ಸುದ್ದಿಗಳು
Mudalgi: ಮಂಜುನಾಥ ಸೊಸಾಯಿಟಿಗೆ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ
ಮೂಡಲಗಿ : ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಸ್ಥೆಗಳಲ್ಲಿ ಒಂದಾದ ಶ್ರೀ ಮಂಜುನಾಥ ಅರ್ಬನ ಕೋ_ಆಪ್ ಕ್ರೆಡಿಟ ಸೊಸಾಯಟಿಗೆ ಗುರುವಾರ ಜರುಗಿದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಅಧ್ಯಕ್ಷರಾಗಿ ಸಂಗಪ್ಪ ಗು. ನಿಡಗುಂದಿ ಮತ್ತು ಉಪಾಧ್ಯಕ್ಷರಾಗಿ ಶಿವಬಸು ಶಿ. ಕುಡಚಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ ಎಂದು ಚುನಾವಣಾಧಿಕಾರಿ ವ್ಹಿ.ಡಿ.ಲಕ್ಷಾಣಿ ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಸೊಸೈಟಿ ನಿರ್ದೇಶಕರಾದ ರುದ್ರಪ್ಪ ರಾ, ಬಳಿಗಾರ, ಶಿವಬಸು...
ಸುದ್ದಿಗಳು
Bidar: ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಏರಿಕೆಯಾಗಿದೆ – ಅರಣ್ಯ ಸಚಿವ ಈಶ್ವರ ಖಂಡ್ರೆ
ಬೀದರ - ಅಂತಾರಾಷ್ಟ್ರೀಯ ಹುಲಿ ದಿನಕ್ಕೆ ೨ ದಿನಗಳ ಮುನ್ನ ರಾಷ್ಟ್ರೀಯ ಪ್ರಾಣಿ ಹುಲಿ ಗಣತಿಯ ವಿವರ ಬಿಡುಗಡೆಯಾಗಿದ್ದು ಕ್ಯಾಮರಾ ಟ್ರಾಪ್ ನಲ್ಲಿ ಈ ಬಾರಿ ರಾಜ್ಯದಲ್ಲಿ 435 ಹುಲಿಗಳ ಪತ್ತೆಯಾಗಿದೆ ಅಲ್ಲದೆ ಹುಲಿಗಳ ಸಂಖ್ಯೆ ಹೆಚ್ಚಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.ರಾಷ್ಟ್ರೀಯ ಹುಲಿ ಪ್ರಾಧಿಕಾರ (ಎನ್ ಟಿ ಸಿ ಎ)...
ಸುದ್ದಿಗಳು
Varavi Kolla: ತಪಸ್ವಿಗಳ ತಾಣ ವರವಿಕೊಳ್ಳ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುನವಳ್ಳಿ ಹತ್ತಿರ ಐದು ಕಿ.ಮೀ. ಅಂತರದಲ್ಲಿ ಎಕ್ಕೇರಿ ಎಂಬ ಗ್ರಾಮವಿದೆ. ಈ ಗ್ರಾಮದ ಅಧಿದೇವತೆ ಕರೆಮ್ಮಾದೇವಿ'ಈ ದೇವಾಲಯಕ್ಕೆ ಮುಂಚೆ ರಸ್ತೆ ಬದಿ ವರವಿಕೊಳ್ಳಕ್ಕೆ ಮಾರ್ಗ“ ಎಂಬ ನಾಮಫಲಕ ಕಾಣುವುದು. ಮುನವಳ್ಳಿ ನರಗುಂದ ಮಾರ್ಗದಲ್ಲಿ ಸಾಕಷ್ಟು ವಾಹನ ಸೌಕರ್ಯವಿದೆ. “ವರವಿಕೊಳ್ಳ“ ಕ್ರಾಸ್ ನಿಲುಗಡೆ ಅಂತಾ ಹೇಳಿದರೆ, ಅಲ್ಲಿ ಇಳಿಯಬಹುದು.ಆ ಮಾರ್ಗ...
