ಸುದ್ದಿಗಳು
Mudalagi: ಬಸವರಾಜ ಕಟ್ಟಿಮನಿ ಸಮಾಜ ತಿದ್ದುವ ಸಾಹಿತ್ಯ ರಚಿಸಿದ್ದರು – ವೈ ವಿ ಮಳಲಿ
ಮೂಡಲಗಿ: ‘ಬಸವರಾಜ ಕಟ್ಟಿಮನಿ ಅವರು ಸಮಾಜದಲ್ಲಿಯ ಶೋಷಣೆಯ ವಿರುದ್ಧ ಧ್ವನಿ ಎತ್ತಿದರಲ್ಲದೆ, ತಮ್ಮ ಕಥೆ, ಕಾದಂಬರಿಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸವನ್ನು ಮಾಡಿದರು’ ಎಂದು ಮುನ್ಯಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೈ.ವಿ. ಮಳಲಿ ಹೇಳಿದರು.ಇಲ್ಲಿಯ ಹರ್ಷಾ ಸಾಂಸ್ಕೃತಿಕ ಭವನದಲ್ಲಿ ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜ್ಞಾನದೀಪ್ತಿ ಪ್ರತಿಷ್ಠಾನಗಳ ಆಶ್ರಯದಲ್ಲಿ...
ಸುದ್ದಿಗಳು
Mudalagi: ಸುಣಧೋಳಿ ಮಹಿಳಾ ಸಹಕಾರಿಯ ಐಎಫ್ಎಸ್ಸಿ ಕೋಡ್ ಬಿಡುಗಡೆ
ಮೂಡಲಗಿ: ತಾಲೂಕಿನ ಸುಣಧೋಳಿ ಗ್ರಾಮದ ಸುಣಧೋಳಿ ಮಹಿಳಾ ಕ್ರೆಡಿಟ ಸೌಹಾರ್ದ ಸಹಕಾರಿ ಸಂಘದವರು ಐಸಿಐಸಿಐ ಬ್ಯಾಂಕ್ ಸಹಯೋಗದೊಂದಿಗೆ ಐಎಫ್ಎಸ್ಸಿ ಕೋಡ್ ಬಿಡುಗಡೆ ಸಮಾರಂಭ ಜರುಗಿತು.ಸಮಾರಂಭ ಸಾನ್ನಿಧ್ಯ ವಹಿಸಿದ್ದ ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧೀಪತಿ ಶ್ರೀ ಶಿವಾನಂದ ಸ್ವಾಮೀಜಿಗಳು ಐಎಫ್ಎಸ್ಸಿ ಕೋಡ್ ಬಿಡುಗಡೆಗೊಳಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಜನರು ವಿವಿಧ ಸಂಸ್ಥೆಗಳೊಂದಿಗ ಹಣಕಾಸಿನ ವ್ಯವಹಾರ ಮಾಡಲು...
ಸುದ್ದಿಗಳು
Bidar: ಗೋ ಹತ್ಯೆ ತಡೆದ ಶಾಸಕರ ವಿರುದ್ಧ ಎಫ್ಆಯ್ಆರ್ !
ಬೀದರ - ಗೋ ಹತ್ಯೆ ನಡೆಯುತ್ತಿದ್ದ ಮನೆಯ ಮೇಲೆ ಶಾಸಕರು ಮತ್ತು ಅವರ ಬೆಂಬಲಿಗರು ದಾಳಿ ಪ್ರಕರಣ ಸಂಬಂಧ ಶಾಸಕ ಶರಣು ಸಲಗರ್ ಸೇರಿ 9 ಜನರ ಮೇಲೆ ಎಫ್ ಆಯ್ಆರ್ ದಾಖಲಾಗಿದೆಬೀದರ್ ಜಿಲ್ಲೆಯ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಜುಲೈ 1 ರಂದು ಬಸವಕಲ್ಯಾಣ ಪಟ್ಟಣದ ಹಿರೇಮಠ ಕಾಲೋನಿಯಲ್ಲಿ ಇನಾಮುಲ್ಲಾ ಖಾನ್ ಎಂಬುವವರ...
ಸುದ್ದಿಗಳು
ಕನ್ನಡ ರಂಗಭೂಮಿ ಹಾಗೂ ಚಲನಚಿತ್ರ ಕಲಾವಿದೆ. ಪ್ರಸಿದ್ಧ ನಟ ಹಾಗೂ ನಿರ್ದೇಶಕ ಶಂಕರ್ ನಾಗ್ ಅವರ ಪತ್ನಿ. ಇವರ ಆರಂಭದ ಜೀವನ ಮುಂಬಯಿಯಲ್ಲಿ ಕಳೆಯಿತು. ಅಲ್ಲಿರುವಾಗ ಮುಂಬಯಿನ ಹವ್ಯಾಸಿ ರಂಗಭೂಮಿಯ ಸಕ್ರಿಯ ವ್ಯಕ್ತಿಯಾಗಿದ್ದರು.ಮರಾಠಿ, ಗುಜರಾತಿ, ಹಿಂದಿ, ಇಂಗ್ಲಿಷ್ ಮೊದಲಾದ ಭಾಷೆಗಳಲ್ಲೂ ಅಭಿನಯಿಸಿದ್ದಾರೆ. ಇವರು ಕೆಲವೊಮ್ಮೆ ತಿಂಗಳಲ್ಲಿ 42 ಪ್ರದರ್ಶನಗಳನ್ನು ಕೊಟ್ಟದ್ದೂ ಇದೆ. ಈ ದಿನಗಳಲ್ಲೇ...
