಶರಣ ಮಡಿವಾಳ ಮಾಚಿದೇವರು
ಸಿಂದಗಿ: ಶರಣರು, ಸಂತರು ತಮ್ಮ ಜೀವಿತಾವಧಿಯಲ್ಲಿ ಸಮಾಜಕ್ಕೆ ನೀಡಿದ ಕಾಯಕ ತತ್ತ್ವ, ಭಕ್ತಿ, ದಾಸೋಹ ಸಾರಿದವರು ಶರಣ ಮಡಿವಾಳ ಮಾಚಿದೇವರ ಕೊಡುಗೆಗಳನ್ನು ನಾವೆಲ್ಲರೂ ಸ್ಮರಿಸಿಕೊಳ್ಳಬೇಕಿದೆ ಎಂದು ಮಡಿವಾಳ ಸಮಾಜದ ಮುಖಂಡ ಶಿಕ್ಷಕ ಮಕ್ಕಳ ಸಾಹಿತಿ ಬಸವರಾಜ ರಾ ಅಗಸರ ಹೇಳಿದರು.ನಗರದ ಬಸವ ಮಂಟಪದಲ್ಲಿ ಸೋಮವಾರದಂದು ರಾಷ್ಟ್ರೀಯ ಬಸವದಳ ಹಮ್ಮಿಕೊಂಡ ಶರಣ ಮಡಿವಾಳ ಮಾಚಿದೇವರ ಜಯಂತಿಯಲ್ಲಿ...
ಸುದ್ದಿಗಳು
ಮಧ್ಯಾಹ್ನದ ಬಿಸಿಯೂಟ ಸೇವಿಸಿ ೫೦ ಕ್ಕೂ ಅಧಿಕ ಮಕ್ಕಳು ಅಸ್ವಸ್ಥ
ಬೀದರ - ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದಂತೆ ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ೫೦ ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥಗೊಂಡ ಘಟನೆ ಔರಾದ್ ತಾಲೂಕಿನ ಜಮಲಪೂರ್ ಗ್ರಾಮದ ಶಾಲೆಯಲ್ಲಿ ನಡೆದಿದೆ.ಅಸ್ವಸ್ಥಗೊಂಡ ಮಕ್ಕಳನ್ನು ಔರಾದ್ ತಾಲೂಕಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಕ್ಕಿಯಲ್ಲಿ ಹುಳು ಇದ್ದ ಪರಿಣಾಮ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿದ್ದು
ಮಧ್ಯಾಹ್ನದ ಬಿಸಿಯೂಟದ ಅಡುಗೆ ಪದಾರ್ಥಗಳನ್ನು ಸ್ವಚ್ಚಗೊಳಿಸದೇ ಹಾಕಿದ್ದಕ್ಕೆ...
ಸುದ್ದಿಗಳು
ಎಮ್ಎಸ್ಎಮ್ಈ ವಲಯಕ್ಕೆ 4600 ಕೋಟಿ ಸಾಲ ವಿತರಣೆ – ಸಚಿವೆ ಶೋಭಾ ಕರಂದ್ಲಾಚೆ ಮಾಹಿತಿ
ಮೂಡಲಗಿ: ಕರ್ನಾಟಕ ರಾಜ್ಯ ಮಟ್ಟದ ಬ್ಯಾಂಕರ್ಗಳ ಸಮಿತಿ (ಎಸ್ಎಲ್ಬಿಸಿ) ಪ್ರಕಾರ, 2024-25ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (ಎಂಎಸ್ಎಂಇ) ವಲಯಕ್ಕೆ 4609.04 ಕೋಟಿ ರೂ. ಸಾಲವನ್ನು ವಿತರಿಸಲಾಗಿದೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ...
ಸುದ್ದಿಗಳು
ಪರಿಸರ ಸಂರಕ್ಷಣೆ ಮಾಡಿ, ಮಾನವಕುಲ ರಕ್ಷಿಸಿ ; ಸಾಹಿತಿ ಭೇರ್ಯ ರಾಮಕುಮಾರ
ಮೈಸೂರು - ಪರಿಸರ ಸಂರಕ್ಷಣೆ ಮಾಡದಿದ್ದರೆ ಮಾನವನ ವಿನಾಶ ಖಚಿತ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಭೇರ್ಯ ರಾಮಕುಮಾರ್ ಅತಂಕ ವ್ಯಕ್ತ ಪಡಿಸಿದರು.ಮೈಸೂರು ಜಿಲ್ಲೆಯ ಕೆ. ಆರ್. ನಗರದ ಆಂಜನೇಯ ಬ್ಲಾಕ್ ಸರ್ಕಾರಿ ಪ್ರೌಢಶಾಲೆಯ ಸಾಲುಮರದ ತಿಮ್ಮಕ್ಕ ಇಕೋ ಕ್ಲಬ್ ಏರ್ಪಡಿಸಿದ್ದ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ...
