ಸುದ್ದಿಗಳು

Sindagi: ಶಾಲಾ ಕಟ್ಟಡ ದುರಸ್ತಿಗೆ ಚಾಲನೆ; ವಿದ್ಯಾರ್ಥಿನಿ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ ಮನಗೂಳಿ

ಸಿಂದಗಿ: ಮತಕ್ಷೇತ್ರದ ಬಬಲೇಶ್ವರ ಗ್ರಾಮದಲ್ಲಿ ಕೆಲ ದಿನಗಳ ಹಿಂದೆ ಜುಲೈ 10 ರಂದು ಕುಮಾರಿ ಸಂಧ್ಯಾ ಶರಣಪ್ಪ ಹಂಗರಗಿ ವಿದ್ಯಾರ್ಥಿನಿಯು ತಮ್ಮ ಶಾಲಾ ಕಟ್ಟಡ ದುರಸ್ತಿ ಬಗ್ಗೆ ಶಾಸಕರಿಗೆ ಮನವಿ ಮಾಡಿಕೊಂಡಿದ್ದಳು ಅದಕ್ಕೆ ಸ್ಪಂದಿಸಿದ ಶಾಸಕ ಅಶೋಕ ಮನಗೂಳಿ ಅವರು 2022-23 ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಡಿ ರೂ. 9 ಲಕ್ಷ ಅನುದಾನದಲ್ಲಿ...

Mudalgi: ಶೇಂಗಾ ಕೊಯ್ಲು ಯಂತ್ರ ತಯಾರಿಸಿದ ಯುವಕರು; ಕಡಾಡಿ ಶ್ಲಾಘನೆ

ಮೂಡಲಗಿ: ಅನುಪಯೋಗಿ ಕೃಷಿ ಉಪಕರಣಗಳನ್ನು ಬಳಸಿ ನೆಲಗಡಲೆ (ಶೇಂಗಾ) ಕೊಯ್ಲು ಯಂತ್ರವನ್ನು ಕೇವಲ  240 ರೂಗಳಲ್ಲಿ ತಯಾರಿಸಿ ರಾಷ್ಟ್ರ ಮಟ್ಟದ ಅಟಲ್‌ ಲ್ಯಾಬ್‌ ವಿಜ್ಞಾನ ವಸ್ತು ಪ್ರದರ್ಶನದಲ್ಲಿ  ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ  ಪ್ರತಿಭಾನ್ವಿತ ವಿದ್ಯಾರ್ಥಿಗಳು ಭಾಗಿಯಾರುವುದು ಹೆಮ್ಮೆಯ ಸಂಗತಿ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು  ಪ್ರಶಂಸೆ ವ್ಯಕ್ತಪಡಿಸಿದರು.ರವಿವಾರ ಜು-30 ರಂದು...

Mudalgi: ಹಾಸ್ಟೆಲ್ ಮಕ್ಕಳಿಂದ ರಸ್ತೆ ರಿಪೇರಿ ಮಾಡಿಸಿದ ಅಧ್ಯಕ್ಷ; ಶಿಕ್ಷಣಾಧಿಕಾರಿಗಳೇ, ಕಣ್ಣು ತೆರೆಯಿರಿ!

ಮೂಡಲಗಿ - ಇಲ್ಲಿನ ನಾಗನೂರ ಕೆನಾಲ್ ಪಕ್ಕ ಇರುವ ಸಮರ್ಥ ಪ್ರಾಥಮಿಕ ಶಾಲೆಯ ಹಾಸ್ಟೆಲ್ ನಲ್ಲಿ ಇರುವ ಮಕ್ಕಳು ಶನಿವಾರ ಮೊಹರಂ ಸೂಟಿಯ ದಿನ ಮಳೆಗೆ ಹಾಳಾಗಿರುವ ಕೆನಾಲ್ ರಸ್ತೆಯ ರಿಪೇರಿಯಲ್ಲಿ ತೊಡಗಿದ್ದದ್ದು ಕಂಡು ಬಂದಿತು.ಮೊದಲೇ ಕೆನಾಲ್ ಪಕ್ಕದಲ್ಲಿ ಅಪಾಯಕಾರಿ ಜಾಗದಲ್ಲಿ ಇರುವ ಈ ಶಾಲೆಗೆ ಹೋಗುವ ದಾರಿಯು ಮಳೆಗೆ ಕೆಸರುಮಯವಾಗಿ ಶಾಲಾ ವಾಹನಗಳು...

