ಸುದ್ದಿಗಳು

Ashok Managooli: ಜಾನಪದ ಕಾರ್ಯಕ್ಕೆ ಸಹಕಾರ ನೀಡುವೆ

ಸಿಂದಗಿ: ಜಾನಪದ ಭಾರತದ ಸನಾತನ ಸಂಸ್ಕೃತಿಯಾಗಿದ್ದು,ಅದನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಜಾನಪದ ಪರಿಷತ್ ಶ್ರಮಿಸುತ್ತಿದ್ದು ಅದಕ್ಕೆ ಪೂರಕವಾಗಿ ನಾನು ಸಹಾಯ ಸಹಕಾರ ನೀಡುವುದಾಗಿ ಸಿಂದಗಿ ನೂತನ ಶಾಸಕ ಅಶೋಕ ಮನಗೂಳಿ ಭರವಸೆ ನೀಡಿದರು.ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ಮತ್ತು ಮಾತೋಶ್ರೀ ಸುಗಲಾಬಾಯಿಗೌಡತಿ ಪಾಟೀಲ ಜಾನಪದ ಪ್ರತಿಷ್ಠಾನ (ರಿ) ಪಡಗಾನೂರ ವತಿಯಿಂದ ಸಿಂದಗಿಯಲ್ಲಿ...

Mudalagi: ತುಕ್ಕಾನಟ್ಟಿಯಲ್ಲಿ ಮಳೆಗಾಗಿ ಪ್ರಾರ್ಥಿಸಿ ಸಂಭ್ರಮದಿಂದ ಕತ್ತೆಗಳಿಗೆ ಮದುವೆ

ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಗ್ರಾಮದಲ್ಲಿ ಮಳೆಗಾಗಿ ಪ್ರಾರ್ಥಿಸಿ ಎಲ್ಲ ವಿಧಿ ವಿಧಾನಗಳೊಂದಿಗೆ ಗ್ರಾಮಸ್ಥರು ರವಿವಾರದಂದು ಕತ್ತೆಗಳ ಮದುವೆ ಕಾರ್ಯ ನೆರವೇರಿಸಿದರು.ಕತ್ತೆಗಳ ಮದುವೆ ಕಾರ್ಯ ನೆರವೇರಿಸಿದರೆ ಮಳೆ ಬರುತ್ತದೆ ಎಂಬ ನಂಬಿಕೆಯಿಂದ ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮಸ್ಥರು ಒಂದು ಗಂಡು ಮತ್ತು ಹೆಣ್ಣು ಕತ್ತೆಗಳನ್ನು ಗ್ರಾಮಕ್ಕೆ ಬರಮಾಡಿಕೊಂಡು ಗ್ರಾಮದ ಗ್ರಾಮ ಪಂಚಾಯತ ಎದುರಿಗೆ ಮದುವೆ ಮಂಟಪ...

ಆರೋಗ್ಯ ಇಲಾಖೆ ಬಾಕಿ ವೇತನ ಪಾವತಿಗೆ ಡಿ.ಹೆಚ್.ಓ ಗೆ ಮನವಿ

ಬೆಳಗಾವಿ: ಕಳೆದ ಆರ್ಥಿಕ ವರ್ಷದಲ್ಲಿನ ವೇತನ ಪಾವತಿಯಾಗದೇ ಬಾಕಿ ಉಳಿದಿರುವ ಜಿಲ್ಲೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳ ವೇತನವನ್ನು ಪಾವತಿಸುವಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಎಲ್ಲ ವೃಂದಗಳ ನೌಕರರ ಕೇಂದ್ರ ಸಂಘ ಬೆಂಗಳೂರು, ಬೆಳಗಾವಿ ಜಿಲ್ಲಾ ಶಾಖೆಯ ವತಿಯಿಂದ ಬೆಳಗಾವಿ...

Dalita Devobhava: ದಲಿತ ದೇವೋಭವ ಚಿತ್ರದಲ್ಲಿ ಸಂತ ಪಾತ್ರದಲ್ಲಿ (ಅಚ್ಚುಮಂಜು)

ಹೌದು ಜಮ್ಮಾಪೂರದ ಅದ್ಬುತ ಕಲಾವಿದ ಅಚ್ಚು ಮಂಜು. ಅವರು ಈಗಾಗಲೇ ರಾಮಾಚಾರಿ 2.0 ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದು ಎಲ್ಲಾ ಸಿನೆಮಾಗಳಲ್ಲಿ ವಿಭಿನ್ನವಾಗಿ ನಟನೆ ಮೂಲಕ ಗುರುತಿಸಿಕೊಂಡಿದ್ದು ನಿಮಗೆಲ್ಲ ಗೊತ್ತೇ ಇದೆ.ಜುಲೈನಲ್ಲಿ ಸೆಟ್ಟೇರಲು ಸಜ್ಜಾಗಿರುವ ದಲಿತ ದೇವೋಭವ ಫ್ಯಾನ್ ಇಂಡಿಯಾ ಚಿತ್ರದಲ್ಲಿ ಸಂತನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಎಂ ಸಿ ಹೇಮಂತ ಗೌಡ...

