ಸುದ್ದಿಗಳು
Sindagi MLA: ನೂತನ ಮಿನಿ ವಿಧಾನ ಸೌಧ ಕಟ್ಟಡ ವೀಕ್ಷಿಸಿದ ಶಾಸಕರು
ಸಿಂದಗಿ: ಪಟ್ಟಣದ ಆಲಮೇಲ ರಸ್ತೆಯಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗುತ್ತಿರುವ ಮಿನಿ ವಿಧಾನ ಸೌಧದ ಕಟ್ಟಡಕ್ಕೆ ಶಾಸಕ ಅಶೋಕ ಮನಗೂಳಿ ಹಾಗೂ ವಿಜಯಪುರ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಭೇಟಿ ನೀಡಿ ಪರಿಶೀಲಿಸಿದರು.ಯೋಜನೆಗೆ ರೂಪಿಸಲಾದ ನೀಲ-ನಕ್ಷೆಯನ್ನು ಪರಿಶೀಲಿಸಿ ಅವರು ಕಟ್ಟಡ ನಿರ್ಮಾಣ ವಿನ್ಯಾಸಕ್ಕೆ ಸಂಬಂಧಿಸಿ ಸಲಹೆ-ಸೂಚನೆಗಳನ್ನು ನೀಡಿದರು. ಈ ವೇಳೆ ಸಿಂದಗಿ...
ಸುದ್ದಿಗಳು
Sindagi: ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಘೋಷಿಸಿದ ಜಿಲ್ಲಾಧಿಕಾರಿ
ಸಿಂದಗಿ: ತಾಲೂಕಿನ ಗ್ರಾಮ ಪಂಚಾಯತ್ನ ಮೊದಲ ಅವಧಿ ಪೂರ್ಣಗೊಂಡಿದ್ದು, ಎರಡನೆಯ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿಯನ್ನು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರ ಅಧ್ಯಕ್ಷತೆಯಲ್ಲಿ ನಗರದ ಹೊರವಲಯದಲ್ಲಿರುವ ಭಾವಿಕಟ್ಟಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಸಿಂದಗಿ ತಾಲೂಕಿನ 16 ಗ್ರಾಪಂ.ಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ಘೋಷಿಸಿದರು.ಈ ವೇಳೆ ತಹಶೀಲ್ದಾರ್ ನಿಂಗಣ್ಣ ಬಿರಾದಾರ, ತಾಪಂ ಇಓ ಬಾಬು...
ಸುದ್ದಿಗಳು
Belagavi KLE: ಈ ಸೋರುವಿಕೆ ನಿಲ್ಲುವುದೆಂದು?
ಬೆಳಗಾವಿ: ನಗರದ ಕೆಎಲ್ಈ ಆಸ್ಪತ್ರೆಯ ಮುಖ್ಯ ದ್ವಾರದ ಎದುರಿಗಿನ ವಾಹನ ನಿಲ್ಲುವ ಸ್ಥಳದಲ್ಲಿ ಭೂಗತ ಪೈಪ್ ಲೈನ್ ಕಳೆದ ಆರೇಳು ತಿಂಗಳಿನಿಂದ ಸೋರುತ್ತಿದ್ದು ಮಹಾನಗರ ಪಾಲಿಕೆಯಾಗಲಿ, ಜಲ ಮಂಡಳಿಯಾಗಲಿ ಈ ಕಡೆ ಕಣ್ಣೆತ್ತಿ ಕೂಡ ನೋಡಿಲ್ಲ.ಪೈಪ್ ಲೈನ್ ಸೋರಿಕೆಯಾಗಿದ್ದರಿಂದ ರಸ್ತೆಯ ಮೇಲೆ ನೀರು ನಿಲ್ಲುತ್ತಿದ್ದು ವಾಹನ ಬಂದಾಗ ರಸ್ತೆ ಪಕ್ಕ ನಿಂತವರಿಗೆ ನಿಂತ ನೀರು...
