ಸುದ್ದಿಗಳು

Bengaluru: ಅಗಸ್ಟ್ 15ಕ್ಕೆ ಬಿಡುಗಡೆ: ಮತ್ತೆ ಶುರುವಾಗಿದೆ ಹೃದಯದ ಮಾತು

ನಿಹಾರಿಕ ಕ್ರಿಯೇಷನ್ಸ್ ರವರ ಮತ್ತೆ ಶುರುವಾಗಿದೆ ಹೃದಯದ ಮಾತು ಎಂಬ (ಅಲ್ಬಮ್ ಹಾಡು) ಬೆಂಗಳೂರು: ಪ್ರೀತಿ ಪ್ರೇಮದ ವಿರಹ ಪ್ರೀತಿ ಮಾಡಿದ ಹುಡುಗನಿಂದ ಪ್ರೀತಿ ದೂರವಾದ ಮೇಲೆ ಆ ಪ್ರೀತಿಯ ನೆನಪು ಮತ್ತೆ ಮತ್ತೆ ಕಾಡುವ ಹಾಗೆ ಅವಳ ಪ್ರೀತಿಯ ನೆನಪಿನಂಗಳದಲ್ಲಿ ಮರೆಯಾದ ಸುಂದರ ಪ್ರೇಮ ವಿರಹದ ಗೀತೆಯನ್ನು ಇತ್ತೀಚಿಗಷ್ಟೇ ಸಕ್ಲೇಶಪುರ/ಹಾಸನ ಬೆಂಗಳೂರು/ಸುತ್ತಮುತ್ತ  ಸುಂದರ ರಮಣೀಯ ಮನೋಹರಕವಾದ...

Bidar: ಬೀದರ: ಮತ್ತೊಂದು ಭ್ರೂಣ ಹತ್ಯೆ

ಬೀದರ - ಜಿಲ್ಲೆಯಲ್ಲಿ ನಿನ್ನೆ ಹುಲಸೂರು ಪಟ್ಟಣದ ರಸ್ತೆ ಬದಿಯಲ್ಲಿ ಹೆಣ್ಣು ಭ್ರೂಣವೊಂದನ್ನು ದುರುಳರು ಎಸೆದು ಹೋಗಿರುವ ಪ್ರಕರಣದ ಹಿಂದೆಯೇ ಇನ್ನೊಂದು ಭ್ರೂಣ ಹತ್ಯೆಯಾಗಿರುವ ಪ್ರಸಂಗ ನಡೆದಿದೆ.ಒಂದು ದಿನದ ಅಂತರದಲ್ಲಿ ಎರಡು ನವಜಾತ ಶಿಶು ರಸ್ತೆ ಚರಂಡಿಯಲ್ಲಿ ಪತ್ತೆಯಾಗಿದ್ದು ಬೀದರ್ ಜಿಲ್ಲೆಯಾದ್ಯಂತ ಸಾರ್ವಜನಿಕರು ತಲೆ ತಗ್ಗಿಸುವಂತ ಘಟನೆ ಇದಾಗಿದೆ.ಬೀದರ್ ಜಿಲ್ಲೆಯ ಚಿಟಗುಪ್ಪ ತಾಲ್ಲೂಕಿನ ಸಿಂಧನಕೇರಾ...

Sindagi: ಮಹಿಳೆ ಈ ಜಗತ್ತಿನ ದೊಡ್ಡ ಶಕ್ತಿ – ಡಾ. ಕಟ್ಟಿ

ಸಿಂದಗಿ: ಮಹಿಳೆಯರಲ್ಲಿ ಅಗಾಧ ಶಕ್ತಿಯಿದೆ ಒಂದು ಮಹಿಳೆ ಶಿಕ್ಷಣ ಕಲಿತರೆ ಇಡೀ ಜಗತ್ತನ್ನೆ ಬೆಳಗಿಸುತ್ತಾಳೆ ಎನ್ನುವುದಕ್ಕೆ ಇಂದು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ಮಹಿಳೆ ಈ ಜಗತ್ತಿನ ದೊಡ್ಡ ಶಕ್ತಿ, ಮಹಿಳೆಗೆ ಯೋಗ್ಯವಾದ ಶಿಕ್ಷಣ ನೀಡಿದಲ್ಲಿ ಈ ರಾಷ್ಟ್ರ ಸಮೃದ್ದ ರಾಷ್ಟ್ರವಾಗುತ್ತದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ.ಚನ್ನಪ್ಪ ಕಟ್ಟಿ ಹೇಳಿದರು.ಪಟ್ಟಣದ ತಾಲೂಕಾ...

