ಸುದ್ದಿಗಳು

ಜೀವನದ ಮೌಲ್ಯ ತಿಳಿಸಿದ ವಾಲ್ಮೀಕಿ

ಮೂಡಲಗಿ: ರಾಮಾಯಣ ಎಂಬ ಮಹಾ ಕಾವ್ಯವನ್ನು ರಚಿಸುವ ಮೂಲಕ ಸಾರ್ವಕಾಲಿಕ ಆದರ್ಶಗಳನ್ನು, ಜೀವನದ ಮೌಲ್ಯಗಳನ್ನು ತಿಳಿಸಿಕೊಟ್ಟ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಆ ಮಹಾನ ಚೇತನಕ್ಕೆ ಶತ ಶತ ಕೋಟಿ ಪ್ರಣಾಮಗಳನ್ನು ಸಲ್ಲಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದರುಅ. 20 ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಕಲ್ಲೋಳಿಯ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ...

ಮೋದಿ ಸರ್ಕಾರ ಸುಳ್ಳು ಭರವಸೆ ನೀಡುತ್ತಿದೆ – ಸತೀಶ ಜಾರಕಿಹೊಳಿ

ಸಿಂದಗಿ: ನಿಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಸೂಕ್ತ ಅಭ್ಯರ್ಥಿಯನ್ನು ಕಾಂಗ್ರೆಸ್ ಕಣಕ್ಕೆ  ಇಳಿಸಿದೆ. ಮತದಾರರು ಬಹುಮತ ದಿಂದ ಅಶೋಕ ಮನಗೂಳಿಯವರನ್ನು ಆಯ್ಕೆ ಮಾಡಿ, ವಿಧಾನಸಭೆ ಪ್ರವೇಶಿಸುವಂತೆ ಆಶೀರ್ವಾದ ಮಾಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಎಂದು ಹೇಳಿದರು.ಉಪಚುನಾವಣೆ ಅಂಗವಾಗಿ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಪರ ಕನ್ನೊಳ್ಳಿ ಗ್ರಾಮದಲ್ಲಿ ಇಂದು ನಡೆದ ಪ್ರಚಾರ ಸಭೆಯಲ್ಲಿ ಸನ್ಮಾನ...

ನವೋದಯ ಮತ್ತು ವಿವಿಧ ವಸತಿ ಶಾಲೆಗಳಿಗೆ ಆಯ್ಕೆಯಾದ ಸಾಧಕ ವಿದ್ಯಾರ್ಥಿಗಳಿಗೆ ಸತ್ಕಾರ

ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಿಂದ 2021-22ನೇ ಸಾಲಿನ ನವೋದಯ ಶಾಲೆಗೆ 13 ವಿದ್ಯಾರ್ಥಿಗಳು ಮತ್ತು ಮೊರಾರ್ಜಿ ವಸತಿ ಶಾಲೆಗೆ ರಾಜ್ಯಕ್ಕೆ ಟಾಪ್10ರಲ್ಲಿ ನಾಲ್ಕು ಸ್ಥಾನಗಳನ್ನು ಪಡೆದುಕೊಂಡಿರುವ ವಿದ್ಯಾರ್ಥಿಗಳನ್ನು ಮೂಡಲಗಿ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಸತ್ಕರಿಸಿ ಗೌರವಿಸಿದರು.ಅತಿಥಿಗಳಾಗಿದ್ದ ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಶಿವಾನಂದ ಪಟ್ಟಣಶೆಟ್ಟಿ ಮಾತನಾಡಿ, ಪರಿಶ್ರಮಪಟ್ಟು ಓದಿದರೆ ಎಲ್ಲವೂ ಸಾಧ್ಯವಾಗುತ್ತದೆ, ಶೃದ್ಧೆಯಿಂದ ಓದಿದಾಗ ಅದರ...

