ಸುದ್ದಿಗಳು

ಬೀದರ್ ದಕ್ಷಿಣ ಕ್ಷೇತ್ರದ ವ್ಯಾಪ್ತಿಯಲ್ಲಿ ಭಾರೀ ಮಳೆ; ರೈತರ ಹೊಲದಲ್ಲಿ ಬೆಳೆದ ಸೋಯಾ ಸಂಪೂರ್ಣ ಜಲಾವೃತ

ಬೀದರ - ಗಡಿ ಜಿಲ್ಲೆ ಬೀದರ್ ನಲ್ಲಿ ಕಳೆದ ಐದು ಆರು ದಿನಗಳಿಂದ ಸೋನೆ ಮಳೆ ಧಾರಾಕಾರವಾಗಿ ಬೀಳುತ್ತಿರುವುದರಿಂದ ಹಿನ್ನೆಲೆಯಲ್ಲಿ ಬೀದರ್ ತಾಲ್ಲೂಕಿನ ಪಾತ್ರಪಲ್ಲಿ ಗ್ರಾಮದ ರೈತರ ಹೊಲದಲ್ಲಿನ ಸೋಯಾ ಬೆಳೆ ಸಂಪೂರ್ಣ ಜಲಾವೃತವಾಗಿದೆ.ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಭೇಟಿ ಪರಿಶೀಲನೆ ನಡೆಸಿದರು.ಮಳೆ ಹಾನಿಗೆ ಒಳಗಾದ ಬೀದರ್ ದಕ್ಷಿಣ ಕ್ಷೇತ್ರದ...

Belagavi: ಕನ್ನಡ ಅಂಕಿ ಬಳಸಲು ಮನವಿ ಮಾಡಿಕೊಂಡ ಅಭಿಮಾನಿ

ಬೆಳಗಾವಿ - ನಾಡಿನ ಎಲ್ಲ ಪತ್ರಿಕಾ ಮಾಧ್ಯಮದವರು, ಕರ್ನಾಟಕದ ಜನ ಸಾಮಾನ್ಯರು ತಮ್ಮ ದೈನಂದಿನ ವ್ಯವಹಾರದಲ್ಲಿ ಕನ್ನಡ ಅಂಕಿಗಳನ್ನೇ ಬಳಸಲು ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಸುರೇಶ ದೇಸಾಯಿ ಮನವಿ ಮಾಡಿಕೊಂಡಿದ್ದಾರೆ.ಕನ್ನಡ ಅಂಕಿಗಳು ಕನ್ನಡ ತಾಯಿಯ ಕಣ್ಣುಗಳು ಎಂದು ಕರೆದಿರುವ ಅವರು, ಎಲ್ಲ ಪತ್ರಿಕೆಗಳಲ್ಲಿ ಇಂಗ್ಲೀಷ್ ಅಂಕಿಗಳು ರಾರಾಜಿಸುತ್ತಿವೆ. ಎಲ್ಲಾ ಪತ್ರಿಕಾ ಮಾಧ್ಯಮದವರು...

ಪ್ರಾಮಾಣಿಕತೆ ಸೋಗಿನ ಭ್ರಷ್ಟ ಬಿಇಓ ಹಾಗೂ ಕಣ್ಮುಚ್ಚಿ ಕರ್ತವ್ಯ ನಿರ್ವಹಿಸುವ ಡಿಡಿಪಿಐ ಕರ್ಮಕಾಂಡ

ಶೈಕ್ಷಣಿಕ ಕ್ಷೇತ್ರದಲ್ಲಿ ಬಹುಶಃ ರಾಜ್ಯದಲ್ಲಿಯೇ ಅತ್ಯಂತ ಭ್ರಷ್ಟ ಕ್ಷೇತ್ರವೆಂದರೆ ಬೆಳಗಾವಿ ಜಿಲ್ಲೆಯ ಮೂಡಲಗಿ ಶಿಕ್ಷಣ ಕ್ಷೇತ್ರವೆನ್ನಬಹುದು. ಇದು ಇಲ್ಲಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಹಿಡಿದು ಅನೇಕ ಅಧಿಕಾರಿಗಳು ಅಷ್ಟೇ ಯಾಕೆ ಚಿಕ್ಕೋಡಿ ಜಿಲ್ಲೆಯ ಉಪ ನಿರ್ದೇಶಕರನ್ನು ಕೂಡ ಸಾಕಿಕೊಂಡಿದೆ.ಇಲ್ಲಿನ ಬಿಇಓ ಅಜಿತ ಮನ್ನಿಕೇರಿ ಎಂಬ ಪಕ್ಕಾ ಗೋವಿನ ಮುಖದ ಅಧಿಕಾರಿಯ ಎದುರು ತಾವು ಕುಳಿತರೆ ಸಾಕು...