ರಾಜ್ಯಮಟ್ಟದ ಹಾಗೂ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಅರ್ಜಿಗಾಗಿ ಆಹ್ವಾನ

ಸಿಂದಗಿ; ಬೆಂಗಳೂರು ಶಾಲಾ ಶಿಕ್ಷಣ ಇಲಾಖೆಯು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 10 ವರ್ಷಗಳ ತೃಪ್ತಿದಾಯಕ ಸೇವೆ ಸಲ್ಲಿಸಿದ ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರು, ಅರ್ಜಿಯನ್ನು ಸಲ್ಲಿಸಬಹುದು ಅರ್ಜಿ...

Sindagi: ಮನಗೂಳಿಯವರಿಗೆ ಹೆಲ್ತ್ ಕೇರ್ ಪ್ರಶಸ್ತಿ

ಸಿಂದಗಿ: ವೈದ್ಯಲೋಕದ ಅಪ್ರತಿಮ ಸಾಧಕರಿಗೆ ನೀಡುತ್ತಿರುವ "ಹೆಲ್ತ್ ಕೇರ್ ಎಕ್ಸಲೆನ್ಸ್ ಪ್ರಶಸ್ತಿಗೆ ಟಿಎಸ್‍ಪಿ ಮಂಡಳಿಯ ಆಯುರ್ವೇದಿಕ ಮೆಡಿಕಲ್ ಕಾಲೇಜಿನ ಚೇರಮನ್‍ರು ಹಾಗೂ ಮನಗೂಳಿ ಆಸ್ಪತ್ರೆಯ ಮುಖ್ಯಸ್ಥ ಡಾ. ಶಾಂತವೀರ ಮನಗೂಳಿರವರು ಭಾಜನರಾಗಿದ್ದಾರೆ.ಕರ್ನಾಟಕದ ಪ್ರತಿಷ್ಠಿತ ದಿನಪತ್ರಿಕೆ ಕನ್ನಡಪರ ಹಾಗೂ ಸುದ್ದಿವಾಹಿನಿ ಏಷ್ಯಾನೆಟ್ ಸುವರ್ಣನ್ಯೂಸ್ ಸಂಸ್ಥೆ ವತಿಯಿಂದ ವೈದ್ಯ ಕ್ಷೇತ್ರದಲ್ಲಿನ  ಇವರ ಸಾಧನೆಯನ್ನು ಗುರುತಿಸಿ ಜುಲೈ 29...

Bidar: ಅಂಗನವಾಡಿ ಮೇಲ್ಛಾವಣಿ ಕುಸಿತ ; ಅತಂತ್ರರಾದ ಮಕ್ಕಳು

ಬೀದರ್ - ಜಿಲ್ಲೆಯ ಹುಲಸೂರ ತಾಲೂಕಿನ ಬೇಲೂರು ಗ್ರಾಮ ಪಂಚಾಯಿತಿಯ ದಿವ್ಯ ನಿರ್ಲಕ್ಷ್ಯತನದಿಂದಾಗಿ ಇಲ್ಲಿನ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕುಸಿದಿದ್ದು ಮಕ್ಕಳಿಗೆ ಇದ್ದು ಇಲ್ಲದಂತಾಗಿದೆ ಅಂಗನವಾಡಿ ಕೇಂದ್ರ.ಅಂಗನವಾಡಿಯ ಮೇಲ್ಚಾವಣಿ ಕುಸಿದು ವರ್ಷಗಳೆ ಕಳೆದರೂ ಸಂಬಂಧವೇ ಇಲ್ಲದಂತೆ ಕುಳಿತ ಬೇಲೂರು ಗ್ರಾಮ ಪಂಚಾಯಿತಿಯಿಂದಾಗಿ ಈಗ ಮೇಲ್ಛಾವಣಿ ಕುಸಿದಿದೆ.ಈಗ ಮಳೆಗೆ ಅಂಗನವಾಡಿ ಕೇಂದ್ರದ ಛಾವಣಿ ಸೋರುತ್ತಿದ್ದು ಎಲ್ಲಡೆ...

Bidar: ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿ ಹೋದ ಯುವಕ

ಬೀದರ - ಭಾರಿ ಮಳೆಯಿಂದ ತುಂಬಿಕೊಂಡು ಹರಿಯುತ್ತಿದ್ದ ಹಳ್ಳವನ್ನು ದಾಟುವಾಗ ಯುವಕ ಕೊಚ್ಚಿಕೊಂಡ ಹೋದ ಘಟನೆ ಬಸವಕಲ್ಯಾಣ  ತಾಲೂಕಿನ ಧನ್ನೂರ (ಆರ್) ಗ್ರಾಮದಲ್ಲಿ ನಡೆದಿದೆ.ಮಲ್ಲಪ್ಪ ಶರಣಪ್ಪ ಕರೆಪ್ಪನವರ್ (25) ನೀರಿನಲ್ಲಿ ಕೊಚ್ಚಿಕೊಂಡು ಹೋದ ಯುವಕ.ಗ್ರಾಮದ ಹೊರವಲಯದ ಹೊಲದಲ್ಲಿ ಯುವಕನ ಮನೆ ಇದೆ. ಕೆಲಸದ ನಿಮಿತ್ತ ಊರಿಗೆ ಆಗಮಿಸಿದ್ದ ಮಲ್ಲಪ್ಪ ಮಳೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮನೆಗೆ...

