ಸುದ್ದಿಗಳು
World Snakes Day: ವಿಶ್ವ ಹಾವುಗಳ ದಿನಾಚರಣೆ; ಹಾವುಗಳು ರೈತನ ಮಿತ್ರರಂತೆ – ಅಶೋಕ ಮನಗೂಳಿ
ಸಿಂದಗಿ: ಪರಿಸರ ಹಾಗೂ ವನ್ಯ ಜೀವಿಗಳ ಸಂರಕ್ಷಣೆಗೆ ಹಾವುಗಳ ದಿನಾಚರಣೆಯನ್ನು ಪ್ರಾರಂಭಿಸಿ ಕರ್ನಾಟಕ ಕಾಂಗ್ರೆಸ್ ಸರಕಾರ ಹೊಸ ಪರ್ವವನ್ನು ಪ್ರಾರಂಭಿಸಿದೆ. ಹಾವುಗಳು ರೈತನ ಮಿತ್ರನಾಗಿ ಕಾರ್ಯನಿರ್ವಹಿಸುತ್ತವೆ ಕಾರಣ ಪರಿಸರ ಮತ್ತು ವನ್ಯ ಜೀವಿಗಳ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಎಲೈಟ ಪಿಯುಸಿ ವಿಜ್ಞಾನ ಕಾಲೇಜಿನಲ್ಲಿ ಅರಣ್ಯ...
ಸುದ್ದಿಗಳು
Sindagi: ಪ್ಲಾಸ್ಟಿಕ್ ಮುಕ್ತ ಅಭಿಯಾನ ಕಾರ್ಯಕ್ರಮ
ಸಿಂದಗಿ: ಸ್ವಚ್ಛತೆ ಸ್ವಸ್ಥ ಬದುಕಿನ ಅರಿವು ಪ್ರತಿಯೊಬ್ಬರ ಸಾಮಾಜಿಕ ಕಾಳಜಿಯಾಗಬೇಕು ಮುಂದಿನ ಪೀಳಿಗೆಗೆ ಉತ್ತಮ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡಲು ಸ್ವಯಂ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಪುರಸಭೆ ಕಿರಿಯ ಆರೋಗ್ಯ ನಿರೀಕ್ಷಕ ನಬಿರಸೂಲ್ ಉಸ್ತಾದ್ ಕರೆ ನೀಡಿದರು.ಪಟ್ಟಣದ ಶ್ರೀ ಚನ್ನವೀರ ಸ್ವಾಮೀಜಿ ಪ್ರೌಢಶಾಲಾ ಆವರಣದಲ್ಲಿ ಪುರಸಭೆ ವತಿಯಿಂದ ಹಮ್ಮಿಕೊಂಡ ಪ್ಲಾಸ್ಟಿಕ್...
ಸುದ್ದಿಗಳು
Sindagi: ಜೈನ ಮುನಿಗಳಿಗೆ ಸೂಕ್ತ ಭದ್ರತೆಗೆ ಸಕಲ ಜೈನ ಸಮಾಜದಿಂದ ಮನವಿ
ಸಿಂದಗಿ: ರಾಜ್ಯ ಸರ್ಕಾರ ಜೈನ ಮುನಿಗಳಿಗೆ ಸೂಕ್ತ ಭದ್ರತೆ ಹಾಗೂ ರಕ್ಷಣೆ ನೀಡಬೇಕೆಂದು ತಾಲೂಕು ಸಕಲ ಜೈನ ಸಮಾಜದ ವತಿಯಿಂದ ತಾಲೂಕು ದಂಡಾಧಿಕಾರಿ ನಿಂಗಣ್ಣ ಬಿರಾದಾರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಎನ್.ಆರ್.ಪೋರವಾಲ ಮಾತನಾಡಿ, ಚಿಕ್ಕೋಡಿಯಲ್ಲಿ ಜೈನ ಮುನಿಗಳನ್ನು ಅಮಾನವೀಯವಾಗಿ ಕೊಲೆ ಮಾಡಿದ್ದು ಖಂಡನೀಯ, ಜೀವಿಸು ಜೀವಿಸಲು ಬಿಡಿ ಎಂಬ ಧೇಯದೊಂದಿಗೆ...