ಪ್ರಜಾಪ್ರಭುತ್ವ ವ್ಯವಸ್ಥೆ ಹಳ್ಳ ಹಿಡಿದಿದೆ! ಮಾಜಿ ಸಚಿವ ರೇವಣ್ಣ ಹೇಳಿಕೆ

ದೇಶ ಉಳಿವಿಗಾಗಿ ಕಾಂಗ್ರೆಸ್ ಗೆ ಬೆಂಬಲಿಸಿ ಸಿಂದಗಿ: ದೇಶದಲ್ಲಿ ದಿನೇ ದಿನೇ ಭ್ರಷ್ಟಾಚಾರ, ಹೆಚ್ಚಾಗುತ್ತಿದೆ ಪ್ರಜಾಪ್ರಭುತ್ವ ವ್ಯವಸ್ಥೆ ಹಳ್ಳ ಹಿಡಿದಿದೆ ಪ್ರಜಾಪ್ರಭುತ್ವ ಉಳಿವಿಗಾಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು 2023 ರ ಸಾರ್ವತ್ರಿಕ ಚುನಾವಣೆಯ ದೀಕ್ಸೂಚಿ ಆಗಲಿದೆ ಎಂದು ಮಾಜಿ ಸಾರಿಗೆ ಸಚಿವ ಎಚ್. ಎಂ. ರೇವಣ್ಣ ಹೇಳಿದರು,ತಾಲೂಕಿನ ಗಬಸಾವಳಗಿ ಗ್ರಾಮದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ...

ರಾಜ್ಯದಲ್ಲಿ ಸಾಲ ಮನ್ನಾ ಮಾಡಿದ ಸರಕಾರ ನಮ್ಮದು: ಹಸಿರು ಕ್ರಾಂತಿ ನಮ್ಮಿಂದೇಯಾಗಿದ್ದು- ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ

ಸಿಂದಗಿ: ದೇಶದಲ್ಲಿಯೇ ಅತಿ ಹೆಚ್ಚು ಕುಟುಂಬಗಳಿಗೆ ಸಾಲ ಮನ್ನಾ ಮಾಡಿದ್ದು ನಮ್ಮ ಆಡಳಿತದಲ್ಲಿಯೇ ಕಾಂಗ್ರೆಸ್, ಬಿಜೆಪಿ ಅವರು ರೈತರಿಗೆ ಏನು ಮಾಡಿದ್ದಾರೆ ಎಂದು ಹೇಳಲಿ. ನಾನು ಸಾಲ ಮನ್ನಾ ಮಾಡುವಾಗ ಇಬ್ಬರೂ ವಿರೋಧಿಸಿದ್ದಾರೆ ಈಗ ರೈತರ ಬಗ್ಗೆ ಮಾತನಾಡುತ್ತಾರೆ ಅಂತವರನ್ನು ನಂಬಬೇಡಿ, ನನಗೆ ಚುನಾವಣೆಯಲ್ಲಿ ಜನರು ಮತ ನೀಡುತ್ತಿಲ್ಲ, ಬರಿ ಶಿಕ್ಷೆ ಕೊಡುತ್ತಿದ್ದಾರೆ ನಮ್ಮ...

‘ಸಮಾಜ, ರಾಷ್ಟ್ರ ನಿರ್ಮಿಸುವ ಶಕ್ತಿ ಶಿಕ್ಷಕರಿಗೆ ಇದೆ’ – ಅಥಣಿಯ ಕಾಡಯ್ಯ ಸ್ವಾಮೀಜಿ

ಮೂಡಲಗಿ: ‘ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾದ ವೃತ್ತಿಯಾಗಿದ್ದು, ಶಿಕ್ಷಕರು ತಮ್ಮ ವೃತ್ತಿ ಪಾವಿತ್ರ್ಯವನ್ನು ಉಳಿಸಿಕೊಳ್ಳಬೇಕು’ ಎಂದು ಅಥಣಿಯ ಕಾಡಸಿದ್ಧೇಶ್ವರ ಆಶ್ರಮದ ಕಾಡಯ್ಯ ಸ್ವಾಮೀಜಿ ಹೇಳಿದರು.ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯಲ್ಲಿ ಮೈಸೂರಿನ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಚಿಕ್ಕೋಡಿ ಜಿಲ್ಲಾ ಘಟಕದಿಂದ ಆಯೋಜಿಸಿದ ವಾರ್ಷಿಕೋತ್ಸವ ಹಾಗೂ 2021ನೇ ಸಾಲಿನ ಗುರುಶ್ರೇಷ್ಠ...

