ಸುದ್ದಿಗಳು
ರೈಲ್ವೇ ಕಾನ್ ಸ್ಟೇಬಲ್ ನಿಂದ ಗುಂಡು: ನಾಲ್ವರ ಸಾವು
ಬೀದರ - ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಕಾನ್ಸ್ಟೆಬಲ್ ಒಬ್ಬ ಆರ್ಪಿಎಫ್ ಎಸ್ಐ ಮಾತ್ರವಲ್ಲದೆ ಇತರ ಮೂವರನ್ನು ರೈಲೊಳಗೇ ಗುಂಡಿಟ್ಟು ಕೊಂದ ಪ್ರಕರಣ ನಡೆದಿದೆ. ಮೃತರಲ್ಲಿ ಬೀದರ ಮೂಲದವರೂ ಒಬ್ಬರಾಗಿದ್ದಾರೆ.ಮಹಾರಾಷ್ಟ್ರದ ಪಾಲ್ಘಾರ್ ರೈಲ್ವೇ ಸ್ಟೇಷನ್ ಬಳಿ ಜೈಪುರ-ಮುಂಬೈ ಸೆಂಟ್ರಲ್ ಎಕ್ಸ್ಪ್ರೆಸ್ ರೈಲೊಳಗೇ ಈ ಘಟನೆ ನಡೆದಿದೆ.ಆರ್ಪಿಎಫ್ ಕಾನ್ಸ್ಟೆಬಲ್ ಚೇತನ್ ಸಿಂಗ್ (34) ನಾಲ್ವರನ್ನು ಕೊಂದ...
ಸುದ್ದಿಗಳು
ಸೇವಾ ನಿವೃತ್ತಿ ಹೊಂದಿದ ಬಿಇಓ ಎಸ್.ಸಿ. ಕರೀಕಟ್ಟಿ ಅವರಿಗೆ ವೈಶಿಷ್ಟ್ಯಪೂರ್ಣ ಬೀಳ್ಕೊಡುವ ಸಮಾರಂಭ
ಸವದತ್ತಿ: ಸೈನ್ಯದಲ್ಲಿ ಸೇವೆ ಸಲ್ಲಿಸಿ ನಂತರ ವಿದ್ಯೆ ಕಲಿಸುವ ಗುರುವಾಗಿ ಶಿಕ್ಷಣಾಧಿಕಾರಿಗಳಾಗಿ ನಿವೃತ್ತಿ ಹೊಂದಿರುವುದು ಶ್ಲಾಘನೀಯ ಕರೀಕಟ್ಟಿಯವರ ಸೇವೆ ನಿಜಕ್ಕೂ ಅಭಿನಂದನಾರ್ಹ. ಬೆಳವಡಿ ಮಲ್ಲಮ್ಮಳ ಕ್ಷಾತ್ರ ತೇಜಸ್ಸು ಹೊಂದಿರುವ ನೆಲೆಯಿಂದ ಎಲ್ಲಮ್ಮನ ಸ್ಥಾನಕ್ಕೆ ಬಂದು ಉತ್ತಮ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವುದು ಒಂದು ಪುಣ್ಯ ಎಂದು ಮುನವಳ್ಳಿ ಸೋಮಶೇಖರ ಮಠದ ಮುರುಘೇಂದ್ರ ಮಹಾಸ್ವಾಮಿಗಳು ಹೇಳಿದರು.ಅವರು ಇಲ್ಲಿನ...
ಸುದ್ದಿಗಳು
ಬಂದಾಳ ಶಾಲೆಯಲ್ಲೇ ಮಕ್ಕಳಿಗೆ ಪ್ರಜಾತಂತ್ರದ ಅನುಭವ
ಸಿಂದಗಿ: ದೇಶ ಪದೇ ಪದೇ ಚುನಾವಣೆಗಳನ್ನು ಕಾಣುತ್ತಿದೆಯಾದರೂ, ಮಕ್ಕಳಿಗೆ ಚುನಾವಣೆಯ ಮತದಾನದ ದಿನ ರಜೆ ಪಡೆಯುವ ಅನುಭವ ಮಾತ್ರವಿತ್ತು. ನಡೆದ ಚುನಾವಣೆಯಲ್ಲಿ ಮಕ್ಕಳೇ ಮತದಾರರಾಗಿದ್ದರು, ಅಭ್ಯರ್ಥಿಗಳಾಗಿದ್ದರು ಮತ್ತು ಮತ ಎಣಿಕೆ ನಡೆದು ವಿಜೇತರ ಘೋಷಣೆಯಾಯಿತು. ಇದು ಯಾವುದೇ ರೀತಿಯ ಅಣಕು ಚುನಾವಣೆಯಾಗಿರದೆ ಶಾಲೆಯಲ್ಲಿ ವಿದ್ಯಾರ್ಥಿಗಳು ತಮ್ಮ ಶಾಲಾ ನಾಯಕರನ್ನು ಜೂ. 12 ರಂದು...
