ಸುದ್ದಿಗಳು

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಡಾ. ನಿರ್ಮಲಾ ಯಲಿಗಾರ

ಬೆಂಗಳೂರು - ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಸ್ಥಾನಕ್ಕೆ ದಿನಾಂಕ ೧೪/೧೨/೨೦೨೫ರ ಭಾನುವಾರದಂದು ಅಶೋಕ ಶಿಶುವಿಹಾರ, ನಂ.೧೦೦, ೧ ನೇ ಅಡ್ಡರಸ್ತೆ, ಸೆಕ್ಟರ್ -೨, ಶಂಕರಪುರ, ಬೆಂಗಳೂರು. ಇಲ್ಲಿ ಮತದಾನ ನಡೆಯಲಿದ್ದು ತಾವೆಲ್ಲ ಸಕ್ರಿಯವಾಗಿ ಭಾಗವಹಿಸಿ ಮತ ಚಲಾಯಿಸುವಂತೆ ರಾಜ್ಯದ ಲೇಖಕಿಯರಲ್ಲಿ ಸ್ಪರ್ಧಿ ಡಾ. ನಿರ್ಮಲಾ ಸಿ ಯಲಿಗಾರ ವಿನಂತಿಸಿಕೊಂಡಿದ್ದಾರೆ.ಕರ್ನಾಟಕದ ವಿವಿಧ ಜಿಲ್ಲೆಯ ಸದಸ್ಯ...

ರೈತರು ಸಾವಯವ ಕೃಷಿ ಮಾಡಿ ಭೂಮಿಯ ಫಲವತ್ತತೆ ಕಾಯಬೇಕು – ಸಹದೇವ ಯರಗೊಪ್ಪ

ಮೂಡಲಗಿ: ’ರೈತರು ಸಾವಯವ ಮತ್ತು ನೈಸರ್ಗಿಕ ಕೃಷಿ ಮಾಡುವ ಮೂಲಕ ಭೂಮಿಯ ಫಲವತ್ತತೆಯನ್ನು ವೃದ್ಧಿಸುವ ಜೊತೆಗೆ ಸಮಾಜದ ಆರೋಗ್ಯವನ್ನು ಕಾಯುವುದು ಅವಶ್ಯವಿದೆ’ ಎಂದು ಚಿಕ್ಕೋಡಿ ಉಪ ಕೃಷಿ ನಿರ್ದೇಶಕ ಸಹದೇವ ಯರಗೊಪ್ಪ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಪ್ರಗತಿಪರ ರೈತ ಬಾಳಪ್ಪ ಬಿ. ಬೆಳಕೂಡ ಅವರ ತೋಟದಲ್ಲಿ ಬೆಂಗಳೂರಿನ ಕರ್ನಾಟಕ ಪ್ರದೇಶ ಕೃಷಿಕ ಸಮಾಜದವರ ಸಹಯೋಗದಲ್ಲಿ ಸೋಮವಾರ ಏರ್ಪಡಿಸಿದ್ದ ಬೆಳಗಾವಿ...

ಮೋದಿಯವರ ನಾಯಕತ್ವದಿಂದ ಭಾರತ ಬಲಾಢ್ಯವಾಗುತ್ತಿದೆ – ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ನಾಯಕತ್ವದಿಂದ ಭಾರತವು ಜಾಗತಿಕ ಮಟ್ಟದಲ್ಲಿ ಬಲಾಢ್ಯವಾಗುತ್ತಿದೆ. ಭಾರತಕ್ಕೆ ಮೋದಿಯವರು ಅವಶ್ಯವಾಗಿದ್ದು, ಅವರ ಸೇವೆಯು ನಮ್ಮ ದೇಶಕ್ಕೆ ಇನ್ನೂ ಬೇಕಿದೆ ಎಂದು ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದರು.ಇಲ್ಲಿಯ ಎನ್ಎಸ್ಎಫ್ ಕಛೇರಿಯಲ್ಲಿ ಸೋಮವಾರ ಸಂಜೆ ಅರಭಾವಿ ಮಂಡಲ ಏರ್ಪಡಿಸಿದ್ದ ಬಿಎಲ್ಎ- 2 ಕಾರ್ಯಾಗಾರ ಮತ್ತು ವಿಶೇಷ...