ಮಹ್ಮದ್ ಪೈಗಂಬರ ಜಯಂತಿ ನಿಮಿತ್ತ ಪ್ರವಚನ, ಅನ್ನ ಸಂತರ್ಪಣೆ

ಮೂಡಲಗಿ: ಇಲ್ಲಿನ ಅಹಲೆ ಸುನ್ನತ್ ಜಮಾತ್ ಬಿಟಿಟಿ ಕಮಿಟಿ ವತಿಯಿಂದ ಪ್ರವಾದಿ ಮಹ್ಮದ ಪೈಗಂಬರ ಜನ್ಮ ದಿನಾಚರಣೆಯನ್ನು ಶ್ರದ್ಧಾ ಭಕ್ತಿಯಿಂದ ಅತ್ಯಂತ ಸರಳವಾಗಿ ಸಂಭ್ರಮದಿಂದ ಆಚರಿಸಿ ಪರಸ್ಪರರು ಶುಭಾಶಯ ಕೋರಿದರು.ಈ ಸಂದರ್ಭದಲ್ಲಿ ಧರ್ಮ ಗುರುಗಳಾದ ಮೌಲಾನಾ ಕೌಸರ ರಜಾ, ಮಹ್ಮದ ಪೈಗಂಬರ ಕುರಿತು ಪ್ರವಚನ ನೀಡಿ ಮಾತನಾಡಿ, ಪ್ರತಿ ವರ್ಷ ಭವ್ಯ ಮೆರವಣಿಗೆ ಜೊತೆಗೆ...

ಈದ ಮಿಲಾದ ಪ್ರಯುಕ್ತ ತಂಪು ಪಾನೀಯ ವಿತರಣೆ

ಮೂಡಲಗಿ: ಇಲ್ಲಿನ ಅಂಬೇಡ್ಕರ ನಗರ ಯಂಗ್ ಕಮಿಟಿ ಸದಸ್ಯರು ಅಂಬೇಡ್ಕರ ವೃತ್ತದಲ್ಲಿ ಪ್ರವಾದಿ ಮಹ್ಮದ್ ಪೈಗಂಬರ ಜನ್ಮದಿನ ಪ್ರಯುಕ್ತ ಸಾರ್ವಜನಿಕರಿಗೆ ತಂಪು ಪಾನೀಯ ವಿತರಿಸಿ ಪರಸ್ಪರರಿಗೆ ಶುಭಾಶಯ ಕೋರಿ ಭಾವೈಕ್ಯತೆ ಮೆರೆದರು.ಕಮಿಟಿ ಸದಸ್ಯ ಶಬ್ಬೀರ ಕೆರಿಪಳ್ಳಿ ಮಾತನಾಡಿ, ಈ ಬಾರಿ ಕೊರೊನಾ ಹಿನ್ನೆಲೆ ಈದ ಮಿಲಾದ್ ಹಬ್ಬವನ್ನು ಸರಳವಾಗಿ ಆಚರಿಸಲಾಗುತ್ತಿದೆ ಸಕಲ ಜೀವ ರಾಶಿಗಳಿಗೆ...

