ಸುದ್ದಿಗಳು
‘ಕಬ್ಬು : ರೈತರ ಕಾಮಧೇನು’ ಪುಸ್ತಕ ಶನಿವಾರ ಬಿಡುಗಡೆ
ಇತ್ತೀಚೆಗೆ ಕೃಷಿ ಸಾಹಿತ್ಯ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ದಿ.ವಿ.ಎಸ್.ಹಂಜಿಯವರ 'ಕಬ್ಬು; ರೈತರ ಕಾಮಧೇನು' ಎನ್ನುವ ಪುಸ್ತಕ ಹೊಸ ಭರವಸೆಯನ್ನು ಮೂಡಿಸಿದೆ.ಕಬ್ಬು ರೈತ ಬದುಕಿನ ಭಾಗವಾಗಿರುವಾಗ ಅದನ್ನು ಆಶ್ರಯಿಸಿ ಬದುಕುತ್ತಿರುವ ಕುಟುಂಬಗಳಿಗೆ ಈ ಪುಸ್ತಕ ವರದಾನವಾಗಿದೆ. ಕಬ್ಬಿನ ಬಗ್ಗೆ ಅದರ ಹುಟ್ಟಿನಿಂದ ಹಿಡಿದು ಮೌಲ್ಯವರ್ಧನೆಯವರೆಗೆ ಸವಿಸ್ತಾರವಾಗಿ ಹಂಜಿಯವರು ಬರೆದಿರುವರು. ಈ ಪುಸ್ತಕದ ಹಿಂದೆ ಅವರ ಹಲವಾರು ವರ್ಷದ...
ಸುದ್ದಿಗಳು
ʻಕನ್ನಡ ಪ್ರವೇಶʼ, ʻಕಾವʼ, ʻಜಾಣʼ ಹಾಗೂ ʻರತ್ನʼ ಪರೀಕ್ಷೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ ೨೦೨೩-೨೪ನೆಯ ಸಾಲಿನ ʻಕನ್ನಡ ಪ್ರವೇಶʼ, ʻಕಾವʼ, ʻಜಾಣʼ ಹಾಗೂ ʻರತ್ನʼ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.೨೦೨೩ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿರುವ ʻಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನʼ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು ೨೦೨೩ರ ಆಗಸ್ಟ್ ೩೧ ಕೊನೆಯ ದಿನವಾಗಿದೆ. ೨೦೨೩ರ ಸೆಪ್ಟೆಂಬರ್ ೧೫ ರ ವರೆಗೆ...
ಸುದ್ದಿಗಳು
Balachandra Jarakiholi: ಗ್ರಾಮದೇವಿ ಎಲ್ಲರಿಗೂ ಒಳ್ಳೆಯದು ಮಾಡಲಿ
ಮೂಡಲಗಿ: 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು.ತಾಲೂಕಿನ ಹಳ್ಳೂರ ಗ್ರಾಮದ...
ಸುದ್ದಿಗಳು
Umesh Bommakkanavar: ಸಾಲ್ಡಾನಾರವರ ಬದುಕು ಶಿಕ್ಷಕ ಸಮುದಾಯಕ್ಕೆ ಮಾದರಿ
ಧಾರವಾಡ: "ಲೂಸಿ ಸಾಲ್ಡಾನಾ ಜೀವಂತ ದಂತಕಥೆ. ತಮ್ಮ ಇಡೀ ಬದುಕನ್ನು ಶಿಕ್ಷಣಕ್ಕಾಗಿ ಮೀಸಲಿಟ್ಟು ೯೯ ನೆಯ ದತ್ತಿಯನ್ನು ಶಾಲೆಗೆ ಇಡುವ ಮೂಲಕ ಇಂದು ತಮ್ಮದೇ ಆದ ಕೊಡುಗೆಯನ್ನು ನೀಡಿರುವರು. ಇವರ ಬದುಕು ಶಿಕ್ಷಕ ಸಮುದಾಯಕ್ಕೆ ಮಾದರಿ. ಇವರ ವ್ಯಕ್ತಿತ್ವವನ್ನು ಶಿಕ್ಷಕ ಸಾಹಿತಿ ವೈ.ಬಿ.ಕಡಕೋಳ ಕತೆಯಲ್ಲ ಜೀವನ ಕೃತಿಯಿಂದ ಆರಂಭಗೊಂಡು ಇಂದು ಸ್ಪೂರ್ತಿ ಕಿರಣ ಕೃತಿಯವರೆಗೆ...
