ಸುದ್ದಿಗಳು
ಹೊಸಹಳ್ಳಿ ರಾಮಣ್ಣ ಮತೀಯ ಹೇಳಿಕೆಗೆ ಕನ್ನಡ ಸಾಹಿತ್ಯ ಪರಿಷತ್ತು ತೀವ್ರ ಖಂಡನೆ ಮತ್ತು ಪ್ರತಿಭಟನೆಯ ಎಚ್ಚರಿಕೆ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಸ್ಥಾಪಿತವಾಗಿರುವ ಭುವನೇಶ್ವರಿಯ ಪ್ರತಿಮೆಯ ಕುರಿತಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ವಿರುದ್ಧ ಪೂರ್ವಗ್ರಹ ಪೀಡಿತರಾಗಿ ಹೋರಾಟಕ್ಕಿಳಿದು ಸಾರ್ವಜನಿಕವಾಗಿ ತಪ್ಪು ಮಾಹಿತಿಗಳನ್ನು ಹರಡುತ್ತಿರುವ ‘ಸಮಾನ ಮನಸ್ಕರ ವೇದಿಕೆ’ ಎಂಬ ಅನಧಿಕೃತ ಸಂಘಟನೆಯ ಜೊತೆಗೆ ಗುರುತಿಸಿ ಕೊಂಡಿರುವ ಮತ್ತು ಕನ್ನಡ ಸಂಘರ್ಷ ಸಮಿತಿಯ ಸಲಹೆಗಾರರು ಎಂದು ಹೇಳಿ ಕೊಳ್ಳುತ್ತಿರುವ ಕೋಡಿ ಹೊಸ...
ಸುದ್ದಿಗಳು
ದಿಢೀರ್ ಸರ್ಕಾರಿ ಆಸ್ಪತ್ರೆಗೆ ಬೇಟಿ ನೀಡಿದ ಶಾಸಕ ಅಶೋಕ ಮನಗೂಳಿ; ಗೈರಾದ ಸಿಬ್ಬಂದಿಗಳಿಗೆ ಖಡಕ್ ಎಚ್ಚರಿಕೆ
ಸಿಂದಗಿ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಮತ್ತು ಸಿಬ್ಬಂದಿಗಳು ಬೇಕಾಬಿಟ್ಟಿಯಾಗಿ ಆಸ್ಪತ್ರೆಗೆ ಬರುತ್ತಾರೆ ಎಂಬ ಮಾಹಿತಿ ಪಡೆದುಕೊಂಡ ಶಾಸಕ ಅಶೋಕ ಮನಗೂಳಿ ಅವರು ಸೋಮವಾರ ಯಾರಿಗೂ ಮಾಹಿತಿ ನೀಡದೆ ದಿಢೀರವಾಗಿ ಆಸ್ಪತ್ರೆಗೆ ತೆರಳಿ ಪರಿಶಿಲನೆ ನಡೆಸಿದ್ದಾರೆ ಈ ವೇಳೆ ಅಧಿಕಾರಿಗಳ ವರ್ತನೆ ನೋಡಿ ಶಾಸಕರು ಗರಂ ಆದ ಘಟನೆ ನಡೆದಿದೆ.ತಾಲೂಕು...
ಸುದ್ದಿಗಳು
ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವ ಕಮೀಟಿ ಸದಸ್ಯರಿಗೆ ಸತ್ಕಾರ
ಮೂಡಲಗಿ: ಪಟ್ಟಣದ ಗಾಂಧಿ ಚೌಕ ಹತ್ತಿರದ ಢವಳೇಶ್ವರ ಗಲ್ಲಿಯಲ್ಲಿರುವ ಶ್ರೀ ಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ಕಮೀಟಿಯ ಸದಸ್ಯರಿಗೆ ಸತ್ಕಾರ ಸಮಾರಂಭ ಸೋಮವಾರ ಸಂಜೆ ಜರುಗಿತು.ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಜಾತ್ರಾ ಕಮೀಟಿಯ ಸದಸ್ಯರು ಮತ್ತು ಜಾತ್ರಾ ಮಹೋತ್ಸವದಲ್ಲಿ ಶ್ರಮಿಸಿದವರಿಗೆ ಗಿರೀಶ ಢವಳೇಶ್ವರ, ವೀರಣ್ಣ ಢವಳೇಶ್ವರ ಅವರು ಈರಣ್ಣ ಸತರಡ್ಡಿ, ಪ್ರದೀಪ ಪೂಜೇರಿ, ಈಶ್ವರ ಢವಳೇಶ್ವರ, ವಿನಾಯಕ...