Mudalagi: ಅವರಾದಿ ಸೇತುವೆ ಎತ್ತರಿಸುವ ಕೆಲಸವಾಗಬೇಕು

ಮೂಡಲಗಿ: ಮೂಡಲಗಿ ತಾಲೂಕಿನ ಅವರಾದಿ ಸೇತುವೆ ಎತ್ತರಕ್ಕೆ ಏರಿಸುವ ಕೆಲಸಕ್ಕೆ ಇನ್ನೂ ಮಹೂರ್ತ ಕೂಡಿ ಬಂದಿಲ್ಲ. ದಶಕಗಳಿಂದ ಸೇತುವೆಗಾಗಿ ಗ್ರಾಮಸ್ಥರು ಹೋರಾಟ ಮಾಡಿದರು, ಜನಪ್ರತಿನಿಧಿಗಳಿಗೆ ಮನವಿ ಮಾಡಿದರೂ ಇಲ್ಲಿಯವರೆಗೆ ಯಾರು ಕೂಡ ಈ ಕಡೆ ತಲೆ ಹಾಕುವ ಗೋಜಿಗೆ ಹೋಗಿಲ್ಲ.ಮೂಡಲಗಿ ತಾಲೂಕಿನ ಹಾಗೂ ಮುಧೋಳ‌ ತಾಲೂಕಿನ ಸುಮಾರು 15 ರಿಂದ 20 ಹಳ್ಳಿಯ ಜನರು...

Bidar: ಹೆಣ್ಣು ಭ್ರೂಣ ಬಿಸಾಕಿ ಹೋದ ಪಾಪಿಗಳು

ಬೀದರ: ದೇಶದಲ್ಲಿ ಬೇಟಿ ಬಚಾವೋ ಎಂದು ವ್ಯಾಪಕವಾಗಿ ಅಭಿಯಾನ ಹಮ್ಮಿಕೊಂಡಿದ್ದರೂ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನಲ್ಲಿ ಹೆಣ್ಣು ಭ್ರೂಣವೊಂದನ್ನು ರಕ್ತದ ಮಡುವಿನಲ್ಲಿ ಬಿಟ್ಟು ಹೋಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ.ಭ್ರೂಣ ಹತ್ಯೆ ಮಾಡಿ ಮಗುವನ್ನು ರಸ್ತೆ ಬದಿಯಲ್ಲಿ ರಕ್ತದೊಡಲಿನಲ್ಲಿ  ಬಿಸಾಡಿ ಹೊದ ಕಿಡಿಗೇಡಿಗಳು ಮಾನವ ಜಾತಿಗೇ ಕಳಂಕ ಮೆತ್ತಿದ್ದಾರೆ. ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಗುತ್ತಿ...

Mudalagi: ಜು.30ರಿಂದ ಸತೀಶ ಶುಗರದಿಂದ ರಿಯಾಯಿತಿ ದರದಲ್ಲಿ ಸಕ್ಕರೆ ವಿತರಣೆ

ಮೂಡಲಗಿ:  ಹುಣಶ್ಯಾಳ ಪಿ. ಜಿ ಬಳಿಯ ಸತೀಶ ಶುಗರ್ ಕಾರ್ಖಾನೆಗೆ ಸನ್ 2022-23 ರ ಹಂಗಾಮಿನಲ್ಲಿ ಕಬ್ಬು ಪೂರೈಸಿದ ಎಲ್ಲ ರೈತ ಬಾಂಧವರಿಗೆ ರಿಯಾಯಿತಿ ದರದಲ್ಲಿ ಪೂರೈಸಿದ ಪ್ರತಿ ಟನ್ ಕಬ್ಬಿಗೆ 500 ಗ್ರಾಂ (ಅರ್ಧ ಕೆ.ಜಿ) ದಂತೆ ಸಕ್ಕರೆಯನ್ನು ಪ್ರತಿ ಕಿ. ಗ್ರಾಂ. ಗೆ 20 ರೂ  ರಿಯಾಯಿತಿ ದರದಲ್ಲಿ ವಿತರಿಸುವ ಕುರಿತು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group