ಸುದ್ದಿಗಳು
ಮೂಡಲಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ 2023-24ನೇ ಸಾಲಿನ ಕಬ್ಬು ಬೆಳೆಗಾರರಿಗೆ ಎಫ್ಆರ್ಪಿ ದರವನ್ನು ಪ್ರತಿ ಟನ್ ಗೆ 100 ರೂ ಹೆಚ್ಚಳಕ್ಕೆ ಅನುಮೋದನೆ ನೀಡಿದೆ. ಮೋದಿ ಸರ್ಕಾರ 2014-15ನೇ ಸಾಲಿನಲ್ಲಿ ಪ್ರತಿ ಟನ್ ಗೆ 2100 ರೂ. ಇದ್ದ ಎಫ್ಆರ್ಪಿ ದರವನ್ನು ಇಂದು...
ಸುದ್ದಿಗಳು
Bidar: ಹಿಂದೂ ಮುಸ್ಲಿಂ ಭಾಯಿ ಭಾಯಿ; ಸಾಂಪ್ರದಾಯಿಕ ಉಡುಪು ಧರಿಸಿ ಸೌಹಾರ್ದತೆ ಮೆರೆದ ಪುಟಾಣಿಗಳು
ಬೀದರ: ಗಡಿ ಜಿಲ್ಲೆ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣದ ಹಿಬಾರೆ ಹೈಟೇಕ್ ಕಿಡ್ಸ್ ಪ್ಲೇ ಶಾಲೆಯಲ್ಲಿ ಬಕ್ರೀದ್ ಹಾಗೂ ಆಶಾಢ ಏಕಾದಶಿಯ ನಿಮಿತ್ತ ಬುಧವಾರ ಮಕ್ಕಳಿಗೆ ಅವರ ಸಂಪ್ರದಾಯದಂತೆ ಉಡುಪುಗಳನ್ನು ಧರಿಸುವುದರ ಮುಖಾಂತರ ಹಿಂದೂ ಮುಸ್ಲಿಂ ಭಾಯಿ ಭಾಯಿ ಎಂಬ ನುಡಿಮಾತು ಹೇಳುತ್ತಾ ಪುಟಾಣಿ ಮಕ್ಕಳಲ್ಲಿ ಸೌಹಾರ್ದತೆಯನ್ನು ಮೂಡಿಸಲಾಯಿತು.ಇಂದಿನ ಪ್ರಜಾಪ್ರಭುತ್ವದಲ್ಲಿ ಇಂತಹ ಚಟುವಟಿಕೆ ಅವಶ್ಯಕವಾಗಿವೆ...
ಸುದ್ದಿಗಳು
Chennaveer Kanavi: ಕರ್ನಾಟಕದ ಹೆಸರನ್ನು ಅರಳಿಸಿದ ‘ಚೆಂಬಳಕಿ’ನ ಕವಿ ಚೆನ್ನವೀರ ಕಣವಿ -ನಾಡೋಜ ಡಾ.ಮಹೇಶ ಜೋಶಿ
ಬೆಂಗಳೂರು: ʻʻಹೆಸರಾಯಿತು ಕರ್ನಾಟಕ.. ಉಸಿರಾಗಲಿ ಕನ್ನಡ.. ಹಸಿಗೋಡೆಯ ಹರಳಿನಂತೆ..ʼʼ ಬಹಳ ಅರ್ಥಪೂರ್ಣ ಎನಿಸಬಲ್ಲಂತಹ ಈ ಸಾಲುಗಳನ್ನು ಬರೆದ ಕವಿ ಚೆನ್ನವೀರ ಕಣವಿ. ಭಾವಗೀತೆಯ ಪ್ರಕಾರಕ್ಕೆ ಹೊಸ ರೂಪವನ್ನು ನೀಡಿದ ಕಣವಿ ಅವರು ಕರ್ನಾಟಕದ ಹೆಸರನ್ನು ಅರಳಿಸಿದ ʻಚೆಂಬಳಕಿʼನ ಕವಿ ಕಣವಿ ಅವರು ಕನ್ನಡ ಸಾಹಿತ್ಯಕ್ಕೆ ಹೊಸ ನೋಟಗಳನ್ನು ನೀಡಿದವರು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ...