ಡಯಟ್ ಮಣ್ಣೂರಲ್ಲಿ ಮರುಸಿಂಚನ ತರಬೇತಿ ಆರಂಭ

ಮಣ್ಣೂರ: ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್ ಮಣ್ಣೂರಲ್ಲಿ ದಿ.17 ರಂದು ಐದು ದಿನಗಳ ತರಬೇತಿಯಲ್ಲಿ ಮೊದಲೆರಡು ದಿನ ಮರುಸಿಂಚನ ತರಬೇತಿ ಶಿಬಿರ ಆರಂಭಗೊಂಡಿತು.6 ರಿಂದ 10ನೇ ತರಗತಿಯ ಕಲಿಕಾ ಕೊರತೆಯನ್ನು ನಿವಾರಿಸಲು ಸರ್ಕಾರದ ವತಿಯಿಂದ ರೂಪಿಸಲಾದ ಈ ಬಹುನಿರೀಕ್ಷಿತ ತರಬೇತಿ ಕುರಿತು ಡಯಟ್ ಪ್ರಾಂಶುಪಾಲರಾದ ಬಸವರಾಜ ನಾಲವಾತವಾಡ ಅವರು, “ಶಿಬಿರಾರ್ಥಿಗಳು ಇಲ್ಲಿ...

ನಿಂಗನಗೌಡ ಮಂಟೂರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಮುಧೋಳ - ಜನಸೇವೆ ಅದು ಜನಾರ್ದನನ ಸೇವೆ ಎಂದು ಕಾಂಗ್ರೆಸ್ ಪಕ್ಷದ ಕ್ರಿಯಾಶೀಲ ಕಾರ್ಯಕರ್ತನಾಗಿ ಕೆಲಸವನ್ನು ಮಾಡಿದ ಮುಗಳಖೋಡದ ಯುವ ಧುರೀಣ ನಿಂಗನಗೌಡ ಮಂಟೂರ ಅವರನ್ನು ಒ.ಬಿ.ಸಿ.ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದ್ದಾರೆ.ಆದೇಶ ಪತ್ರವನ್ನು ನೀಡಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ, ಜಿಲ್ಲೆಯ ಹಿಂದುಳಿದ ವರ್ಗದ, ಬಡವರ, ದೀನದಲಿತರ, ನಾಡಿಮಿಡಿತವನ್ನು ಅರಿತು...

ಬೈಲಹೊಂಗಲದಲ್ಲಿ ನ. 23 ರಂದು ಬಸವ ದಿನಚರಿ ಲೋಕಾರ್ಪಣೆ ಹಾಗೂ ರಾಜ್ಯಮಟ್ಟದ ಕವಿಗೋಷ್ಠಿ

ಕರ್ನಾಟಕ ರಾಜ್ಯೋತ್ಸವ ಸಂಭ್ರಮಬೈಲಹೊಂಗಲ: ಕೇಂದ್ರ ಬಸವ ಸಮಿತಿ, ಬೆಂಗಳೂರು ಇವರ ವತಿಯಿಂದ ರವಿವಾರ ನ. 23 ರಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯಲ್ಲಿರುವ ಗಣಾಚಾರಿ ಮಹಾವಿದ್ಯಾಲಯದಲ್ಲಿ ಕರ್ನಾಟಕ ರಾಜ್ಯೋತ್ಸವದ ನಿಮಿತ್ತವಾಗಿ ಬಸವ ದಿನಚರಿ ಲೋಕಾರ್ಪಣೆ ಹಾಗೂ ರಾಜ್ಯಮಟ್ಟದ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ.ನೇಗಿಲಯೋಗಿ ರೈತ ಪರಿಶ್ರಮ ಸೇವಾ ಸಂಘದ ರಾಜ್ಯಾಧ್ಯಕ್ಷರಾದ ಶಂಕರ ಸೋಮಪ್ಪ...

ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ವಿಜ್ಞಾನ ವಸ್ತುಪ್ರದರ್ಶನ

ಮೈಸೂರು -ನಗರದ ಬೋಗಾದಿ ಮುಖ್ಯ ರಸ್ತೆಯಲ್ಲಿರುವ ಗಂಗೋತ್ರಿ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ವಿಜ್ಞಾನ ವಸ್ತುಪ್ರದರ್ಶನವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ವಿಜ್ಞಾನಿ ಡಾ.ದಯಾನಂದ ಅವರು ಮಾತನಾಡಿ, ಮಕ್ಕಳಿಗೆ ವೈಜ್ಞಾನಿಕ ಮನೋಭಾವನೆ ಮತ್ತು ಪರಿಕಲ್ಪನೆಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಬಗ್ಗೆ ಸವಿವರವಾಗಿ ತಿಳಿಸಿ, ಮಕ್ಕಳ ದಿನಾಚರಣೆಯ ವಿಶೇಷತೆಯನ್ನು ವಿವರಿಸಿ, ಮಕ್ಕಳಿಗೆ ಶುಭ...

