ಸುದ್ದಿಗಳು

ಮೊಟ್ಟೆ ಕಳ್ಳಿ ಜೊಲ್ಲೆಯವರಿಂದ ಮಹಿಳೆಯರಿಗೆ ಏನು ಲಾಭ?: ಪುಷ್ಪಾ ಅಮರನಾಥ ಪ್ರಶ್ನೆ

ಸಿಂದಗಿ: ಈ ದೇಶದಲ್ಲಿ ಡಾ. ಅಂಬೇಡ್ಕರ ಸಂವಿಧಾನದ ಅಡಿಯಲ್ಲಿ ಮಹಿಳೆಯರಿಗೆ ಪ್ರತಿಶತ 50 ರಷ್ಟು ಮಿಸಲಾತಿ ಕೊಟ್ಟಿದ್ದು, ಸಂವಿಧಾನದ ಆಸೆಯನ್ನು ಎತ್ತಿ ಹಿಡಿದಿದ್ದು ಕಾಂಗ್ರೆಸ್ ಪಕ್ಷವಾಗಿದೆ ಅದನ್ನು ದುರುಪಯೋಗ ಪಡಿಸಿಕೊಂಡು ಗರ್ಬಿಣಿಯರ ಮೊಟ್ಟೆ ಕಳ್ಳಿ ಸಚಿವೆ ಶಶಿಕಲಾ ಜೊಲ್ಲೆ ಅವರು ಮಹಿಳೆಯರಿಗೆ ಯಾವ ನ್ಯಾಯ ಕೊಡುತ್ತಾರೆ ಈ ಕ್ಷೇತ್ರದಲ್ಲಿ ಅರ್ಧದಷ್ಟು ನಿರ್ಣಾಯಕ ಮಹಿಳಾ ಮತದಾರರಿದ್ದು ಅವರಿಗೆ...

ಪ್ರಭಾಶುಗರ್ ಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ. : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಘೋಷಣೆ

ಗೋಕಾಕ: ಪ್ರಸಕ್ತ ಹಂಗಾಮಿನಲ್ಲಿ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2700 ರೂ.ಗಳನ್ನು ನೀಡುವುದಾಗಿ ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಪ್ರಕಟಿಸಿದರು.ಸೋಮವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಮಾತನಾಡಿದ ಅವರು, ಒಂದೇ ಕಂತಿನಲ್ಲಿ ರೈತರಿಗೆ ಬಿಲ್ಲನ್ನು...

ತಳವಾರರಿಗೆ ಮೀಸಲಾತಿ ಒದಗಿಸಲು ಕಾಂಗ್ರೆಸ್ ಶಿಫಾರಸು ಮಾಡಿತ್ತು – ಸಿದ್ಧರಾಮಯ್ಯ

ಸಿಂದಗಿ: ತಳವಾರ, ಪರಿವಾರ ಸಮಾಜಗಳಿಗೆ ಎಸ್‍ಟಿ ಮಿಸಲಾತಿ ಕಲ್ಪಿಸುವಂತೆ ಜೆ.ಎಚ್.ಪಟೇಲ ಅಧಿಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾಗ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ ಅಲ್ಲದೆ 2013ರಲ್ಲಿ ನಾನು ಮುಖ್ಯಮಂತ್ರಿ ಇದ್ದಾಗಲೂ ಕೂಡ ಕುಲಶಾಸ್ತ್ರ ಅಧ್ಯಯನ ಮಾಡಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದೇನೆ ಆದಾಗ್ಯೂ ಇನ್ನೂ ಕೇಂದ್ರದಲ್ಲಿಯೇ ಇದೆ ಬಿಜೆಪಿಯವರು ಸುಳ್ಳು ಹೇಳಿ ಮತ ಕೇಳುತ್ತಿದ್ದಾರೆ ಅದು ಮಿಸಲಾತಿ ಪರ ಇಲ್ಲ ಅದಕ್ಕೆ...

ಜನ್ಮದಿನ ಪ್ರಯುಕ್ತ ಹಣ್ಣು ವಿತರಣೆ

ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದ ಬಿಜೆಪಿ ಮುಖಂಡ ಹಾಗೂ ಪಿಕೆಪಿಎಸ್ ಸದಸ್ಯ ಹಣಮಂತ ತೇರದಾಳ ಅವರ 48ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತವಾಗಿ ಮೂಡಲಗಿ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬಸಪ್ಪ ಸಂತಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಹಡಪದ, ಪುರಸಭೆ...

