ಸುದ್ದಿಗಳು
ರೈತರ ಸಮಸ್ಯೆ ಪರಿಹಾರಕ್ಕೆ ಮೂಡಲಗಿ ಭಾರತೀಯ ಕಿಸಾನ್ ಸಂಘದಿಂದ ಮನವಿ
ಮೂಡಲಗಿ : ತಾಲೂಕಿನ ರೈತರ ವಿವಿಧ ಸಮಸ್ಯೆಗಳ ಮತ್ತು ಅವುಗಳ ಪರಿಹಾರ ಕುರಿತು ಭಾರತೀಯ ಕಿಸಾನ್ ಸಂಘದ ಉತ್ತರ ಪ್ರಾಂತ ಚಿಕ್ಕೋಡಿ ಭಾಗ ಮೂಡಲಗಿ ತಾಲೂಕಾ ಘಟಕದ ವತಿಯಿಂದ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ರೈತರು ಕಬ್ಬನ್ನು ಕಾರ್ಖಾನೆಗಳಿಗೆ ಸಾಗಿಸಿ ವರ್ಷಾನುಗಟ್ಟಲೆ ಹಣಕ್ಕಾಗಿ ಕಾಯುತ್ತಾ ಕುಳಿತುಕೊಳ್ಳಬೇಕಾಗಿದೆ ಆದ್ದರಿಂದ ರೈತರು ಕಬ್ಬು ಕಳಿಸಿದ 15 ದಿನಗಳ...
ಸುದ್ದಿಗಳು
ಹಾಸನ ರಂಗ ಕಲಾವಿದರಿಗೆ ಕದಂಬ ರಂಗ ರತ್ನ ಪ್ರಶಸ್ತಿ ಪುರಸ್ಕಾರ
ಕದಂಬ ಸೈನ್ಯ ಕನ್ನಡ ಸoಘಟನೆ ಭುವನಗಿರಿ ಶ್ರೀ ಭುವನೇಶ್ವರಿ ದೇವಸ್ಥಾನ ಆಡಳಿತ ಮಂಡಳಿ ಸಹಕಾರದೊಂದಿಗೆ ಭುವನಗಿರಿಯ ಶ್ರೀ ಭುವನೇಶ್ವರಿದೇವಿ ದೇವಸ್ಥಾನ ಸಭಾಂಗಣದಲ್ಲಿ ಏರ್ಪಡಿಸಿದ್ಧ ಕನ್ನಡ ರಾಜ್ಯೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಸನದ ರಂಗಭೂಮಿ ಕಲಾವಿದರಾದ ಪ್ರೊ. ಎ.ಹೆಚ್. ಗಣೀಶ, ಅಂಕಪುರ, ರವಿಕುಮಾರ ಬೇಕರಿ ರಾಜೇಗೌಡರು, ಅರಕಲಗೂಡು, ವೆಂಕಟೇಗೌಡ ಪಟ್ನ, ಆಲೂರು ಮತ್ತು ಸಿದ್ಧಾಪುರ...
ಸುದ್ದಿಗಳು
ಜಗನ್ಮಾತೆ ಅಕ್ಕ ಮಹಾದೇವಿ ಚಲನ ಚಿತ್ರಕ್ಕೆ ಬಹಿಷ್ಕಾರ .ಡಾ.ಪಟ್ಟಣ ಕರೆ
ಬೀದರಿನ ವಿಷ್ಣುಕಾಂತ ಅವರ ನಿರ್ದೇಶನ, ನಿರ್ಮಾಣದಡಿ ಚಿತ್ರೀಕರಣ ಮಾಡಲಾದ ಜಗನ್ಮಾತೆ ಅಕ್ಕ ಮಹಾದೇವಿ ಚಲನ ಚಿತ್ರಕ್ಕೆ ಬಹಿಷ್ಕಾರ ಹಾಕಲು ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರ ಪುಣೆ ಇದರ ಅಧ್ಯಕ್ಷರು ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ ಇವರು ಕರೆ ಕೊಟ್ಟಿದ್ದಾರೆ.ಪ್ರಕಟಣೆಯೊಂದರಲ್ಲಿ ಅವರು, ಚಲನ ಚಿತ್ರದ ಬಗ್ಗೆ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಪಟ್ಟಣ ಅವರ ಅಭಿಪ್ರಾಯ...