Bidar: ಮಳೆಗಾಗಿ ಗೊಂಬೆಗಳ ಮದುವೆ; ಮೂಢನಂಬಿಕೆ ಮೊರೆ ಹೋದ ಗಡಿ ಜಿಲ್ಲೆ ಗ್ರಾಮಸ್ಥರು

ಬೀದರ: ಗಡಿ ಜಿಲ್ಲೆ ಹುಲಸೂರ ಪಟ್ಟಣದಲ್ಲಿ ಮಳೆಯಾದ ಕಾರಣ ಮಳೆಗಾಗಿ ಗೊಂಬೆಗಳಿಗೆ ಅರಿಷಿಣ ಎಣ್ಣೆ ಹಚ್ಚಿ ವಿಶೇಷ ಮದುವೆ ಮಾಡಿ ಮಕ್ಕಳು ಮಹಿಳೆಯರು ಸಂಭ್ರಮ ಪಟ್ಟರು.ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನಲ್ಲಿ ಮಳೆಗಾಗಿ ರೈತರಿಂದ ವಿಭಿನ್ನವಾದ ಸಂಪ್ರದಾಯವನ್ನು ನೋಡಬಹುದು.ಬೀದರ ಜಿಲ್ಲೆಯಲ್ಲಿ ಸಕಾಲಕ್ಕೆ ಬಾರದ ಮಳೆರಾಯನ ಆಗಮನಕ್ಕೆ ಹುಲಸೂರ ಪಟ್ಟಣದಲ್ಲಿ ಸಕಾಲಕ್ಕೆ ಮೃಗಾ ನಕ್ಷತ್ರದಂದು ಮಳೆ ಬಾರದಿದ್ದರೆ ...

ಲಿಂಗಾಯತ ಸಂಘಟನೆ ವತಿಯಿಂದ ಆರೋಗ್ಯ ಅರಿವು ಕಾರ್ಯಕ್ರಮ

ಮಿತಾಹಾರ ನಿರಂತರ ಚಟುವಟಿಕೆಯಿಂದ ಬೊಜ್ಜು, ಸಂಧಿವಾತ ರೋಗಗಳಿಂದ ದೂರ- ಡಾ.ಉಪ್ಪಿನ.  ನಾವು ಮಿತವಾದ ಆಹಾರ, ಕ್ರಿಯಾಶೀಲ ಚಟುವಟಿಕೆಗಳನ್ನು ದಿನಾಲು ಮಾಡುತ್ತಾ  ದೇಹದ ಅವಯವಗಳನ್ನು ಕ್ರಿಯೆಗೆ ಒಡ್ಡಿದರೆ ಬೊಜ್ಜು, ಸಂಧಿವಾತದಂತಹ ರೋಗಗಳಿಂದ ದೂರವಿರಬಹುದು ಎಂದು ಡಾ. ಅರ್ಚನಾ ಉಪ್ಪಿನ ಹೇಳಿದರು.ರವಿವಾರ ದಿ. 25ರಂದು ಲಿಂಗಾಯತ ಸಂಘಟನೆ ವತಿಯಿಂದ ಬೆಳಗಾವಿಯ ಫ. ಗು.ಹಳಕಟ್ಟಿ ಭವನದಲ್ಲಿ ಹಮ್ಮಿಕೊಂಡ ವಾರದ ಸತ್ಸಂಗ...

