ಸುದ್ದಿಗಳು

Kama Kastoori: ಸುಗಂಧಭರಿತ ಔಷಧ ಕಾಮಕಸ್ತೂರಿ

ಕಾಮಕಸ್ತೂರಿ ಗಿಡವು ತುಳಸಿಯನ್ನೇ ಹೋಲುವಂಥದ್ದು. ಪ್ರಾಚೀನಕಾಲದಿಂದಲೂ ಇದನ್ನು ಮನೆಮದ್ದಾಗಿ ಬಳಸುತ್ತಿದ್ದರು. ಇದರ ಬೀಜಗಳನ್ನು ಹೆಚ್ಚಾಗಿ ಔಷಧರೂಪದಲ್ಲಿ ಬಳಸುತ್ತಾರೆ. ದೇಹಕ್ಕೆ ತಂಪನ್ನು ನೀಡುವ ಇದನ್ನು ಸುಗಂಧದ್ರವ್ಯಗಳ ತಯಾರಿಯಲ್ಲಿಯೂ ಉಪಯೋಗಿಸುತ್ತಾರೆ. ಇದನ್ನು ಹೆಚ್ಚಾಗಿ ಮನೆಯಂಗಳದಲ್ಲಿ, ತೋಟಗಳಲ್ಲಿ ಬೆಳೆಸುತ್ತಾರೆ. ತುಂಬ ಸುವಾಸನೆಯನ್ನು ಹೊಂದಿರುವ ಕಾಮಕಸ್ತೂರಿ ಬೀಜವು ಕೊಬ್ಬು, ಕಬ್ಬಿಣ ಮತ್ತು ನಾರಿನಂಶವುಳ್ಳದ್ದು. ಇದರ ವೈಜ್ಞಾನಿಕ ಹೆಸರು Ocimum basilicum.ಕಾಮಕಸ್ತೂರಿ...

Dharawad: ಶಿಕ್ಷಣ, ಬಾಲ್ಯ ವಿವಾಹ ಜಾಗೃತಿ ಸಂದೇಶವುಳ್ಳ ‘ಸರು’ ಕಿರುಚಿತ್ರ ಬಿಡುಗಡೆ

ಧಾರವಾಡ: ಶಿಕ್ಷಣ ಹಾಗೂ ಬಾಲ್ಯ ವಿವಾಹದ ಬಗ್ಗೆ ಜಾಗೃತಿ ಮೂಡಿಸುವ ಸಂದೇಶವುಳ್ಳ 'ಸರು' ಕನ್ನಡ ಕಿರುಚಿತ್ರ ಜುಲೈ 22ರಂದು ಬಿಡುಗಡೆ ಆಗಲಿದೆ.ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣ ಆವರಣದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಕಿರುಚಿತ್ರ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ.ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಎಸ್.ಎಸ್. ಕೆಳದಿಮಠ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅಶೋಕ ಸಿಂದಗಿ, ಆರ್.ಆರ್.ಸದಲಗಿ,...

ಬಸವ ಪಥ ಪ್ರಚಾರದ ಮಹಾ ಪಥಿಕ ಮೋಹನ ಬಸವನಗೌಡ ಪಾಟೀಲ

ವಚನ ವಾಙ್ಮಯವು ಈ ಯುಗದ, ಜಗದ ಅತ್ಯಂತ ಜನಪ್ರಿಯ ಸಾಹಿತ್ಯ. ಅದು ತನ್ನ ಅರ್ಥಗರ್ಭಿತವಾದ ದಿವ್ಯ ಸಂದೇಶಗಳಿಂದ ಸುಂದರ ಸಮಾಜದ ನಿರ್ಮಾಣಕ್ಕೆ ಮುನ್ನುಡಿ ಬರೆದಿದೆ. 12 ನೆಯ ಶತಮಾನದ ಬಸವಾದಿ ಪ್ರಮಥರು ತಾವು ಕಂಡುಂಡ ಅನುಭವಗಳನ್ನು ಸರಳ ಭಾಷೆಯಲ್ಲಿ ಅಭಿವ್ಯಕ್ತಗೊಳಿಸಿ ಕನ್ನಡ ಸಾಹಿತ್ಯವನ್ನು ವಿಶ್ವ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ್ದಾರೆ.ಈ ಸಮಾಜದ ಅಂಕುಡೊಂಕುಗಳನ್ನು ತಿದ್ದಿ ತೀಡಿ...