ಸುದ್ದಿಗಳು
ಮೂವರಿಗೆ ಕಾಯಕ ರತ್ನ ರಾಜ್ಯ ಮಟ್ಟದ ಪ್ರಶಸ್ತಿ
ಸಿಂದಗಿ- ಕರ್ನಾಟಕ ರಾಜ್ಯ ಸಂಸ್ಥೆಯಾದ ಕರ್ನಾಟಕ ಜನಸ್ಪಂದನ ಟ್ರಸ್ಟ್ ಬೆಂಗಳೂರು ರವರು ಕೊಡಮಾಡುವ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅದರಲ್ಲಿಯೂ ವಿಶೇಷವಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಸಿಂದಗಿಯ ಮೂವರು ಕರ್ನಾಟಕ ರಾಜ್ಯ ಮಟ್ಡದ ಕಾಯಕ ರತ್ನ ರಾಜ್ಯ ಪ್ರಶಸ್ತಿಪಡೆದುಕೊಂಡಿದ್ದಾರೆ.ವಿಶೇಷವಾಗಿ ಶೈಕ್ಷಣಿಕ ಹಾಗೂ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಮಹೇಶ ಸಿದ್ದಾಪೂರ ಮತ್ತು ರಾಜಕೀಯ ಹಾಗೂ ಸಾಮಾಜಿಕ ಸೇವೆಯಲ್ಲಿ...
ಸುದ್ದಿಗಳು
Gokak Falls: ಗೋಕಾಕ ಜಲಪಾತ ಈಗ ಕಳಾಹೀನ; ಸೆಲ್ಫಿ ಮೂರ್ಖರಿಂದಾಗಿ ಹಾಳಾದ ಮೋಜು
ಗೋಕಾಕ ಫಾಲ್ಸ್ ಅಭಿವೃದ್ಧಿಯಾಗಬೇಕು
ಗೋಕಾಕ: ಕರ್ನಾಟಕದ ನಯಾಗರ ಎಂದು ಕರೆಯಲ್ಪಡುವ ಗೋಕಾಕ ಫಾಲ್ಸ್ ಮಳೆಗಾಲದಲ್ಲಿ ಭೋರ್ಗರೆಯುತ್ತದೆ. ಹೊಸ ಮಳೆಯ ಕಂದು ಬಣ್ಣದ ನೀರು ಬೆಟ್ಟದ ಮೇಲಿಂದ ಜಲಧಾರೆಯಾಗಿ ಕೆಳಗೆ ಬೀಳುತ್ತಿದ್ದರೆ ಗೋಕಾಕದ ಕರದಂಟು ನೀರಾಗಿ ಹರಿಯುತ್ತಿದೆಯೇನೋ ಅನ್ನಿಸುತ್ತದೆ. ಸುಂದರ ಪ್ರಕೃತಿಯ ಮಡಿಲಿನ ನಡುವೆ ಸ್ಥಿತವಾಗಿರುವ ಗೋಕಾಕ ಜಲಪಾತ ನೋಡುವುದೇ ಕಣ್ಣಿಗೆ ಹಬ್ಬ !ಆದರೆ ಇಂದಿನ ದಿನಗಳಲ್ಲಿ...
ಸುದ್ದಿಗಳು
ಕಾರ್ಮಿಕ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ
ಮೂಡಲಗಿ: ಪಟ್ಟಣದ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘಟನೆಯಂದ ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆಯಿಂದ ಹೊಸ ನೊಂದಣಿ ಹಾಗೂ ನವೀಕರಣ ಮಾಡಲು ಹಾಜರಾತಿ ಪುಸ್ತಕ ಅಥವಾ ವೇತನ ಪಾವತಿ ಕಡ್ಡಾಯಗೂಳಿಸಿದ್ದನ್ನು ಹಿಂಪಡೆಯಲು ಮತ್ತು ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರದಂದು ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಕೆಲ ಕಾಲ ಪ್ರತಿಭಟನೆ...
ಸುದ್ದಿಗಳು
ಸವದತ್ತಿ: ಓಂಕಾರ ಸಮಗ್ರ ಗ್ರಾಮೀಣ ಸೇವಾ ಸಂಘ (ರಿ) ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದೆ, ಅದರಲ್ಲಿ ಗೋ ಭಾಗ್ಯ ಕಾರ್ಯಕ್ರಮದಡಿಯಲ್ಲಿ ಅನೇಕ ಆಕಳುಗಳನ್ನು ಅರ್ಹ ವ್ಯಕ್ತಿಗಳಿಗೆ ಉಚಿತವಾಗಿ ವಿತರಣೆ ಮಾಡುತ್ತಿದೆ.ಸೋಮು ಪಾಟೀಲ್ ನೇತೃತ್ವದಲ್ಲಿ ಇಂದು ಸವದತ್ತಿ ತಾಲೂಕಿನ ಮರಕುಂಬಿ ಗ್ರಾಮದ ಗಂಗಯ್ಯ ಕಾಡಯ್ಯನವರಮಠ ಇವರಿಗೆ ಗೋವನ್ನು ಹಸ್ತಾಂತರ ಮಾಡಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷರು ಸೋಮಯ್ಯ...