ಸುದ್ದಿಗಳು
ಶಿಕ್ಷಕರು ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು – ಮಧು ಬಂಗಾರಪ್ಪ
ಸಿಂದಗಿ; ತಂದೆ-ತಾಯಿಯಂತೆ ಸಮಾನತೆ ಕಾಣತಕ್ಕ ವ್ಯಕ್ತಿ ಎಂದರೆ ದೇಶದ ವಿದ್ಯೆ ನೀಡುವ ಕಾಣ್ಕೆ ಶಿಕ್ಷಕರಿಗೆ ಮಾತ್ರ ಇದೆ ಮಕ್ಕಳು ಫೇಲಾದರೆ ಶಿಕ್ಷಕರೆ ಫೇಲಾದಂತೆ ಕಾರಣ ಶಿಕ್ಷಕರು ಗುಣಾತ್ಮಕ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರೆಪ್ಪ ಮನವಿ ಮಾಡಿದರು.ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ...
ಸುದ್ದಿಗಳು
ತೊಗರಿಗೆ ಪ್ರತಿ ಕ್ವಿಂಟಲ್ ಗೆ ೮ ಸಾವಿರ ನಿಗದಿ : ೯೦ ದಿನ ಖರೀದಿ ಕಾರ್ಯ – ಕಾಶಪ್ಪನವರ
ತೊಗರಿ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಉದ್ಘಾಟಿಸಿದ : ಶಾಸಕ ಕಾಶಪ್ಪನವರಹುನಗುಂದ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಟಿಎಪಿಸಿಎಂಎಸ್ ಸಹಯೋಗದಲ್ಲಿ ೨೦೨೫-೨೬ನೇ ಸಾಲಿನ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ತೊಗರಿ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಮಂಗಳವಾರ ಶಾಸಕ ವಿಜಯಾನಂದ ಕಾಶಪ್ಪನವರ ಉದ್ಘಾಟಿಸುವ ಮೂಲಕ ಖರೀದಿಗೆ ಚಾಲನೆ ನೀಡಿದರು.ಈ...
ಸುದ್ದಿಗಳು
ರೈತ ಹೋರಾಟಕ್ಕೆ ಜಯ ದೊರಕಿಸಿದ ರೈತ ಮುಖಂಡರಿಗೆ ಸನ್ಮಾನ
ಮೂಡಲಗಿ: ಕಬ್ನಿನ ನಿಗದಿಗಾಗಿ ನಿರಂತರ ಹೋರಾಟ ಮಾಡಿ ರೈತರಿಗೆ ಯಶಸ್ಸು ತಂದುಕೊಟ್ಟ ರೈತ ಮುಖಂಡರಿಗೆ
ತಾಲೂಕಿನ ಶಿವಾಪೂರ ಗ್ರಾಮದಲ್ಲಿ ಸನ್ಮಾನ ಕಾರ್ಯಕ್ರಮ ರೈತ ಬಾಂಧವರಿಂದ ಜರುಗಿತು. ತಾಲೂಕಿನ ಗುರ್ಲಾಪುರದಲ್ಲಿ ಐತಿಹಾಸಿಕ ರೈತ ಹೋರಾಟದ ಮುಖಾಂತರ ಕಬ್ಬಿಗೆ ಟನ್ನಿಗೆ 3300 ರೂ.ಕೊಡಿಸುವಲ್ಲಿ ಅವಿರತ ಶ್ರಮಿಸಿದ ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜೇರಿ...
ಸುದ್ದಿಗಳು
ಸಾಹಿತ್ಯ ಕ್ಷೇತ್ರಕ್ಕೆ ಬೈಲಹೊಂಗಲದ ಕೊಡುಗೆ ಅಪಾರ – ಬಿರಾದಾರ
ನೇಗಿನಹಾಳ: ಅಚ್ಚಗನ್ನಡದ ನಾಡಾಗಿರುವ ಬಯಲು ಹೊಂಗಲವು ಕಲೆ, ಸಾಹಿತ್ಯ, ಸಂಸ್ಕೃತಿ, ಸ್ವಾಭಿಮಾನಗಳ ತವರಾಗಿದ್ದು, ಕನ್ನಡ ಸಾಹಿತ್ಯಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದೆ ಎಂದು ಯರಗಟ್ಟಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ. ರಾಜಶೇಖರ ಬಿರಾದಾರ ಹೇಳಿದರು.ಬೈಲಹೊಂಗಲ ತಾಲೂಕಿನ ಎಂಟನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವಿಚಾರಗೋಷ್ಠಿಯಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಬೈಲಹೊಂಗಲ ತಾಲೂಕಿನ ಕೊಡುಗೆ ಎಂಬ ವಿಷಯದ...