Gurlapur: ಗುರ್ಲಾಪೂರ ಪಿಕೆಪಿಎಸ್ ಗೆ ಅವಿರೋಧ ಆಯ್ಕೆ

ಗುರ್ಲಾಪೂರ: ಸಮೀಪದ ಇಟನಾಳ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ ಇತ್ತೀಚೆಗೆ ಸಂಘದ ಕಾರ್ಯಾಲಯದಲ್ಲಿ ಚುನಾವಣೆ ಅಧಿಕಾರಿಯಾದ ಜಿ ಎಸ್ ಲೋಕರೆ ಇವರ ನೇತೃತ್ವದಲ್ಲಿ ಅವಿರೋಧವಾಗಿ ನಡೆಯಿತು.ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಅಧ್ಯಕ್ಷರಾಗಿ ಚನ್ನಪ್ಪ ಚ ಮಗದುಮ್,ಉಪಾಧ್ಯಕ್ಷರಾಗಿ ದೂಳಪ್ಪ ದ ಮುತ್ನಾಳ, ಸದಸ್ಯರಾಗಿ ಗೋವಿಂದ ಪೂಜೇರಿ, ಸಿದ್ದಪ್ಪ ಸುಣದೋಳಿ,...

Sindagi: ಜಿಲ್ಲಾಧ್ಯಕ್ಷರಾಗಿ ಕೃಷ್ಣ ಕುಲಕರ್ಣಿ ನೇಮಕ

ಸಿಂದಗಿ: ಕರ್ನಾಟಕ ರಾಜ್ಯ ಬ್ರಾಹ್ಮಣ ರಾಜಕೀಯ ವೇದಿಕೆಯ ವಿಜಯಪೂರ ಜಿಲ್ಲಾಧ್ಯಕ್ಷರಾಗಿ ಕೃಷ್ಣಾ ಕುಲಕರ್ಣಿಯವರು ಆಯ್ಕೆಯಾಗಿದ್ದಾರೆ.ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಕೆಲಸ ಮಾಡುತ್ತಾ ಬಂದಿದ್ದು. ಇದನ್ನು ಪರಿಗಣಿಸಿ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆಯೆಂದು ರಾಜ್ಯಾಧ್ಯಕ್ಷ ರಾಘವೇಂದ್ರ ಮಯ್ಯರವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

Sindagi: ವಿಜಯಪುರ ಜಿಲ್ಲೆಗೆ ಪ್ರತ್ಯೇಕ ವಿವಿ ಸ್ಥಾಪಿಸಲು ಮನವಿ

ಸಿಂದಗಿ: ಬಾಗಲಕೋಟ ಜಿಲ್ಲೆಯ ಪದವಿ ಕಾಲೇಜುಗಳನ್ನು ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಬೇರ್ಪಡಿಸಿ ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ಪ್ರತ್ಯೇಕ ವಿಶ್ವವಿದ್ಯಾಲಯವನ್ನು ಮಂಜೂರು ಮಾಡಿ ಬಾಗಲಕೋಟೆ  ಜಿಲ್ಲೆಗೆ ಅನುಕೂಲ ಮಾಡಿಕೊಟ್ಟಿದೆ. ಇದು ನಮಗೆ ಸಂತಸ ತಂದಿದೆ. ಅದೇ ರೀತಿಯಾಗಿ ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪದವಿ ಕಾಲೇಜುಗಳಿಗೆ ಸಂಬಂಧಪಟ್ಟಂತೆ ಪ್ರತ್ಯೇಕ ವಿಶ್ವವಿದ್ಯಾಲಯವನ್ನು ವಿಜಯಪುರ ಜಿಲ್ಲೆಯಲ್ಲಿ ಸ್ಥಾಪಿಸಬೇಕು ಎಂದು...

ಬೌಧ್ಧಿಕ ಆಸ್ತಿಯ ಹಕ್ಕುಗಳು; ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ

ಬೆಂಗಳೂರು: ನಗರದ ಪ್ರತಿಷ್ಠಿತ ವಿಜಯ ಕಾಲೇಜು ಆರ್ ವಿ ರಸ್ತೆ ಹಾಗು ಬೆಂಗಳೂರು ಕಾನೂನು ಅದ್ಯಯನ ಸಂಸ್ಥೆ ಸಹಯೋಗದಲ್ಲಿ ದಿನಾಂಕ 21.7.23 ಶುಕ್ರವಾರ  ಬಸವನಗುಡಿಯ ಆರ್ ವಿ ರಸ್ತೆಯ ವಿಜಯ ಕಾಲೇಜೀನಲ್ಲಿ ಬೌದ್ಧಿಕ ಆಸ್ತಿಯ ಹಕ್ಕುಗಳು ವಿಷಯದ ಬಗ್ಗೆ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಆಯೋಜಿಸಲಾಗಿದೆ.ದಿನಾಂಕ 21.7.23 ಬೆಳಿಗ್ಗೆ 9.30 ನಿಮಿಷಕ್ಕೆ  ಕಾಲೇಜು...