ಸುದ್ದಿಗಳು
Bidar: ತಂದೆಯಿಂದಲೆ ಅಪ್ರಾಪ್ತೆ ಮಗಳ ಮೇಲೆ ನಿರಂತರ ಅತ್ಯಾಚಾರ
ಬೀದರ - ಹಡೆದ ತಂದೆಯೇ 12 ವಯಸ್ಸಿನ ಪುಟ್ಟ ಕಂದಮ್ಮನ ಮೇಲೆ ಒಂದು ವರ್ಷದಿಂದ ನಿರಂತರ ಅತ್ಯಾಚಾರ ನಡೆಸುತ್ತ ಬಂದಿರುವ ಆಘಾತಕಾರಿ ಪ್ರಕರಣ ವರದಿಯಾಗಿದೆ.ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರಲ್ಲಿ ಮನುಕುಲವೆ ತಲೆ ತಗ್ಗಿಸುವಂಥ ಈ ಕೃತ್ಯ ನಡೆದಿದ್ದು, ರಾತ್ರಿ ಹೊತ್ತಿನಲ್ಲೆ ಮನೆಯಲ್ಲಿ ಎಲ್ಲರು ಮಲಗಿದ್ದಾಗ ಬಾಲಕಿಯ ಬಾಯಿ ಮುಚ್ಚಿ ಅತ್ಯಾಚಾರ ಎಸಗುತ್ತಿದ್ದ ಪಾಪಿ ತಂದೆ...
ಸುದ್ದಿಗಳು
Belagavi: ವಿಶ್ವ ಹೆಪಟೈಟಿಸ್ ದಿನ ಕಾರ್ಯಕ್ರಮದಲ್ಲಿ ಜೊಲ್ಲೆ ದಂಪತಿ
ಬೆಳಗಾವಿ: ದೆಹಲಿಯ ಸಂಸತ್ ಭವನದಲ್ಲಿ ನಡೆದ "ವಿಶ್ವ ಹೆಪಟೈಟಿಸ್ ದಿನ" ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಹಾಗೂ ನಿಪ್ಪಾಣಿ ಮತಕ್ಷೇತ್ರದ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆಯವರು ಭಾಗವಹಿಸಿದರು.ವಿಶ್ವ ಹೆಪಟೈಟಿಸ್ ದಿನವನ್ನು ಪ್ರತಿ ವರ್ಷ ಜುಲೈ 28 ರಂದು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ.ಹೆಪಟೈಟಿಸ್ ಎ, ಬಿ, ಸಿ, ಡಿ ಮತ್ತು...
ಸುದ್ದಿಗಳು
ಸಹೃದಯಿ ನೇರ ದಿಟ್ಟ ನಿಲುವಿನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಶೈಲ ಕರೀಕಟ
ಇರಬೇಕು ಇರುವಂತೆ ತೊರೆದು ಸಾವಿರ ಚಿಂತೆ
ಮಳೆ ಸುರಿಸಿ ಹಗುರಾದ ಮುಗಿಲಿನಂತೆ
ತನ್ನೊಡಲ ತಾರೆಗಳ ಗುಡಿಸಿ ರಾಶಿಯ ಮಾಡಿ
ಬೆಂಕಿನುಂಡೆಯ ಬಾನಿಗುರುಳು ಬಿಟ್ಟು
ಈ ಮೇಲಿನ ಗೀತೆಯನ್ನು ಕೇಳುತ್ತಿದ್ದರೆ ನೇರ ದಿಟ್ಟ ನಿಲುವಿನ ವ್ಯಕ್ತಿ ಶ್ರೀಶೈಲ ಕರೀಕಟ್ಟಿಯವರ ವ್ಯಕ್ತಿತ್ವ ನಮ್ಮ ಕಣ್ಣಮುಂದೆ ತೇಲಿಬರುತ್ತದೆ. ಜುಲೈ ೩೧ ಕರೀಕಟ್ಟಿಯವರು ಸವದತ್ತಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನಿವೃತ್ತಿ ಹೊಂದುವ ದಿನ.ಈ ದಿನದ ಮುಂಚಿತವಾಗಿಯೇ ಹಲವು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



