ಸುದ್ದಿಗಳು
ಪಶ್ಚಿಮ ಮೆಲ್ಬೋರ್ನ ನಲ್ಲಿ ವಿಂಡ್ಯಮ್ ಕನ್ನಡ ಬಳಗ ಉದ್ಘಾಟನೆ
ವಿದೇಶದಲ್ಲೂ ಕನ್ನಡದ ಕಂಪು ಬೀರುವವರೇ ಕನ್ನಡದ ರಾಯಭಾರಿಗಳು: ನಾಡೋಜ ಡಾ. ಮಹೇಶ ಜೋಶಿ
ಬೆಂಗಳೂರು: ಉದ್ಯೋಗ ಅರಸಿ ದೇಶ ಬಿಟ್ಟು ವಿದೇಶಕ್ಕೆ ಬಂದರೂ ಸ್ವಂತಿಕೆಯನ್ನು ಬಿಡದೇ ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆಯನ್ನು ಉಳಿಸಿಕೊಳ್ಳುವವರೇ ನಿಜವಾದ ಕನ್ನಡಭಾಷೆಯ ರಾಯಭಾರಿಗಳು ಎಂದು ಪಶ್ಚಿಮ ಮೆಲ್ಬೋರ್ನ ನಲ್ಲಿ ನೆಲೆಸಿರುವ ವಿಂಡ್ಯಮ್ ಕನ್ನಡ ಬಳಗದ ಸದಸ್ಯರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ...
ಸುದ್ದಿಗಳು
ಬೆಳಗಾವಿ- ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಿನ ಘಟಕ ಬೆಳಗಾವಿ ಮತ್ತು ಮ ರ ಸಂ ಶಿಕ್ಷಣ ಮಹಾವಿದ್ಯಾಲಯ ಮಹಾಂತೇಶ ನಗರ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 15.07.2023 ರಂದು 11.00 ಘಂಟೆಗೆ ವಚನ ಪಿತಾಮಹ ಡಾ ಫ ಗು ಹಳಕಟ್ಟಿ ಅವರ ಬದುಕು ಬರಹ ಕುರಿತು ಉಪನ್ಯಾಸವನ್ನು ಡಾ. ನಿಮ೯ಲಾ ಬಟ್ಟಲ...
ಸುದ್ದಿಗಳು
Gurlapur: ಬಸವೇಶ್ವರ ಗದ್ದುಗೆಗೆ ವಿಶೇಷ ಪೂಜೆ
ಗುರ್ಲಾಪೂರ - ಗ್ರಾಮದಲ್ಲಿ ಒಳ್ಳೆಯ ಬೆಳೆ ಬಂದು ರೈತ ಖುಷಿಯಾಗಬೇಕಾದರೆ ಮಳೆಯು ಅತಿ ಅವಶ್ಯವಾಗಿ ಬೇಕಾಗಿರುತ್ತದೆ ರೈತ ಉತ್ತಮ ಬೇಸಾಯ ಮಾಡಬೇಕಾದ ಸಮಯದಲ್ಲಿ ಈ ವರ್ಷ ಮಳೆರಾಯ ಮುನಿಸಿಕೊಂಡು ರೈತರಿಗೆ ಜಾನುವಾರುಗಳಿಗೆ ಕುಡಿಯುವ ನೀರಿನ ಹಾಹಾಕರವಾಗಬಾರದೆಂದು ದೇವರಲ್ಲಿ ಭಕ್ತಿಯ ಮೊರೆಹೋಗುವದು ಸಹಜ. ಹಾಗೆಯೇ ಗುರ್ಲಾಪೂರ ಗ್ರಾಮದ ಭಕ್ತರು ಶ್ರೀ ಬಸವೇಶರನಿಗೆ ಮೊರೆ ಹೋಗಿ ಮೂರು...
ಸುದ್ದಿಗಳು
Sindagi: ಗಾರ್ಗಿ ಮತ್ತು ಸಾತಿಹಾಳ ಅವರಿಗೆ ಬಾಲ ಸಾಹಿತ್ಯ ಪ್ರಶಸ್ತಿ
ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿಯ ವಿದ್ಯಾಚೇತನ ಪ್ರಕಾಶನವು ರಾಜ್ಯ ಮಟ್ಟದಲ್ಲಿ ಮಕ್ಕಳ ಸಾಹಿತ್ಯ ಕೃತಿಗಳಿಗೆ ಕೊಡಮಾಡುವ ವಿದ್ಯಾಚೇತನ ಬಾಲ ಸಾಹಿತ್ಯ ಪುರಸ್ಕಾರ ಪ್ರಶಸ್ತಿಗೆ ಮಕ್ಕಳ ಸಾಹಿತಿಗಳಾದ ಬೆಳಗಾವಿಯ ಬಸವರಾಜ ಗಾರ್ಗಿ ಮತ್ತು ಸಿಂದಗಿಯ ಎಸ್.ಎಸ್. ಸಾತಿಹಾಳ ಆಯ್ಕೆಯಾಗಿದ್ದಾರೆ.ಪ್ರಸಕ್ತ ವರ್ಷದ ಪ್ರಶಸ್ತಿಗೆ 2022ರಲ್ಲಿ ಪ್ರಕಟಗೊಂಡ ಮಕ್ಕಳ ಸಾಹಿತ್ಯ ಕೃತಿಗಳನ್ನು ಆವ್ಹಾನಿಸಿತ್ತು. ಬಂದ ಕೃತಿಗಳಲ್ಲಿ ಗದ್ಯವಿಭಾಗದಲ್ಲಿ ಬೆಳಗಾವಿಯ...
