ಸುದ್ದಿಗಳು

ಇಟನಾಳದ ಸಿದ್ದೇಶ್ವರ ಸ್ವಾಮೀಜಿ ಅಭಿಪ್ರಾಯ ‘ಸಂಗೀತವು ಸರ್ವಕಾಲಿಕ ಉಳಿಯುವ ಕಲೆಯಾಗಿದೆ’

ಮೂಡಲಗಿ: ‘ಭಜನೆ ಮತ್ತು ಸಂಗೀತ ಕಲೆಗೆ ಇಟನಾಳದ ಐಹೊಳೆ ಕುಟುಂಬದವರ ಕೊಡುಗೆ ಅಪಾರವಾಗಿದೆ” ಎಂದು ಇಟನಾಳದ ಸಿದ್ದೇಶ್ವರ ಆಶ್ರಮದ ಸಿದ್ದೇಶ್ವರ ಸ್ವಾಮೀಜಿಗಳು ಹೇಳಿದರು.ಸಮೀಪದ ಇಟನಾಳ ಗ್ರಾಮದಲ್ಲಿ ಶಿವಶರಣ ಶಾಬುಜಿ ಐಹೊಳಿ ಹಾಗೂ ಶರಣೆ ಅವಬಾಯಿ ಐಹೊಳೆ ಅವರ ಪುಣ್ಯಸ್ಮರಣೆ ಹಾಗೂ ಸಂಗೀತ, ಭಜನೆ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಂಗೀತವು ಸರ್ವಕಾಲಿಕವಾಗಿ ಶಾಶ್ವತವಾಗಿ...

ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕಾರ

ಧಾರವಾಡಃ ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆರ್. ಆರ್. ಸದಲಗಿ ಅಧಿಕಾರ ಸ್ವೀಕರಿಸಿದರು.ಬೆಳಗಾವಿ ಜಿಲ್ಲೆಯ ಯರಗಟ್ಟಿಯವರಾದ ಸದಲಗಿ ಯವರು ಈ ಹಿಂದೆ ಸವದತ್ತಿ ತಾಲೂಕಿನ ಕ್ಷೇತ್ರ ಸಮನ್ವಯಾಧಿಕಾರಿಗಳಾಗಿ ನಂತರ ಮುಂಡರಗಿ ಹಾಗೂ ಬೀಳಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಇಂದು ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದರು, ಧಾರವಾಡದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ...

ಗುರುಗಳ ಮಾರ್ಗದರ್ಶನವಿಲ್ಲದೇ ವಿದ್ಯೆ ಕಲಿಯಲು ಸಾಧ್ಯವಿಲ್ಲ- ಮಂಜುಳಾ

ಮೈಸೂರು - ಗುರುವಿನ ಗುಲಾಮ ಆಗುವ ತನಕ ದೊರೆಯಣ್ಣ ಮುಕುತಿ ಎಂದು ದಾರ್ಶನಕರು ಹೇಳಿದ್ದಾರೆ ಅಂದರೆ ಏನೂ ತಿಳಿಯದ ಸಾಮಾನ್ಯ ಒಬ್ಬ ಮನುಷ್ಯನಿಗೆ ಜೀವನದ ಮೌಲ್ಯಗಳನ್ನು ಜೀವನದ ಅರ್ಥ, ಗುರಿಗಳನ್ನು ಸಾಧಿಸಲು ಇರುವ ಮಾರ್ಗಗಳನ್ನು ಗುರುವಿನ ಮಾರ್ಗದರ್ಶನವಿಲ್ಲದೇ ತಿಳಿಯಲು ಸಾಧ್ಯವಿಲ್ಲ ಎಂದು ವಿಶ್ರಾಂತ ಡಿಡಿಪಿಐ ಮಂಜುಳಾ ಹೇಳಿದರು.ನಗರದ ಜೂ-೩ ರಂದು ಶ್ರೀ ಸತ್ಯಸಾಯಿ ಬಾಬಾ...

