ಸುದ್ದಿಗಳು

Sindagi: ಜಿಲ್ಲಾ ಉಪಾಧ್ಯಕ್ಷರಾಗಿ ಸಂಜೀವ ಪರಮಣ್ಣ ದೇಸಾಯಿ ನೇಮಕ

ಸಿಂದಗಿ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ವಿಜಯಪುರ ಘಟಕದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ಸಂಜೀವ ಪರಮಣ್ಣ ದೇಸಾಯಿ ಅವರನ್ನು ನೇಮಕ ಮಾಡಲಾಗಿದೆ ಎಂದು ಕರ್ನಾಟಕ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಸಿದ್ದಲಿಂಗರೆಡ್ಡಿ ಕೊಲ್ಲೂರು ತಿಳಿಸಿದ್ದಾರೆ.ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ  ತತ್ವ ಸಿದ್ದಾಂತ, ಶಿಸ್ತು ಮತ್ತು ನಾವೆಲ್ಲರೂ ಒಂದೇ ಎಂದು ಕಾರ್ಯನಿರ್ವಹಿಸುವುದು ತಾವು ತಮ್ಮ ಜವಾಬ್ದಾರಿಯನ್ನು...

Mudalagi: ಬದುಕಿನಲ್ಲಿ ಶಾಶ್ವತ ಮೌಲ್ಯಗಳನ್ನು ಅಳವಡಿಕೊಳ್ಳಬೇಕು

ಮೂಡಲಗಿ: ‘ಸತ್ಯ, ಅಹಿಂಸೆ, ಪ್ರಾಮಾಣಿಕತೆ ಇವು ಶಾಶ್ವತ ಮೌಲ್ಯಗಳಾಗಿದ್ದು ಮನುಷ್ಯ ಇವುಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ವಿಕಾಸದತ್ತ ಸಾಗಲು ಸಾಧ್ಯ’ ಎಂದು ಸಾಯಿ ಸೇವಾ ರಾಜ್ಯ ಸಂಪನ್ಮೂಲ ವ್ಯಕ್ತಿ ಕಲ್ಲೋಳಿಯ ಸುರೇಶ ಕಬ್ಬೂರ ಹೇಳಿದರು.ಇಲ್ಲಿಯ ಸತ್ಯ ಸಾಯಿ ಸೇವಾ ಸಮಿತಿಯಲ್ಲಿ ಏರ್ಪಡಿಸಿದ್ದ ಆಧ್ಯಾತ್ಮಿಕ ಚಿಂತನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮನುಷ್ಯ ತನ್ನಲ್ಲಿರುವ ಸುಪ್ತವಾದ ದೈವತ್ವದ ಸಾಕ್ಷಾತ್ಕಾರ...

Sindagi: ಮೊಬೈಲ್ ಬದಲಿಸಿ ನೀಡಲು ಅಂಗನವಾಡಿ ಕಾರ್ಯಕರ್ತೆಯರ ಮನವಿ

ಸಿಂದಗಿ: ಅಂಗನವಾಡಿ ಕೆಲಸಗಾರರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರಕಾರ ಧೋರಣೆ ವಿರುದ್ಧ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ  ಹೊಸ ಮೊಬಾಯಲ್ ನೀಡುವಂತೆ ಆಗ್ರಹಿಸಿ ಪಟ್ಟಣದ ಕೃಷಿ ಮಾರುಕಟ್ಟೆ ಆವರಣದಲ್ಲಿ ಶಿಶು ಅಭಿವೃದ್ಧಿ ಕಛೇರಿಯ ಮುಂದೆ ಅಂಗನವಾಡಿ ನೌಕರರ ಸಂಘ(ಸಿಐಟಿಯು ಸಂಯೋಜಿತ) ವತಿಯಿಂದ ಪ್ರತಿಭಟನೆ ನಡೆಸಿ ಅಧಿಕಾರಿ ಬಸವರಾಜ ಜಗಳೂರ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ...

