ಸುದ್ದಿಗಳು

‘ಕನ್ನಡ ಕನ್ನಡ ಬರ್ರೀ ನಮ್ಮ ಸಂಗಡ’ ಎಂದ ಚಂಪಾ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಪುಷ್ಪನಮನ

ಬೆಂಗಳೂರು : ಕನ್ನಡವನ್ನು ಸದಾ ತಮ್ಮ ಸಂಗಡ ಇಟ್ಟುಕೊಂಡಿದ್ದ ಚಂದ್ರಶೇಖರ ಪಾಟೀಲರು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಮಹತ್ವದ ಕೊಡುಗೆಯನ್ನು ನೀಡುವುದರ ಜೊತೆ ʻ*ಕನ್ನಡ ಕನ್ನಡ  ಬರ್ರೀ ನಮ್ಮ ಸಂಗಡ*’  ಎಂಬ ಕವಿತೆಯನ್ನು ನೀಡುವ ಮೂಲಕ ಸಮಸ್ತ ಕನ್ನಡ ನಾಡನ್ನು ಒಂದಾಗಿಸುವ ಮಹತ್ತರ ಕಾರ್ಯವನ್ನು ಮಾಡಿದ್ದರು ಎಂದು ಕನ್ನಡ...

Bidar: ಕೌಟುಂಬಿಕ ಕಲಹ ಹಿನ್ನೆಲೆ ಪತ್ನಿಯನ್ನು ಭೀಕರವಾಗಿ ಹತ್ಯೆಗೈದ ಪತಿ

ಬೀದರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯು ಪತ್ನಿಯನ್ನೇ ಭೀಕರವಾಗಿ ಕೊಲೆಗೈದ ಘಟನೆ ಬೀದರ್ ತಾಲೂಕಿನ ಔರಾದ್ ಸಿರ್ಸಿ‌ ಗ್ರಾಮದಲ್ಲಿ‌ ನಡೆದಿದೆ.ಲಕ್ಷ್ಮೀ (35) ಕೊಲೆಯಾದ ಮೃತ ದುರ್ದೈವಿ. ಪತ್ನಿಯನ್ನು ಭರ್ಬರವಾಗಿ ಕೊಲೆ ಮಾಡಿದ ಪತಿ ಅನಿಲಕುಮಾರ್. 12 ವರ್ಷಗಳ ಹಿಂದೆ ಲಕ್ಷ್ಮೀ ಜೊತೆ ಎರಡನೇ ವಿವಾಹವಾಗಿದ್ದ ಅನಿಲಕುಮಾರ್.ಮೊದಲ‌ ಪತ್ನಿ ತೀರಿ‌ ಹೋದ‌ ಬಳಿಕ ಲಕ್ಷ್ಮಿ ಜೊತೆ...

Bidar: ರಾಸಾಯನಿಕ ತ್ಯಾಜ್ಯ ತುಂಬಿರುವ ವಾಹನ ತಡೆದು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಬೀದರ: ಗಡಿ ಜಿಲ್ಲೆ ಬೀದರ್ ಜಿಲ್ಲಾದ್ಯಂತ  ಅನಧಿಕೃತ ಕಂಪನಿಗಳು ತಲೆ ಎತ್ತಿರುವದು ಮೇಲ್ನೋಟಕ್ಕೆ ಕಂಡು ಬಂದಿದ್ದು ಕೆಲವು ಕಂಪನಿಗಳಿಗೆ ಸ್ಥಳೀಯ ರಾಜಕೀಯ ನಾಯಕರ ಬೆಂಬಲ ಇರುವುದು ಕೂಡ ಕಂಡುಬರುತ್ತದೆ.ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತವರೂರಿನಲ್ಲಿ ಅನಧಿಕೃತ ಕಂಪನಿಯಿಂದ ಕದ್ದು ಮುಚ್ಚಿ ರಸಾಯನಿಕ ತ್ಯಾಜ್ಯವನ್ನು ಮಧ್ಯ ರಾತ್ರಿ ವೇಳೆ ರೈತರ ಹೊಲದಲ್ಲಿ ಅಥವಾ ನಾಲೆಯಲ್ಲಿ ...

ನಾಗನೂರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣದ ನಾಗನೂರ ಹಾಲು ಉತ್ಪಾದಕರ ಸಹಕಾರ ಸಂಘದ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ಜೂ. 25ರಂದು ನಡೆಯಬೇಕಿದ್ದ ಚುನಾವಣೆಯಲ್ಲಿ ನಾಮಪತ್ರ ವಾಪಸ ಪಡೆಯುವ ದಿನವಾದ ಸೋಮವಾರದಂದು ಸಂಘದ 12 ಜನ ನಿರ್ದೇಶಕರು ಕೆ.ಎಂ.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ಪಟ್ಟಣದ ಮುಖಂಡರ ಮಾರ್ಗದರ್ಶನ...

Bidar: ಪೊಲೀಸರ ಮಿಂಚಿನ ಕಾರ್ಯಾಚರಣೆ; 7 ಲಕ್ಷ ಮೌಲ್ಯದ ವಸ್ತು ಜಪ್ತಿ

ಬೀದರ: ಬೀದರ ಪೊಲೀಸರು ಭರ್ಜರಿ ಕಾರ್ಯಾಚರಣೆ  ನಡೆಸಿ ನಾಲ್ವರು ದರೋಡೆಕೋರರ ಬಂಧನ ಮಾಡಿದ್ದು ಅವರಿಂದ ಅಪಾರ ಪ್ರಮಾಣದ ವಸ್ತುಗಳನ್ನು ವಶಪಡಿಸಿಕೊಂಡು ಅವರನ್ನು ಜೈಲು ಕಂಬಿಗಳ ಹಿಂದೆ ಕಳಿಸಿದ್ದಾರೆ.10 ಬೈಕ್, 1 ಕಾರು ಹಾಗೂ ಬೆಳ್ಳಿಯ  ಆಭರಣ ಸೇರಿದಂತೆ ಹಲವಾರು ವಸ್ತುಗಳನ್ನು ಬಂಧಿತ ರಿಂದ ವಶಪಡಿಸಿಕೊಳ್ಳಲಾಗಿದೆ. ಬಂಧಿತರೆಲ್ಲ ವಿವಿಧ ಪ್ರಕರಣದಲ್ಲಿ ಬೇಕಾಗಿದ್ದವರು ಎಂದು ಗೊತ್ತಾಗಿದ್ದು ನಗರದಲ್ಲಿ ಹೆಚ್ಚುತ್ತಿರುವ...

Bidar: ಬೀದರನಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ

ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ಕುಡಿಯುವ ನೀರಿಗಾಗಿ ಜನರು ಸಂಕಷ್ಟ ಪಡುವಂತಾಗಿದೆ. ಜನರ ಗೋಳು ಕೇಳುವರೇ ಇಲ್ಲ ಎಂಬಂಥ ಪರಿಸ್ಥಿತಿ ಉಂಟಾಗಿದೆ.ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಇನ್ನೂ ಬೆಂಗಳೂರಿನಲ್ಲಿ ಠಿಕಾಣಿ ಹೂಡಿ ಉಳಿದು ಕೊಂಡಿದ್ದು ಕ್ಷೇತ್ರದ ಬಗ್ಗೆ, ಜನತೆಯ ಗೋಳಿನ ಬಗ್ಗೆ ಕೇಳುವ ವ್ಯವಧಾನ ಅವರಿಗೆ ಇಲ್ಲವಾಗಿದೆ. ರಾಜ್ಯದಲ್ಲಿ ಮುಂಗಾರು ಪ್ರವೇಶ ವಿಳಂಬವಾಗಿದ್ದು,...

ಕಾಂಗ್ರೆಸ್ ವಿರುದ್ಧ ಖೂಬಾ ವಾಗ್ದಾಳಿ

ಬೀದರ - ಬಿಜೆಪಿ ಸರ್ಕಾರದ ಅವಧಿಯಲ್ಲಿನ ಯೋಜನೆಗಳ ವಿರುದ್ದ ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಭಗವಂತ ಖೂಖಾ ವಾಗ್ದಾಳಿ ನಡೆಸಿದರು.ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಪ್ರಸ್ತಾಪಿಸಿ ಮಾತನಾಡಿದ ಅವರು, ದ್ವೇಷ ರಾಜಕಾರಣ ಮಾಡ್ತಿರುವ ಕಾಂಗ್ರೆಸ್‌ಗೆ ಜನ ಮುಂದಿನ ದಿನಗಳಲ್ಲಿ ಪಾಠ ಕಲಿಸ್ತಾರೆ. ಕಾಂಗ್ರೆಸ್ ಒಲೈಕೆ ರಾಜಕಾರಣ...