YB Kadakol: ಕಡಕೋಳ ಗುರುಗಳ ವೈಶಿಷ್ಯಪೂರ್ಣ ಹುಟ್ಟು ಹಬ್ಬ

ಮುನವಳ್ಳಿ: ಹುಟ್ಟು ಹಬ್ಬದ ವಾತಾವರಣ ಇತ್ತೀಚಿನ ದಿನಗಳಲ್ಲಿ ತನ್ನದೇ ಆದ ರೂಪದಲ್ಲಿ ಜರುಗುತ್ತಿವೆ.ಶಿಕ್ಷಕ ಸಾಹಿತಿಗಳಾದ ವೈ. ಬಿ. ಕಡಕೋಳ ಗುರುಗಳ ಶ್ರವಣ ನ್ಯೂನ್ಯತೆಯುಳ್ಳ ಮಕ್ಕಳಿಗೆ ಲೇಖನ ಸಾಮಗ್ರಿಗಳನ್ನು ನೀಡಿ ಸಿಹಿ ವಿತರಿಸುವ ಮೂಲಕ ಆಚರಿಸಿಕೊಳ್ಳುತ್ತಿರುವುದು ನಿಜಕ್ಕೂ ಒಳ್ಳೆಯ ಸಂಗತಿ ಎಂದು ಮುನವಳ್ಳಿಯ ಜೈಂಟ್ಸ್ ಗ್ರುಪ್ ಅಧ್ಯಕ್ಷ ರಾದ ಶಿವಾಜಿ ಮಾನೆ ಹೇಳಿದರು.ಅವರು ಸ್ಥಳೀಯ ವ್ಹಿ.ಪಿ.ಜೇವೂರ...

ಕಾಯಕ ರತ್ನ ರಾಜ್ಯ ಮಟ್ಟದ ಪ್ರಶಸ್ತಿಗೆ ಮೂವರು ಬಾಜನರು

ಸಿಂದಗಿ: ಕರ್ನಾಟಕ ರಾಜ್ಯ ಸಂಸ್ಥೆಯಾದ ಕರ್ನಾಟಕ ಜನಸ್ಪಂದನ ಟ್ರಸ್ಟ್ ಬೆಂಗಳೂರು ರವರು ಕೊಡಮಾಡುವ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅದರಲ್ಲಿಯೂ ವಿಶೇಷವಾಗಿ ಸಾಮಾಜಿಕ ಸೇವೆಯಲ್ಲಿ ತೊಡಗಿರುವ ಸಿಂದಗಿಯ ಮೂವರು ಕರ್ನಾಟಕ ರಾಜ್ಯ ಮಟ್ಟದ ಕಾಯಕ ರತ್ನ ರಾಜ್ಯ ಪ್ರಶಸ್ತಿಪಡೆದುಕೊಂಡಿದ್ದಾರೆ.ವಿಶೇಷವಾಗಿ ಶೈಕ್ಷಣಿಕ‌ ಹಾಗೂ ಸಾಮಾಜಿಕ ಸೇವೆಯಲ್ಲಿ  ತೊಡಗಿರುವ ಮಹೇಶ ಸಿದ್ದಾಪೂರ, ಮತ್ತು ರಾಜಕೀಯ ಹಾಗೂ ಸಾಮಾಜಿಕ ಸೇವೆಯಲ್ಲಿ...

ಕನ್ನಡ ಸಾಹಿತ್ಯ ಪರಿಷತ್ತು ರಾಮದುರ್ಗ; ಮಳೆ ಕವಿಗೋಷ್ಠಿಗೆ ಕವನಗಳ ಆಹ್ವಾನ

ಬೆಳಗಾವಿ - ಕಸಾಪ ರಾಮದುರ್ಗ ಘಟಕದಿಂದ ಮಳೆಯ ಕುರಿತು ಕವಿಗೋಷ್ಠಿಯನ್ನು ಏರ್ಪಡಿಸಲಾಗಿದೆ. ಮಳೆಗಾಲ, ಮಳೆಯ ಮಹತ್ವ, ಮಳೆಗಾಲದ ಅವಾಂತರಗಳು, ತಮಗಾದ ಮಳೆಯ ಅನುಭವ, ಇತ್ಯಾದಿ ಮಳೆಯ ವಿಷಯದ ಕುರಿತು ತಾವು ರಚಿಸಿದ ಕವನವನ್ನು ವಾಚಿಸಬಹುದು. ಒಬ್ಬರು ಒಂದು ಕವನವನ್ನು ಮಾತ್ರ ವಾಚಿಸಬಹುದು. ಭಾಗವಹಿಸಲು ಆಸಕ್ತ ಕವಿಗಳು  ತಮ್ಮ ಕವಿತೆಗಳನ್ನು ದಿನಾಂಕ ೩೦/೭/೨೦೨೩ ರ ಒಳಗಾಗಿ...