ಸಿಟ್ಟು ಗೆದ್ದವ ವಿವೇಕಿಯಾದ,ಸಿಟ್ಟಿಗೆದ್ದವ ಅವಿವೇಕಿಯಾದ -ಎಲ್.ಎಸ್.ಶಾಸ್ತ್ರೀ

ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ರವಿವಾರ 24 ರಂದು ಲೇಖಕ ಅಪ್ಪಾಸಾಹೇಬ ಅಲಿಬಾದಿಯವರು ಬರೆದಿರುವ ನಾಲ್ಕು ಕೃತಿಗಳು ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘ,ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕ ಹಾಗೂ ಅಪ್ಪಾಸಾಹೇಬ ಅಲಿಬಾದಿಯವರ ಸಾಂಸ್ಕೃತಿಕ ಪ್ರತಿಷ್ಠಾನ ಇವರ ಸಂಯುಕ್ತಾಶ್ರಯದಲ್ಲಿ ಲೋಕಾರ್ಪಣೆಗೊಂಡವು.ಕೃಷ್ಣೆಯ ಮಡಿಲು,ಚುಟುಕು ಚೇತನ,ವಚನ ಬೆಳಕು,ಶ್ರಾವಣ ಸಿಂಚನ ಕೃತಿಗಳ ಲೋಕಾರ್ಪಣೆ ಸಮಾರಂಭದ ಅಧ್ಯಕ್ಷತೆವಹಿಸಿ ಮತ್ತು ಕೃತಿಗಳ...

ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ ನಕಲಿ ಅಭ್ಯರ್ಥಿ

ಬೀದರ - ಬೀದರನಲ್ಲಿ ಇಂದು ನಡೆದ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಯ ಪರೀಕ್ಷೆ ಬರೆಯುಲು ಯತ್ನ ಮಾಡಿದ ನಕಲಿ ಅಭ್ಯರ್ಥಿಯನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ.ಬಿಜಾಪುರ ಮೂಲದ ಪಶು ವೈದ್ಯ ಎನ್ನಲಾದ ನಕಲಿ ಅಭ್ಯರ್ಥಿ ಪೊಲೀಸ್ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ಹೋದಾಗ ಪೊಲೀಸ್ ರಿಗೆ ಸಿಕ್ಕಿ ಬಿದ್ದಿದ್ದಾನೆ. ಇಂದು ರಾಜ್ಯಾದ್ಯಂತ ಪೊಲೀಸ್...

ಚಿಂತನ ಚಾವಡಿ ಗೋಷ್ಠಿ -3; ಮುತಾಲಿಕ್ ದೇಸಾಯಿ ರಚಿತ ಕೃತಿಗಳ ಅವಲೋಕನ ಮತ್ತು ಚರ್ಚೆ

ಭಾರತ ಸ್ವಾತಂತ್ರ್ಯದ ಅಮೃತಮಹೋತ್ಸವ ವರ್ಷದ ನಿಮಿತ್ತ ಹಿರಿಯ ಸಾಹಿತಿಗಳು ಮತ್ತು ಚಿಂತಕರ ವೇದಿಕೆ ವತಿಯಿಂದ ಹಮ್ಮಿಕೊಳ್ಳುತ್ತಿರುವ ಚಿಂತನ ಚಾವಡಿ ಗೋಷ್ಠಿಯ ಮೂರನೇ ಕಾರ್ಯಕ್ರಮ ಶನಿವಾರ ದಿ. 30/10/2021ರಂದು ಬೆಳಗಾವಿಯ ಆಂಜನೇಯನಗರದಲ್ಲಿ ಜರುಗಲಿದೆ.ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಮುತಾಲಿಕ ದೇಸಾಯಿ ರಚಿಸಿರುವ ಕೃತಿಗಳ ಅವಲೋಕನ ಚರ್ಚೆ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಾಹಿತಿ ಸ.ರಾ. ಸುಳಕೂಡೆ...