ಸುದ್ದಿಗಳು
ಮಕ್ಕಳ ಸರ್ವತೋಮುಖ ವಿಕಸನಕ್ಕೆ ಕಲಿಕಾ ಹಬ್ಬ ಸಹಕಾರಿ – ನಿಂಗನಗೌಡ ಬಿರಾದಾರ
ಸಿಂದಗಿ : ಕಲಿಕಾ ಹಬ್ಬವು ಮಕ್ಕಳನ್ನು ಕಲಿಕೆಯ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸುವ ಮೂಲಕ ಅವರ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ನಿಂಗನಗೌಡ ಸಾಹೇಬಗೌಡ ಬಿರಾದಾರ ಹೇಳಿದರು.ತಾಲ್ಲೂಕಿನ ಬಂದಾಳ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಕನ್ನೊಳ್ಳಿ ಕ್ಲಸ್ಟರ್ ಮಟ್ಟದ ಕಲಿಕಾ ಹಬ್ಬ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಲಿಕಾ...
ಸುದ್ದಿಗಳು
ಶಾಲಾ ಕಟ್ಟಡಗಳಿಗೆ ಭೂಮಿ ಪೂಜಾ ಕಾರ್ಯಕ್ರಮ
ಸಿಂದಗಿ; ದಿ ೦೭ ರಂದು ಮಧ್ಯಾಹ್ನ ೧ ಗಂಟೆಗೆ ಬಿಇಓ ಕಚೇರಿಯ ಆವರಣದಲ್ಲಿ, ೨೦೨೫-೨೬ ನೇ ಸಾಲಿನಲ್ಲಿ ಮತಕ್ಷೇತ್ರಕ್ಕೆ ಮಂಜೂರಾದ ಎಂಟು ಸರಕಾರಿ ಪ್ರೌಢಶಾಲೆಗಳು ಮತ್ತು ಮುಖ್ಯಮಂತ್ರಿಗಳ ನಗರೋತ್ಥಾನ ಅನುದಾನದಲ್ಲಿ ರೂ.೫೦ ಲಕ್ಷಗಳ ವೆಚ್ಚದಲ್ಲಿ ಗುರುಭವನ ಕಟ್ಟಡದ ಪ್ರಥಮ ಹಂತದ ಕಾಮಗಾರಿಯ ಭೂಮಿ ಪೂಜಾ ಸಮಾರಂಭವನ್ನು ರಾಜ್ಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ...
ಸುದ್ದಿಗಳು
ಅನ್ನದಾನ ಶ್ರೇಷ್ಠ ಕಾರ್ಯವಾಗಿದೆ – ಲಯನ್ಸ್ ಜಿಲ್ಲಾ ಗವರ್ನರ್ ಜೈಮೊಲ್ ನಾಯಕ ಅಭಿಪ್ರಾಯ
ಮೂಡಲಗಿ: ‘ಹಸಿದವರಿಗೆ ಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ’ ಎಂದು ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ಗೋವಾದ ಜೈಮೋಲ್ ನಾಯಕ ಹೇಳಿದರು.ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ೧೦೬ನೇ ಅನ್ನದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯು ನಿಜವಾದ ಸಮಾಜ ಸೇವೆಯಾಗುತ್ತದೆ. ಸಮಾಜ ಸೇವಾ ಕಾರ್ಯವೇ ಲಯನ್ಸ್...
Latest News
ವಿದ್ಯಾರ್ಥಿಗಳು ಮೌಲ್ಯಯುತ ಬದುಕಿಗೆ ಆದ್ಯತೆ ನೀಡಬೇಕು – ಸಂತೋಷ ಬಂಡೆ
ಸಿಂದಗಿ: ಇಂದಿನ ಯುವ ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು, ಸಮಯ ಪಾಲನೆ ಹಾಗೂ ನಿರಂತರ ಜ್ಞಾನರ್ಜನೆಯೊಂದಿಗೆ ಮೌಲ್ಯಯುತ ಬದುಕಿಗೆ ಮೊದಲ ಆದ್ಯತೆ ನೀಡಿ ಸದೃಢ ಸಮಾಜ ನಿರ್ಮಾಣ...



