ಸುದ್ದಿಗಳು
Bidar: ಗೋ ಹತ್ಯೆ; ಇಬ್ಬರ ವಿರುದ್ಧ ಪ್ರಕರಣ ದಾಖಲು
ಬೀದರ - ಬಕ್ರೀದ ಹಬ್ಬದ ಸಂದರ್ಭದಲ್ಲಿ ಗೋ ಹತ್ಯೆ ಮಾಡುತ್ತಿದ್ದರೆಂದು ಆರೋಪಿಸಿ ಬಸವಕಲ್ಯಾಣದ ಇನಾಮುಲ್ಲಾ ಖಾನ್ ಹಾಗೂ ಮಜಾರ್ ಖಾನ್ ಎಂಬ ಇಬ್ಬರ ವಿರುದ್ಧ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ.ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ಪಿಎಸ್ಐ ಕು. ರೇಣುಕಾ ಅವರು ದೂರು ದಾಖಲಾತಿ ನೀಡಿದ್ದು, ನಗರದ ಹಿರೇಮಠ ಕಾಲನಿಯಲ್ಲಿ ಆರೋಪಿತರು ಇನಾಮುಲ್ಲಾ ಖಾನ್ ಹಾಗೂ...
ಸುದ್ದಿಗಳು
Mudalagi: ಮ್ಯಾಜಿಕ್ ಬಾಕ್ಸ ವಿದ್ಯಾರ್ಥಿಗಳ ಹಾಜರಾತಿಗೆ ಪೂರಕ- ಗಿರೆಣ್ಣವರ
ಮೂಡಲಗಿ: ಶಾಲೆಯಲ್ಲಿ ಕೈಗೊಳ್ಳುವ ವಿಶೇಷ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಕಾರಣವಾಗುತ್ತವೆಯಲ್ಲದೆ ವಿದ್ಯಾರ್ಥಿಗಳ ಹಾಜರಾತಿ ಹೆಚ್ಚಳಕ್ಕೆ ಕಾರಣವಾಗುತ್ತವೆ ಎಂದು ತುಕ್ಕಾನಟ್ಟಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳಾದ ಎ.ವ್ಹಿ ಗಿರೆಣ್ಣವರ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಮ್ಯಾಜಿಕ್ ಬಾಕ್ಸ ಎಂಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಶಾಲೆಯಲ್ಲಿ ಆರೇಳು...
ಸುದ್ದಿಗಳು
ಮೂಡಲಗಿ: ರಂಗಭೂಮಿಯನ್ನು ಜನಸಾಮಾನ್ಯರ ಹತ್ತಿರ ಒಯ್ಯಲು ಸರ್ಕಾರವು ತಾಲ್ಲೂಕಿಗೊಂದು ರಂಗಮಂದಿರಗಳನ್ನು ನಿರ್ಮಿಸಿ, ರಂಗ ಕಲೆಯನ್ನು ಬೆಳೆಸಬೇಕು’ ಎಂದು ರಂಗಕಲಾವಿದ, ಝೀ ಟಿವಿಯ ಕಾಮಿಡಿ ಕಿಲಾಡಿ ಸ್ಪರ್ಧೆಯ ವಿಜೇತ ಹರೀಶ ಹಿರಿಯೂರ ಹೇಳಿದರು.ಇಲ್ಲಿಯ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಮೂಡಲಗಿ ಘಟಕದ ಪದಾಧಿಕಾರಿಗಳು ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕದಲ್ಲಿಯೂ...
ಸುದ್ದಿಗಳು
ಲಿಂಗಾಯತ ಸಂಘಟನೆ ವತಿಯಿಂದ ಆರೋಗ್ಯ ಅರಿವು ಕಾರ್ಯಕ್ರಮ
ಮಿತಾಹಾರ ನಿರಂತರ ಚಟುವಟಿಕೆಯಿಂದ ಬೊಜ್ಜು ಸಂಧಿವಾತ ರೋಗಗಳಿಂದ ದೂರ- ಡಾ.ಉಪ್ಪಿನ.