ಸುದ್ದಿಗಳು
Sindagi: ಯುವಕರಿಗೆ ಕಾನೂನು ಅರಿವು ಕಾರ್ಯಕ್ರಮ
ಸಿಂದಗಿ: ಜಾಸ್ತಿ ಬೈಕನ್ನು ಬಳಸುವ ಯುವಕರಲ್ಲಿ ಲ್ಯೆಸನ್ಸ್, ಇಶ್ಯೂರೆನ್ಸ್, ಆರ್.ಸಿ ಬುಕ್, ಹೆಲ್ಮೆಟ್ ಇರುವುದು ಬಹಳ ಮುಖ್ಯ ಹಾಗೂ ನಿಮ್ಮಲ್ಲಿ ಸಾಮಾನ್ಯ ಜ್ಞಾನ ಇರಬೇಕು ಎಂದು ಅನ್ವರ್ ಹುಸೇನ್ ಅಂಗಡಿ ವಕೀಲರು ಹೇಳಿದರು.ಪಟ್ಟಣದ ಸಂಗಮ ಸಂಸ್ಥೆಯಲ್ಲಿ ಹಮ್ಮಿಕೊಂಡ ಯುವಕರಿಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿ, ಯುವಕರಿಗೆ ಕೆಲಸ ಇರುವುದಿಲ್ಲ ಆದರೂ ಕೂಡ...
ಸುದ್ದಿಗಳು
Sindagi: ಯಲ್ಲು ಬಮನಳ್ಳಿ ಗೆ ನ್ಯಾಷನಲ್ ವೈಡ್ ಅವಾರ್ಡ ಪ್ರಶಸ್ತಿ
ಸಿಂದಗಿ: ಬೆಂಗಳೂರಿನ ರಾಡಿಸನ್ ಬ್ಲೂ ಏರಿಯಾದಲ್ಲಿ 2023 ರ ಬ್ಯುಸಿನೆಸ್ ಮೆಂಟ್ ರಾಷ್ಟ್ರವ್ಯಾಪಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಯಲ್ಲು ಬೊಮ್ಮನಹಳ್ಳಿರವರಿಗೆ ಪ್ರಥಮ ದರ್ಜೆ ಗುತ್ತಿಗೆದಾರರೆಂದು ಗುರುತಿಸಿ ನ್ಯಾಷನಲ್ ವೈಡ್ ಅವಾರ್ಡ್ ನೀಡಿ ಗೌರವಿಸಿದ್ದಾರೆ.ಸುಮಾರು ವರ್ಷಗಳಿಂದ ಪ್ರಥಮ ದರ್ಜೆ ಗುತ್ತಿಗೆದಾರರಾಗಿ ಉತ್ತಮ ಕಾರ್ಯನಿರ್ವಹಿಸುತ್ತಿರುವ ಇವರು ಸಮಾಜ ಸಂಘಟನೆಯಲ್ಲಿ ಪಾಲ್ಗೊಂಡು ಸಮಾಜ ಸೇವೆಯಲ್ಲೂ ಮುಂಚೂಣಿಯಲ್ಲಿದ್ದು ಕೋವಿಡ್ ಸಂದರ್ಭದಲ್ಲಿ...
ಸುದ್ದಿಗಳು
Belagavi: ಹೊರ ಗುತ್ತಿಗೆ ನೌಕರರಿಗೆ ಸೌಲಭ್ಯ ಒದಗಿಸುವುದು ಅಧಿಕಾರಿಗಳ ಜವಾಬ್ದಾರಿ: ಜಿಲ್ಲಾಧಿಕಾರಿ ನಿತೇಶ ಪಾಟೀಲ
ಬೆಳಗಾವಿ - (ಕರ್ನಾಟಕ ವಾರ್ತೆ): ಸರಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌಕರರಿಗೆ ಶಾಸನಾತ್ಮಕ ಸೌಲಭ್ಯಗಳು ಮತ್ತು ಕನಿಷ್ಠ ವೇತನ ಕಾಯ್ದೆ ಪ್ರಕಾರ ವೇತನ ಮತ್ತಿತರ ಸೌಲಭ್ಯಗಳನ್ನು ಗುತ್ತಿಗೆದಾರರು ಸಮರ್ಪಕವಾಗಿ ಒದಗಿಸುವುದನ್ನು ಖಚಿತಪಡಿಸಿಕೊಳ್ಳುವುದು ಆಯಾ ಇಲಾಖೆಯ ಅಧಿಕಾರಿಗಳ ಹೊಣೆಗಾರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು. ಸರ್ಕಾರದ ವಿವಿಧ ಇಲಾಖೆಗಳು, ನಿಗಮ...