Sindagi: ಹಡಪದ ಅಪ್ಪಣ್ಣ ಜಯಂತ್ಯುತ್ಸವ ಆಚರಣೆ

ಸಿಂದಗಿ: ಹಡಪದ ಸಮಾಜದ ಜನ ಮಾನವೀಯತೆಯ ನೆಲಗಟ್ಟಿನ ಮೇಲೆ ಬಸವ ತತ್ವದ  ಮಾರ್ಗದಲ್ಲಿ ಬದುಕುವಂತಹ ಜನ. ಕಾಯಕದಲ್ಲಿ ಕೈಲಾಸ ಕಂಡ, ನಿಜಸುಖಿ ಹಡಪದ ಅಪ್ಪಣ್ಣನವರ ಜಯಂತ್ಯುತ್ಸವವು ಜಯಂತಿಗೆ ಸೀಮಿತವಾಗದೇ ನಮಗೆಲ್ಲ ಮಾದರಿಯಾಗಬೇಕು ಯಾವುದೇ ಒಂದು ಕಾರ್ಯಕ್ರಮ ಬರೀ ಉಪನ್ಯಾಸವಾಗಬಾರದು ಎಂದು ಸಿ.ಎಂ.ಮನಗೂಳಿ ಕಾಲೇಜಿನ ಪ್ರಾಧ್ಯಾಪಕ ಡಾ. ಅರವಿಂದ ಮನಗೂಳಿ ಹೇಳಿದರು.ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ತಾಲೂಕಾ...

Sindagi: ಅಂಜುಮನ್ ಶಿಕ್ಷಣ ಸಂಸ್ಥೆಯ ಉಪಪ್ರಾಚಾರ್ಯರಾಗಿ ಪ್ರಭುಲಿಂಗ ಲೋಣಿ

ಸಿಂದಗಿ: ಪಟ್ಟಣದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಒಂದಾದ ಅಂಜುಮನ್ ಎ-ಇಸ್ಲಾಂ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಕಾಲೇಜಿನ ಉಪಪ್ರಾಚಾರ್ಯರಾಗಿ ಪ್ರಭುಲಿಂಗ ಲೋಣಿ ಅವರು ಸಂಸ್ಥೆಯ ಚೇರಮನ್ ಎ ಎ ದುದ್ದನಿ ಹಾಗೂ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಪಾಟೀಲ ಗಣಿಹಾರ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ ಮಾಡಿದರು.ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕ ಮಹಿಬೂಬ ಹಸರಗುಂಡಗಿ, ಪ್ರಾಚಾರ್ಯ ಜಾಕೀರ ಅಂಗಡಿ, ಶಿಕ್ಷಕರಾದ...

ರಂಗಭೂಮಿ ಹಿರಿಯ ಕಲಾವಿದೆ ಮಾಲತಿಶ್ರೀ ಮೈಸೂರ ಅಭಿಮತ

‘ಬದುಕಿನ ಜೀವನ ಮೌಲ್ಯಗಳು ಜಾನಪದದಲ್ಲಿವೆ’  ಮೂಡಲಗಿ: ‘ಬದುಕಿನ ನಿಜವಾದ ಜೀವನ ಮೌಲ್ಯಗಳು ಜಾನಪದ ಸಾಹಿತ್ಯ ಮತ್ತು ಜಾನಪದ ಕಲೆಗಳಲ್ಲಿವೆ’ ಎಂದು ರಂಗಭೂಮಿ ಹಾಗೂ ಕಿರುತೆರೆ ಕಲಾವಿದೆ ಮಾಲತಿಶ್ರೀ ಮೈಸೂರ ಹೇಳಿದರು.ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯ ಆತಿಥ್ಯದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ಕನ್ನಡ ಜಾನಪದ ಪರಿಷತ್ತಿನಿಂದ ಜರುಗಿದ  ಜಾನಪದ ಪರಿಷತ್ ಸಂಸ್ಥಾಪನ ದಿನಾಚರಣೆ ಮತ್ತು...

