ಸುದ್ದಿಗಳು

Bidar: ಅಕ್ರಮ ಗಾಂಜಾ ಸಾಗಾಟ; ಇಬ್ಬರ ಬಂಧನ

ಬೀದರ್ ಜಿಲ್ಲಾ ಹುಮನಾಬಾದ ಫೋಲೀಸರು ಭರ್ಜರಿ ಬೇಟೆಯಾಡಿದ್ದು ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು  ಬಂಧಿಸಿದ್ದಾರೆ.ಬೀದರ್ ರಿಂದ ರಾಷ್ಟ್ರೀಯ ಹೆದ್ದಾರಿ 65 ರ ಮುಖಾಂತರ ಹುಮನಾಬಾದ್  ಮಾರ್ಗವಾಗಿ ಮಹಾರಾಷ್ಟ್ರಕ್ಕೆ  ಗಾಂಜಾ ಸಾಗಾಟ ನಡೆಸುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ರೂ.1.18 ಕೋಟಿ ಮೌಲ್ಯದ ಗಾಂಜಾ ಸೇರಿದಂತೆ ಕಾರು ಜಪ್ತಿ ಮಾಡಿದ್ದಾರೆ.ಹುಮನಾಬಾದ್ ಪೋಲೀಸ್ ಠಾಣೆಯಲ್ಲಿ...

Bidar: ಕಾರಂಜಾ ಪೈಪ್ ಲೈನ್ ಒಡೆದು ನೀರು ಪೋಲು

ಬೀದರ: ಬೋರ್ ವೇಲ್ ಕೊರೆಯುವ ವೇಳೆ ಕಾರಂಜಾ ಪೈಪ್ ಲೈನ್ ಗೆ ಹಾನಿಯಾದ ಪರಿಣಾಮ ಆಕಾಶದೆತ್ತರ ಜಿಗಿದ ನೀರು ಪೋಲಾಗಿ ಹೋದ ಘಟನೆ ಜರುಗಿದೆ.ಕೋಳಾರ ಕೈಗಾರಿಕ ಪ್ರದೇಶದಲ್ಲಿ ಪೈಪ್ ಲೈನ್ ನೀರು ಭಾರೀ ಪ್ರಮಾಣದಲ್ಲಿ ಪೋಲಾಗಿ ಹೋಯಿತು. ಪಕ್ಕದಲ್ಲಿ ಬೋರ್ ವೆಲ್ ಕೊರೆಯಯವಾಗ ಭೂಗತ ಪೈಪ್ ಲೈನ್ ಗೆ ಹಾನಿ ಸಂಭವಿಸಿ ನೀರು ಆಕಾಶದೆತ್ತರ ಚಿಮ್ಮತೊಡಗಿತು....

Iranna Kadadi: ಸಕ್ಕರೆ ಕಾರ್ಖಾನೆಗಳಿಂದ ರೈತರ ಶೋಷಣೆಯಾಗದಿರಲಿ

ಬೆಳಗಾವಿ: ರಾಜ್ಯದಲ್ಲಿ ಸಕ್ಕರೆ ಉದ್ಯಮ ನಿರೀಕ್ಷೆಗೂ ಮೀರಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಬೆಳೆದಿದೆ ಮತ್ತು ಸಕ್ಕರೆ ಕಾರ್ಖಾನೆಗಳು ಸಹ ಒಳ್ಳೆಯ ಲಾಭದಲ್ಲಿವೆ ಆದರೆ ಅವುಗಳಿಂದ ರೈತರಿಗೆ ಅಥವಾ ಸರ್ಕಾರಕ್ಕೆ ಏನೂ ಲಾಭ ಆಗುತ್ತಿಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಅವರು ವಿಷಾದ ವ್ಯಕ್ತಪಡಿಸಿರುವುದು ಸಕ್ಕರೆ ಉದ್ಯಮದ ಕರಾಳ ಮುಖವನ್ನು ತೋರಿಸಿದಂತಾಗಿದೆ ಎಂದು ರಾಜ್ಯಸಭಾ...

