ಸುದ್ದಿಗಳು
Mysore: ಶೋಷಣೆ ವಿರುದ್ದ ಹೋರಾಟ ನಡೆಸಿದರೆ ಮಾತ್ರ ರೈತರ ಅಭ್ಯುದಯ: ಬಿ.ಕೆ.ನೂತನ ಕುಮಾರ್
ರೈತರು ತಮ್ಮನ್ನು ಶೋಷಿಸುವ ಸರ್ಕಾರಿ ಕಾನೂನುಗಳು ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ದ ಜಾತ್ಯತೀತ ಹಾಗೂ ಪಕ್ಷಾತೀತವಾಗಿ ಹೋರಾಟ ಮಾಡಿದಾಗ ಮಾತ್ರ ರೈತರಿಗೆ ಉತ್ತಮ ಜೀವನ ದೊರಕಲು ಸಾಧ್ಯ ಎಂದು ಹಿರಿಯ ರೈತ ಮುಖಂಡ,ವಕೀಲರು ಹಾಗೂ ಕವಿಗಳಾದ ಬಿ.ಕೆ.ನೂತನ ಕುಮಾರ್ ನೀಡಿದರು.ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲ್ಲೂಕಿನ ಹೊಸೂರು ಕಲ್ಲಹಳ್ಳಿ ಗ್ರಾಮದಲ್ಲಿ ಕರ್ನಾಟಕ ಕೃಷಿಕರ ಸಂಘದ ಶಾಖೆಯನ್ನು...
ಸುದ್ದಿಗಳು
T Girija: ಶ್ರೀಮತಿ ಟಿ. ಗಿರಿಜ ಸಾಹಿತ್ಯ ದತ್ತಿ ಪ್ರಶಸ್ತಿಗೆ ಆಯ್ಕೆ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ʻಶ್ರೀಮತಿ ಟಿ. ಗಿರಿಜಾ ಸಾಹಿತ್ಯ ದತ್ತಿ ಪ್ರಶಸ್ತಿʼ ಪ್ರಕಟವಾಗಿದೆ. ೨೦೨೨ನೆಯ ಸಾಲಿನ ʻಶ್ರೀಮತಿ ಟಿ. ಗಿರಿಜಾ ಸಾಹಿತ್ಯ ದತ್ತಿ ಪ್ರಶಸ್ತಿʼಗೆ ನಾಡಿನ ಹಿರಿಯ ಲೇಖಕಿಯರಾದ, ದಾವಣಗೆರೆಯ *ಶ್ರೀಮತಿ ಜಿ.ಎಸ್. ಸುಶೀಲಾದೇವಿ ಆರ್. ರಾವ್ ಹಾಗೂ ೨೦೨೩ನೆಯ ಸಾಲಿನ ಪ್ರಶಸ್ತಿಗಾಗಿ ಮೈಸೂರಿನ ಶ್ರೀಮತಿ ಚಂಪಾವತಿ...
ಸುದ್ದಿಗಳು
Bidar: ಕಲುಷಿತ ನೀರು ಸೇವನೆ, 6 ಮಕ್ಕಳು ಸೇರಿ 18 ಜನ ಅಸ್ವಸ್ಥ
ಬೀದರ: ಗಡಿ ಬೀದರ್ ಜಿಲ್ಲೆಯಲ್ಲಿ ಒಂದು ಕಡೆ ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತಿ ಅಧಿಕಾರಿ ವಿರುದ್ಧ ಘಾಮ ತಾಂಡಾದ ಹೆಣ್ಣು ಮಕ್ಕಳು ಖಾಲಿ ಕೂಡ ಹಿಡಿದು ಪ್ರತಿಭಟನೆ ನಡೆಸಿದ್ದರೆ ಇನ್ನೊಂದು ಕಡೆ ಕಲುಷಿತ ನೀರು ಕುಡಿದು ಒಟ್ಟು ಹದಿನೆಂಟು ಮಂದಿ ಅಸ್ವಸ್ಥರಾಗಿರುವ ಘಟನೆ ಜರುಗಿದ್ದು ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿಯಾಗಿದೆ.ಔರಾದ ತಾಲೂಕಿನ ಎಕಂಬಾ ಗ್ರಾಮ...