ಮೈಸೂರಿನ ಅರ್‌ಕ್ಯಾಂಗಲ್ ಸುಟಾಂಗ್ ರಾಜ್ಯಮಟ್ಟಕ್ಕೆ ಆಯ್ಕೆ

ಮೈಸೂರಿನ ಕೃಷ್ಣಮೂರ್ತಿಪುರಂನಲ್ಲಿರುವ ಶಾರದಾವಿಲಾಸ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ೭ನೇ ತರಗತಿ ವಿದ್ಯಾರ್ಥಿಯಾದ ಮೇಘಾಲಯ ಮೂಲದ ಅರ್‌ಕ್ಯಾಂಗಲ್ ಸುಟಾಂಗ್ ರವರು ಜಿಲ್ಲಾ ಹಾಗೂ ವಲಯ ಮಟ್ಟದಲ್ಲಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸುವುದರ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ನವೆಂಬರ್ ೧೪, ೨೦೨೫ ರಂದು ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ...

ಉಮೇಶ ಬೆಳಕೂಡ ಇವರಿಗೆ ಡಾ. ಶಶಿಕಾಂತ ಪಟ್ಟಣ ಅಭಿನಂದನೆ

ಮೂಡಲಗಿ - ಕರ್ನಾಟಕ ಪತ್ರಕರ್ತರ ಸಂಘದ ಮೂಡಲಗಿ ತಾಲೂಕಾ ಅಧ್ಯಕ್ಷರಾಗಿ ಆಯ್ಕೆಯಾದ ಉಮೇಶ ಬೆಳಕೂಡ ಇವರಿಗೆ ಪುಣೆಯ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರ ಪುಣೆ ಇದರ ವತಿಯಿಂದ ಭಕ್ತಿ ಪೂರ್ವಕ ಅಭಿನಂದನೆಗಳು ಎಂದು ಅಧ್ಯಕ್ಷರಾದ ಡಾ. ಶಶಿಕಾಂತ ಪಟ್ಟಣ ರಾಮದುರ್ಗ ಅವರು ಹೇಳಿದ್ದಾರೆಮಾಧ್ಯಮ ಕ್ಷೇತ್ರದಲ್ಲಿ ಹಿರಿಯರಾಗಿರುವ  ಸ್ನೇಹ ಜೀವಿ ಉಮೇಶ ಬೆಳಕೂಡ ಇವರು...

ಕಾರ್ಮಿಕರ ಜೊತೆಗಿದ್ದು ಅವರ ಹಿತರಕ್ಷಣೆ ಮಾಡುವೆ – ರವಿ ಕುರುಬರ

ಹಳ್ಳೂರ -  ಕಾರ್ಮಿಕರ ಜೊತೆಗಿದ್ದು ಹಿತ ರಕ್ಷಣೆ ಕಾಪಾಡಿಕೊಂಡು ಕಾರ್ಮಿಕ ಹಾಗೂ ಕಾರ್ಖಾನೆ ಶ್ರೇಯೋಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಕಾರ್ಯ ಮಾಡಿ ತೋರಿಸುತ್ತೇವೆಂದು ಮಜದೂರ ಯೂನಿಯನ್ ಅಧ್ಯಕ್ಷ ರವಿ ಕುರುಬರ ಹೇಳಿದರು.ಅವರು ಸಮೀರವಾಡಿ ಗೋಧಾವರಿ ಬೈಯೋರಿಪೈನರೀಜ್ ಲಿಮಿಟೆಡ್ ಸಕ್ಕರೆ ಕಾರ್ಖಾನೆಯ ಹೊರ ವಲಯದಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ ನಿಮ್ಮೆಲ್ಲರ ಸಹಕಾರದಿಂದ ನಮ್ಮ ಪೇನಲ್ ದವರು...
- Advertisement -spot_img

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...
- Advertisement -spot_img
error: Content is protected !!
Join WhatsApp Group