Dalita Devobhava: ಶೀಘ್ರದಲ್ಲೇ ‘ದಲಿತ ದೇವೋಭವ’ ಚಿತ್ರೀಕರಣ

ಎಂ ಸಿ ಹೇಮಂತ್ ಗೌಡ ರವರು ಕಥೆ ಬರೆದು ನಿರ್ಮಾಣ ಮಾಡುತ್ತಿರುವ ಕಥೆಯನ್ನು ನೀಲೇಶ್  ಆರ್. ರವರು  ಸ್ಕ್ರೀನ್ ಪ್ಲೇ ಮಾಡಿ ಈಗ ನಿರ್ದೇಶನ ಮಾಡಲು ರೆಡಿಯಾಗಿದ್ದಾರೆ.ಈ ಚಿತ್ರಕ್ಕೆ' ದಲಿತ ದೇವೋಭವ' ಎಂದು  ಟೈಟಲ್  ಇಟ್ಟು ಗಾಂಧೀ ನಗರದಲ್ಲಿ ಸದ್ದು ಮಾಡುತ್ತಿದೆ. ಈ ಹಿಂದೆ ಅಷ್ಟೇ ಬಿಟ್ಟ ಪೋಸ್ಟರ್ ತುಂಬಾ ಸದ್ದು ಮಾಡುತ್ತಿದೆ. ಈ...

Ashok Managooli: ಕ್ಷೇತ್ರವನ್ನು ಮಾದರಿಯನ್ನಾಗಿ ಮಾಡುವ ಕನಸು ಹೊಂದಿದ್ದೇನೆ

ಸಿಂದಗಿ: ಬಣಜಿಗ ಸಮಾಜ ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಯಾವಾಗಲೂ ನಮ್ಮ ಕುಟುಂಬದ ಬೆನ್ನುಲುಬಾಗಿ ನಿಂತಿದೆ ಎಂದರೆ ತಪ್ಪಾಗಲಾರದು ಎಂದು ನೂತನ ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಅನುಗ್ರಹ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ರಾಜ್ಯ ಬಣಜಿಗ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಘಟಕದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ನಮ್ಮ...

Mudalagi: ‘ಸಂಗೀತಕ್ಕೆ ಬಾಷೆ, ಜಾತಿಯ, ಗಡಿಗಳ ಸೀಮೆ ಇಲ್ಲ’ – ಡಾ. ಶಿವಲಿಂಗ ಶ್ರೀಗಳು

ಮೂಡಲಗಿ: ‘ಸಂಗೀತಕ್ಕೆ ಯಾವುದೇ ಭಾಷೆ, ಜಾತಿ, ಧರ್ಮ ಮತ್ತು ಗಡಿಗಳ ಸೀಮೆ ಇಲ್ಲ, ಸಂಗೀತವು ಜನರ ಮನಸ್ಸುಗಳನ್ನು ಕೂಡಿಸುತ್ತದೆ, ಬಾಂಧವ್ಯವನ್ನು ಬೆಳೆಸುತ್ತದೆ’ ಎಂದು ಭಾಗೋಜಿಕೊಪ್ಪ, ಮುನ್ಯಾಳ, ರಂಗಾಪುರದ ಸದಾಶಿವಮಠದ ಪೀಠಾಧಿಪತಿ ಡಾ. ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳು ಹೇಳಿದರು.ಇಲ್ಲಿಯ ಬಸವ ರಂಗ ಮಂಟಪದಲ್ಲಿ ವಿಶ್ವ ಸಂಗೀತ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ಸಂಗೀತೋತ್ಸವ ಕಾರ್ಯಕ್ರಮದ ಸಾನ್ನಿಧ್ಯವಹಿಸಿ...

Bidar: ತುರ್ತು ಪರಿಸ್ಥಿತಿ ನಿರ್ವಹಣೆಯ ಅಣಕು ಪ್ರದರ್ಶನ

ಬೀದರ: ಯಾವುದೇ ಅಗ್ನಿ ಅವಘಡಗಳು ಹಾಗೂ ವಿಪತ್ತು ನಿರ್ವಹಣೆ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿದರೆ, ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಬಹುದೆಂದು ಎಂದು ಜಿಲ್ಲಾಡಳಿತ, ಎನ ಡಿ ಆರ್ ಎಫ ಹಾಗೂ ಅಗ್ನಿಶಾಮಕ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ಬೀದರ ತಾಲೂಕಿನ ಜನವಾಡ  ಕೆರೆಯಲ್ಲಿ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜನರು ಹೇಗೆ ರಕ್ಷಣೆ ಪಡೆಯಬೇಕು ಎಂಬುದರ ಅಣಕು...

