ಸುದ್ದಿಗಳು

Mudalagi: ಲೋಕ ಅದಾಲತ್‍ನಲ್ಲಿ ಮತ್ತೆ ಒಂದಾದ ಜೋಡಿಗಳು

ಮೂಡಲಗಿ: ಗಂಡ-ಹೆಂಡತಿಯ ನಡುವೆ ಭಿನ್ನಾಭಿಪ್ರಾಯಗಳು ಉಂಟಾದ ಹಿನ್ನೆಲೆ ತವರು ಮನೆ ಸೇರಿ ಜೀವನಾಂಶ ನೀಡುವಂತೆ ಕೋರ್ಟ್ ಮೆಟ್ಟಿಲೇರಿದ್ದ ಎರಡು ಜೋಡಿಗಳು ಶನಿವಾರ ಮೂಡಲಗಿಯ ದಿವಾಣಿ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಲಯದಲ್ಲಿ ನಡೆದ ಮೆಗಾ ಲೋಕ ಅದಾಲತ್‍ನಲ್ಲಿ ಮತ್ತೆ ಒಂದಾಗಿರುವ ಘಟನೆ ನಡೆದಿದೆ.ಪಟ್ಟಣದಲ್ಲಿ ಶನಿವಾರ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಲೋಕ ಅದಾಲತ್‍ನಲ್ಲಿ ಪತ್ನಿ ಬಸವ್ವ ಹೆಗಡೆ ತನ್ನ...

Melbourne: ಮೆಲ್ಬೋರ್ನ್ ನಲ್ಲಿ ಕನ್ನಡ ಭವನ ಲೋಕಾರ್ಪಣೆ

ಬೆಂಗಳೂರು: ಪ್ರಪಂಚದಾದ್ಯಂತ ಇರುವ ಕನ್ನಡಿಗರನ್ನು ಒಂದುಗೂಡಿಸುವ ಮಹತ್ವದ ಕಾರ್ಯಕ್ಕೆ ಕನ್ನಡ ಸಾಹಿತ್ಯ ಪರಿಷತ್ತು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದಲ್ಲಿರುವ ಮೆಲ್ಬೋರ್ನ್ ನಗರದಲ್ಲಿ ಸ್ಥಾಪಿಸಲಾದ ಕನ್ನಡ ಭವನವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಲೋಕಾರ್ಪಣೆ ಮಾಡಿದರು.ಆಸ್ಟ್ರೇಲಿಯಾದಲ್ಲಿರುವ ಕನ್ನಡಿಗರ ಆಹ್ವಾನದ ಮೇರೆಗೆ ಅಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ತೆರಳಿದ ...

Sindagi: ಜಿಯೋ ಟವರ್ ಕಂಬದ ಮೇಲೆ ಹತ್ತಿ ಹುಚ್ಚಾಟ ಮೆರೆದ ಯುವಕ

ಸಿಂದಗಿ: ತಾಲೂಕಿನ ಬಳಗಾನೂರು ಗ್ರಾಮದಲ್ಲಿ  ವ್ಯಕ್ತಿ ಒಬ್ಬ ಜಿಯೋ ಟವರ್ ಕಂಬದ ಮೇಲೆ ಹತ್ತಿ ಹುಚ್ಚಾಟ ಮೆರೆದ ಘಟನೆ ನಡೆದಿದೆ.ಜು. 08 ರಂದು ಮಧ್ಯಾಹ್ನ 1.30 ಗಂಟೆಯಿಂದ 2.30 ಗಂಟೆಯವರೆಗೆ  ತಾಲೂಕಿನ ಬಳಗಾನೂರ ಗ್ರಾಮದಲ್ಲಿ ಜಿಯೋ ಟಾವರ್ ಕಂಬದ ಮೇಲೆ ತೆಗ್ಗಿಹಳ್ಳಿಯ ಸತೀಶ ತಂದೆ ಚಂದ್ರಶೇಖರ ಕಡಣಿ ಎಂಬ 25 ವರ್ಷದ ಯುವಕ  ತನ್ನ...