ಜ್ಯೋತಿ ಬದಾಮಿ ಯವರ ‘ಸವಿತಾ’ ಕೃತಿ ಲೋಕಾರ್ಪಣೆ ಗೊಂಡಿತು

ಸವಿತಾ; ಜಗದೊಳಗೆ ನೀನು ನಿನ್ನೊಳಗೆ ಜಗತ್ತು ಕೃತಿ ರವಿವಾರ ಈಶ್ವರಿ ಬ್ರಹ್ಮ ಕುಮಾರಿ ಸಭಾಂಗಣದಲ್ಲಿ ಪೂಜ್ಯನೀಯ ಬಿ ಕೆ ಅಂಬಿಕಾ ಅಕ್ಕ ಅವರ ಅಮೃತ ಹಸ್ತದಿಂದ ಲೋಕಾರ್ಪಣೆಗೊಂಡಿತು.ಕಥಾ ನಾಯಕಿ ಸವಿತಾ ಹಾಲಪ್ಪನವರ ತಾಯಿ ಅಕ್ಕಮ್ಮ ಯಾಳಗಿ,ಡಾ. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.ಇದೇ ಸಂದರ್ಭದಲ್ಲಿ ಕಥಾ ನಾಯಕಿ ಸವಿತಾ ಹಾಲಪ್ಪನವರ ತಂದೆ ಲಿ.ಅಂದಾನೆಪ್ಪ ಯಾಳಗಿ ಅವರ ಪುಣ್ಯ ಸ್ಮರಣೆಮಾಡಲಾಯಿತು.ಲಿಂಗಾಯತ...

ಶಿಕ್ಷಕರ ಪ್ರತಿಭಾ ಪರಿಷತ್: ಗುರುಶ್ರೇಷ್ಠ ಪ್ರಶಸ್ತಿ ಪ್ರದಾನ

ಮೂಡಲಗಿ: ಇಲ್ಲಿಯ ಚೈತನ್ಯ ಆಶ್ರಮ ವಸತಿ ಶಾಲೆಯ ಆತಿಥ್ಯದಲ್ಲಿ ಕರ್ನಾಟಕ ರಾಜ್ಯ ಶಿಕ್ಷಕರ ಪರಿಷತ್ ಚಿಕ್ಕೋಡಿ ಜಿಲ್ಲಾ ಘಟಕದಿಂದ ಅ. 19ರಂದು ಬೆಳಿಗ್ಗೆ 11ಕ್ಕೆ ವಾರ್ಷಿಕೋತ್ಸವ ಹಾಗೂ ‘ಗುರುಶ್ರೇಷ್ಠ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏರ್ಪಡಿಸಿರುವರು.ಸಾನ್ನಿಧ್ಯವನ್ನು ಶಿರಗಾವಿಯ ಗವಿಮಠದ ಸದಾಶಿವ ಸ್ವಾಮೀಜಿವಹಿಸುವರು. ಅಧ್ಯಕ್ಷತೆಯನ್ನು ವೈ.ಬಿ. ಪಾಟೀಲವಹಿಸುವರು. ಪ್ರಶಸ್ತಿ ಪ್ರದಾನವನ್ನು ಕ್ಷೇತ್ರ ಶಿಕ್ಷಣಾಧಿಕಾರ ಅಜಿತ ಮನ್ನಿಕೇರಿ ನೆರವೇರಿಸುವರು....
- Advertisement -

Latest News

ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು- ಸಲೀಂ ನದಾಫ

ಬೆಳಗಾವಿ: "ಎಲ್ಲರಂತೆ ವಿಕಲಚೇತನರು ಬಾಳ್ವೆ ನಡೆಸುವಂತಾಗಬೇಕು.ವಿಕಚೇತನರಿಗೆ ಅನುಕಂಪದ ಬದಲು ಅವಕಾಶ ನೀಡುವ ಅಗತ್ಯವಿದೆ. ಶಾಲಾ ಸಿದ್ಧತಾ ಕೇಂದ್ರಗಳ ಬಲವರ್ಧನೆ ಕೂಡ ಅವಶ್ಯಕ. ಈ ತರಬೇತಿ ಸದುಪಯೋಗ...
- Advertisement -
close
error: Content is protected !!
Join WhatsApp Group