ನಾವು ಮಿತವಾದ ಆಹಾರ, ಕ್ರಿಯಾಶೀಲ ಚಟುವಟಿಕೆಗಳನ್ನು ದಿನಾಲು ಮಾಡುತ್ತಾ ದೇಹದ ಅವಯವಗಳನ್ನು ಕ್ರಿಯೆಗೆ ಒಡ್ಡಿದರೆ ಬೊಜ್ಜು, ಸಂಧಿವಾತದಂತಹ ರೋಗಗಳಿಂದ ದೂರವಿರಬಹುದು ಎಂದು ಡಾ. ಅರ್ಚನಾ ಉಪ್ಪಿನ ಹೇಳಿದರು.ಕಳೆದ ರವಿವಾರ ಲಿಂಗಾಯತ ಸಂಘಟನೆ ವತಿಯಿಂದ ಬೆಳಗಾವಿಯ ಫ. ಗು.ಹಳಕಟ್ಟಿ ಭವನದಲ್ಲಿ ಹಮ್ಮಿಕೊಂಡ ವಾರದ ಸತ್ಸಂಗ ಮತ್ತು...
ಸುದ್ದಿಗಳು
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14,462 ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದು ಮುಂದಿನ ದಿನಗಳಲ್ಲಿ ಅವರ ಬೇಡಿಕೆಗಳನ್ನ ಹಂತ ಹಂತವಾಗಿ ಈಡೇರಿಸಲಾಗುವುದೆಂದು ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ ಭರವಸೆ ನೀಡಿದರು.ಇತ್ತೀಚೆಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಅಧೀನ ಮಹಾವಿದ್ಯಾಲಯದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣಗೊಳಿಸಿ ಮಾಧ್ಯಮದೊಂದಿಗೆ ಮಾತನಾಡಿದ...
ಸುದ್ದಿಗಳು
Sharanu Salagar: ನಾವು ಗೋ ಹತ್ಯೆ ತಡೆದೇ ತಡೆಯುತ್ತೇವೆ – ಶಾಸಕ ಶರಣು ಸಲಗರ
ಬೀದರ - ಗೋ ಹತ್ಯೆ ತಡೆಯಲು ನಮ್ಮ ಹೋರಾಟ ನಿರಂತರ ಇರಬೇಕು. ಹಿಂದೂಗಳಲ್ಲಿ ಒಗ್ಗಟ್ಟು ಬರಬೇಕು ಎಂದು ಬಸವಕಲ್ಯಾಣ ಶಾಸಕ ಶರಣು ಸಲಗರ ಕರೆ ನೀಡಿದ್ದಾರೆ.ಗೋ ಹತ್ಯೆ ಮಾಡುವವರ ವಿರುದ್ದ ನೀರಂತರ ಹೋರಾಟ ಇರಬೇಕು.
ಹಿಂದುಗಳಿಗೆ ಕರೆ ನೀಡಿದ ಶಾಸಕ ಶರಣು ಸಲಗರ್:
ಸ್ಥಳೀಯ ಇನಾಮ ಉಲ್ಲಾಖಾನ್ ಎಂಬುವವರ ಮನೆಯಲ್ಲಿ ಗೋ ಹತ್ಯೆ ನಡೆಯುತ್ತಿರುವ ಸುದ್ದಿ ಕೇಳಿ...
ಸುದ್ದಿಗಳು
State Bank of India: ಎಸ್ ಬಿ ಆಯ್ 68 ನೇ ಸ್ಥಾಪನಾ ದಿನ ಆಚರಣೆ
ಮೂಡಲಗಿ - ಬ್ಯಾಂಕ್ ಆಫ್ ಕಲ್ಕತ್ತಾ _ಮದ್ರಾಸ, ಮುಂಬೈ ಬ್ಯಾಂಕುಗಳು ವಿಲೀನವಾಗಿ 1955 ಇಂಪಿರಿಯಲ್ ಬ್ಯಾಂಕ್ ಆಯಿತು ನಂತರ ಎಸ್ ಬಿ ಆಯ್ ಆಯಿತು. ಸರಕಾರಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳನ್ನು ನಿರ್ವಹಿಸುವ ಒಬ್ಬ ಮಧ್ಯವರ್ತಿಯಂತೆ ಕಾರ್ಯನಿರ್ವಹಿಸಲು ಎಸ್ ಬಿ ಐ ಸ್ಥಾಪನೆಯಾಗಿ ಅಂದಿನಿಂದಲೂ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತ ಬಂದಿದೆ ಎಂದು ಮೂಡಲಗಿ ಸ್ಟೇಟ್ ಬ್ಯಾಂಕ್ ಆಫ್...