ಕನ್ನಡ ಸೇವೆಗೆ ಮತ್ತೊಂದು ಅವಕಾಶ ನೀಡಿ: ಮಂಗಲಾ ಮೆಟಗುಡ್

ಸವದತ್ತಿಃ “ ನಮ್ಮ ಬದುಕಿನಲ್ಲಿ ಯೋಧ ರೈತ ಮತ್ತು ಕೋರೋನಾ ವಾರಿಯರ‍್ಸ ರನ್ನು ನಾವು ಯಾವತ್ತೂ ಮರೆಯುವ ಹಾಗಿಲ್ಲ. ಇವರಿಗೆ ಮೊಟ್ಟ ಮೊದಲು ನನ್ನ ನಮಸ್ಕಾರಗಳನ್ನು ಸಲ್ಲಿಸುತ್ತ ಕಳೆದ ಅವಧಿಯಲ್ಲಿ ೧೫ ತಾಲೂಕುಗಳಲ್ಲಿ ಸುಮಾರು ೪೪ ತಾಲೂಕಾ ಸಮ್ಮೇಳನ ಹಾಗೂ ೪ ಜಿಲ್ಲಾ ಸಮ್ಮೇಳನ ಯಶಸ್ವಿ ರೀತಿಯಲ್ಲಿ ಜರುಗಿದ್ದು ಎಲ್ಲ ತಾಲೂಕುಗಳ ಅಧ್ಯಕ್ಷರುಗಳ ಸಹಕಾರ...

ಸ್ನೇಹ ಸಂಗಮ ಕಾರ್ಯ ಕ್ರಮದ ಪೂರ್ವ ಭಾವೀ ಸಭೆ

ಮುನವಳ್ಳಿ: ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದ ಎಸ್. ಪಿ ಜೆ. ಜಿ ಪ್ರೌಢ ಶಾಲೆ ಹಾಗೂ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಸನ್ 1986-87 ನೆಯ ಸಾಲಿನ ಎಸ್.ಎಸ್.ಎಲ್.ಸಿ.. ಹಾಗೂ ಸನ್ 1988-89 ನೆಯ ಸಾಲಿನ ಪಿ.ಯು.ಸಿ.ಅಧ್ಯಯನ ಮಾಡಿದ ವಿದ್ಯಾರ್ಥಿಗಳು ,ತಮ್ಮ ಅಧ್ಯಯನ ದ ಸವಿನೆನಪಿಗಾಗಿ " ಅಪರಂಜಿ ಗೆಳೆಯರ ಬಳಗ" ತಂಡವನ್ನು ವ್ಯಾಟ್ಸಪ್ ಗ್ರುಪ್ ರಚಿಸಿ...

ನುಡಿದಂತೆ ನಡೆಯುವ ಬಿಜೆಪಿಗೆ ಮತ ನೀಡಿ – ಶಶಿಕಲಾ ಜೊಲ್ಲೆ

ಸಿಂದಗಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾರಾಪುರ, ಬ್ಯಾಡಗಿಹಾಳ, ತಾವರಖೇಡ ಗ್ರಾಮಗಳ ಜನರ ದಶಕಗಳ ಬೇಡಿಕೆಯಾಗಿದ್ದ ಪುನರ್ವಸತಿ ಮತ್ತು ಹಕ್ಕು ಪತ್ರ ನೀಡಿ ನಾನು ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ಎಂದು ಮುಜರಾಯಿ, ವಕ್ಫ್.ಮತ್ತು ಹಜ್ ಸಚಿವರು ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.ಬಿಜೆಪಿ ಪಕ್ಷದ ಅಭ್ಯರ್ಥಿ ರಮೇಶ ಭೂಸನೂರು ಪರವಾಗಿ ಮತಯಾಚನೆ...
- Advertisement -

Latest News

ಭತ್ತದ ನಾಡು ಕೆ.ಆರ್.ನಗರ ಕಾವೇರಿ ತೀರದ ಅರ್ಕೇಶ್ವರ

ನಾವು ಕಪ್ಪಡಿ ದರ್ಶನ ಮಾಡಿಕೊಂಡು ಕೆ.ಆರ್.ನಗರದ ಅರ್ಕೇಶ್ವರ ದೇವಸ್ಥಾನ ನೋಡಲು ಪ್ರಯಾಣ ಮುಂದುವರೆಸಿದೆವು. ಕೆ.ಆರ್.ನಗರದಿಂದ ಹಾಸನ ರಸ್ತೆಯಲ್ಲಿ ಮೂರ್ನಾಲ್ಕು ಕಿ.ಮೀ. ದೂರದಲ್ಲಿ ಕಾವೇರಿ ನದಿಯ ದಂಡೆಯಲ್ಲಿ...
- Advertisement -
close
error: Content is protected !!
Join WhatsApp Group