ಸುದ್ದಿಗಳು
Bengaluru: ಕನ್ನಡ ಮತ್ತು ಸಂಸ್ಕೃತಿಗೆ ಇಲಾಖೆಗೆ ಡಾ. ಬರಗೂರು ಸಮಿತಿಯ ನೀತಿ ಜಾರಿಗೆ ತರಲು ಒತ್ತಾಯ
ಮು ಮಂ ಸಿದ್ಧರಾಮಯ್ಯ ಅವರಿಗೆ ಪತ್ರ.ಬೆಂಗಳೂರು: ಹಿಂದಿನ ಬಿಜೆಪಿ ಸರಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ, ಸಂಘ ಸಂಸ್ಥೆಗಳಿಗೆ ಧನ ಸಹಾಯ ಕ್ರಮ ಅತ್ಯಂತ ದೋಷ ಪೂರಿತವಾಗಿದ್ದು ಗೊಂದಲದ ಗೂಡಾಗಿದೆ. ಅದನ್ನು ಕೈಬಿಟ್ಟು ತಮ್ಮ ಹಿಂದಿನ ಸರಕಾರದ ಅವಧಿಯಲ್ಲಿ ಅನುಸರಿಸಿದ ಕ್ರಮವನ್ನೇ ಅನುಸರಿಸಲು ಸಂಬಂಧಪಟ್ಟ ಸಚಿವರಿಗೆ ಮತ್ತು ಇಲಾಖೆ ಮುಖ್ಯಸ್ಥರಿಗೆ ನಿರ್ದೇಶನ ನೀಡಬೇಕೆಂದು ಕರ್ನಾಟಕ...
ಸುದ್ದಿಗಳು
Mudalagi: ಇಂದು ಇಟನಾಳದಲ್ಲಿ ಶಿವಭಜನೆ, ಸಂಗೀತ ಸಂಭ್ರಮ
ಮೂಡಲಗಿ: ಸಮೀಪದ ಇಟನಾಳ ಗ್ರಾಮದ ಶಿವಶರಣ ಶಾಬುಜಿ ಇವರ 36ನೇ ಪುಣ್ಯಸ್ಮರಣೆ ಹಾಗೂ ಮಾತೋಶ್ರೀ ಅವಬಾಯಿ ಶಾಬುಜಿ ಐಹೊಳೆ ಅವರ 19ನೇ ಪುಣ್ಯಸ್ಮರಣೆ ಅಂಗವಾಗಿ ಜೂ. 29ರಂದು ಬೆಳಿಗ್ಗೆ 9ಕ್ಕೆ ಇಟನಾಳದಲ್ಲಿ ಶಿವಭಜನೆ ಹಾಗೂ ಸಂಗೀತ ಕಾರ್ಯಕ್ರಮವನ್ನು ಏರ್ಪಡಿಸಿರುವರು.ಸಮಾರಂಭದ ಸಾನ್ನಿಧ್ಯವನ್ನು ಇಟನಾಳದ ಗ್ರಾಮದ ಮಾರ್ತಾಂಡ ಮಲ್ಲಯ್ಯ ಆರಾಧಕರಾದ ಸಿದ್ದೇಶ್ವರ ಶರಣರು ವಹಿಸುವರು. ಅಧ್ಯಕ್ಷತೆಯನ್ನು ಎಸ್.ಕೆ. ಕೊಪ್ಪದ...
ಸುದ್ದಿಗಳು
Mudalagi: ಪ್ರೊ. ಶಿವಕುಮಾರಗೆ ಸತ್ಕಾರ
ಮೂಡಲಗಿ - ೭೫ ವಸಂತಗಳನ್ನು ಕಂಡು ಅಮೃತ ಮಹೋತ್ಸವ ಆಚರಿಸಿಕೊಂಡ ಮೂಡಲಗಿಯ ಕೃಷಿ ಪತ್ತಿನ ಸಹಕಾರಿ ಸಂಘದ ಸ್ಮರಣ ಸಂಚಿಕೆಯಲ್ಲಿ ಮೂಡಲ ಐಸಿರಿ ಎಂಬ ಕವನ ಬರೆದಿದ್ದ ಮೂಡಲಗಿ ಸರಕಾರಿ ಕಾಲೇಜಿನ ಪ್ರೊ. ಶಿವಕುಮಾರ ಅವರನ್ನು ಸತ್ಕರಿಸಲಾಯಿತು.ಸರಳ ಸಮಾರಂಭದಲ್ಲಿ ಸೊಸಾಯಿಟಿಯ ಅಧ್ಯಕ್ಷ ಸಂದೀಪ ಸೋನವಾಲಕರ ಹಾಗೂ ಪತ್ರಕರ್ತ ಬಾಲಶೇಖರ ಬಂದಿಯವರು ಶಿವಕುಮಾರ ಅವರಿಗೆ ಸ್ಮರಣ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