Belagavi: ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸೂಚನೆ

ಬೆಳಗಾವಿ - ಜಿಲ್ಲಾ ಪಂಚಾಯತ ಬೆಳಗಾವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವಿಭಾಗ , ರೂರಲ್ ಡೆವಲಪಮೆಂಟ್ ಸೊಸೈಟಿ ಸಂಸ್ಥೆ ಮುರಗೋಡ, ಇವರ ಸಹಯೋಗದೊಂದಿಗೆ ಜಲ ಜೀವನ ಮಿಷನ್ ಯೋಜನೆ ಅಡಿಯಲ್ಲಿ ಮಾಹಿತಿ ಶಿಕ್ಷಣ ಸಂವಹನ ಹಾಗೂ ಮಾನವ ಸಂಪನ್ಮೂಲಗಳ ಅಭಿವೃದ್ಧಿ ಕಾರ್ಯಗಳ ಅಡಿಯಲ್ಲಿ ಗುರುವಾರ ದಿನಾಂಕ 22 ರಂದು...

Gurlapur: ಮಂಗಳ ರಸಗೂಬ್ಬರ ರೈತರ ಜೀವ ನಾಡಿ ಇದ್ದಂತೆ- ಭರತೇಶ

ಗುರ್ಲಾಪೂರ (ಮೂಡಲಗಿ)- ಗ್ರಾಮದ ಶ್ರೀ ಮಾರುತಿ ದೇವಸ್ಥಾನದ ಆವರಣದಲ್ಲಿ ಇತ್ತೀಚೆಗೆ ಮಂಗಳ ರಸಗೂಬ್ಬರ ಹಾಗು ಟಿ ಡಿ ಗಾಣಿಗೇರ ಹಾಗು ಕೆ ಆರ್ ದೇವರಮನಿ ಇವರ ಸಹಯೋಗದಲ್ಲಿ ರೈತರ ಮಂಗಳ ಸಭೆಯನ್ನು ಆಯೋಜಿಸಲಾಗಿತ್ತು.ಈ ಸಭೆಯಲ್ಲಿ ಮಂಗಳ ಕಂಪನಿಯ ಮಾರಾಟ ಉಪವ್ಯವಸ್ಥಾಪಕರಾದ ಭರತೇಶ ಬತಗಿ ಮಾತನಾಡಿ,  ಮಂಗಳ ರಸಗೂಬ್ಬರ ರೈತರ ಜೀವ ನಾಡಿ ಇದ್ದಂತೆ ಎಂದು ಹೇಳುತ್ತಾ...

Mudalgi: ಮನುಷ್ಯನ ಹಸ್ತಕ್ಷೇಪದಿಂದ ಪರಿಸರ ನಾಶವಾಗುತ್ತಿದೆ – ನ್ಯಾ. ಮೂ. ಜ್ಯೋತಿ ಪಾಟೀಲ

ಮೂಡಲಗಿ - ಮನುಷ್ಯರಾದ ನಾವು ಹೆಜ್ಜೆ ಹೆಜ್ಜೆಗೂ ಪ್ರಕೃತಿಗೆ ವಿರುದ್ಧವಾಗಿ ಹೋಗುತ್ತಿದ್ದೇವೆ ಇದರಿಂದಾಗಿ ಹವಾಮಾನ ವೈಪರೀತ್ಯಗಳು ಜರುಗುತ್ತಿವೆ. ಸೃಷ್ಟಿಯಲ್ಲಿ ಒಂದು ಆಹಾರ ಸರಪಳಿ ಇರುತ್ತದೆ ಆದರೆ ಮನುಷ್ಯನ ಹಸ್ತಕ್ಷೇಪ ಪರಿಸರದಲ್ಲಿ ಜಾಸ್ತಿಯಾಗಿರುವುದರಿಂದ ಈ ಸರಪಳಿ ಹದಗೆಟ್ಟು ಪರಿಸರ ನಾಶವಾಗಿ ಮಳೆ ನಾಶವಾಗುತ್ತಿದೆ ಎಂದು ಮೂಡಲಗಿ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಮೂರ್ತಿ ಜ್ಯೋತಿ ಪಾಟೀಲ ಹೇಳಿದರು.ವಿಶ್ವ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group