ಸುದ್ದಿಗಳು
ಕೈಗಾರಿಕೋದ್ಯಮಿಗಳ ಸಂಘದಿಂದ ನೂತನ ಶಾಸಕ ಅಶೋಕ ಮನಗೂಳಿ ಸನ್ಮಾನ
ಸಿಂದಗಿ: ಉದ್ಯಮ, ಶಿಕ್ಷಣ, ಸಹಕಾರ ರಂಗದಲ್ಲಿ ಇಡೀ ಜಿಲ್ಲೆಯಲ್ಲಿಯೇ ಸಿಂದಗಿ ಮುಂದಿದೆ ಕೈಗಾರಿಕೋದ್ಯಮಕ್ಕೆ ಬೇಕಾಗುವ ದಿನದ 24 ಗಂಟೆ ವಿದ್ಯುತ್ ಸರಬರಾಜು ಆಗಬೇಕು ಅಧಿಕಾರಿಗಳಿಂದ ಮಾಹಿತಿ ಪಡೆದು ಸಮಸ್ಯೆಗೆ ಸ್ಪಂದಿಸುವೆ ಅಧಿಕಾರ ಶಾಶ್ವತವಲ್ಲ ಅಧಿಕಾರಾವಧಿಯಲ್ಲಿ ಮಾಡಿದ ಕಾರ್ಯಗಳು ಶಾಶ್ವತ ಆ ನಿಟ್ಟಿನಲ್ಲಿ ಕಾರ್ಯ ಮಾಡುವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ...
ಸುದ್ದಿಗಳು
ನಮ್ಮಲ್ಲಿ ಹುಟ್ಟಿದ ಜೈನ ಧರ್ಮ ಜಗತ್ತಿಗೆ ಶಾಂತಿ ಸಂದೇಶ ನೀಡುತ್ತಿದೆ – ಡಾ. ಜಿ. ಪರಮೇಶ್ವರ
ಬೆಂಗಳೂರು: ನಮ್ಮ ದೇಶ ನಾಲ್ಕು ಧರ್ಮಗಳ ಹುಟ್ಟನ್ನು ಕಂಡಿದೆ. ಹಿಂದು, ಬೌದ್ದ. ಜೈನ ಹಾಗೂ ಸಿಖ್ ಧರ್ಮಗಳು ಹುಟ್ಟಿದ್ದು ನಮ್ಮ ದೇಶದಲ್ಲಿಯೇ. ವಿಶ್ವಕ್ಕೆ ಈ ನಾಲ್ಕೂ ಧರ್ಮಗಳು ವಿಶೇಷ ಸಂದೇಶ ನೀಡುತ್ತಿವೆ. ಜೈನ ಧರ್ಮ ನೀಡಿರುವ ಶಾಂತಿಯ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅಭಿಪ್ರಾಯ ವ್ಯಕ್ತ ಪಡಿಸಿದರು.ಚಾಮರಾಜಪೇಟೆಯಲ್ಲಿರುವ ...
ಸುದ್ದಿಗಳು
ಸವದತ್ತಿ ತಾ. ಕ. ರಾ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳು
ಸವದತ್ತಿ- ತಾಲೂಕಿನ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಅಧ್ಯಕ್ಷ ರಾದ ಎಚ್. ಆರ್ ಪೆಟ್ಲೂರ್ ರಾಜೀನಾಮೆ ಯಿಂದ ತೆರವಾಗಿದ್ದ ಕಾರಣ ಜೂ. 17 ರಂದು ಜರುಗಿದ ಸಭೆಯಲ್ಲಿ ಸಂಘದ ನೂತನ ಸದಸ್ಯರ ಆಯ್ಕೆ ಮಾಡಲಾಯಿತು.ಸರ್ವ ಸದಸ್ಯರು ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಸಿದ್ದನಗೌಡ್ರ, ಹಿರಿಯರಾದ ಟಿ.ಬಿ ಏಗನಗೌಡ್ರ, ಪ್ರಕಾಶ...