Mallikarjun Hongal: ಕ. ರಾ. ಪ್ರಾ. ಶಾಲಾ ಶಿಕ್ಷಕರ ಸಂಘದ ಸವದತ್ತಿ ತಾಲೂಕಿನ ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ಹೊಂಗಲ

ಸವದತ್ತಿ ತಾಲೂಕು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ಜರುಗಿತು. ಈ ಸಂದರ್ಭದಲ್ಲಿ ಸೇವಾ ಹಿರಿತನ ಗಮನಿಸಿ ಯಕ್ಕುಂಡಿ ಗ್ರಾಮದ ಹೊಂಗಲ ಮನೆತನದ ಮಲ್ಲಿಕಾರ್ಜುನ ಹೊಂಗಲ ಉಪಾಧ್ಯಕ್ಷ ರಾಗಿ ಆಯ್ಕೆ ಆದರು. ತಾಳಿದವನು ಬಾಳಿಯಾನು ಎಂಬ ಉಕ್ತಿಯನ್ನು ಹೊಂಗಲ ಅವರಿಗೆ ಹೇಳಬಹುದು. ಸದ್ಯ ಮುನವಳ್ಳಿ ಗಾಂಧಿನಗರದ ಸರಕಾರಿ...

Belagavi: ವಾರದ ಸಾಮೂಹಿಕ ಪ್ರಾರ್ಥನೆ; ವಚನಗಳ ಕುರಿತು ಚಿಂತನೆ

ಬೆಳಗಾವಿ - ವಚನಗಳನ್ನು ಮನೆಮನೆಗೆ ತಲುಪಿಸಿದ ಕೀರ್ತಿ ಡಾ ಫ.ಗು ಹಳಕಟ್ಟಿಯವರಿಗೆ  ಸಲ್ಲಬೇಕು ಎಂದು ಹಿರಿಯ ಸಾಹಿತಿಗಳಾದ ಡಾ. ಪಿ.ಜಿ. ಕೆಂಪನ್ನವರ  ಅಭಿಮತ ವ್ಯಕ್ತಪಡಿಸಿದರು.ದಿನಾಂಕ 18 ರಂದು ಬೆಳಗಾವಿಯ ಮಹಾಂತೇಶ ನಗರದ ಫ.ಗು. ಹಳಕಟ್ಟಿ ಭವನದಲ್ಲಿ ನಡೆದ ವಾರದ ಸಾಮೂಹಿಕ ಪ್ರಾರ್ಥನೆಯ ಸಂದರ್ಭದಲ್ಲಿ ವಚನ ಚಿಂತನೆ ಕುರಿತಾಗಿ  ತಮ್ಮ ಅನುಭಾವ  ನೀಡಿದ ಅವರು, ಶರಣರ...

Sindagi: ಸ್ನೇಹ ಸಂಗಮ ಬಳಗದ ವತಿಯಿಂದ ನೂತನ ಶಾಸಕ ದಂಪತಿಗೆ ಸನ್ಮಾನ

ಸಿಂದಗಿ: ಅಧಿಕಾರ ಶಾಶ್ವತವಲ್ಲ ಅಧಿಕಾರಾವಧಿಯಲ್ಲಿ ಮಾಡಿದ ಕಾರ್ಯಗಳು ಶಾಶ್ವತ ಆ ನಿಟ್ಟಿನಲ್ಲಿ ದಿ. ಮಾಜಿ ಸಚಿವ ಎಂ.ಸಿ.ಮನಗೂಳಿ ಅವರು ಗ್ರಾಮ ಸೇವಕರಾಗಿ ರೈತರ ನಾಡಿಮಿಡಿತ ಅರಿತು ರೈತಾಪಿ ಜನರಿಗೆ ನ್ಯಾಯ ಒದಗಿಸಲು ಪಣ ತೊಟ್ಟು ಈ ಕ್ಷೇತ್ರಕ್ಕೆ ಶಾಶ್ವತ ಯೋಜನೆಗಳನ್ನು ತಂದು ಕೊಟ್ಟಿದ್ದಾರೆ ಅಂತೆಯೇ ಈ ಭಾಗ ಹಸಿರು ನಾಡಾಗಿದ್ದು ಅವರು ಕೊಟ್ಟ ಬಳುವಳಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group