Belagavi: ಬೆಳಗಾವಿ ಜಿಲ್ಲೆಯ ಸಾಹಿತಿಗಳ ಮತ್ತು ಸಾಧಕರ ಮಾಹಿತಿ ನೀಡುವಂತೆ ಕಸಾಪ ಮನವಿ

ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಕೇಂದ್ರದಿಂದ ರಾಜ್ಯದ ವಿವಿಧ ಜಿಲ್ಲೆಯ ಸಾಹಿತಿಗಳ, ಸಾಧಕರ ಸಾಧನೆಗಳುಳ್ಳ ಕೈಪಿಡಿಯನ್ನು ಹೊತರಲಿದ್ದು ಸಾಹಿತಿಗಳ ಮತ್ತು ಸಾಧಕರ ಸಾಧನೆಗಳನ್ನು ದಾಖಲಿಸಿ, ರಾಜ್ಯಮಟ್ಟದ ಮಾಹಿತಿಯ ಕೋಶ ಬಿಡುಗಡೆಗೊಳಿಸಲಿದ್ದಾರೆ.ಆದ್ದರಿಂದ ಬೆಳಗಾವಿ ಜಿಲ್ಲೆಯ ಸಾಹಿತಿಗಳು ಮತ್ತು ಸಾಧಕರು ತಮ್ಮ ಸಂಪೂರ್ಣ ಮಾಹಿತಿಯನ್ನು ವಿವರಗಳೊಂದಿಗೆ ದಿನಾಂಕ:30/06/2023 ರೊಳಗಾಗಿ ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ...

ಪಾಕ್ ಹಿಂದೂ ದೇವಸ್ಥಾನ ಧ್ವಂಸ ಮಾಡಿದ ಗೂಂಡಾಗಳು; ಬಾಯಿ ಮುಚ್ಚಿದ ಬುದ್ಧಿಜೀವಿಗಳು

ಹೊಸದಿಲ್ಲಿ - ಭಾರತದಲ್ಲಿ ಮುಸಲ್ಮಾನರು ಸುರಕ್ಷಿತವಾಗಿದ್ದರೂ ಕೂಡ ಅವರು ಸುರಕ್ಷಿತವಾಗಿಲ್ಲ ಎಂಬ ಅಪಪ್ರಚಾರ ಮಾಡುತ್ತಿರುವ ಎಡಚರು, ದೇಶ ವಿರೋಧಿಗಳಿಗೆ ಪಾಕಿಸ್ತಾನದಲ್ಲಿ ಹಿಂದೂ ದೇವಸ್ಥಾನವೊಂದರ ಮೇಲೆ ಮುಸ್ಲಿಮ್ ಗೂಂಡಾಗಳು ದಾಳಿ ಮಾಡಿ ಧ್ವಂಸ ಮಾಡುತ್ತಿರುವ ವೀಡಿಯೋ ಒಂದು ಇವರ ನಿಜ ಬಣ್ಣ ಬಯಲು ಮಾಡುವಂತಿದೆ.ಕೃಷ್ಣ ಹಾಗೂ ಶಿವನ ಮೂರ್ತಿಗಳನ್ನು ಧ್ವಂಸ ಮಾಡಿ ಗೂಂಡಾಗಳು ಕೇಕೆ ಹಾಕುತ್ತ...

Puttaraj Gawai: ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನೇಮಕ

ಯಾದಗಿರಿ - ಪೂಜ್ಯರ ಅಭಿಮಾನಿ ಭಕ್ತರ ಮಹಾಬಳಗವಾದ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಆಜೀವ ಸದಸ್ಯರಾಗಿ ಸಲ್ಲಿಸಿದ ಸೇವೆ, ಪೂಜ್ಯರ ಮೇಲಿಟ್ಟಿರುವ ಭಕ್ತಿ, ಸಮಾಜ ಸೇವೆ, ಸಂಸ್ಕೃತಿ ಚಿಂತನೆ ಮತ್ತು ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್‌ನ ಗಾನಯೋಗಿ ಪಂಚಾಕ್ಷರಿ ಅನುಗ್ರಹ ರಾಷ್ಟ್ರೀಯ ಪ್ರಶಸ್ತಿಗೆ ಭಾಜರಾಗಿರುವುದನ್ನು ಗುರುತಿಸಿ, ಚಂಡರಕಿಯ ರಾಜಲಿಂಗಪ್ಪ ಸಜ್ಜನ ಇವರನ್ನು...

Balachandra Jarakiholi: ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ

ಮೂಡಲಗಿ: ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಕೆಲಸ ನಿರ್ವಹಿಸಿಕೊಂಡು ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಬೇಕು. ಅಗತ್ಯ ಬಿದ್ದರೆ ಕುಡಿಯುವ ನೀರಿಗಾಗಿ ಟ್ಯಾಂಕರಗಳ ಮೂಲಕ ವ್ಯವಸ್ಥೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಭವನದಲ್ಲಿ ಶನಿವಾರದಂದು ಜರುಗಿದ ಮೂಡಲಗಿ ತಾಲೂಕಾ ಮಟ್ಟದ ಟಾಸ್ಕಪೋರ್ಸ್ ಕಮೀಟಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group