ಸುದ್ದಿಗಳು
ಸನಾತನ ಧರ್ಮ ಎಂದಿಗೂ ನಶಿಸುವುದಿಲ್ಲ – ಅಭಿನವ ಮಂಜುನಾಥ ಸ್ವಾಮೀಜಿ
ಮೂಡಲಗಿ: ‘ಭಾರತದ ಸನಾತನ ಹಿಂದೂ ಧರ್ಮವು ಶಾಶ್ವತವಾಗಿರುವಂತದ್ದು ಅದು ಎಂದಿಗೂ ನಶಿಸಿ ಹೋಗುವಂತದಲ್ಲ’ ಎಂದು ಹುಕ್ಕೇರಿ ಕ್ಯಾರಗುಡ್ಡ ಮಠದ ಅಭಿನವ ಮಂಜುನಾಥ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಬಲಭೀಮ ರಂಗಮಂಟಪದಲ್ಲಿ ಆಯೋಜಿಸಿದ್ದ ಹಿಂದೂ ಬೃಹತ್ ಸಮಾವೇಶದ ಸಾನ್ನಿಧ್ಯವಹಿಸಿ ಮಾತನಾಡಿದ ಅವರು ದೇಶದ ಜನರ ಮನಸ್ಸು ಒಡೆಯದೇ ಮಾನವರೆಲ್ಲರೂ ಒಂದೇ ಎನ್ನುವ ಸಂದೇಶವನ್ನು ಹಿಂದೂ ಧರ್ಮ ನೀಡುತ್ತದೆ....
ಸುದ್ದಿಗಳು
ಅಬ್ಯಾಕಸ್ ಸುಪರ್ ಚಾಂಪಿಯನ್ ಆಗಿ ಹೊರಹೊಮ್ಮಿದ ಅಮರೇಶ ರೆ.ರಾಜಮನಿ
ಹುನಗುಂದ : ತಾಲೂಕಿನ ಹಿರೇಮಾಗಿಯ ವಿದ್ಯಾರ್ಥಿ ಅಮರೇಶ ರೇವಣೆಪ್ಪ ರಾಜಮನಿ ರಾಷ್ಟ್ರೀಯ ಅಬ್ಯಾಕಸ್ ಸ್ಪರ್ಧೆಯಲ್ಲಿ ಸುಪರ್ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾನೆಅಮರೇಶ ರೆ.ರಾಜಮನಿಯವರು ಗುಲಬುರ್ಗಾ ಕೇಂದ್ರೀಯ ವಿದ್ಯಾಲಯದ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಓದುತ್ತಿದ್ದಾನೆ. ಗ್ಯಾಲಾಕ್ಸಿ ಇಂಟರ್ ನ್ಯಾಷನಲ್ ಅವರು ಜನವರಿ 31 ರಂದು ಗೋವಾದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಅಬ್ಯಾಕಸ್ ಚಾಂಪಿಯನ್ ಸ್ಪರ್ಧೆಯಲ್ಲಿ ಕೇವಲ 7...
ಸುದ್ದಿಗಳು
ಬೆಳಗಾವಿಯಲ್ಲಿ ಕನಾ೯ಟಕ ರಾಜ್ಯ ಬರಹಗಾರರ ಸಂಘದಿಂದ ರಾಜ್ಯ ಮಟ್ಟದ ನುಡಿ ವೈಭವ ಸಮಾರಂಭ
ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಜಿಲ್ಲಾ ಘಟಕ ಬೆಳಗಾವಿ ಇವರ ವತಿಯಿಂದ ಬೆಳಗಾವಿ ನಗರದ ಮಹಾಂತೇಶ ನಗರ, ಮಹಾಂತ ಭವನದಲ್ಲಿ ರಾಜ್ಯ ಮಟ್ಟದ ಕನ್ನಡ ನುಡಿ ವೈಭವ ಸಮಾರಂಭ ನಡೆಯಿತು ರಾಜ್ಯ ಉಪ್ಪಾರ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಕಾರ್ಯಕ್ರಮ ಉದ್ಘಾಟಸಿದರು.ಹಿರಿಯ ಸಾಹಿತಿಗಳು ಶ್ರೀಮತಿ ಹೇಮಾವತಿ ಸೊನೊಳ್ಳಿ ಸರ್ವಾಧ್ಯಕ್ಷತೆ ವಹಿಸಿದ್ದರು. ಮುಖ್ಯ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