ಸುದ್ದಿಗಳು
ಮಕ್ಕಳ ಸಾಹಿತ್ಯ ಪ್ರಶಸ್ತಿಗಳ ವಿಸ್ತಾರ ಹೆಚ್ಚಿಸಬೇಕು – ಪ ಗು ಸಿದ್ಧಾಪೂರ
ಸಿಂದಗಿ: ಮಕ್ಕಳ ಸಾಹಿತ್ಯ ಪ್ರೌಢಸಾಹಿತ್ಯದಷ್ಟೇ ಪರಿಪೂರ್ಣವಾದ ಸಾಹಿತ್ಯ. ಹೀಗಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ, ಕೇಂದ್ರ ಸಾಹಿತ್ಯ ಅಕಾಡೆಮಿ, ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಪ್ರಶಸ್ತಿಗಳಲ್ಲಿ ಮಕ್ಕಳ ಸಾಹಿತ್ಯ ಪ್ರಶಸ್ತಿಗಳ ವಿಸ್ತಾರ ಹೆಚ್ಚಿಸಬೇಕು ಎಂದು ವಿದ್ಯಾಚೇತನ ಬಾಲ ಸಾಹಿತ್ಯ ಪ್ರಶಸ್ತಿ ಪುರಸ್ಕಾರ ಆಯ್ಕೆ ಸಮಿತಿ ಸದಸ್ಯ, ಮಕ್ಕಳ ಸಾಹಿತಿ ಪ.ಗು. ಸಿದ್ದಾಪೂರ ಹೇಳಿದರು.ಪಟ್ಟಣದ ಕ್ರಿಯೇಟಿವ್ ಕಿಡ್ಸ್...
ಸುದ್ದಿಗಳು
ಮಳೆಗಾಲ ಬಂತೆಂದರೆ ಸಾಕು ಎಲ್ಲೆಲ್ಲೂ ಹಸಿರಿನೊಂದಿಗೆ ವಿವಿಧ ನಮೂನೆಯ ರಂಗು ರಂಗಿನ ಹೂಗಳು ಕಣ್ಮನ ಸೆಳೆಯುತ್ತವೆ. ಕೆಲವು ಮಹಿಳೆಯರು ಇಂಥ ಚಿತ್ತಾಕರ್ಷಕ ಹೂಗಳನ್ನು ಬೆಳೆಯುವ ಸಲುವಾಗಿ ಮಳೆಗಾಲಕ್ಕೆ ಕಾಯುತ್ತಿರುತ್ತಾರೆ. ಇಳೆಗೆ ತಂಪು ತಂದ ಮಳೆರಾಯ ಸಕಲ ಜೀವಿಗಳಿಗೂ ನವೋಲ್ಲಾಸ ನೀಡುತ್ತಾನೆ.ಇಡೀ ಪ್ರಕೃತಿಯೇ ಸೌಂದರ್ಯ ರಾಶಿಯಿಂದ ಕಂಗೊಳಿಸುತ್ತಿರುವಾಗ ಹೂಗಳ ಪ್ರೇಮಿಗಳಾದ ಹೆಂಗಳೆಯರು ಪರಿಸರದ ಸೌಂದರ್ಯ ವರ್ಧನೆಯಲ್ಲಿ...
ಸುದ್ದಿಗಳು
Gadag: ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ
ಗದಗ: ಪೂಜ್ಯರ ಅಭಿಮಾನಿ ಭಕ್ತರ ಮಹಾ ಬಳಗವಾದ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ‘ತ್ರಿಭಾಷಾ ಕವಿ’ ಗುರು ಪುಟ್ಟರಾಜರ ಸಾಹಿತ್ಯ ಸೇವೆಯನ್ನು ಸ್ಮರಿಸಿಕೊಳ್ಳುವ ಘನ ಉದ್ದೇಶದಿಂದ, ಕಳೆದ ೨೩ ವರ್ಷಗಳಿಂದಲೂ ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿ ನೀಡುತ್ತಾ ಬಂದಿದೆ. ಅದರಂತೆ ಈ ವರ್ಷವೂ ಕೂಡಾ ಈ ಪ್ರಶಸ್ತಿಗಾಗಿ ೨೦೨೧-೨೨ ಮತ್ತು...
ಸುದ್ದಿಗಳು
Mudalagi: ಮಕ್ಕಳ ಬೆಳವಣಿಗೆಗೆ ಕೌಶಲ್ಯಗಳ ಪಾತ್ರ ಹಿರಿದು – ಕೆ ಎಲ್ ಮೀಶಿ
ಮೂಡಲಗಿ: ಮಕ್ಕಳ ಸಮಗ್ರವಾದ ಬೆಳವಣಿಗೆಯಲ್ಲಿ ಪ್ರಮುಖವಾಗಿ ಕೌಶಲ್ಯಗಳು ಮತ್ತು ಮೌಲ್ಯಗಳು ನಿರ್ಣಾಯಕ ಪಾತ್ರವಹಿಸುತ್ತವೆ. ಶಾಲಾ ಹಂತದಲ್ಲಿಯೇ ಶೈಕ್ಷಣಿಕ ಚಟುವಟಿಕೆಗಳ ಜೊತೆಯಲ್ಲಿ ಮೈಗೂಡಿಸಿದಾಗ ಮಾತ್ರ ಭವಿಷ್ಯತ್ತಿನಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಲು ಸಾಧ್ಯ ಎಂದು ಶಿಕ್ಷಕರ ಸಂಘದ ನಿರ್ದೇಶಕ ಕೆ.ಎಲ್ ಮೀಶಿ ವಿವರಿಸಿದರು.ಅವರು ಶನಿವಾರ ಸಮೀಪದ ಪಟಗುಂದಿ ಗ್ರಾಮದ ಸರಕಾರಿ ಹಿರಿಯ ಕನ್ನಡ ಮತ್ತು ಉರ್ದು ಶಾಲೆಯಲ್ಲಿ...