ಸುದ್ದಿಗಳು
Bengaluru: ಕಾಂಗರೂ ನಾಡಿನಲ್ಲಿ ಬಸವ ಸಮಿತಿ ಕಾರ್ಯ ಶ್ಲಾಘನೀಯ: ನಾಡೋಜ ಡಾ. ಮಹೇಶ ಜೋಶಿ
ಬೆಂಗಳೂರು: ಮಹಾನ್ ಮಾನವತಾವಾದಿ ಬಸವಣ್ಣನವರು ಸಮಸ್ತ ಸಮಾಜಕ್ಕೆ- ವಿಶ್ವಕ್ಕೆ ಗುರುವಾಗಿದ್ದವರು. ಕಾಯಕ ಧರ್ಮದ ತಿರುಳನ್ನು ಮನುಜಕುಲಕ್ಕೆ ತಿಳಿಸಿದ ವಿಶ್ವಮಾನವರು. ಅವರ ತತ್ವಗಳನ್ನು ಕಾಂಗರೂ ನಾಡಿನಲ್ಲಿ ಪಾಲಿಸುತ್ತಿರುವ ಆಸ್ಟ್ರೇಲಿಯನ್ ಏಷಿಯಾ ಬಸವ ಸಮಿತಿಯ ಮೆಲ್ಬೋರ್ನ್ ಘಟಕವು ಅರ್ಥಪೂರ್ಣ ಕೆಲಸಗಳನ್ನು ಮಾಡುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಹರ್ಷವ್ಯಕ್ತಪಡಿಸಿದ್ದಾರೆ.ಆಸ್ಟ್ರೇಲಿಯಾ...
ಸುದ್ದಿಗಳು
‘ಸಾವಿರದ ಸಾಹಿತ್ಯ ಸಾವಿರ ಮನೆ ಮನಗಳಿಗೆ’; ಕಾಶಿ ಜಗದ್ಗುರುಗಳಿಂದ ಪುಟ್ಟರಾಜ ಸಾಹಿತ್ಯ ಪ್ರಚಾರ ಅಭಿಯಾನಕ್ಕೆ ಚಾಲನೆ
ಡಾ. ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಸಾಹಿತ್ಯ ಅದು ನಿಜವಾಗಿಯೂ ಲಿಂಗ ಸಾಹಿತ್ಯ. ಮನದ ಕಾಳಿಕೆ ತೊಳೆಯುವ ಪವಿತ್ರ ಜ್ಞಾನಗಂಗೆ. ಪೂಜ್ಯರು ತಮ್ಮ ಸಾಹಿತ್ಯದ ಮೂಲಕ ನೀಡಿದ ಸಂದೇಶ ಆಸ್ತಿಕ ಜನರಿಗೆ ತಲುಪಿಸುವ ಉದ್ದೇಶದಿಂದ, ಪೂಜ್ಯರ ಅಭಿಮಾನಿ ಭಕ್ತರ ಮಹಾಬಳಗವಾದ ಡಾ. ಪಂಡಿತ ಪುಟ್ಟರಾಜ ಸೇವಾ ಸಮಿತಿಯು ಪೂಜ್ಯರ ಸಾಹಿತ್ಯ ಪ್ರಚಾರದ ಅಕ್ಷರ ದಾಸೋಹ...
ಸುದ್ದಿಗಳು
Hadapada Appanna Jayanti: ಲಿಂಗಾಯತ ಸಂಘಟನೆ ವತಿಯಿಂದ ‘ಹಡಪದ ಅಪ್ಪಣ್ಣನವರ ಜಯಂತಿ’
ಬಸವಣ್ಣನವರಿಗೆ ಚೈತನ್ಯ ತುಂಬಿದ ಮಹಾನ್ ಚೇತನ ಹಡಪದ ಅಪ್ಪಣ್ಣ - ಪೂಜ್ಯ ವಾಗ್ದೇವಿತಾಯಿ.
ರವಿವಾರ ದಿ. 9 ರಂದು ಬೆಳಗಾವಿ ನಗರದ ಫ. ಗು. ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆ ವತಿಯಿಂದ 'ಶರಣ ಹಡಪದ ಅಪ್ಪಣ್ಣನವರ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮ' ನಡೆಯಿತು.ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಬೆಳಗಾವಿಯ ಬಸವ ತತ್ವ ಅನುಭಾವ ಕೇಂದ್ರದ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