ಜು.೧೦ ರಂದು ಅಂಗನವಾಡಿ ನೌಕರರಿಂದ ಪ್ರತಿಭಟನೆ-ಜೈನೆಖಾನ

ಮೂಡಲಗಿ: ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ಕೆಲಸಗಾರರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ಮತ್ತು ರಾಜ್ಯದಲ್ಲಿ ಹೊಸ ಮೊಬೈಲ್‌ಗಳಿಗಾಗಿ ಹಾಗೂ ೨೦೨೩ ರ ಬಜೆಟ್‌ನಲ್ಲಿ ಹೆಚ್ಚಳವಾದ ೧೦೦೦ ರೂ.ಗಳ ಗೌರವಧನ ಬಿಡುಗಡೆಗಾಗಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯಾದ್ಯಂತ ತಾಲೂಕಾ ಮಟ್ಟದಲ್ಲಿ ಜು. ೧೦ ರಂದು ಕರ್ನಾಟಕ ರಾಜ್ಯ ಅಂಗನವಾಡಿ...

Bidar: ಮಾದಕ ವಸ್ತು ಕಳ್ಳ ಸಾಗಾಣಿಕೆ ತಡೆದ ಪೊಲೀಸರು

ಬೀದರ: ಜಿಲ್ಲೆಯಲ್ಲಿ ಮೊದಲ ಬಾರಿ ಎಂಬಂತೆ ಗಡಿ ಜಿಲ್ಲೆ ಬೀದರ್ ಪೋಲಿಸರು ಭರ್ಜರಿ ಬೇಟೆಯಾಡಿದ್ದು  pub ನಲ್ಲಿ ಉಪಯೋಗಿಸುವ ಸುಮಾರು 49.90 ಲಕ್ಷ ಮೌಲ್ಯದ (Psychotropic Substance MD Methamphetamine) ಮಾದಕ ವಸ್ತು ಜಪ್ತಿ ಮಾಡಿದ್ದಾರೆ.ಈ ಸಂಬಂಧ ಒಬ್ಬ ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶ ಮತ್ತು ಮಹಾರಾಷ್ಟ್ರ  ಮಧ್ಯೆ ಯಲ್ಲಿ ಇರುವ ಗಡಿ...

ಅಗಸಗಾ ಪ್ರೌಢ ಶಾಲೆಗೆ ಹಳೆಯ ವಿದ್ಯಾರ್ಥಿಗಳಿಂದ ದೇಣಿಗೆ

ಬೆಳಗಾವಿ - ತಾಲೂಕಿನ ಅಗಸಗಾದ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆ ಎಸ್ ಎಲ್ ವಿ ಕೆ ಪ್ರೌಢಶಾಲೆ ಯಲ್ಲಿಂದು  ಇಲ್ಲಿಯ ಹಳೆಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಉದ್ಯಮಿ ಹಾಗೂ ದಾನಿಗಳಾದ ಸಿದ್ದರಾಯ ನಾಯಕ್ ಹಾಗೂ ಬಸವರಾಜ ತಳವಾರರವರು ಪ್ರೌಢಶಾಲೆಗೆ ಆಗಮಿಸಿದ್ದರು.ಇವರನ್ನು ಪ್ರೌಢಶಾಲೆಯ ವತಿಯಿಂದ ಸ್ವಾಗತಿಸಲಾಯಿತು  ಉದ್ಯಮಿಗಳು ಹಾಗೂ ಸಿದ್ದರಾಯ ನಾಯಕ ಪ್ರೌಢಶಾಲೆಯ ವಿದ್ಯಾರ್ಥಿನಿಯರ ಫುಟ್ಬಾಲ್ ತಂಡಕ್ಕೆ...

ಗುತ್ತಿ ಬಸವಣ್ಣ ಏತ ನೀರಾವರಿ ಸಮಸ್ಯೆ ಪರಿಹಾರಕ್ಕೆ ಸಚಿವರ ಭರವಸೆ

ಸಿಂದಗಿ: ಸಿಂದಗಿ ಮತಕ್ಷೇತ್ರದ ತಾಂಬಾ ಭಾಗದ ಸುತ್ತಮುತ್ತಲಿನ ರೈತರ ಬೇಡಿಕೆಯಾಗಿದ್ದ ಗುತ್ತಿ ಬಸವಣ್ಣ ಏತ ನೀರಾವರಿ ಸಮಸ್ಯೆ ಪರಿಹಾರಕ್ಕೆ ಸುಮಾರು 473 ದಿನಗಳಿಂದ ನಡೆದ ಉಪವಾಸ ಸತ್ಯಾಗ್ರಹಕ್ಕೆ ಇಂದು ಬಹುತೇಕ ಅಂತಿಮ ರೂಪ ಸಿಕ್ಕಿದೆ.ನೀರಾವರಿ ಸಚಿವರಾದ ಡಿ.ಕೆ. ಶಿವಕುಮಾರ ಅವರಿಗೆ  ಸಿಂದಗಿ ಮತಕ್ಷೇತ್ರದ ಶಾಸಕರಾದ ಅಶೋಕ ಮನಗೂಳಿ ಅವರು ಗುತ್ತಿ ಬಸವಣ್ಣ ಹೋರಾಟ ಸಮಿತಿಯ...