Belagavi: ಮಹಾಂತೇಶಗೆ ಪಿಎಚ್‌.ಡಿ ಪ್ರದಾನ

ಬೆಳಗಾವಿ: ಸಂಶೋಧನಾ ವಿದ್ಯಾರ್ಥಿ ಮಹಾಂತೇಶ ಬಸವಣ್ಣೆಪ್ಪಾ ಹವಣಿ ಅರ್ಥಶಾಸ್ತ್ರ ವಿಷಯದಲ್ಲಿ ಮಂಡಿಸಿದ 'ಕ್ರಾಪಿಂಗ್ ಪ್ಯಾಟರ್ನ್‌ನ ಆರ್ಥಿಕ ವಿಶ್ಲೇಷಣೆ ಕರ್ನಾಟಕ - ಬೆಳಗಾವಿ ಜಿಲ್ಲೆಯಲ್ಲಿ ಒಂದು ಕೇಸ್ ಸ್ಟಡಿ"ಎಂಬ ಮಹಾಪ್ರಬಂಧಕ್ಕೆ ತುಮಕೂರು  ವಿಶ್ವವಿದ್ಯಾಲಯ ಪಿಎಚ್ ಡಿ ಪದವಿ ಪ್ರದಾನ ಮಾಡಿದೆ.ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಪದ್ಮಿನಿ ಎಸ್.ವಿ. ಮಾರ್ಗದರ್ಶನ ನೀಡಿದ್ದಾರೆ.

ಕೂದಲು ಕಪ್ಪಾಗಲು ಹೀಗೆ ಮಾಡಿ

ವಯಸ್ಸಾಯ್ತು, ಕೂದಲು ಹಣ್ಣಾಯ್ತು ಎನ್ನುವ ಕಾಲವೊಂದಿತ್ತು. ಆದ್ರೆ ಈಗ ಚಿಕ್ಕ ವಯಸ್ಸಿನವರ ಕೂದಲೂ ಬೆಳ್ಳಗಾಗ್ತಿದೆ. ಬಿಳಿ ಕೂದಲು ಅನೇಕರಿಗೆ ಸಮಸ್ಯೆಯಾಗಿದೆ. ಸೌಂದರ್ಯಕ್ಕೊಂದು ಕಪ್ಪು ಚುಕ್ಕೆಯಾಗಿದೆ. ಕಪ್ಪು ಕೂದಲು ಪಡೆಯುವ ಆಸೆ ಹೊಂದಿರುವವರಿಗೆ ಇಲ್ಲಿದೆ ಸುಲಭ ಉಪಾಯ. ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಕಪ್ಪಾದ ಹೊಳೆಯುವ ಕೂದಲನ್ನು ನಿಮ್ಮದಾಗಿಸಿಕೊಳ್ಳಿ.ನೆಲ್ಲಿಕಾಯಿ: ಅರೆಕಾಲಿಕ ಬಿಳಿ ಕೂದಲು ಸಮಸ್ಯೆಗೆ ನೆಲ್ಲಿಕಾಯಿ ಉತ್ತಮ ಔಷಧಿ....

Sindagi: ವಾಹನ ಚಾಲಕರು ನಿಯಮ ಪಾಲಿಸಬೇಕು – ಸಿಪಿಐ ಹುಲಗೆಪ್ಪ

ಸಿಂದಗಿ: ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ನಿಲುಗಡೆ ಮಾಡದೇ ಸಾರ್ವಜನಿಕರಿಗೆ ಹಾಗೂ ಶಾಲಾ ಹೆಣ್ಣು ಮಕ್ಕಳಿಗೆ ಒಳ್ಳೆಯ ಬಾಂಧವ್ಯದಿಂದ ಸೇವೆ ನೀಡುವದಲ್ಲದೆ ಪೊಲೀಸರ ಸಹಕಾರ ನೀಡಿ ನಿಮ್ಮ ಜೊತೆ ಇಲಾಖೆ ಕೈ ಜೋಡಿಸುತ್ತದೆ ಎಂದು ಸಿಪಿಐ ಡಿ.ಹುಲಗೆಪ್ಪ ಹೇಳಿದರು.ಪಟ್ಟಣದ ಪೊಲೀಸ ಠಾಣೆಯ ಆವರಣದಲ್ಲಿ ಸಂಚಾರಿ ನಿಯಮದ ಕುರಿತು ಹಮ್ಮಿಕೊಂಡ ವಾಹನ ಚಾಲಕರ ಹಾಗೂ ಮಾಲೀಕರ ಸಭೆಯ...

