ಸುದ್ದಿಗಳು
Dharwad: ಸಾಮಾಜಿಕ ಕಳಕಳಿ, ಜಾಗೃತಿ ಮೂಡಿಸುವ ಕಿರುಚಿತ್ರ ‘ಸರು’
ಧಾರವಾಡ: ಇಂದಿನ ಆಧುನಿಕ ಯುಗದಲ್ಲೂ ಪೋಷಕರು ತಮ್ಮ ಮಕ್ಕಳನ್ನು ಬಾಲ್ಯ ವಿವಾಹ ಮಾಡುತ್ತಿದ್ದಾರೆ. ಇದರಿಂದ ಮಕ್ಕಳ ಶೈಕ್ಷಣಿಕ ಬದುಕು ಹಾಳಾಗುತ್ತಿದೆ. ಇಂಥ ಕಥಾವಸ್ತುವನ್ನು ಇಟ್ಟುಕೊಂಡು ಮೂಡಿಬಂದಿರುವ 'ಸರು' ಕಿರುಚಿತ್ರ, ಸಾಮಾಜಿಕ ಕಳಕಳಿ ಹಾಗೂ ಸಮಾಜವನ್ನು ಜಾಗೃತಿಗೊಳಿಸುವ ಕಿರುಚಿತ್ರ ಎಂದು ಧಾರವಾಡ ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ ಹೇಳಿದರು.ಅವರು ಧಾರವಾಡದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ...
ಸುದ್ದಿಗಳು
Bidar: ದುಡ್ಡು ಪಡೆಯುತ್ತಿದ್ದ ಗ್ರಾಮ ಒನ್ ಶಾಖೆಯ ಲಾಗಿನ್ ಐಡಿ ರದ್ದು
ಕಂಪ್ಯೂಟರ್ ಅಂಗಡಿಗೆ ತಹಸೀಲ್ದಾರ್ ದಾಮಾ ಭೇಟಿ
ಬೀದರ: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಗೆ ಮಹಿಳೆಯರಿಂದ ಹಣ ವಸೂಲಿ ಮಾಡುತ್ತಿದ್ದ ಗ್ರಾಮ ಒನ್ ಕೇಂದ್ರವೊಂದರ ಮೇಲೆ ದಾಳಿ ಮಾಡಿದ ಬೀದರನ ಹುಮನಾಬಾದ ತಹಶೀಲ್ದಾರರು ಕೇಂದ್ರದ ಲಾಗಿನ್ ಐಡಿ ರದ್ದು ಮಾಡಿದ ಪ್ರಸಂಗ ನಡೆಯಿತು.ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ...
ಸುದ್ದಿಗಳು
Bidar: ದೇವರ ದರ್ಶನಕ್ಕೆ ಹೋದ ಕನ್ನಡಿಗರು ಸಂಕಷ್ಟಕ್ಕೆ
ಬೀದರ - ಗುಡ್ಡ ಕುಸಿತ ಹಿನ್ನೆಲೆಯಲ್ಲಿ ಸಂಪರ್ಕ ಕಡಿತಗೊಂಡು ಕೇದಾರನಾಥ ಹಾಗೂ ಬದರಿನಾಥ ದೇವಸ್ಥಾನಕ್ಕೆ ಹೋಗಿದ್ದ 15 ಜನ ಕನ್ನಡಿಗರು ಸಿಕ್ಕಿ ಹಾಕಿಕೊಂಡು ಸಂಕಷ್ಟ ಅನುಭವಿಸಿದ್ದಾರೆ.ಬೀದರ್ ಜಿಲ್ಲೆಯ ಐವರು ಕಲಬುರ್ಗಿ ಜಿಲ್ಲೆಯ 10 ಜನ ಯಾತ್ರಿಗಳು ಸೇರಿದಂತೆ 15 ಜನ ಕನ್ನಡಿಗರು ಸಂಕಷ್ಟಕ್ಕೆ ಸಿಲುಕಿದ್ದು ಬದರಿನಾಥ ದೇವಸ್ಥಾನಕ್ಕೆ ಹೋಗಿ ವಾಪಸ್ ಹರಿದ್ವಾರ ಕ್ಕೆ ಬರುವ...