‘ದಲಿತ ದೇವೋಭವ’ ಚಿತ್ರದ ಮುಖ್ಯ ಪಾತ್ರದಲ್ಲಿ ನಿಶಾ ರೆಡ್ಡಿ

ಈಗಾಗಲೇ ಅನೇಕ ಚಿತ್ರಗಳಲ್ಲಿ ನಟಿಸಿದ್ದ ನಿಶಾ ರೆಡ್ಡಿಯವರು ಪ್ಯಾನ್ ಇಂಡಿಯಾ ಚಿತ್ರವಾದ 'ದಲಿತ ದೇವೋಭವ' ಚಿತ್ರದಲ್ಲಿ ಮುಖ್ಯ ಪಾತ್ರದಲ್ಲಿ ಮಿಂಚಲಿದ್ದಾರೆ.ಈಗಾಗಲೇ ಸೆಟ್ ನಿರ್ಮಾಣವಾಗುತ್ತಿದ್ದು ಈ ಚಿತ್ರದ ಚಿತ್ರೀಕರಣವು ಸಪ್ಟೆಂಬರ್ ಮೊದಲ ವಾರ ಆರಂಭವಾಗಲಿದೆ.ಈ ಚಿತ್ರಕ್ಕೆ ನೀಲೇಶ್ ಆರ್ ನಿರ್ದೇಶನ‌ ಮತ್ತು ಸ್ಕ್ರೀನ್ ಪ್ಲೇ ಮಾಡುತ್ತಿದ್ದು ಎಂ ಸಿ ಹೇಮಂತ ಗೌಡ ಅವರು ಕಥೆ ಜೊತೆಯಲ್ಲಿ...

ವಿಮಾನಗಳಲ್ಲಿ ಕನ್ನಡ ಬಳಕೆ; ಡಾ. ಮಹೇಶ್ ಜೋಶಿ ಅಭಿನಂದನೆ

ಬೆಂಗಳೂರಿನಿಂದ ಹೊರಡುವ ಹಾಗೂ ಬೆಂಗಳೂರಿಗೆ ಆಗಮಿಸುವ ಎಲ್ಲ ವಿಮಾನಗಳ ಪ್ರಕಟಣೆ ಫಲಕ ಗಳಲ್ಲಿ ಹಾಗೂ ಗಗನ ಸಖಿಯರು ಪ್ರಯಾಣಿಕರಿಗೆ ಸೂಚನೆ  ನೀಡುವಾಗ ಕನ್ನಡ ಭಾಷೆ ಬಳಸುತ್ತಿರುವ ಬಗ್ಗೆ ಕನ್ನಡ  ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಮಹೇಶ್ ಜೋಶಿ ಅವರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.ಈ ಹಿಂದೆ ಕೇಂದ್ರ ವಿಮಾನಯಾನ ಸಚಿವರು ಹಾಗೂ ಖಾಸಗಿ ವಿಮಾನಯಾನ ಸಂಸ್ಥೆಯ ಪ್ರಮುಖರೊಂದಿಗೆ ರಾಜ್ಯಕ್ಕೆ ಬರುವ...

Puttaraj Gawai: ಡಾ. ಪಂ. ಪುಟ್ಟರಾಜ ಸೇವಾ ಸಮಿತಿಗೆ ಸಂಗೀತ ಶಿಕ್ಷಕಿ ದೇವಿಕಾ ಜೋಗಿ ನೇಮಕ

ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಆಜೀವ ಸದಸ್ಯರಾಗಿ ಸಲ್ಲಿಸಿದ ಸೇವೆ, ಪೂಜ್ಯರ ಮೇಲಿಟ್ಟಿರುವ ಭಕ್ತಿ, ಸಮಾಜ ಸೇವೆ, ಸಂಸ್ಕೃತಿ ಚಿಂತನೆಯನ್ನು ಗುರುತಿಸಿ ಹೊಸಪೇಟೆಯ ದೇವಿಕಾ ಜೋಗಿ ಇವರನ್ನು ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಮಹಿಳಾ ಘಟಕದ  ಸಂಘಟನಾ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆಯೆಂದು ಗದುಗಿನ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಸಂಸ್ಥಾಪಕ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group