ಸುದ್ದಿಗಳು
Bhimappa Gadad: ಆಚಾರ ಹೇಳುತ್ತ ಬದನೆಕಾಯಿ ತಿನ್ನುವ ಭೀಮಪ್ಪ ಗಡಾದ
ಮೂಡಲಗಿ: ಬದನೆಕಾಯಿ ತಿನ್ನಬೇಡಿ ಎಂದು ತುಂಬಿದ ಸಭೆಯಲ್ಲಿ ಆಚಾರ ಹೇಳಿ ಮನೆಗೆ ಬಂದು ಹೆಂಡತಿ ಕೈಯಿಂದ ಬದನೆಕಾಯಿ ಪಲ್ಯ ಮಾಡಿಸಿಕೊಂಡು ಗಡದ್ದಾಗಿ ಹೊಡೆದ ಆಚಾರ್ಯರ ಕತೆಯಂತಾಗಿದೆ ಈ ಭಾಗದ ಸೋ ಕಾಲ್ಡ್ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಅವರ ಕತೆ!ಇವರು ಮಾತೆತ್ತಿದರೆ ಸಾಕು ತಾನು ಭ್ರಷ್ಟಾಚಾರ ವಿರೋಧಿ...
ಸುದ್ದಿಗಳು
Mudalgi: ಪಡಿತರ ವಿತರಣೆ ಜೂ.೨೭ ರ ಒಳಗೆ ಮುಗಿಸಲು ಸೂಚನೆ
ಮೂಡಲಗಿ - ಇದೇ ದಿ. ೨೮ ರಂದು ತಾಲೂಕಿನ ಎಲ್ಲಾ ಪಡಿತರ ವಿತರಣಾ ಕೇಂದ್ರಗಳಲ್ಲಿನ ಸರ್ವರ್ ನಿರ್ವಹಣಾ ಕಾರ್ಯವನ್ನು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಆಯುಕ್ತರು ಕೈಗೊಂಡಿದ್ದು ಆ ಕಾರಣ ಇದೇ ದಿ. ೨೭ ರ ಒಳಗಾಗಿ ಎಲ್ಲ ಪಡಿತರವನ್ನು ವಿತರಿಸಬೇಕೆಂದು ಸೂಚಿಸಲಾಗಿದೆ.ಈ ಬಗ್ಗೆ ತಹಶಿಲ್ದಾರರು ಪ್ರಕಟಣೆಯೊಂದನ್ನು ಹೊರಡಿಸಿ, ತಾಲೂಕಿನ...
ಸುದ್ದಿಗಳು
Sindagi Chidananda Chalavadi: ಜನಪರ ಕಾಳಜಿಗೆ ಕಾರ್ಯಕರ್ತರು ಬರಬೇಕು – ಚಲವಾದಿ
ಸಿಂದಗಿ: ಬಿಜೆಪಿ ಕೇವಲ ರಾಜಕೀಯ ಪಕ್ಷ ಎನ್ನುವ ಸಾರ್ವಜನಿಕರ ಭಾವನೆ ಬದಲಾಯಿಸಿ ಜನಪರ ಕಾಳಜಿಗೆ ಒತ್ತು ನೀಡಲು ಕಾರ್ಯಕರ್ತರು ತೊಡಗಿಸಿ ಕೊಳ್ಳಬೇಕು ಎಂದು ಸಿಂದಗಿ ಮಂಡಲ ಉಸ್ತುವಾರಿ ಚಿದಾನಂದ ಚಲವಾದಿ ಕರೆ ನೀಡಿದರು.ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸಿಂದಗಿ ಮಂಡಲ ಕಾರ್ಯಕಾರಣಿ ಸಭೆಯಲ್ಲಿ ಅವರು ಮಾತನಾಡಿದರು.ಮಾಜಿ ಶಾಸಕ ರಮೇಶ ಭೂಸನೂರ ಮಾತನಾಡಿ, ಬಿಜೆಪಿ ನಮ್ಮ ದೇಶದ...
ಸುದ್ದಿಗಳು
Sindagi Kids Home: ಕಿಡ್ಸ್ ಹೋಮ್ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಫಾದರ್ಸ್ ಡೆ
ಸಿಂದಗಿ: ಪ್ರತಿಯೊಬ್ಬರಿಗೂ ತಮ್ಮ ಅಪ್ಪನೇ ಮೊದಲ ಹೀರೋ, ಅಪ್ಪ ಜೊತೆಗಿದ್ದರೆ ಸಾಕು ಪ್ರಪಂಚದಲ್ಲಿ ಏನು ಬೇಕಾದರೂ ಸಾಧಿಸುತ್ತೇನೆ ಎಂಬ ವಿಶ್ವಾಸವಿರುತ್ತದೆ ಎಂದು ಕ್ರಿಯೇಟಿವ್ ಕಿಡ್ಸ್ ಹೋಮ್ದ ಮುಖ್ಯಸ್ಥೆ ಡಾ.ಜ್ಯೋತಿ ಪೂಜಾರ ಹೇಳಿದರು.ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕ್ರಿಯೇಟಿವ್ ಕಿಡ್ಸ್ ಹೋಮ್ ಪೂರ್ವ ಪ್ರಾಥಮಿಕಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡ ವಿಶ್ವ ಅಪ್ಪಂದಿರ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ,...