ಸುದ್ದಿಗಳು
ಬಡವರಿಗೆ ಮುಗ್ಗಲು ಅಕ್ಕಿ, ರಾಜಕಾರಣಿಗಳಿಗೆ ಒಂದು ಊಟಕ್ಕೆ ರೂ. ೬೧೩೬ !!
ಅಬ್ಬಬ್ಬಾ, ಎಂಥಾ ಊಟ ಅದು !! ನೇರ ಬಂಗಾರದ ಚಿಪ್ಸ್ ಇರಬಹುದೆ !?
ಮೂಡಲಗಿ - ಹೌದು, ಈ ರಾಜಕಾರಣಿಗಳು ಬಡವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತ ಇವರ ಭಾಗ್ಯಕ್ಕೆ ಅನ್ನವೇ ಸಾಕು ಎನ್ನುತ್ತ ಮುಗ್ಗಲು ಅಕ್ಕಿ ನೀಡಿ ಹೆಸರು ಗಳಿಸುತ್ತಾರೆ ಆದರೆ ತಾವು ಮಾತ್ರ ಒಂದು ಪ್ಲೇಟ್ ಊಟಕ್ಕಾಗಿ ಕೇವಲ ಒಂದು ಪ್ಲೇಟ್ ಊಟಕ್ಕಾಗಿ...
ಸುದ್ದಿಗಳು
ಅರ್ಜಿ ಸಲ್ಲಿಸಲು ದುಡ್ಡು ವಸೂಲಿ; Times of ಕರ್ನಾಟಕ ಕ್ಯಾಮರಾದಲ್ಲಿ ಸೆರೆ ಸಿಕ್ಕ ವಸೂಲಿ ದಂಧೆ
ಬೀದರ - ಕಾಂಗ್ರೆಸ್ ಸರ್ಕಾರದ ಮಹತ್ವದ ಗ್ಯಾರಂಟಿ ಯೋಜನೆ ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ ನಡೆದಿದ್ದು ಯೋಜನೆಗೆ ಮಸಿ ಬಳಿಯುವಂತಾಗಿದೆ.ಮಹಿಳೆಯರಿಗೆ ಮಾಸಿಕ ೨೦೦೦ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಕೊಡಬೇಕಾಗಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರು ಹೇಳಿದ್ದರೂ ಬೀದರ್ ಜಿಲ್ಲೆಯ ಔರಾದ...
ಸುದ್ದಿಗಳು
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ
ಬೀದರ - ಕೃಷಿ ಡಿಪ್ಲೋಮಾ ಕೋರ್ಸ ಅನ್ನು ಸ್ಥಗಿತಗೊಳಿಸಿರುವ ಸರ್ಕಾರದ ಕ್ರಮ ವಿರೋಧಿಸಿ ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದ ವಿಧ್ಯಾರ್ಥಿಗಳು ಮೆರವಣಿಗೆ ಉದ್ದಕ್ಕೂ ನ್ಯಾಯ ಬೇಕು ಎಂಬ ಘೋಷಣೆ ಕೂಗಿ ನ್ಯಾಯಕ್ಕಾಗಿ ಆಗ್ರಹಿಸಿದರು.ಜಿಲ್ಲೆಯ ರೈತರ ಮಕ್ಕಳಿಗಾಗಿ ಸ್ಥಾಪಿಸಲಾದ ಕೃಷಿ ಕಾಲೇಜನ್ನು ಯಥಾ...
ಸುದ್ದಿಗಳು
ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ
ಬೆಂಗಳೂರು: ಕನ್ನಡ ಮಾತಾಡುವವರನ್ನು ಒಂದು ಕಡೆ ಸೇರಿಸಿಕೊಂಡು ನಾಡನ್ನು ಒಂದು ಮಾಡಬೇಕು ಎನ್ನುವ ಮಹತ್ವದ ಉದ್ದೇಶವನ್ನು ಇಟ್ಟುಕೊಂಡು ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು. ಸಾಮಾನ್ಯವಾಗಿ ಬ್ರಿಟೀಷರೊಂದಿಗೆ ಮೈಸೂರು ಅರಸರ ಸಂಬಂಧ ಚೆನ್ನಾಗಿತ್ತು ಎಂದು ಬಹುತೇಕರು ಅಂದುಕೊಂಡಿದ್ದಾರೆ ವಾಸ್ತವದಲ್ಲಿ ಮೈಸೂರು ಅರಸರಲ್ಲಿ ಹಾಗೂ ಬ್ರಿಟೀಷರ ಮಧ್ಯ ಒಂದು ಸಂಘರ್ಷ ಇದ್ದೆ...