ಸುದ್ದಿಗಳು
Mudalagi: ಮಾತೆ ಅಕ್ಕ ನಾಗಮ್ಮ ಲಿಂಗೈಕ್ಯ
ಮೂಡಲಗಿ: ಕಲ್ಲೋಳಿ ಪಟ್ಟಣದ ಮುಗಳಖೋಡ ಶಾಖಾಮಠದ ಮಾತೆ ಅಕ್ಕ ನಾಗಮ್ಮ(೮೫) ಗುರುವಾರ ಲಿಂಗೈಕ್ಯರಾದರು.ಮುಗಳಖೋಡ ಪೂಜ್ಯ ಯಲ್ಲಾಲಿಂಗ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕಳೆದ ನಾಲ್ಕು ದಶಕಗಳ ಕಾಲ ಶಿವಧ್ಯಾನ ಮಾಡುತ್ತ ಜನಸಾಮಾನ್ಯರ ಒಳಿತನ್ನು ಬಯಸುತ್ತಿದ್ದರು. ಶಾಖಾಮಠಕ್ಕೆ ಮಾತೆ ಮಹಾದೇವಿ ಅವರನ್ನು ಉತಾರಾಧಿಕಾರಿಯನ್ನು ಮಾಡಿದ್ದಾರೆ.ಅಂತ್ಯಕ್ರಿಯೆಯಲ್ಲಿ ಪಟ್ಟಣದ ಅನೇಕ ಗಣ್ಯರು,ಮಠದ ಅಪಾರ ಭಕ್ತರು ಭಾಗವಹಿಸಿದ್ದರು.ಸಂತಾಪ: ರಾಜ್ಯಸಭಾ ಸಂಸದ ಈರಣ್ಣ ಕಡಾಡಿ...
ಸುದ್ದಿಗಳು
ಶಿಕ್ಷಕರನ್ನು ಬಿ.ಎಲ್.ಒ ಕರ್ತವ್ಯದಿಂದ ಬಿಡುಗಡೆಗೋಳಿಸ ಬೇಕೆಂದು ಆಗ್ರಹಿಸಿ ಮನವಿ
ಮೂಡಲಗಿ: ಚುನಾವಣೆಯ ಮತಗಟ್ಟೆಗಳ ಅಧಿಕಾರಿಗಳಾಗಿ (ಬಿ.ಎಲ್.ಒ) ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಮತ್ತು ಗಳಿಕೆ ರಜೆ ಹಾಗೂ ಕೋವಿಡ್-19 ಸಂದರ್ಭದಲ್ಲಿ ಕೆಲಸ ನಿರ್ವಹಿಸಿದ ಶಿಕ್ಷಕರ ಹಾಜರಾತಿ ಪ್ರಮಾಣ ಪತ್ರ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮೂಡಲಗಿ ತಾಲೂಕಾ ಘಟಕ ಪದಾಧಿಕಾರಿಗಳು ಬುಧವಾರದಂದು ಪಟ್ಟಣದಲ್ಲಿ ತಹಶೀಲ್ದಾರ ಕಛೇರಿ ಶಿರಸ್ತೆದಾರ ಪರುಶುರಾಮ...
ಸುದ್ದಿಗಳು
Bidar: ಕಾರಂಜಾ ಸೇತುವೆ ಮೇಲೆ ಮಗಳೊಡನೆ ಸೆಲ್ಫಿ
ಬೀದರ - ರಾಜ್ಯದಾದ್ಯಂತ ಸಾಕಷ್ಟು ಮಳೆಯಾಗುತ್ತಿದೆ. ಅಣೆಕಟ್ಟೆಗಳು ತಂಬುತ್ತಿವೆ. ಹೊಳೆ ಹಳ್ಳಗಳೆಲ್ಲ ತುಂಬಿ ಹರಿಯುತ್ತಿವೆ. ಅಪಾಯ ಹೆಚ್ಚಾಗಿದೆ. ಆದರೂ ಕೆಲವು ಕಡೆಯಿಂದ ನದಿ ದಂಡೆಯಲ್ಲಿ ಸೆಲ್ಫಿ ತೆಗೆದುಕೊಳ್ಳುವ ಹುಚ್ಚಿಗೆ ಬಿದ್ದು ಜೀವ ಕಳೆದುಕೊಂಡವರು ಸಾಕಷ್ಟು ಜನ. ಹೀಗಿದ್ದರೂ ಇಲ್ಲೊಬ್ಬರು ಕಾರಂಜಾ ಜಲಾಶಯ ಪಕ್ಕದ ಸೇತುವೆಯ ತುದಿಗೆ ಮಗುವನ್ನು ನಿಲ್ಲಿಸಿ ಸೆಲ್ಫಿ ತೆಗೆದುಕೊಂಡರು.ಗಡಿ ಜಿಲ್ಲೆ ಬೀದರ್...