Mudalagi: ಮೂಡಲಗಿಯಲ್ಲಿ ನನ್ನ ಗಿಡ, ನನ್ನ ಹೆಮ್ಮೆಗೆ ಸಸಿ ನೆಟ್ಟು ಚಾಲನೆ

ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಮಠದ ರಸ್ತೆಯ ಮುರಗೋಡ ಪ್ಲಾಟದಲ್ಲಿ ನನ್ನ ಗಿಡ, ನನ್ನ ಹೆಮ್ಮೆ ಸಸಿ ನೆಡುವ ಸಪ್ತಾಹಕ್ಕೆ ಪಟ್ಟಣದ ಪರಿಸಪ್ರೇಮಿ ಈರಪ್ಪ ಢವಳೇಶ್ವರ ಹಮ್ಮಿಕೊಂಡ  ಸಸಿ ನೆಡುವ ಕಾರ್ಯಕ್ರಮಕ್ಕೆ ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಮೂಲಕ ಚಾಲನೆ ನೀಡಲಾಯಿತು.ಪರಿಸರ ಪ್ರೇಮಿ ಈರಪ್ಪ ಢವಳೇಶ್ವರ ಮಾತನಾಡಿ, ರಾಜ್ಯಾದ್ಯಂತ ಸರಕಾರ ಜು.1 ರಿಂದ 7ರವರಿಗೆ...

Mudalagi: ಅಮರೇಶಗೌಡ ಪಾಟೀಲರಿಗೆ ಪಿ.ಎಚ್.ಡಿ ಪದವಿ

ಮೂಡಲಗಿ:  ಮೂಡಲಗಿ ಶಿಕ್ಷಣ ಸಂಸ್ಥೆಯ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅಮರೇಶಗೌಡ ಪಾಟೀಲ ಇವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿಯನ್ನು ಪ್ರದಾನ ಮಾಡಿದೆ.ಅಮರೇಶಗೌಡ ಅವರು “ದಿ ರೋಲ್ ಆಫ್ ಕೋ-ಆಪ್‍ರೆಟಿವ್ ಬ್ಯಾಂಕ್ಸ ಇನ್ ಅಗ್ರಿಕಲ್ಚರಲ್ ಡೆವಲಪ್ ಮೆಂಟ್ : ಎ ಕೇಸ್ ಸ್ಟಡಿ ಆಫ್ ಬೆಳಗಾವಿ ಡಿಸ್ಟ್ರಿಕ್ಟ ಇನ್ ಕರ್ನಾಟಕ ಸ್ಟೇಟ್” ಎಂಬ...

ಶಾಲಾ ಸಂಸತ್ ಮಂತ್ರಿಗಳ ಪ್ರಮಾಣ ವಚನ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್‌ಗೆ ಆಯ್ಕೆಯಾದ ನೂತನ ಮಂತ್ರಿಗಳಿಗೆ ಸಮಾಜ ವಿಜ್ಞಾನ ಶಿಕ್ಷಕರಾದ ಎಸ್.ಬಿ.ಭಜಂತ್ರಿ ಪ್ರಮಾಣ ವಚನ ಬೋಧಿಸಿದರು.ಸಂಸತ್ತಿನ ಮಂತ್ರಿಗಳಾಗಿ ನಿರ್ಮಲಾ ಸೊಗಲದ (ಪ್ರಧಾನ ಮಂತ್ರಿ), ಸಂಜು ಸೊಗಲದ (ಪ್ರವಾಸ ಮಂತ್ರಿ), ಅಮೂಲ್ಯ ಸೂರ್ಯವಂಶಿ (ಹಣಕಾಸು ಮಂತ್ರಿ), ಪೃಥ್ವಿ ಗರಗದ (ಶಿಕ್ಷಣ ಮಂತ್ರಿ), ಕಾರ್ತಿಕ ಬಡಿಗೇರ (ಆರೋಗ್ಯ ಮತ್ತು ಸ್ವಚ್ಛತಾ...

Mudalagi: ಮೂಡಲಗಿ ದನದ ಪೇಟೆ ಅಭಿವೃದ್ಧಿಗಾಗಿ ತಹಶೀಲ್ದಾರರಿಗೆ ಮನವಿ

ಮೂಡಲಗಿ - ದಕ್ಷಿಣ ಭಾರತದಲ್ಲಿಯೇ ನಮ್ಮ ಮೂಡಲಗಿ ದನದ ಪೇಟೆ 2 ನೇ ಸ್ಥಾನದಲ್ಲಿದ್ದರೂ, ಇಲ್ಲಿಯವರೆಗೂ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಗಿಡಗಂಟಿಗಳು ಬೆಳೆದು ಅನೈತಿಕ ಚಟುವಟಿಕೆಗಳ ತಾಣವಾಗಿ ಅನೇಕ ರೋಗಗಳಿಗೆ ಕಾರಣವಾಗಿದೆ. ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸಹಿತ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕರ್ನಾಟಕ ರೈತ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group