ಸುದ್ದಿಗಳು
Sindagi: ಶಾಂತಿಯಿಂದ ಮೊಹರಂ ಆಚರಿಸಿ – ಸಿಪಿಐ ಹುಲುಗಪ್ಪ
ಸಿಂದಗಿ: ಮೊಹರಂ ಹಬ್ಬವನ್ನು ಎಲ್ಲ ಸಮಾಜದವರು ಭಾವೈಕ್ಯತೆಯಿಂದ ಆಚರಣೆ ಮಾಡಿ, ಶಾಂತಿಗೆ ಭಂಗ ತರುವ ಚಟುವಟಿಕೆಗಳಲ್ಲಿ ತೊಡಗಿದವರ ಮೇಲೆ ಪೊಲೀಸ್ ಪ್ರಕರಣ ದಾಖಲಾದರೆ, ಅವರು ಸರ್ಕಾರಿ ಅಥವಾ ಖಾಸಗಿ ನೌಕರಿಯಿಂದ ವಂಚಿತವಾಗಬೇಕಾಗುತ್ತದೆ. ಎಂದು ಸಿಪಿಐ ಡಿ. ಹುಲುಗಪ್ಪ ತಿಳಿಸಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಹಮ್ಮಿಕೊಂಡ ಮೊಹರಂ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಮೊಹರಂ ಹಬ್ಬವನ್ನು ಹಿಂದೂ...
ಸುದ್ದಿಗಳು
Bidar: ಭಾರೀ ಮಳೆ; ಶಾಲೆಯ ಒಳಗೆ ನುಗ್ಗಿದ ಮಳೆ ನೀರು
ಬೀದರ - ಗಡಿ ಬೀದರ್ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಮಳೆಯ ನೀರು ಹಲವು ಸರಕಾರಿ ಶಾಲೆ ಒಳಗೆ ನುಗ್ಗಿ ಶಾಲೆಗಳು ಜಲಾವೃತವಾಗಿದ್ದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಭಾಲ್ಕಿ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬ್ಯಾಲಹಳ್ಳಿ ಗ್ರಾಮದಲ್ಲಿ ಶಾಲೆ ಕೊಠಡಿ ಒಳಗೆ ಮಳೆ ನೀರು ನುಗ್ಗಿದ್ದು ಶಾಲೆಗೆ ಮಕ್ಕಳು ಬರಲು ಹಿಂದೇಟು ಹಾಕುತ್ತಿದ್ದಾರೆ.ಬ್ಯಾಲಹಳ್ಳಿ ಗ್ರಾಮ ಜಿಲ್ಲಾ ಉಸ್ತುವಾರಿ...
ಸುದ್ದಿಗಳು
Bidar: ಶ್ರೀಗಂಧ ವಶ ; ೮ ಜನರ ಬಂಧನ
ಬೀದರ: ಬೀದರ ಅರಣ್ಯ ಇಲಾಖೆ ಮತ್ತು ಜಿಲ್ಲಾ ಪೊಲೀಸ್ ಇಲಾಖೆಗಳು ಭರ್ಜರಿ ಬೇಟೆಯಾಡಿದ್ದು ಶ್ರೀಗಂಧ ಮರ ಕಳವು ಮಾಡಿದ್ದ ೮ ಜನರನ್ನು ಬಂಧಿಸಿದ್ದಾರೆ.ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನಲ್ಲಿ ನಡೆದಿದೆ ಘಟನೆ ನಡೆದಿದ್ದು ಬೀದರ್ ಜಿಲ್ಲಾ ಪೋಲಿಸ್ ಹಾಗೂ ಅರಣ್ಯ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ಹುಮನಾಬಾದ್ ತಾಲೂಕಿನ ಕನಕಟ್ಟಾ ಗ್ರಾಮದ ದ್ರಾಕ್ಷಿ ತೋಟದ ಜಮೀನೊಂದರಲ್ಲಿ ಶ್ರೀಗಂಧ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