ಸುದ್ದಿಗಳು
Bidar: ವಿದ್ಯುತ್ ಶಾರ್ಟ್ ಸರ್ಕಿಟ್; ಮನೆಗಳಲ್ಲಿನ ವಿದ್ಯುತ್ ಪರಿಕರ ನಾಶ
ಬೀದರ: ಹೈ ವೋಲ್ಟೆಟ್ ವಿದ್ಯುತ್ ಇರುವ ತಂತಿ ಟ್ರಾನ್ಸ್ಫಾರ್ಮರ್ಗೆ ತಗುಲಿ ಉಂಟಾದ ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು 15 ಮನೆಗಳಲ್ಲಿನ ವಿದ್ಯುತ್ ಪರಿಕರಗಳಿಗೆ ಹಾನಿಯುಂಟಾಗಿರುವ ಪ್ರಕರಣ ನಡೆದಿದೆ.ಬೀದರ ತಾಲೂಕಿನ ಹೊನ್ನಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಹಲವು ಮನೆಗಳಲ್ಲಿನ ಫ್ಯಾನ್, ಟಿವಿ, ಪ್ರಿಡ್ಜ್ ಸೇರಿದಂತೆ ಹಲವು ವಸ್ತುಗಳಿಗೆ ಶಾರ್ಟ್ ಸರ್ಕ್ಯೂಟ್ನಿಂದ ಹಾನಿಯಾಗಿದೆ. ಅಷ್ಟೇ ಅಲ್ಲದೆ ಹಾಸಿಗೆ...
ಸುದ್ದಿಗಳು
Mudalgi: ಬೆಳಗಾವಿ ನಗರ ಯೋಜನಾ ಸದಸ್ಯರಾಗಿ ಹಿರೇಮಠ
ಮೂಡಲಗಿ: ಬೆಳಗಾವಿಯ ಮಹಾನಗರ ಪಾಲಿಕೆಯಲ್ಲಿ ನಗರ ಯೋಜನಾಧಿಕಾರಿಯಾಗಿದ್ದ ಕಲ್ಲೋಳಿಯ ಬಸವರಾಜ ಹಿರೇಮಠ ಅವರನ್ನು ಬೆಳಗಾವಿಯ ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜನಾ ಸದಸ್ಯ (ಟಿಪಿಎಂ) ಹುದ್ದೆಗೆ ಸರ್ಕಾರವು ವರ್ಗಾವಣೆ ಮಾಡಿದೆ.ಬುಧವಾರ ಬುಡಾದ ಕಾರ್ಯನಿರ್ವಾಹಕ ಎಂಜಿನೀಯರ್ ಎಸ್.ಸಿ. ನಾಯಿಕ ಅವರು ಬಸವರಾಜ ಹಿರೇಮಠ ಅವರಿಗೆ ನಗರ ಯೋಜನಾ ಸದಸ್ಯ (ಟಿಪಿಎಂ) ಎಂದು ಅಧಿಕಾರವನ್ನು ಅಧಿಕಾರವನ್ನು ಹಸ್ತಾಂತರಿಸಿದರು.
ಸುದ್ದಿಗಳು
ಸರ್ಕಾರ ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ – ಬಿ. ನಾಗೇಂದ್ರ
ಬೀದರ - ನಮ್ಮ ಸರ್ಕಾರವನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ. ಇಲ್ಲಿ ಇದ್ದುಕೊಂಡೇ ಏನೂ ಮಾಡಲು ಆಗೋದಿಲ್ಲ ಇನ್ನು ಸಿಂಗಾಪುರಕ್ಕೆ ಹೋಗಿ ಏನು ಮಾಡಲು ಸಾಧ್ಯ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಹೇಳಿದರು.ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಸ್ ಮತ್ತು ಬಿಜೆಪಿ ಪಕ್ಷ ಮೈತ್ರಿ ಒಂದು...
ಸುದ್ದಿಗಳು
Mudalagi: ಲಯನ್ಸ್ ಪರಿವಾರದಿಂದ ಅನಾಥ ಮಕ್ಕಳ ಆರೋಗ್ಯ ತಪಾಸಣೆ
ಮೂಡಲಗಿ: ‘ಮನುಷ್ಯ ಎಲ್ಲ ಯಶಸ್ಸಿಗೆ ಮತ್ತು ಸಾಧನೆಗೆ ಆತನ ಆರೋಗ್ಯ ಮುಖ್ಯವಾಗಿದ್ದು, ಉತ್ತಮ ಆರೋಗ್ಯವನ್ನು ಕಾಯ್ದುಕೊಳ್ಳುವುದು ಅವಶ್ಯವಿದೆ’ ಎಂದು ಡಾ. ತಿಮ್ಮಣ್ಣ ಗಿರಡ್ಡಿ ಹೇಳಿದರು.ಇಲ್ಲಿಯ ಹರ್ಷಾ ಸಾಂಸ್ಕøತಿಕ ಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರವು ಹುಬ್ಬಳ್ಳಿಯ ಪಯೋನಿಯರ್ಸ್ ಮಿನಿಸ್ಟ್ರೀ ಸಂಸ್ಥೆಯ ಸಹಯೋಗದಲ್ಲಿ ತಾಲ್ಲೂಕಿನ ಅನಾಥ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಹಲ್ಲು ತಪಾಸಣೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