ಮರಣ ಶಯ್ಯೆಯಲ್ಲಿ ಜಾನಪದ ಕಲೆಗಳು ; ಬರಿದಾಗುತ್ತಿರುವ ಭಾವೈಕ್ಯತೆ

ದೇಶ ಬಾಂಧವರೇ, ನಾನೀಗ ಅತ್ಯಂತ ದುಃಖದಿಂದ ಹೇಳ ಹೊರಟಿರುವ ಸಂಗತಿ ಎಂದರೆ ನಮ್ಮ ದೇಶದ ಜನಪದ  ಕಲೆಗಳು  ಮಾರಣಾಂತಿಕ ಹಂತ ತಲುಪಿರುವ ಸತ್ಯ. ಭರತ ಭೂಮಿಯ ಭವ್ಯತೆಯಲ್ಲಿ ಹುಟ್ಟು ಪಡೆದು ಜನಮನ ತಣಿಸುವುದರ  ಜೊತೆಗೆ ಬದುಕಿಗೆ ಶಿಕ್ಷಣ ನೀಡುವ  ಜನಪದ ಕಲೆಗಳು ನಮ್ಮ ಭಾವೈಕ್ಯತೆಯ ಸೇತುಗಳು.  ಸತ್ಯ ಸಂಗತಿ ಎಂದರೆ ಎಷ್ಟೋ ಸಂದರ್ಭಗಳಲ್ಲಿ  ಆಯಾ...

Bidar: ಮಳೆಯ ಜೊತೆ ಈಗ ಹಂದಿಯ ಕಾಟ ; ಒಂದು ಎಕರೆ ಬೆಳೆ ನಾಶ

ಬೀದರ: ಬೀದರ ಜಿಲ್ಲೆಯಲ್ಲಿ ಸತತವಾಗಿ ನಾಲ್ಕು ಐದು ದಿನಗಳಿಂದ ಜಿಟಿ ಜಿಟಿ ಮಳೆ ಬೀಳುತ್ತಿದ್ದು ಹಲವು ರೈತರ ಬೆಳೆದ ಬೆಳೆ ಸಂಪೂರ್ಣ ನೀರಿನಲ್ಲಿ ಮುಳುಗಿ ಬೆಳೆ ಸರ್ವನಾಶ ಆಗಿದ್ದು ಒಂದು ಕಡೆಯಾದರೆ, ಇನ್ನೊಂದು ಕಡೆ ಸಚಿವರು ಬೀದರ ನಲ್ಲಿ ಸನ್ಮಾನ, ಅಭಿನಂದನೆ ಕಾರ್ಯಕ್ರಮಗಳಲ್ಲಿ ಪುಲ್ ಬಿಜಿಯಾಗಿದ್ದಾರೆ. ರೈತರ ಪರವಾಗಿ ಎಂದು ಸರಕಾರ ಹೆಸರಿಗೆ ಅಷ್ಟೇ...

Bidar: ಕಾಂಗ್ರೆಸ್ ನಲ್ಲಿ ಯಾವುದೇ ಗೊಂದಲವಿಲ್ಲ – ಖಂಡ್ರೆ

ಬೀದರ - ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರು ಒಗ್ಗಟ್ಟಾಗಿದ್ದಾರೆ. ಕಾಂಗ್ರೆಸ್ ನ ಎಲ್ಲಾ ನಾಯಕರು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ. ಬಿ ಕೆ ಹರಿಪ್ರಸಾದ ಯಾವ ಉದ್ದೇಶದಿಂದ ಹಾಗೆ ಮಾತನಾಡಿದ್ದಾರೋ ಗೊತ್ತಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.ಇತ್ತೀಚೆಗೆ ನನಗೆ ಸಿಎಂ ಮಾಡುವುದು ಗೊತ್ತು ಸಿಎಂ ಇಳಿಸುವುದೂ ಗೊತ್ತು ಎಂದು ಅಸಮಾಧಾನದಿಂದ ಮಾತನಾಡಿದ...

ವಾರದ ಸತ್ಸಂಗ ಮತ್ತು ಸೇವಾ ಪ್ರತಿಷ್ಠಾನ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಮನಸ್ಸು ಮತ್ತು ಚಿತ್ತ ಶುದ್ಧಿಯಾದರೆ ಜೀವನ ಪಾವನ : ಮಹಾಂತೇಶ ತೋರಣಗಟ್ಟಿ ಅಭಿಮತ ನಮ್ಮಲ್ಲಿರುವ ಅಹಂ ತೊರೆದರೆ ಬುದ್ಧಿ ಬಂದು ಚಿತ್ತಶುದ್ದಿ ಆಗುವುದರ ಜೊತೆಗೆ ಮನಸ್ಸು ನಿಯಂತ್ರಣದಲ್ಲಿ ಬಂದು ಮಾದರಿ ಜೀವನ ಸಾಗಿಸ ಬಹುದು ಎಂದು ಸಂಚಾರಿ ಬಸವದಳದ ಅಧ್ಯಕ್ಷ ಮಹಾಂತೇಶ ತೋರಣಗಟ್ಟಿ ಹೇಳಿದರು.ರವಿವಾರ ದಿ. 23ರಂದು ಲಿಂಗಾಯತ ಸಂಘಟನೆ ವತಿಯಿಂದ ಬೆಳಗಾವಿಯ ಪ್ರಭು ಹಳಕಟ್ಟಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group