ಸುದ್ದಿಗಳು

Manjunath Relekar: ಪ್ಯಾನ್ ಇಂಡಿಯಾ ಚಿತ್ರದಲ್ಲಿ ಮೂಡಲಗಿಯ ಕಲಾವಿದ

ಮೂಡಲಗಿ - ಜ್ಯೂನಿಯರ್ ಮಿಸ್ಟರ್ ಬೀನ್ ಖ್ಯಾತಿಯ, ಈಗಾಗಲೇ ಹಲವು ಚಿತ್ರಗಳಲ್ಲಿ ನಟಿಸಿರುವ ಮೂಡಲಗಿಯ ಕಲಾವಿದ ಮಂಜುನಾಥ ರೇಳೆಕರ ಈಗ ಪ್ಯಾನ್ ಇಂಡಿಯಾ ಚಿತ್ರವಾದ 'ದಲಿತ ದೇವೋಭವ' ಎನ್ನುವ ಚಿತ್ರದಲ್ಲಿ ನಟಿಸುತ್ತಿದ್ದಾರೆ.ಕಥೆಯೊಂದಿಗೆ ಎಮ್ ಸಿ ಹೇಮಂತ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರವನ್ನು ನೀಲೇಶ್ ಆರ್. ಅವರು ನಿರ್ದೇಶನ ಮಾಡುತ್ತಿದ್ದಾರೆ. ಸಚ್ಚಿನ್ ಬಸ್ರೂರ ಅವರ...

Ishwar Khandre Bidar: ತಪ್ಪು ತಪ್ಪು ಉತ್ತರ ನೀಡಿದ ಶಿಕ್ಷಕ, ಮಕ್ಕಳು; ಖಂಡ್ರೆಗೆ ಮುಜುಗರ

ಬೀದರ - ದೇಶದ ರಾಷ್ಟ್ರಪತಿ ಯಾರು ಎಂದು ಕೇಳಿದರೆ ನರೇಂದ್ರ ಮೋದಿ ಎಂದು ಉತ್ತರ ಕೊಟ್ಟ ಮಕ್ಕಳು.ರಾಜ್ಯದಲ್ಲಿ ಜಿಲ್ಲೆಗಳು ಎಷ್ಟಿವೆ ಎಂದು ಕೇಳಿದರೆ ತಪ್ಪು ಉತ್ತರ ನೀಡಿದ ಶಿಕ್ಷಕ, ಇದರಿಂದ ಮುಜುಗರಕ್ಕೆ ಒಳಗಾದ ಸಚಿವ ಈಶ್ವರ ಖಂಡ್ರೆ.ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕರಿಕ್ಯಾಳ ಗ್ರಾಮದ ಸರಕಾರಿ ಶಾಲೆಗೆ ಸಚಿವರು ಭೆಟ್ಟಿ ಕೊಟ್ಟಾಗ ಈ ಪ್ರಸಂಗ...

Bidar: ಭಾಗ್ಯ ಕೊಡುವುದಾಗಿ ಹೇಳಿ ವಂಚಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್- ನಳಿನ್ ಕಟೀಲು

ಬೀದರ: ಜನತೆಗೆ ಐದು ಭಾಗ್ಯಗಳನ್ನು ಕೊಡುವುದಾಗಿ ಹೇಳಿ ಕಾಂಗ್ರೆಸ್ ವಂಚನೆ ಮಾಡಿ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ ಕಟೀಲ್ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದರು.ಅವರು ಬೀದರ್ ನಲ್ಲಿ ಪತ್ರಕರ್ತರೊಡನೆ ಮಾತನಾಡಿ, ವಿದ್ಯುತ್ ದರ ಹೆಚ್ಚಳ ಮಾಡುವ ಮೂಲಕ ಬರೆ ಎಳೆಯುವ ಕೆಲಸ ಕಾಂಗ್ರೆಸ್ ಮಾಡಿದೆ. ವಾಣಿಜ್ಯೋದ್ಯಮ ಕ್ಕೆ ಬಿಜೆಪಿ...

Belagavi: ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ “ಓದುವ ತಿಂಗಳು” ಕಾರ್ಯಕ್ರಮ

ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ರಾಷ್ಟ್ರೀಯ "ಓದುವ, ಡಿಜಿಟಲ್ ಓದುವ" ತಿಂಗಳು ಕಾರ್ಯಕ್ರಮಕ್ಕೇ  ಉಪನಿರ್ದೇಶಕರಾದ ರಾಮಯ್ಶಾ ಅವರು ಚಾಲನೆ ನೀಡಿದರು.ಉತ್ತಮ ಗ್ರಂಥಗಳನ್ನು,ಓದಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಅದು ಪುಸ್ತಕವಾಗಿರಬಹುದು ಅಥವಾ ಡಿಜಿಟಲ್ ರೂಪವಿರಬಹುದು,ಓದುವ ಹವ್ಯಾಸ ಬೆಳೆಸಿಕೊಳ್ಳಿ ಎಂದು ಅವರು ಕರೆ ನೀಡಿದರು.ಪ್ರತಿ ವರ್ಷ ಜೂನ್ 19 ರಿಂದ ಜುಲೈ 18 ರ ವರೆಗೆ ರಾಷ್ಟ್ರೀಯ...

