ಸುದ್ದಿಗಳು

ಗಣಿತ ದಿನದ ಆಚರಣೆಯ ಹಿಂದಿನ ಮುಖ್ಯ ಉದ್ದೇಶವೆಂದರೆ ಮಾನವೀಯತೆಯ ಬೆಳವಣಿಗೆ – ವ್ಹಿ.ಸಿ.ಹಿರೇಮಠ

ಸವದತ್ತಿಃ “ಗಣಿತ ದಿನದ ಹಿಂದಿನ ಮುಖ್ಯ ಉದ್ದೇಶವೆಂದರೆ ಮಾನವೀಯತೆಯ ಬೆಳವಣಿಗೆಗೆ ಗಣಿತದ ಮಹತ್ವದ ಜಾಗೃತಿ ಮೂಡಿಸುವುದು. ಮಕ್ಕಳಲ್ಲಿ ಗಣಿತದ ಕುರಿತು ಸಕಾರಾತ್ಮಕ ಮನೋಭಾವವನ್ನು ಮೂಡಿಸುವುದು.ಗಣಿತವೆಂದರೆ ಕಬ್ಬಿಣದ ಕಡಲೆಯಲ್ಲ ಎಂಬುದನ್ನು ಸರಳ ಮತ್ತು ಸುಲಭ ರೂಪದಲ್ಲಿ ಗಣಿತವನ್ನು ಕಲಿಸುವ ಮೂಲಕ ಅವರಲ್ಲಿ ಗಣಿತದಲ್ಲಿ ಆಸಕ್ತಿ ಉಂಟಾಗುವಂತೆ ಮಾಡುವುದು.ಈ ದಿಸೆಯಲ್ಲಿ ಇಂದು ಶಾಸಕರ ಮಾದರಿ ಶಾಲೆಯಲ್ಲಿ ಮಕ್ಕಳು...

ಅಕ್ರಮ ಸಾರಾಯಿ ತಡೆ ಗಟ್ಟಲು ಹೆಣ್ಣು ಮಕ್ಕಳಿಂದ ಪ್ರತಿಭಟನೆ

ಬೀದರ : ಗಡಿ ಜಿಲ್ಲೆ ಬೀದರ್ ನಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ತಡೆಯಲು ಹಳ್ಳಿಯ ಹೆಣ್ಣು ಮಕ್ಕಳಿಂದ ತಹಸೀಲ್ದಾರ್ ರವೀಂದ್ರ ದಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಳಕೇರಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಬೆಳಕೇರಾ, ಮಾಡಗುಳ, ಬನ್ನಳ್ಳಿ ಮತ್ತು ಶಾಮತಾಬಾದ ಗ್ರಾಮಗಳಲ್ಲಿ ಅಕ್ರಮವಾಗಿ ದಿನದ 24 ಗಂಟೆಗಳ ಕಾಲವೂ ಸಾರಾಯಿ...

ರಸ್ತೆ ಕಾಮಗಾರಿ ಯಶಸ್ಸು ದಿ.ಎಮ್ ಸಿ ಮನಗೂಳಿಯವರಿಗೆ

ಸಿಂದಗಿ- ತಾಲೂಕಿನ ಯಂಕಂಚಿ ಗ್ರಾಮದ ಜನತೆಯ ಬಹುದಿನಗಳ ಬೇಡಿಕೆಯಾದ ಯಂಕಂಚಿ ಗ್ರಾಮದಿಂದ ಮಾಡಬಾಳ ಗ್ರಾಮಕ್ಕೆ ಕೂಡುವ ರಸ್ತೆ ಕಾಮಗಾರಿ ಕಾರ್ಯದ ಶ್ರೇಯಸ್ಸು ಮಾಜಿ ಸಚಿವ ದಿ.ಎಮ್.ಸಿ.ಮನಗೂಳಿ ಅವರಿಗೆ ಸಲ್ಲುತ್ತದೆ ಎಂದು ಗುತ್ತಿಗೆದಾರ ಚೇತನಗೌಡ ಪಾಟೀಲ ಹೇಳಿದರು. ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು, ದಿ.ಎಮ್.ಸಿ.ಮನಗೂಳಿ ಅವರ ಅಧಿಕಾರದ ಅವಧಿಯಲ್ಲಿ ಗ್ರಾಮಸ್ಥರೆಲ್ಲರು ಸೇರಿ ಮನವಿ ಮಾಡಿಕೊಂಡಿದ್ದೆವು....