ಸುದ್ದಿಗಳು
Belagavi: ಬೆಳಗಾವಿಯಲ್ಲಿ ಗುರುವಂದನಾ ಕಾರ್ಯಕ್ರಮ
ಸಕಲ ಕಲೆಗಳು ಗುರುಮುಖದಿಂದಲೇ ಸಿದ್ಧಿಸುತ್ತವೆ - ಡಾ. ಕವಿತಾ ಕುಸುಗಲ್ಲ
ಬೆಳಗಾವಿ: ಗುರುವಿನ ಸನ್ನಿಧಾನದಲ್ಲಿ ಕಲಿತ ವಿದ್ಯೆ ಶಾಶ್ವತವಾದದ್ದು. ಸಂಗೀತ, ಸಾಹಿತ್ಯ, ನೃತ್ಯ, ಅಭಿನಯ ಕಲೆಗಳು ಗುರುಮುಖದಿಂದಲೇ ಸಿದ್ಧಿಸುತ್ತವೆ. ಸಾಧಕನು ಗುರುವಿನಿಂದಲೇ.ತನ್ನ ಸಾಧನೆಯನ್ನು ಹೊಂದುತ್ತಾನೆ. ಸಾಧನೆ ಮತ್ತು ಗುರುಗಳು ಒಂದೇ ನಾಣ್ಯದ ಎರಡು ಮುಖಗಳು. ಪ್ರಾಚೀನ ತತ್ವಜ್ಞಾನಿಗಳೆಲ್ಲರೂ ವಿದ್ಯೆಯನ್ನು ಕಲಿತದ್ದು ಗುರುಗಳಿಂದಲೇ. ಆದುದರಿಂದ ಗುರುವಿನ ಮಹತ್ವಸಾಧನೆಯಲ್ಲಿ...
ಸುದ್ದಿಗಳು
Mudalagi: ‘ಸಮಾಜ ಸೇವೆ ಜನರ ಹೃದಯದಲ್ಲಿ ಉಳಿಯಬೇಕು’ – ಪ್ರೊ . ಶೇಖ್
ಮೂಡಲಗಿ: ‘ನಿಸ್ವಾರ್ಥದಿಂದ ಮಾಡುವ ಸಮಾಜ ಸೇವೆಯು ನಿಜವಾದ ಸಮಾಜ ಸೇವೆಯಾಗಿರುತ್ತದೆ’ ಎಂದು ಕೆಸರಗೊಪ್ಪ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಪ್ರೊ. ಎಸ್.ಎಂ. ಶೇಖ್ ಹೇಳಿದರು.ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2023-24ನೇ ಸಾಲಿನ ಪದಗ್ರಹಣ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ನಾವು ಮಾಡುವ ಸಮಾಜ...
ಸುದ್ದಿಗಳು
Mudalagi: ಶೈಕ್ಷಣಿಕ ಸಿಬ್ಬಂದಿ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು- ಬಿಇಓ ಮನ್ನಿಕೇರಿ
ಮೂಡಲಗಿ: ನೌಕರರ ದಿನನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ತಮ್ಮ ವ್ಯಾಪ್ತಿಯಲ್ಲಿರುವ ಕಡತಗಳ ಶೀಘ್ರ ವಿಲೆವಾರಿ ಹಾಗೂ ಕಾಲಮಿತಿಯೊಳಗೆ ಸಮರ್ಪಕ ರೀತಿಯಲ್ಲಿ ಕಾರ್ಯನಿರ್ವಹಿಸಿದಾಗ ಮಾತ್ರ ಕಛೇರಿಯು ಸುಲಲಿತವಾಗಿ ಸಾಗುವದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.ಅವರು ಬುಧವಾರ ಬಿಇಒ ಕಛೇರಿಯ ಪತ್ರಾಂಕಿತ ವ್ಯವಸ್ಥಾಪಕರ ಸ್ವಾಗತ ಸಮಾರಂಭದದಲ್ಲಿ ಭಾಗವಹಿಸಿ ಮಾನಾಡಿ, ಶಿಕ್ಷಣ ಇಲಾಖೆಯು ಶಿಕ್ಷಕರ, ವಿದ್ಯಾರ್ಥಿಗಳ ಹಾಗೂ...