World Yoga Day: ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಲ್ಲಿ ವಿಶ್ವ ಯೋಗ ದಿನಾಚರಣೆ

ಮೂಡಲಗಿ: ಯೋಗವು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ ಪ್ರತಿದಿನ ಮಾಡಲು ಕಾರ್ಖಾನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಯಾದವಾಡ ದಾಲ್ಮಿಯಾ ಸಿಮೆಂಟ ಕಾರ್ಖಾನೆ ಘಟಕದ ಮುಖ್ಯಸ್ಥ ಪ್ರಭಾತ್ ಕುಮಾರ್ ಸಿಂಗ್ ಹೇಳಿದರು.ಬುಧವಾರದಂದು ತಾಲೂಕಿನ ಯಾದವಾಡದಲ್ಲಿ ದಾಲ್ಮಿಯಾ ಸಿಮೆಂಟ ಕಾರ್ಖಾನೆಯ ಆವರಣದಲ್ಲಿ ಏರ್ಪಡಿಸಿದ ಅಂತರಾಷ್ಟ್ರೀಯ...

Belagavi: ಡಾ.ಡಿ.ಎಸ್ ಕರ್ಕಿ ಸಾಹಿತ್ಯ ಭವನದ ಸಭಾಂಗಣದ ನಿರ್ಮಾಣಕ್ಕೆ ಕಸಾಪ ದಿಂದ ರೂ. 7 ಲಕ್ಷ ಬಿಡುಗಡೆ

 ಬೆಳಗಾವಿ: ರಾಮದುರ್ಗ  ತಾಲೂಕಿನ ಹಿರೇಕೊಪ್ಪ ಕೆ.ಎಸ್ ಗ್ರಾಮದಲ್ಲಿ ನಿರ್ಮಿಸಲಾಗುತ್ತಿರುವ ಡಾ.ಡಿ.ಎಸ್ ಕರ್ಕಿ ಸಾಹಿತ್ಯ ಭವನದ ಸಭಾಂಗಣ ನಿರ್ಮಿಸಲು ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾ ಘಟಕದಿಂದ ರೂ,7 ಲಕ್ಷ ಅನುದಾನವನ್ನು ಜಿಲ್ಲಾಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರು ಬಿಡುಗಡೆ ಮಾಡಿದರು.ಕಾಮಗಾರಿಯನ್ನು ಪ್ರಾರಂಭಿಸಲು ನಗರದ ಹಿಂಡಲಗಾ-ಗಣೇಶಪೂರ ರಸ್ತೆಯಲ್ಲಿರುವ  ಕರ್ನಾಟಕ ರೂರಲ್ ಡೆವೆಲಪ್ಮೆಂಟ ಆಂಡ್ ಇನ್ಫ್ರಾ ಸ್ಟಕ್ಚರ್ ಇಲಾಖೆ, ಬೆಳಗಾವಿಗೆ ...

Mast Maradi: ಶಿಸ್ತಿ ನಿಂದ ಜರುಗಿದ ಯೋಗ ದಿನಾಚರಣೆ

ಬೆಳಗಾವಿ - ತಾಲೂಕಿನ ಮಾಸ್ತ ಮರಡಿಯ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಯಲ್ಲಿ0ದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ ವಿದ್ಯಾರ್ಥಿಗಳು ವೈಯಕ್ತಿಕ ಹಾಗೂ ಸಾಮೂಹಿಕ ವಾಗಿ ವಿವಿಧ ಸರಳ ವಾದ ಯೋಗಾಸನ ಗಳನ್ನು ಮಾಡಿ ಗಮನ ಸೆಳೆದರು.ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ಮಾತನಾಡಿದ ಶಾಲಾ ಹಿರಿಯ ಮುಖ್ಯೋಪಾಧ್ಯಾಯರಾದ ಬಸವರಾಜ ಸುಣಗಾರ ರವರು ಯೋಗಾಸನದ ಮಹತ್ವ...