ಮತಾಂತರಗೊಂಡ ಬಸವಣ್ಣನವರನ್ನು ನಿಷೇಧಿಸಿ ನೋಡೋಣ – ಯು. ಬಸವರಾಜ ಆಗ್ರಹ

ಸಿಂದಗಿ: ಮತಾಂತರ ನಿಷೇಧ ಕಾನೂನು ತರಲು ಹೊರಟಿರುವ ರಾಜ್ಯ ಸರರ್ಕಾರ 12ನೇ ಶತಮಾನದಲ್ಲಿ ಬ್ರಾಹ್ಮಣರಾಗಿದ್ದ ಬಸವಣ್ಣ ಲಿಂಗಾಯತ ಧರ್ಮಕ್ಕೆ ಮತಾಂತರರಾದರು ಹಾಗಾದರೆ ಅವರನ್ನು ನಿಷೇಧ ಮಾಡಿ ನೋಡೋಣ ಎಂದು ಎಂದು ಪಕ್ಷದ ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಹರಿ ಹಾಯ್ದರು. ಪಟ್ಟಣದ ಡಾ|| ಬಾಬಾಸಾಹೇಬ ಅಂಬೇಡ್ಕರ ಭವನದಲ್ಲಿ ಉತ್ತರ ಕನ್ನಡ ಜಿಲ್ಲೆಯ ಪ್ರಕದ ಯುವ ಸದಸ್ಯ ದಿ.ವಿಠ್ಠಲ...

ಬೆಳಗಾವಿ ಜಿಲ್ಲಾ ಕಸಾಪದಿಂದ ಡಾ.ಚನ್ನಬಸವ ಪಟ್ಟದ ದೇವರ ಜಯಂತಿ

ಬೆಳಗಾವಿ - ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಬಾಲ್ಕಿ ಪೂಜ್ಯ ಡಾ.ಚನ್ನಬಸವ ಪಟ್ಟದೇವರ 132 ನೇ ಜಯಂತಿಯನ್ನು ನೆಹರು ನಗರದ ಕನ್ನಡ ಭವನದಲ್ಲಿ ಆಚರಿಸಲಾಯಿತು. ಉಪನ್ಯಾಸ ನೀಡಿದ ಶ್ರೀಮತಿ ಸುನಂದಾ ಎಮ್ಮಿ ಅವರು ಮಾತನಾಡುತ್ತ ಡಾ. ಚನ್ನಬಸವ ಪಟ್ಟದೇವರು 20ನೇ ಶತಮಾನದ ಮಹಾನ್ ಶರಣರು. ಆಗಿನ ನಿಜಾಮನ ಆಡಳಿತದಲ್ಲಿ ಕನ್ನಡ ಕಲಿಯುವದು ಅಪರಾಧ ಎಂದು...

ಮಹಾರಾಷ್ಟ್ರ ಅಲ್ಲ ಮುಟ್ಠಾಳ ಏಕೀಕರಣ ಸಮಿತಿ !! – ಸುಭಾಸ ಕಡಾಡಿ

ಎಮ್ಈಎಸ್ ಎಂಬುದು ಮಹಾರಾಷ್ಟ್ರ ಏಕೀಕರಣ ಸಮಿತಿಯಲ್ಲ ಮುಟ್ಠಾಳ ಸಮಿತಿ ಎಂದು ಶುಭೋದಯ ಸ್ವಾಭಿಮಾನಿ ಕರ್ನಾಟಕ ಸಂಘದ ಅಧ್ಯಕ್ಷ ಸುಭಾಸ ಕಡಾಡಿ ಹೇಳಿದ್ದಾರೆ. ಎಮ್ಈಎಸ್ ಪುಂಡರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ, ಬಸವಣ್ಣನವರ ಪ್ರತಿಮೆಗೆ ಅವಮಾನ ಹಾಗೂ ಕನ್ನಡ ಧ್ವಜ ಭಸ್ಮ ಮಾಡಿರುವ ಮೂರ್ಖತನದ ವಿರುದ್ಧ ಪ್ರತಿಕ್ರಿಯೆ ನೀಡಿರುವ ಅವರು, ಗಡಿ ವಿವಾದ ನ್ಯಾಯಾಲಯದಲ್ಲಿ ಇದ್ದು...

ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಗೋಕಾಕನಲ್ಲಿ ಬದಲಾವಣೆ ಗಾಳಿ ಬೀಸಲಿದೆ: ಅಶೋಕ ಪೂಜಾರಿ

ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಅಶೊಕ ಪಟ್ಟಣ , ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರು ತನ್ನಗೆ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಶಕ್ತಿ ತುಂಬಿದರು. ಇದಾದ ಬಳಿಕ ಡಿಕೆಶಿವಕುಮಾರ್ ಅವರು ಕೈ ಜೋಡಿಸುವಂತೆ ಆಹ್ವಾನ ನೀಡಿದರು. ಮುಂದಿನ ದಿನಗಳಲ್ಲಿ ಗೋಕಾಕ ಬದಲಾವಣೆ ಗಾಳಿ ಬಿಸಲಿದೆ. ಗೋಕಾಕ ನಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರೋಣ ಎಂದು...

ಜೆಡಿಎಸ್ ನಿಂದ ಅಶೋಕ ಪೂಜಾರಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತ ಸೇರ್ಪಡೆ

ಗೋಕಾಕದಲ್ಲಿ ಕಾಂಗ್ರೆಸ್ ಬಾವುಟ ಹಾರಿಸೋಣ : ಡಿ.ಕೆ.ಶಿವಕುಮಾರ್ ಬೆಳಗಾವಿ: ಗೋಕಾಕ ವಿಧಾನಸಭಾ ಮತಕ್ಷೇತ್ರ ಕಾಂಗ್ರೆಸ್ ಪಕ್ಷದ ತವರು ಮನೆಯಾಗಿದೆ. ಅಶೋಕ ಪೂಜಾರಿ ಕಾಂಗ್ರೆಸ್ ಸೇರ್ಪಡೆ ಐತಿಹಾಸಿಕ ದಿನವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಕಾಂಗ್ರೆಸ್ ಭವನದಲ್ಲಿ ಅಶೋಕ ಪೂಜಾರಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು. ಅಶೋಕ ಪೂಜಾರಿ ಹೋರಾಟದ ಹಿನ್ನೆಲೆ ಉಳ್ಳವರಾಗಿದ್ದಾರೆ. ವಿಧಾನ...

ಶಿವಸೇನೆ, ಎಮ್ಈಎಸ್ ಕಾರ್ಯಕರ್ತರ ಗಡಿಪಾರು ಮಾಡುವಂತೆ ಮನವಿ

ಸಿಂದಗಿ; ಗಡಿನಾಡು ಬೆಳಗಾವಿಯಲ್ಲಿ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಧ್ವಂಸ ಮಾಡಿದ ಶಿವಸೇನೆ ಹಾಗೂ ಎಂಇಎಸ್ ಸಂಘಟನೆಯನ್ನು ನಿಷೇಧಿಸಿ ಆ ಸಂಘಟನೆಯ ಕಾರ್ಯಕರ್ತರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ತಾಲ್ಲೂಕು ಕುರುಬರ ಸಂಘ ಮತ್ತು ಎಲ್ಲಾ ಸಂಘಟನೆಗಳ ಪದಾಧಿಕಾರಿಗಳು ದಂಡಾಧಿಕಾರಿ ಸಂಜೀವಕುಮಾರ ದಾಸರ ಅವರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುರುಬ ಸಮಾಜದ...

‘ಸಾಹಿತ್ಯದ ಓದುಗಾರಿಕೆಯು ಮನುಷ್ಯನ ಹೃದಯವನ್ನು ಶುದ್ದ ಮತ್ತು ಸಂಸ್ಕಾರಗೊಳಿಸುವುದು – ಪ್ರೊ. ಚಂದ್ರಶೇಖರ ಅಕ್ಕಿ

ಮೂಡಲಗಿ: ‘ಸಾಹಿತ್ಯದ ಓದು ಮನುಷ್ಯನ ಹೃದಯವನ್ನು ಶುದ್ಧ ಮತ್ತು ಸಂಸ್ಕಾರಗೊಳಿಸುವ ಪ್ರಕ್ರಿಯೆಯಾಗಿದೆ’ ಎಂದು ಸಾಹಿತಿ ಗೋಕಾಕದ ಜೆಸ್‍ಎಸ್ ಕಾಲೇಜು ವಿಶ್ರಾಂತ ಪ್ರಾಧ್ಯಾಪಕ ಪ್ರೊ. ಚಂದ್ರಶೇಖರ ಅಕ್ಕಿ ಹೇಳಿದರು. ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದಿಂದ ಪ್ರತಿ ತಿಂಗಳು ಆಯೋಜಿಸಲಿರುವ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಸಾಹಿತ್ಯದ ಓದು ಜೀವನೋತ್ಸಾಹವನ್ನು ವೃದ್ಧಿಸುತ್ತದೆ ಎಂದರು. ಇಂದಿನ ತಂತ್ರಜ್ಞಾನದ...
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -
close
error: Content is protected !!
Join WhatsApp Group