ಬೇಡಿಕೆ ಈಡೇರಿಕೆಗಾಗಿ ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ

ಮೂಡಲಗಿ: ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ಕೆಲಸಗಾರರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ಮತ್ತು ರಾಜ್ಯದಲ್ಲಿ ಹೊಸ ಮೊಬೈಲ್‍ಗಳಿಗಾಗಿ ಹಾಗೂ 2023 ರ ಬಜೆಟ್‍ನಲ್ಲಿಹೆಚ್ಚಳವಾದ 1000 ರೂ.ಗಳ ಗೌರವಧನ ಬಿಡುಗಡೆಗಾಗಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ, ಸೋಮವಾರದಂದು ಪಟ್ಟಣದ ಪುರಸಭೆ ಆವರಣದಿಂದ ಸಿಡಿಪಿಓ ಕಚೇರಿವರೆಗೆ ರ್ಯಾಲಿ ಮೂಲಕ ಆಗಮಿಸಿ ಕಚೇರಿ...

ತುಕ್ಕಾನಟ್ಟಿ ಸರಕಾರಿ ಮಾದರಿ ಶಾಲೆಯಲ್ಲಿ ಅಕ್ಷರ ಸಂಸ್ಕಾರ ಕಾರ್ಯಕ್ರಮ

ಮೂಡಲಗಿ: ಸಂಸ್ಕೃತಿಯ ಮೂಲ ಬೇರು  ತಾಯಿವೆಂಬುದನ್ನು ನಮ್ಮ ನಾಡಿನ ಸಂಸ್ಕೃತಿಯ ಪರಂಪರೆ ಸಮಾಜಕ್ಕೆ ತಿಳಿಸಿಕೊಟ್ಟದೆ, ಮಕ್ಕಳಿಗೆ ಅಕ್ಷರ ಸಂಸ್ಕಾರವು ಬೇಕು, ನಮ್ಮ ನಾಡಿನ ಸಂಸ್ಕೃತಿಯು ಬೇಕು, ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ತುಂಬಾ ಮಹತ್ವದಾಗಿದೆ ಎಂದು ತುಕ್ಕಾನಟ್ಟಿ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಎ.ವಿ.ಗಿರೆಣ್ಣವರ ಹೇಳಿದರು.ತಾಲೂಕಿನ ತುಕ್ಕಾನಟ್ಟಿ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ...

Bidar: ಮಣಿಪುರ ಘಟನೆ ಖಂಡಿಸಿ ಬೀದರ್ ಜಿಲ್ಲಾ ಕ್ರೈಸ್ತ ಒಕ್ಕೂಟ ಪ್ರತಿಭಟನೆ

ಬೀದರ - ಮಣಿಪುರ ರಾಜ್ಯದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಹಿಂಸಾತ್ಮಕ ಘಟನಾವಳಿಗಳನ್ನು ಖಂಡಿಸಿ ಜಿಲ್ಲಾ ಕ್ರೈಸ್ತ ಒಕ್ಕೂಟದಿಂದ ಬೀದರ್ ನಗರದ ಸಾಯಿ ಸ್ಕೂಲ್ ಮೈದಾನ ದಿಂದ ಜಿಲ್ಲಾ ಅಧಿಕಾರಿ ಕಾರ್ಯಾಲಯ ವರೆಗೆ ಪ್ರತಿಭಟನೆ ಯಾರ್ಲಿ ನಡೆಯಿತು.ಈ ಸಂದರ್ಭದಲ್ಲಿ ಕ್ರೈಸ್ತ ಮುಖಂಡರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು..ಇಷ್ಟೆಲ್ಲ ಆದರೂ ಮಣಿಪುರ ರಾಜ್ಯಕ್ಕೆ ಒಂದು ಸಲವೂ...

Bidar: ಖುದ್ದು ಖಂಡ್ರೆಗೇ ಯೋಗ್ಯತೆ, ನೈತಿಕತೆ ಇಲ್ಲ – ಭಗವಂತ ಖೂಬಾ

ಬೀದರ: ನನ್ನ ಯೋಗ್ಯತೆ ನೈತಿಕತೆಯ ಬಗ್ಗೆ ಮಾತನಾಡುವ ಸಚಿವ ಈಶ್ವರ ಖಂಡ್ರೆಯವರು ತಮಗೆ ಯೋಗ್ಯತೆ ಇದ್ದರೆ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಸೀರೆ ಹಂಚಿದ್ದು ಯಾಕೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಈಶ್ವರ ಖಂಡ್ರೆ ವಿರುದ್ಧ ವಾಗ್ದಾಳಿ ನಡೆಸಿದರು.ಈಶ್ವರ ಖಂಡ್ರೆ ಸುಳ್ಳಿನ ಬಾಜಾರದಲ್ಲಿ ಧೋಕಾ  ದುಕಾನ ತೆಗೆದುಕೊಂಡು ಕುಳಿತಿದ್ದಾರೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ...