Mudalgi: ಸರ್ವತೋಮುಖ ಬೆಳವಣಿಗೆಗೆ ಯೋಗ ಸಹಕಾರಿ – ಶಿವರಾಜ ಕಾಂಬಳೆ

ಮೂಡಲಗಿ: ಯೋಗಾಸನದಿಂದ ಶಾರೀರಿಕ ಮಾನಸಿಕ ಸಮತೋಲನದ ಜೊತೆಗೆ ಬೌದ್ಧಿಕವಾಗಿ ಮನುಷ್ಯನ ಸರ್ವೋತೋಮುಖ ಬೆಳವಣಿಗೆಗೆ ಸಹಾಯಕವಾಗಿ ಉಲ್ಲಾಸಮಯ ಜೀವನ ನಮ್ಮದಾಗಿರುತ್ತದೆ ಎಂದು ಸಂಪನ್ಮೂಲ ವ್ಯಕ್ತಿ ಶಿವರಾಜ ಕಾಂಬಳೆ ಹೇಳಿದರು.ಅವರು ಸಮೀಪದ ಪಟಗುಂದಿಯ ಸರಕಾರಿ ಕನ್ನಡ ಮತ್ತು ಉರ್ದು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜರುಗಿದ 9ನೇ ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿ, ಇಂದಿನ ಮಾನಸಿಕ ದೈಹಿಕ ಒತ್ತಡಗಳಿಂದಾಗಿ...

Mudalgi: ರೋಗವು ದೇಹ ಮತ್ತು ಮನಸ್ಸಿನ ಸ್ವಾಸ್ಥ್ಯ ಕಾಪಾಡುವಲ್ಲಿ ಸಹಕಾರಿಯಾಗಿದೆ- ಪ್ರೊ. ಶಿವಕುಮಾರ

ಮೂಡಲಗಿ: “ಭಾರತೀಯ ಸಂಸ್ಕೃತಿಯ ಹೆಗ್ಗುರುತುಗಳಲ್ಲಿ ಒಂದಾದ ಯೋಗವು ಸಾವಿರಾರು  ವರ್ಷಗಳ ಪುರಾತನ ವಿದ್ಯೆಯಾಗಿದೆ. ಇಡೀ ವಿಶ್ವವೇ ಅದನ್ನು ಅನುಸರಿಸುತ್ತಿದ್ದು ಆಧ್ಯಾತ್ಮಿಕ, ದೈಹಿಕ ಹಾಗೂ ಮಾನಸಿಕ  ಶಾಂತಿ-ಸಂಯಮಗಳನ್ನು ಕಾಪಾಡಿಕೊಳ್ಳಲು ಸಹಕಾರಿಯಾಗಿದೆ. ಪ್ರತಿದಿನ ಕನಿಷ್ಠ ಐದರಿಂದ ಹತ್ತು ನಿಮಿಷ ಯೋಗಾಭ್ಯಾಸವನ್ನು ರೂಢಿಸಿಕೊಂಡು ಸದೃಢ ಆರೋಗ್ಯ ನಿಮ್ಮದಾಗಿಸಿಕೊಳ್ಳಿ” ಎಂದು ಶಿವಕುಮಾರ ಕನ್ನಡ ಪ್ರಾಧ್ಯಾಪಕರು ಕರೆ ನೀಡಿದರು.ಅವರು ಸ್ಥಳೀಯ ಶ್ರೀ...

Mudalagi: ಆರೋಗ್ಯವಂತ ಜೀವನಕ್ಕೆ ಯೋಗ ಸಹಕಾರಿ-ಪಿಎಸ್‍ಐ ಬಾಲದಂಡಿ

ಮೂಡಲಗಿ: ಇಂದಿನ ಒತ್ತಡದ ಜೀವನ ಶೈಲಿ, ವಿಷಪೂರಿತ  ಆಹಾರ ಸೇವನೆ, ದೈಹಿಕ ಚಟುವಟಿಕೆಗಳಿಲ್ಲದ  ಜೀವನ ವಿಧಾನದಿಂದಾಗಿ ಇಂದು ಮನುಷ್ಯನಿಗೆ ರೋಗರುಜಿನಗಳು ಅಂಟಿಕೊಳ್ಳುವದರೊಂದಿಗೆ ಮನುಷ್ಯನ ಆಯುಷ್ಯ ಕಡಿಮೆಯಾಗುತ್ತದೆ ಕಾರಣ ಆರೋಗ್ಯವಂತ ಜೀವನಕ್ಕೆ ಯೋಗ ಸಹಕಾರಿಯಾಗಿದೆ ಎಂದು ಮೂಡಲಗಿ ಪಿಎಸ್‍ಐ ಹಾಲಪ್ಪ ಬಾಲದಂಡಿ ಆಭಿಪ್ರಾಯ ಪಟ್ಟರು.ಅವರು ಬುಧವಾರದಂದು ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group