ಸುದ್ದಿಗಳು
ಭಗವಂತನ ಅನುಸಂಧಾನ ಮಾಡಿಸಿ ಸನ್ಮಾಗ೯ದ ಹಾದಿಯಲ್ಲಿ ಹೊಸ ಚಿಂತನೆಗೆ ಪ್ರೇರೇಪಿಸುವ ಮೌಲಿಕ ಕೃತಿ
ಬೆಂಗಳೂರು ಹತ್ತಿರ ಪ್ರಸಿದ್ಧ ಕ್ಷೇತ್ರ, ಕಾಕೋಳು ಚತುಭು೯ಜ ವೇಣುಗೋಪಾಲ ದೇವರ ಸನ್ನಿಧಾನದಲ್ಲಿ, ಅದರಲ್ಲೂ ದೇವಸ್ಥಾನದ 90 ನೇ ವಷ೯ದ ಬ್ರಹ್ಮ ರಥೋತ್ಸವ ಸಂಭ್ರಮ, ಅವಿಸ್ಮರಣೀಯ ಉತ್ಸವ ವೀಕ್ಷಿಸುವುದೇ ಭಕ್ತ ಜನರಿಗೆ ಪುಣ್ಯ ಸಮಯ.ಈ ಪುಣ್ಯ ಕಾಲದಲ್ಲಿ, ಸಂಸ್ಕೃತಿ ಚಿಂತಕ ಮತ್ತು ಅಂಕಣಕಾರರಾದ ಡಾ॥ ಗುರುರಾಜ ಪೋಶೆಟ್ಟಿಹಳ್ಳಿಯವರು ಅತ್ಯಂತ ಸಂದೇಶಯುಕ್ತ ಆಧ್ಯಾತ್ಮಿಕ ಚಿಂತನೆಯ ಸಂಗ್ರಹಯೋಗ್ಯ 40...
ಸುದ್ದಿಗಳು
ಎಲ್ಲಿಗೆ ಪಯಣ… ಯಾವುದೋ ದಾರಿ… ಕರುನಾಡಿಗೆ !
ಪ್ರಸ್ತುತ ರಾಜ್ಯದ ವಿದ್ಯಮಾನಗಳನ್ನು ಗಮನಿಸುತ್ತಿದ್ದರೆ ನಮ್ಮ ಕರುನಾಡ ರಾಜ್ಯದ ಮುಂದಿನ ದಿನಗಳು ಭೀಕರವಾಗಿವೆ ಎಂದು ಪ್ರಜ್ಞಾವಂತರಾದವರಿಗೆ ಅನ್ನಿಸದೇ ಇರಲಾರದು. ಮೊನ್ನೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಡತೆ ಒಂದು ರೀತಿಯ ಧೂರ್ತತನವೆಂದು ವ್ಯಾಖ್ಯಾನಿಸಬಹುದಾಗಿದೆ ಯಾಕೆಂದರೆ, ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ನಾಯಕರುಗಳು ಶತಾಯಗತಾಯ ಗೆಲ್ಲಲೇ ಬೇಕೆಂಬ ಉಮ್ಮೇದಿನಲ್ಲಿ ಘೋಷಿಸಿದ ಗ್ಯಾರಂಟಿಗಳು ದೇವರಾಣೆಯಾಗಿಯೂ ರಾಜ್ಯದ ಜನತೆಯ ಕಲ್ಯಾಣಕ್ಕಾಗಿ ಅಲ್ಲವೇ...
ಸುದ್ದಿಗಳು
Bidar: ನಕಲಿ ರಸಗೊಬ್ಬರ ತಯಾರಿಕೆ ಜಾಲ ಪತ್ತೆ; ಕೇಂದ್ರ ರಸಗೊಬ್ಬರ ಖಾತೆ ಸಚಿವರ ಕ್ಷೇತ್ರದಲ್ಲಿಯೇ ಪತ್ತೆ !
ಬೀದರ - ಸರಿಯಾಗಿ ಮಳೆ ಇಲ್ಲದೇ ರೈತ ಬಸವಳಿಯುತ್ತಿರುವ ಸಮಯದಲ್ಲಿ ರೈತರಿಗೆ ಮತೊಂದು ಬರೆ ಹಾಕುವಂತೆ ನಕಲ ರಸಗೊಬ್ಬರ ತಯಾರಿಕೆ ಮತ್ತು ಮಾರಾಟ ಮಾಡುವ ಖದಿಮರ ಗ್ಯಾಂಗ್ಒಂದರ ಮೇಲೆ ಬೀದರ್ ಜಿಲ್ಲಾ ಆಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿಯಾಗಿ ಕಾರ್ಯಾಚರಣೆ ಮಾಡಲಾಗಿದೆ.ಕೇಂದ್ರ ರಸಗೊಬ್ಬರ ಸಚಿವರ ತವರೂರು ಬೀದರ್ ನಲ್ಲಿಯೇ ಡಿಎಪಿ ರಸಗೊಬ್ಬರ ನಕಲು ಮಾಡುವ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



