ಸುದ್ದಿಗಳು

Mudalagi-Gokak: ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಮೂಡಲಗಿ - ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ ಎಂದು...

Bailhongal: ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಬೈಲಹೊಂಗಲ: ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಸನ್ 2023-24ನೇ ಸಾಲಿನ ಶಾಲಾ ಸಂಸತ್ ಚುನಾವಣೆ ವಿಶಿಷ್ಟ ರೀತಿಯಲ್ಲಿ ನಡೆಯಿತು.ಮತದಾನದ ಅರಿವು ಮೂಡಿಸುವ ನಿಟ್ಟಿನಲ್ಲಿ ನೈಜ ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿಯೇ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಅಧಿಸೂಚನೆ, ನಾಮಪತ್ರ ಸಲ್ಲಿಕೆ, ಪರಿಶೀಲನೆ, ಪ್ರಚಾರ, ಮತದಾನ, ಮತ ಎಣಿಕೆ ಹೀಗೆ ಎಲ್ಲ ಹಂತಗಳಲ್ಲಿ...

Bailhongal: ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವಯೋಗ ದಿನ ಆಚರಿಸಲಾಯಿತು. ಪ್ರತಿನಿತ್ಯ ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಪಡೆಯಬಹುದು ಎಂದು ಮುಖ್ಯಶಿಕ್ಷಕರಾದ ಎನ್.ಆರ್.ಠಕ್ಕಾಯಿ ಹೇಳಿದರು. ವಿದ್ಯಾರ್ಥಿಗಳಿಗೆ ಏಕಾಗ್ರತೆ ಸಾಧಿಸಲು ಯೋಗ ಸಹಾಯ ಮಾಡುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ ಗುರುನಗೌಡರ ವಿದ್ಯಾರ್ಥಿಗಳಿಗೆ ಪ್ರಾಣಾಯಾಮ, ಓಂಕಾರ, ಯೋಗಮಂತ್ರ, ಸೂರ್ಯ ನಮಸ್ಕಾರ, ಚಕ್ರಾಸನ...

Yadawad: ಯಾದವಾಡದಲ್ಲಿ ಬಕ್ರೀದ ಹಬ್ಬದ ನಿಮಿತ್ತ ಶಾಂತಿ ಸಭೆ

ಮೂಡಲಗಿ: ಶಾಂತಿ ಸುವ್ಯವಸ್ಥೆ ಹಾಳಾಗುವ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ಶಾಂತಿಯುತವಾಗಿ ಬಕ್ರೀದ ಹಬ್ಬ ಆಚರಿಸಬೇಕೆಂದು ಕುಲಗೋಡ ಪೊಲೀಸ್ ಠಾಣೆ ಪಿ.ಎಸ್. ಐ ಗೋವಿಂದಗೌಡ ಪಾಟೀಲ ಪಾಟೀಲ ಹೇಳಿದರು.ಅವರು ಮೂಡಲಗಿ ತಾಲೂಕಿನ ಯಾದವಾಡ-ಕಾಮನಕಟ್ಟಿ ಗ್ರಾಮದಲ್ಲಿ ನಡೆದ ಬಕ್ರೀದ್ ಹಬ್ಬದ  ಶಾಂತಿ ಸಭೆಯಲ್ಲಿ ಮಾತನಾಡಿ, ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ನಿಯಮ ಬದ್ದವಾಗಿ ಅನುಮತಿಸಿದ...

Sarvottam Jarakiholi: ಸಮಾಜದ ಸ್ವಾಸ್ಥ್ಯ ಕಾಯುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ

ಮೂಡಲಗಿ: ‘ಸಮಾಜದ ಸ್ವಾಸ್ಥ್ಯ ಕಾಯುವಲ್ಲಿ ಪತ್ರಕರ್ತರ ಪಾತ್ರ ಮಹತ್ವದಾಗಿದೆ’ ಎಂದು ಯುವ ನಾಯಕ ಹಾಗೂ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಮೂಡಲಗಿ ಘಟಕದ ಗೌರವ ಅಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಅವರು ಹೇಳಿದರು.ಇಲ್ಲಿಯ ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಸಂಘದ ಸದಸ್ಯರಿಗೆ 2023-24ನೇ ಸಾಲಿನ ಸದಸ್ಯತ್ವ ಗುರುತಿನ ಕಾರ್ಡಗಳನ್ನು ವಿತರಿಸಿ ಮತ್ತು ಸಂಘದವರು ನೀಡಿದ...