ಸುದ್ದಿಗಳು
Mudalagi: ಮಾಣಿಕ್ಯಗಳು ಎಲ್ಲರಲ್ಲಿ ಸಿಗುವುದಿಲ್ಲ, ಪ್ರಯತ್ನ ಬೇಕು – ಬಿಇಓ ಮನ್ನಿಕೇರಿ
ಮೂಡಲಗಿ: ಉನ್ನತ ಹಂತದ ವ್ಯಾಸಂಗ ಪಡೆಯಲು ಪ್ರಮುಖವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ರಾಷ್ಟ್ರ ವ್ಯಾಪ್ತಿಯಲ್ಲಿ ಆಯ್ಕೆಗಳು ನಡೆಯುತ್ತವೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾಗಲು ಪ್ರಮುಖವಾಗಿ ಕಲಿಕಾಸಕ್ತಿ, ಪ್ರೇರಣೆ ಹಾಗೂ ಮಾರ್ಗದರ್ಶನದ ಅವಶ್ಯಕತೆ ಇದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.ಅವರು ಪಟ್ಟಣದ ಬಿಇಒ ಕಾರ್ಯಾಲಯಲ್ಲಿ ಜರುಗಿದ ಐಐಟಿ ಮತ್ತು ಕೆಸಿಇಟಿಯಲ್ಲಿ ಉತ್ತಮ ದರ್ಜೆಯಲ್ಲಿ ತೇರ್ಗಡೆಹೊಂದಿದ...
ಸುದ್ದಿಗಳು
ಮನುಷ್ಯನಿಗೆ ಶುದ್ಧವಾದ ಗಾಳಿ, ವಾತಾವರಣ ಪಡೆಯಲು ಗಿಡ-ಮರಗಳಿಂದಲೆ ಸಾಧ್ಯ-ಗೋಮಾಡಿ
ಮೂಡಲಗಿ: ಮನುಷ್ಯನಿಗೆ ಶುದ್ಧವಾದ ಗಾಳಿ, ಶಾಂತ ವಾತಾವರಣ, ಅಗತ್ಯ ಪ್ರಮಾಣದ ಮಳೆ ಇವೆಲ್ಲವೂ ನಾವು ನೆಡುವ ಗಿಡಗಳಿಂದಲೇ ಪಡೆಯಲು ಸಾಧ್ಯ ಎಂದು ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಮಹಾದೇವ ಗೋಮಾಡಿ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಸೋಮವಾರದಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡ ಪರಿಸರ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬರಿಗೂ...
ಸುದ್ದಿಗಳು
ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯೇ ಎನ್.ಎಸ್.ಎಸ್ ಶಿಬಿರದ ಗುರಿಯಾಗಿರಲಿ- ಡಾ.ಎಲ್.ಬಿ.ಬನಶಂಕರಿ
“ಹಳ್ಳಿಯ ಜನರಿಗೆ ಸರ್ಕಾರದ ಸೌಲಭ್ಯಗಳ ಸಂಪೂರ್ಣ ಮಾಹಿತಿ ನೀಡಿ, ಸ್ವಚ್ಛತೆಯ ಕಡೆ ಗಮನಹರಿಸಿ ಪರಿಸರ ಸಂರಕ್ಷಣೆಯ ಧ್ಯೇಯದೊಂದಿಗೆ ನಡೆಯುತ್ತಿರುವ ಎನ್.ಎಸ್.ಎಸ್ ಶಿಬಿರದಿಂದ ಗ್ರಾಮದ ಚಿತ್ರಣ ಬದಲಾಗಲಿ ಈ ನಿಟ್ಟಿನಲ್ಲಿ ಸುಣದೋಳಿ ಗ್ರಾಮದ ಸರ್ವಾಂಗೀಣ ಅಭಿವೃದ್ಧಿಯೇ ನಿಮ್ಮ ಶಿಬಿರದ ಗುರಿಯಾಗಿರಲಿ “ ಎಂದು ಡಾ.ಎಲ್.ಬಿ. ಬನಶಂಕರಿ ಪ್ರಾಂಶುಪಾಲರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾರೂಗೇರಿ ಇವರು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