ಸುದ್ದಿಗಳು
ಬ್ರಿಟನ್ ನಲ್ಲಿ ಕರುನಾಡ ವೈಭವ: KAHO ಒಕ್ಕೂಟದಿಂದ ಆಯೋಜನೆ
ಪ್ರತಿ ವರ್ಷದಂತೆ ಈ ವರ್ಷವು ಕೂಡ ಕರುನಾಡಿನ ಅನಿವಾಸಿ ಹಿಂದೂಗಳ ಒಕ್ಕೂಟ (KAHO) UK ಯ ವಾರ್ಷಿಕ ಶಿಬಿರವನ್ನು ಇತ್ತೀಚೆಗೆ UK ಯ Leamington Spa ನಲ್ಲಿ ಏರ್ಪಡಿಸಲಾಗಿತ್ತು.KAHO 2018 ರಲ್ಲಿ ಸ್ಥಾಪಿಸಲ್ಪಟ್ಟ , UKಯಲ್ಲಿ ನೆಲೆಸಿರುವ ಕರ್ನಾಟಕದ ಅನಿವಾಸಿ ಹಿಂದೂಗಳ ಒಕ್ಕೂಟ.ಈ ವರ್ಷದ ಶಿಬಿರದ ವಿಷಯ ಕರುನಾಡ ವೈಭವವಾಗಿತ್ತು ಮತ್ತು ಮೈಸೂರು ಸಾಮ್ರಾಜ್ಯದ...
ಸುದ್ದಿಗಳು
ಸಿಂದಗಿ: ಪಟ್ಟಣದ ಹೊರವಲಯದ ಟ್ರಾಕ್ಟರ್ ಶೋ ರೂಂ ಹತ್ತಿರ ಮಹಿಳೆಯೋರ್ವಳ ಕುತ್ತಿಗೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.ಕೊಲೆಯಾದ ಮಹಿಳೆ ಗಂಗೂಬಾಯಿ ಯಂಕಂಚಿ (28) ಸಿಂದಗಿ ಪಟ್ಟಣದ ನಿವಾಸಿಯಾಗಿದ್ದು. ಮೃತ ಮಹಿಳೆ ಚಿಕ್ಕ ಸಿಂದಗಿ ಮಾರ್ಗವಾಗಿ ಸಿಂದಗಿಗೆ ದ್ವಿಚಕ್ರ ( ಸ್ಕೂಟಿ) ವಾಹನದಲ್ಲಿ ಸಹೋದರ ಸಂಬಂಧಿಯೋರ್ವರ ಜೊತೆ ತೆರಳುತ್ತಿದ್ದಾಗ ಮಾರ್ಗ ಮಧ್ಯ ಅಡ್ಡಗಟ್ಟಿದ...
ಸುದ್ದಿಗಳು
ಮೂಡಲಗಿ : ಉತ್ತಮ ಶಿಕ್ಷಣ, ಸ್ವಚ್ಚ ಪರಿಸರದ ಜೊತೆಗೆ ಶುದ್ದವಾದ ನೀರು ಸಹ ವಿದ್ಯಾರ್ಥಿಗಳಿಗೆ ಪೂರಕವಾದ ಶಿಕ್ಷಣ ದೂರೆಯುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂಬ ಭಾವನೆಯಿಂದ ನಾವು ನೀರು ಶುದ್ಧೀಕರಣದ ಯಂತ್ರವನ್ನು ನೀಡುತ್ತಿದ್ದೇವೆ ಮಕ್ಕಳು ಶುದ್ದವಾದ ನೀರು ಕುಡಿದು ನೀರಿನಿಂದ ಬರಬಹುದಾದ ಖಾಯಿಲೆಯಿಂದ ಮುಕ್ತರಾಗಿ ಎಂದು ಗೋಕಾಕದ ಡೆಲ್ಲಿ ಪ್ಲಾಜಾ ರೆಡಿಮೇಡ್ ಶೋರೂಂ ಮಾಲೀಕ...
ಸುದ್ದಿಗಳು
ಖಾಸಗಿ ಕಾಲೇಜ್ ಬಸ್ ತಡೆದು ವಿದ್ಯಾರ್ಥಿಗಳ ಮೇಲೆ ಹಲ್ಲೆ
ಬೀದರ: ಭಾಲ್ಕಿ ಪಟ್ಟಣದ ಡೈಮಂಡ್ ಪದವಿಪೂರ್ವ ಕಾಲೇಜಿನ ಬಸ್ ತಡೆದು ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಕಾಲೇಜು ವಿದ್ಯಾರ್ಥಿಗಳು ಹಾಗೂ ಪಾಲಕರು ಧರಣಿ ನಡೆಸಿದರು.ಡಾವರಗಾಂವ್ ಗ್ರಾಮದ ಬಳಿ ತಡರಾತ್ರಿ ಕಾಲೇಜು ಬಸ್ ತಡೆದು ಅದೇ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಯುವಕರ ಗುಂಪಿನಿಂದ ಈ ಕೃತ್ಯ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