Mudalagi: ಸರ್ಕಾರದ ಯೋಜನೆ ಮಂಜೂರಾತಿ ಪತ್ರದಲ್ಲಿ ಸಚಿವರ ಫೋಟೋ!

ಇವರ ಮನೆಯಿಂದ ತಂದು ಕೊಡ್ತಾರಾ ಇವರು ? - ಗಡಾದ ಪ್ರಶ್ನೆ ಮೂಡಲಗಿ - ನೂತನ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಾದ ಗೃಹ ಜ್ಯೋತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಮಂಜೂರಾತಿ ಪತ್ರದ ಮೇಲೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆಶಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಇವರ ಭಾವಚಿತ್ರ ಹಾಕಿಕೊಂಡಿದ್ದು...

Bailahongal: ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ವನಮಹೋತ್ಸವ ಆಚರಣೆ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಜಗದೀಶಚಂದ್ರ ಭೋಸ್ ರಾಷ್ಟ್ರೀಯ ಹಸಿರು ಪಡೆಯ ವತಿಯಿಂದ ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸುವ ಉದ್ದೇಶದಿಂದ ವನಮಹೋತ್ಸವ ಆಚರಿಸಲಾಯಿತು. ಶಾಲಾ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಿ ಪರಿಸರ ಜಾಗೃತಿ ಮೂಡಿಸಲಾಯಿತು. ಹಳೆಯ ವಿದ್ಯಾರ್ಥಿಗಳಾದ ರಾಜಶೇಖರಯ್ಯ ದೊಡವಾಡ, ಬೀರಪ್ಪ ಆಡಿನ, ಅದೃಶ ಗುಡ್ಡದ, ಮಂಜುನಾಥ ಕುಲಕರ್ಣಿ, ರವಿಚಂದ್ರಗೌಡ...

Bidar: ಮತ್ತೀಗ ಕಲ್ಲಿನ ನಂದಿ ಹಾಲು ಕುಡಿಯುವ ಟ್ರೆಂಡ್ !

ಬೀದರ್ - ಜಿಲ್ಲೆಯಲ್ಲಿ ಇತ್ತೀಚೆಗೆ ಕಲ್ಲಿನ  ನಂದಿ ಬಸವಣ್ಣ ನೀರು ಕುಡಿದ ವಿಸ್ಮಯದ ಘಟನೆ ಮಾಸುವ ಮುನ್ನವೆ ಭಕ್ತ ಜನರು  ದೇವಸ್ಥಾನದಲ್ಲಿನ ನಂದಿಗೆ ಹಾಲು ಕುಡಿಸುತ್ತಿದ್ದು ಮಹಿಳೆಯರು ದೇವಸ್ಥಾನಗಳಲ್ಲಿ ಮುಗಿಬಿದ್ದು ನಂದಿಗೆ ಹಾಲು, ನೀರು ಕುಡಿಸುತ್ತ ಇದ್ದಾರೆ.ಕಲ್ಲಿನ ನಂದಿ ಮೂರ್ತಿ ನೀರು ಕುಡಿಯುತ್ತಿರುವ ಪವಾಡವೊಂದರ ಬಗ್ಗೆ ಬೀದರ ಜಿಲ್ಲಾಯಾದ್ಯಂತ ಭಾರಿ ಚರ್ಚೆ ನಡೆದಿದ್ದು, ಇದನ್ನು...

Bidar: ಹಣದ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೆಡ್ ಮಾಸ್ಟರ್ ಅಂದರ್

ಬೀದರ: ಹಣದ ಆಮಿಷ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಬಸವಕಲ್ಯಾಣದ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯ ಮುಖ್ಯೋಪಾಧ್ಯಾಯನನ್ನು ಬಂಧಿಸಲಾಗಿದೆ.ಹಣದ ಆಮಿಷಕ್ಕೆ ಒಳಗಾಗದ ಮಹಿಳಾ ವಾರ್ಡನ್ ಗೆ ಬಂಗಾರದ ಆಮಿಷ ತೋರಿಸುತ್ತಿದ್ದ ಹೆಡ್ ಮಾಸ್ಟರ್. ಕೆಲಸದ ನಿಮಿತ್ತ ರೂಮ್ ಗೆ ಕರೆಸಿ ಬೆತ್ತಲಾಗುತ್ತಿದ್ದನೆಂಬುದಾಗಿ ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.ಬಸವಕಲ್ಯಾಣ ತಾಲೂಕಿನ ಕಿಟ್ಟಾ ಗ್ರಾಮದ ಕಸ್ತೂರಬಾ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group