Belagavi: ಬೆಳಗಾವಿ ವಿಮಾನ ನಿಲ್ದಾಣ ನವೀಕರಣಕ್ಕೆ ಅನುಮತಿ

ಮೂಡಲಗಿ: ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಬೆಳಗಾವಿ ವಿಮಾನ ನಿಲ್ದಾಣದ ನವೀಕರಣಕ್ಕಾಗಿ ರೂ.230 ಕೋಟಿ ರೂಪಾಯಿಗಳ ಯೋಜನಾ ವರದಿ ತಯಾರಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಟೆಂಡರ್ ಪ್ರಕ್ರಿಯೆ ಜಾರಿಗೊಳಿಸಲಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.ರವಿವಾರ ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಪ್ರಯಾಣಿಕರ...

ಜ್ಞಾನ ಹೆಚ್ಚಿಸಿಕೊಳ್ಳಲು ಗ್ರಂಥಾಲಯ ಅಗತ್ಯ – ಈರಣ್ಣ ಕಡಾಡಿ

ಬೈಲಹೊಂಗಲ: ರಾಜ ಮಹಾರಾಜರುಗಳ ಕಾಲದಲ್ಲಿ ಶಕ್ತಿ ಇದ್ದವರು ದೇಶವನ್ನು ಆಳುತ್ತಿದ್ದರು ಹೀಗಾಗಿ ಊರಿಗೊಂದು ಗರಡಿ ಮನೆ ಇದ್ದವು ಅದು ಅಂದಿನ ಅಗತ್ಯವಾಗಿತ್ತು. ಇಂದು ಜ್ಞಾನ ಇದ್ದವರು ಜಗತ್ತನ್ನು ಆಳುತ್ತಾರೆ, ನಮ್ಮ ಜ್ಞಾನದಮಟ್ಟವನ್ನು ಹೆಚ್ಚಿಸಿಕೊಳ್ಳಲಿಕ್ಕೆ ಗ್ರಂಥಾಲಯಗಳು ಇಂದಿನ ಅಗತ್ಯವಾಗಿದೆ. ಹೀಗಾಗಿ ಇವತ್ತಿನ ದಿನ ನಾವೆಲ್ಲ ಗ್ರಂಥಾಲಯವನ್ನು ಹೆಚ್ಚು ಉಪಯೋಗ ಮಾಡಿಕೊಂಡು ನಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕೆಂದು ರಾಜ್ಯಸಭಾ...

Sindagi: ಕಾನೂನು ಅರಿವು ನೆರವು ಸಮಿತಿಯಿಂದ ಲೋಕ ಅದಾಲತ್

ಸಿಂದಗಿ: ಯಾವುದೋ ಒಂದು ಕಾರಣಕ್ಕೆ ಸಣ್ಣ ಪುಟ್ಟ ವ್ಯಾಜ್ಯಗಳು ಕೋರ್ಟ ಮೆಟ್ಟಿಲು ಏರುವಂತೆ ಮಾಡಿ ವೈಷಮ್ಯ ಸೃಷ್ಟಿಸಿರುತ್ತವೆ ಅವುಗಳನ್ನು ಹಿರಿಯರಿಂದ ನ್ಯಾಯ ಪಂಚಾಯತಗಳ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ವರ್ಷದಲ್ಲಿ 4 ಬಾರಿ ರಾಷ್ಟ್ರೀಯ ಲೋಕ ಅದಾಲತ್ತುಗಳನ್ನು ನಡೆಸಲಾಗುತ್ತಿದೆ ಇದರಲ್ಲಿ ನಾಲ್ಕು ನ್ಯಾಯಾಲಯಗಳಲ್ಲಿ ಒಟ್ಟು 2862 ಪ್ರಕರಣಗಳು ಇತ್ಯರ್ಥವಾಗಿವೆ ಎಂದು ತಾಲೂಕು ಕಾನೂನು ಸೇವಾ ಸಮಿತಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group