ಸುದ್ದಿಗಳು
Sindagi: ಪ್ರಾಧ್ಯಾಪಕ ರಾಹುಲ್ ಕಾಂಬಳೆ ಅವರಿಗೆ ಕಾವ್ಯಶ್ರೀ ಪ್ರಶಸ್ತಿ
ಸಿಂದಗಿ: ಪಟ್ಟಣದ ಸಿ.ಎಮ್. ಮನಗೂಳಿ ಕಲಾ ಮಹಾವಿದ್ಯಾಲಯದ ಕನ್ನಡ ವಿಷಯದ ಪ್ರಾಧ್ಯಾಪಕ ರಾಹುಲ್ ಕಾಂಬಳೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಖಿದ್ಮಾ ಫೌಂಡೇಶನ್ ಸಾಹಿತ್ಯ ಕ್ಷೇತ್ರಕ್ಕೆ ಕೊಡ ಮಾಡುವ 2023 ನೇ ಸಾಲಿನ ಕಾವ್ಯಶ್ರೀ ಪ್ರಶಸ್ತಿ ಲಭಿಸಿದೆ.ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಇತ್ತೀಚೆಗೆ ರಾಹುಲ್ ಕಾಂಬಳೆ ಅವರಿಗೆಕಾವ್ಯಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.ಸಿ ಎಮ್. ಮನಗೂಳಿ...
ಸುದ್ದಿಗಳು
Sindagi: ಕಾರ್ಮಿಕರು ಸರ್ಕಾರಿ ಸೌಲಭ್ಯ ಪಡೆದುಕೊಳ್ಳಬೇಕು
ಸಿಂದಗಿ: ಒಂದು ಮನೆ ನಿರ್ಮಾಣವಾಗಲು ಬೇಕಾಗಿರುವ ಕೂಲಿ ಕಾರ್ಮಿಕರನ್ನು ಕಟ್ಟಡ ಕಾರ್ಮಿಕರೆಂದು ಕರೆಯುವವರು. ಸರ್ಕಾರದಿಂದ ಕೊಡಲಾಗುವ ಎಲ್ಲ ಸೌಲಭ್ಯಗಳನ್ನು ನೀವು ಪಡೆದುಕೊಳ್ಳಬೇಕು ಎಂದು ನ್ಯಾಯವಾದಿ ಎಸ್.ಬಿ.ಪಾಟೀಲ್ ಹೇಳಿದರು.ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ಕಟ್ಟಡ ಕಾರ್ಮಿಕರಿಗೆ ಹಮ್ಮಿಕೊಳ್ಳಲಾದ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪೇಂಟ್ ಮಾಡುವವರು, ಗೌಂಡಿ, ಬಡಗಿ, ಎಲೆಕ್ಟ್ರೀಷಿಯನ್, ನೀರು ಹಾಕುವವರು, ಇಟ್ಟಂಗಿ ತಯಾರಿಸುವರು,...
ಸುದ್ದಿಗಳು
Sindagi: ದೇವಣಗಾಂವ ಗ್ರಾಮದಲ್ಲಿ ಆರೋಗ್ಯ ಮತ್ತು ಪೋಷಣ ಸಮೀಕ್ಷೆ
ಸಿಂದಗಿ: ಸರಕಾರ ಉತ್ತಮ ನೀತಿಗಳನ್ನು ರೂಪಿಸುವ ಉದ್ದೇಶ ಹಾಗೂ ಇಲಾಖೆಗಳಿಗೆ ಸಹಾಯಕವಾಗುವ ಉದ್ದೇಶದಿಂದ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶ್ರೀಮತಿ ಎಸ್.ಐ.ಕಲಶೆಟ್ಟಿ ಹೇಳಿದರು.ದೇವಣಗಾಂವ ಗ್ರಾಮದಲ್ಲಿ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ವತಿಯಿಂದ ಆಶಾ, ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಮೀಕ್ಷೆ ಪ್ರಾರಂಭಿಸಿ ಮಾತನಾಡುತ್ತಿದ್ದರು. ಅಪೌಷ್ಠಿಕತೆ, ಗರ್ಭಿಣಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