ಸುದ್ದಿಗಳು
Lions Club Mudalagi: ಮೂಡಲಗಿ ಲಯನ್ಸ್ ಅಧ್ಯಕ್ಷರಾಗಿ ಲೋಕನ್ನವರ ಆಯ್ಕೆ
ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ 2023-24ನೇ ಸಾಲಿಗೆ ಅಧ್ಯಕ್ಷರಾಗಿ ಶ್ರೀಶೈಲ್ ಪಿ. ಲೋಕನ್ನವರ, ಕಾರ್ಯದರ್ಶಿಯಾಗಿ ಸುಪ್ರೀತ ಎಸ್. ಸೋನವಾಲಕರ ಹಾಗೂ ಖಜಾಂಚಿಯಾಗಿ ಕೃಷ್ಣಾ ಎಲ್. ಕೆಂಪಸತ್ತಿ ಅವರು ಆಯ್ಕೆಯಾಗಿರುವರು.ಪದಗ್ರಹಣ: 2023-24ನೇ ಸಾಲಿನ ಲಯನ್ ಕ್ಲಬ್ ಮೂಡಲಗಿ ಪರಿವಾರದ ಪದಾಧಿಕಾರಿಗಳ ಪದಗ್ರಹಣವು ಜು.2ರಂದು ಸಂಜೆ 5ಕ್ಕೆ ಎಂಇಎಸ್ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಸಭಾಭವನದಲ್ಲಿ...
ಸುದ್ದಿಗಳು
Bengaluru: ಕಸಾಪ ʻಶ್ರೀ ಎ.ಆರ್.ನಾರಾಯಣಘಟ್ಟ ಮತ್ತು ಸರೋಜಮ್ಮ ಗಾಂಧಿ ಪುರಸ್ಕಾರ ಪುದುವಟ್ಟು ದತ್ತಿ ಪ್ರಶಸ್ತಿʼ ಪ್ರಕಟ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಕೊಡ ಮಾಡುವ ೨೦೨೦, ೨೦೨೧, ೨೦೨೨ ಹಾಗೂ ೨೦೨೩ನೇ ಸಾಲಿನ ʻಶ್ರೀ ಎ.ಆರ್. ನಾರಾಯಣಘಟ್ಟ ಮತ್ತು ಸರೋಜಮ್ಮ ಗಾಂಧೀ ಪುರಸ್ಕಾರ ಪುದುವಟ್ಟು ದತ್ತಿ ಪ್ರಶಸ್ತಿʼ ಪ್ರಕಟಿಸಲಾಗಿದೆ.ಮಹಾತ್ಮಾ ಗಾಂಧಿ ವಿಚಾರ ಧಾರೆಯನ್ನು ಪ್ರತಿಪಾದಿಸುತ್ತಾ ಅವರ ದಾರಿಯಲ್ಲಿ ಮುನ್ನಡೆದು ನಾಡು ನುಡಿಯ ಸೇವೆ ಸಲ್ಲಿಸುತ್ತಿರುವ ಮಹನೀಯರನ್ನು ಗುರುತಿಸಿ ನೀಡುವ ಮಹತ್ವದ ಪ್ರಶಸ್ತಿ...
ಸುದ್ದಿಗಳು
Sindagi: ಜನರ ಗಮನಕ್ಕೆ ಬರುವ ಹಾಗೆ ಕೆಲಸ ಮಾಡಿ; ಅಧಿಕಾರಿಗಳಿಗೆ ಶಾಸಕರ ತಾಕೀತು
ಸಿಂದಗಿ; ಸಿಸಿ ರಸ್ತೆ ಓಣಿಯಲ್ಲಿದೆ ಕ್ರಿಯಾ ಯೋಜನೆ ಕಂಪ್ಯೂಟರನಲ್ಲಿ ಎಂದು ಕ್ರಿಯಾ ಯೋಜನೆ ನಡೆಸಿ ಹಗಲು ದರೋಡೆ ನಡೆಸಿದ್ದೀರಿ ಸರಕಾರಿ ಅನ್ನ ತಿನ್ನುತ್ತೀರಿ ಜನರ ಗಮನಕ್ಕೆ ಬರುವ ಹಾಗೆ ಕಾಮಗಾರಿ ಕೈಕೊಳ್ಳಿ ಮನಬಂದಂತೆ ಕಾರ್ಯ ನಿರ್ವಹಿಸಿದ್ದೀರಿ ನಿಮ್ಮನ್ನು ದೇವರೇ ಬಂದು ತಿದ್ದಬೇಕು ಎಂದು ಶಾಸಕ ಅಶೋಕ ಮನಗೂಳಿ ಅವರು ಇಲಾಖಾವಾರು ಎಳೆ ಎಳೆಯಾಗಿ ಮಾಹಿತಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