Special train to Pandharpur: ಪಂಢರಪುರಕ್ಕೆ ವಿಶೇಷ ರೈಲು

ಘಟಪ್ರಭಾ: ಭಕ್ತಾದಿಗಳು ಸುಕ್ಷೇತ್ರ ಪಂಢರಪೂರಕ್ಕೆ ಹೋಗಿ ಬರಲು ಅನುಕೂಲವಾಗುವ ನಿಟ್ಟಿನಲ್ಲಿ ಹುಬ್ಬಳಿ-ಬೆಳಗಾವಿ-ಪಂಢರಪೂರ- ನಡುವೆ ಜೂನ್ ತಿಂಗಳಲ್ಲಿ ದಿನನಿತ್ಯ ವಿಶೇಷ ರೈಲು ಸೇವೆಯನ್ನು ಪ್ರಾರಂಭಿಸುವಂತೆ ರಾಜ್ಯಸಭಾ ತಾವು ಹುಬ್ಬಳ್ಳಿಯ ನೈರುತ್ಯ ವಲಯದ ರೇಲ್ವೆ ಮಹಾಪ್ರಬಂಧಕರಾದ ಸಂಜೀವ ಕಿಶೋರೆ ಅವರನ್ನು  ದೂರವಾಣಿ ಕರೆ ಮಾಡಿ ಒತ್ತಾಯಿಸಿದ್ದರ ಹಿನ್ನೆಲೆಯಲ್ಲಿ ರೇಲ್ವೆ ಮಹಾಪ್ರಬಂಧಕರು ಹುಬ್ಬಳ್ಳಿಯಿಂದ -ಬೆಳಗಾವಿ- ಪಂಡರಪೂರ ಮತ್ತು ಪಂಡರಪೂರ-ಬೆಳಗಾವಿ-ಹುಬ್ಬಳ್ಳಿಯವರೆಗೆ...

Sharanu Salagar: ಟ್ರ್ಯಾಕ್ಟರ್ ಹತ್ತಿ ತೊಗರಿ ಬಿತ್ತನೆ ಮಾಡಿದ ಶಾಸಕ ಶರಣು ಸಲಗರ್

ಬೀದರ: ಬಸವಣ್ಣನವರ ನಾಡು ಬಸವಕಲ್ಯಾಣ ಶಾಸಕ ಶರಣು ಸಲಗರ  ರೈತರ ಜಮೀನಿನಲ್ಲಿ ಸ್ವತಃ ಟ್ರ್ಯಾಕ್ಟರ್ ಚಾಲನೆ ಮಾಡು ಸೋಯಾ ಬೀನ್ ಹಾಗೂ  ತೊಗರಿ ಬಿತ್ತನೆ ಮಾಡಿದರು.ರೈತರೊಂದಿಗೆ ರೈತರಾದ ಬಸವಕಲ್ಯಾಣ ಶಾಸಕ ಶರಣು ಸಲಗರ ಇಂದು ಹುಲಸೂರ ಗ್ರಾಮದ ರೈತ ಬಾಳಪ್ಪ ತಿಮ್ಮಯ್ಯ ಎನ್ನುವವರ ಜಮೀನಿನಲ್ಲಿ ಬಿತ್ತನೆ ಮಾಡಿದ್ದಾರೆ. ಖಾಸಗಿ ಕಾರ್ಯಕ್ರಮ ಮುಗಿಸಿ ವಾಪಸ್ ಆಗಮಿಸುತ್ತಿರುವ...

Dharwad-Banglore Vande Bharat Express: ಧಾರವಾಡಕ್ಕೆ ಬಂದ ರೈಲು ಬೆಳಗಾವಿಗೆ ಬರಬಾರದೆ ?

ಬೆಳಗಾವಿ - ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ರೈಲು ಯೋಜನೆಯಾದ ವಂದೇ ಭಾರತ ರೈಲು ರಾಜ್ಯ ರಾಜಧಾನಿ ಬೆಂಗಳೂರಿನಿಂದ ಧಾರವಾಡದವರೆಗೆ ಶುರುವಾಗಿದೆ. ಇದು ಅತ್ಯಂತ ಒಳ್ಳೆಯ ಕೆಲಸವೇನೋ ಸರಿ ಆದರೆ ಇದೇ ವಿಷಯದಲ್ಲಿ ಬೆಳಗಾವಿಗೆ ಯಾಕೆ ಅನ್ಯಾಯವಾಯಿತು ಎಂಬುದೇ ತಿಳಿಯುತ್ತಿಲ್ಲ. ಧಾರವಾಡದ ವರೆಗೆ ಬಂದ ರೈಲು ಬೆಳಗಾವಿಗೆ ಬರಬಾರದಿತ್ತೇ ?ಬಹುಶಃ ದಿ. ಸುರೇಶ ಅಂಗಡಿಯವರು ಇಂದು...

Nippani: ಜವಹರ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಚಾಲನೆ

ನಿಪ್ಪಾಣಿ: ನಿಪ್ಪಾಣಿ ನಗರದ ಐತಿಹಾಸಿಕ ಜವಾಹರ ಕೆರೆಯ ಹೂಳೆತ್ತುವ ಕಾರ್ಯಕ್ಕೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆಯವರು ಚಾಲನೆ ನೀಡಿದರು.ನಿಪ್ಪಾಣಿ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಶಾಸಕಿ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ...

Sindagi: ಪ್ರಾಥಮಿಕ ಶಾಲೆಯ ದುರಸ್ತಿ ಕಾಮಗಾರಿಗೆ ಚಾಲನೆ

ಸಿಂದಗಿ: ಇಂದು ಸರಕಾರಿ ಶಾಲೆಗಳಿಗೆ ನಿರ್ವಹಣೆಯ ಕೊರತೆಯಿಂದ ಅಳಿವು ಉಳಿವಿನ ಪ್ರಶ್ನೆ ಎದುರಾಗಿದೆ ಬಡ ಮತ್ತು ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತವಾಗುತ್ತಿರುವ ಹಿನ್ನೆಲೆಯಲ್ಲಿ ಸರಕಾರಿ ಶಾಲೆಗಳ ಜೀರ್ಣೋದ್ದಾರಕ್ಕೆ ಸರಕಾರ ಬದ್ಧವಿದೆ ಎಂದು  ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ವಿದ್ಯಾನಗರ ನಂ.4 ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ 2022-23ನೇ ಸಾಲೀನ ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಡಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group