ಕೆ. ಎಲ್. ಇ. ವೇಣುಧ್ವನಿ ಬಳಗದಿಂದ ಸರ್ಕಾರಿ ಶಾಲಾ ಮಕ್ಕಳಿಗೆ ಆರೋಗ್ಯ ಅರಿವು ಕಾರ್ಯಕ್ರಮ

ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ ರೋಗಗಳಿಂದ ಜೋಕೆ - ಡಾ ನಾಗರಾಜ ಪಾಟೀಲ ಬುಧವಾರ ದಿ. 19 ರಂದು ಬೆಳಗಾವಿ ತಾಲೂಕಿನ ಕಾಕತಿ ಗ್ರಾಮದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ಕೆ ಎಲ್. ಇ ಸಂಸ್ಥೆಯ ವೇಣುಧ್ವನಿ ಬಾನುಲಿ ಕೇಂದ್ರ, ಜೆ ಎನ್ಎಂಸಿ.ಯ ಎನ್.ಎಸ್.ಎಸ್ ಘಟಕ ಬೆಳಗಾವಿ ಇವರ ವತಿಯಿಂದ ಮಳೆಗಾಲದಲ್ಲಿ ಹರಡುವ ಸಾಂಕ್ರಾಮಿಕ...

Bidar: ಬೀದರ್ ಎಲೆಕ್ಟ್ರಾನಿಕ್ ಮೀಡಿಯಾದ ಅಧ್ಯಕ್ಷರಾಗಿ ರಾಜಕುಮಾರ ಸ್ವಾಮಿ ಅವಿರೋಧ ಆಯ್ಕೆ

ಬೀದರ: ಬೀದರ್ ಎಲೆಕ್ಟ್ರಾನಿಕ್ ಮೀಡಿಯಾ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ರಾಜಕುಮಾರ್ ಸ್ವಾಮಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.ಇಂದು ನಡೆದ ಸಭೆಯಲ್ಲಿ ಸಂಘದ ಸರ್ವ ಸದಸ್ಯರ ಸರ್ವಾನುಮತದಿಂದ ರಾಜಕುಮಾರ ಸ್ವಾಮಿ ಅವರನ್ನು ಆಯ್ಕೆ ಮಾಡಲಾಯಿತು.ನಿಕಟಪೂರ್ವ ಅಧ್ಯಕ್ಷ ಅನಿಲಕುಮಾರ ದೇಶಮುಖ ಅವರು ಸತತ ನಾಲ್ಕು ಬಾರಿ ಸಂಘದ ಜವಾಬ್ದಾರಿ ವಹಿಸಿಕೊಂಡಿದ್ದು ಇದೀಗ ಹೊಸಬರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ...

Bidar: ನೀರು ಕುಡಿದ ಕಲ್ಲಿನ ನಂದಿ! ಬೀದರ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದ ವಿಸ್ಮಯ…!

ಬೀದರ: ಕಲ್ಲಿನ ನಂದಿಯ ಮೂರ್ತಿ ನೀರು ಕುಡಿಯುತ್ತಿರುವ ಪವಾಡವೊಂದು ಬೀದರ ಜಿಲ್ಲೆಯಲ್ಲಿ ನಡೆದಿದ್ದು, ಇದನ್ನು ಕಣ್ತುಂಬಿಕೊಳ್ಳಲು ಜನ ಸಾಗರವೇ ಹರಿದು ಬರುತ್ತಿದೆ.ಇಂಥ ಘಟನೆ ನಡೆದಿದ್ದು ನಗರದ ಹೊರವಲಯದ ಧುಮಸಾಪುರ ಗ್ರಾಮದಲ್ಲಿ. ಹೆಣ್ಮಕ್ಕಳು ಚಮಚದಿಂದ ಕಲ್ಲಿನ ಮೂರ್ತಿಗೆ ನೀರು ಕುಡಿಸುತ್ತಿದ್ದಾರೆ. ಒಂದು ಹನಿಯೂ ನೀರು ಚೆಲ್ಲದಂತೆ ವಿಗ್ರಹ ನೀರು ಕುಡಿದಿದೆ. ಇದು ವಿಸ್ಮಯವೋ, ಪವಾಡವೋ ಗೊತ್ತಿಲ್ಲ....
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group