ಸುದ್ದಿಗಳು
ನಿವೃತ್ತ ಮುಖ್ಯಗುರು ಬಸಣ್ಣ ವಾಲೀಕಾರ ಇವರ ಸನ್ಮಾನ
ಸಿಂದಗಿ: ನಿವೃತ್ತ ಮುಖ್ಯಗುರು ಬಸಣ್ಣ ವಾಲೀಕಾರ್ ಅವರು 31 ವರ್ಷ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಅಮೋಘವಾದುದ್ದು ಅವರ ಕೈಯಲ್ಲಿ ಕಲಿತ ಗ್ರಾಮೀಣ ಭಾಗದ ಸಾಕಷ್ಟು ವಿದ್ಯಾರ್ಥಿಗಳು ರಾಜ್ಯದ ಮೂಲೆ ಮೂಲೆಯಲ್ಲಿ ಸರ್ಕಾರದ ವಿವಿಧ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಳವಾರ ಮಹಾಸಭಾ ನಿರ್ದೇಶಕ (ಬೆಂಗಳೂರ) ಬಿ.ವಾಯ್. ಯಾತನೂರ ಹೇಳಿದರು.ತಾಲೂಕಿನ ಸಮೀಪದ ಗಬಸಾವಳಗಿ ಗ್ರಾಮದ...
ಸುದ್ದಿಗಳು
ಸಿಂದಗಿ: ಬಾಲ ಕಾರ್ಮಿಕ ವಿರೋಧಿ ದಿನಾಚರಣೆ
ಸಿಂದಗಿ: ಮಕ್ಕಳು ಶಾಲೆಯ ಸಮಯ ಹೊರತುಪಡಿಸಿ ಮನೆಯಲ್ಲಿರುವಾಗ ಪಾಲಕರಿಗೆ ಸಹಾಯ ಮಾಡಬೇಕು. ವಿದ್ಯಾಭ್ಯಾಸ ಇಲ್ಲದೆ ಇದ್ದಲ್ಲಿ ಮಕ್ಕಳ ಭವಿಷ್ಯ ಹಾಳಾಗುತ್ತದೆ. ನಿಮ್ಮ ಅಕ್ಕಪಕ್ಕದ ಮಕ್ಕಳನ್ನು ಮನವರಿಕೆ ಮಾಡಿ ಶಾಲೆಗೆ ಕರೆ ತರುವ ಜವಾಬ್ದಾರಿ ಪ್ರತಿಯೊಬ್ಬ ಮಗುವು ವಹಿಸಬೇಕು ಅಂತೆಯೇ ಮನವರಿಕೆ ಆಗದೇ ಇದ್ದ ಪಾಲಕರ ಹತ್ತಿರ ನಿಮ್ಮ ಗುರುಗಳನ್ನು ಕರೆದುಕೊಂಡು ಹೋಗಿ ಮನವರಿಕೆ ಮಾಡುವ...
ಸುದ್ದಿಗಳು
ಬೀದರ - ಬಿರುಗಾಳಿ ಸಹಿತ ಸುರಿದ ಭಾರೀ ಮಳೆಗೆ ಧರೆಗುರುಳಿದ ಮರಗಳು, ಮುರಿದುಹೋದ ವಿದ್ಯುತ್ ಕಂಬಗಳು, ಭಾಲ್ಕಿ ಪಟ್ಟಣದ ಹೊರವಲಯದ ಬಸ್ ಘಟಕದಲ್ಲಿನ ಶೆಡ್ಡಿನ ಮೇಲಿನ ಶೀಟ್ ಗಳು ಹಾರಿ ಹೋಗಿದ್ದು ಕಬ್ಬಿಣದ ತುಂಡುಗಳು ಬಸ್ಸಿನೊಳಗಡೆ ನುಗ್ಗಿವೆ.ಚರ್ಚ್ ಕಾಲೋನಿಯಲ್ಲಿ ಬೈಕ್ ಮೇಲೆ ಮರ ಉರುಳಿ ಬಿದ್ದಿದ್ದು ಹೊರತೆಗೆಯಲು ಸ್ಥಳೀಯರು ಹರಸಾಹಸ ಪಟ್ಟರು.ನಿನ್ನೆಯ ದಿನ ಹಾಗೂ...
ಸುದ್ದಿಗಳು
ಸೊಸಾಯಿಟಿಗಳು ರೈತರ ನೆರವಾಗಲು ಸಹಕಾರಿ
ಸಿಂದಗಿ: ಸಹಕಾರಿ ಸಂಘಗಳು ಗ್ರಾಮೀಣ ಭಾಗದ ರೈತಾಪಿ ಜನರು ಆರ್ಥಿಕವಾಗಿ ಸಬಲರಾಗಲು ನೆರವಾಗುತ್ತವೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ವಿದ್ಯಾನಗರದಲ್ಲಿರುವ ಬ್ಯಾಕೋಡ ಪಿಕೆಪಿಎಸ್ ಕಾರ್ಯದರ್ಶಿ ಶೇಖರಗೌಡ ಬಿರಾದಾರ ಕುಟುಂಬದ ವತಿಯಿಂದ ಶಾಸಕ ಅಶೋಕ ಮನಗೂಳಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಜಮೀನುಗಳ ಬಿತ್ತನೆಗಾಗಿ ಬೀಜ ಗೊಬ್ಬರ ಸೇರಿದಂತೆ ಅನೇಕ ಪರಿಕರಗಳನ್ನು ಸೊಸಾಯಿಟಿಗಳ...
ಸುದ್ದಿಗಳು
ಪ್ರತಿಭಾ ಪುರಸ್ಕಾರಗಳು ಮಕ್ಕಳಿಗೆ ಉತ್ತೇಜನ ನೀಡುತ್ತವೆ
ಸಿಂದಗಿ: ಮಕ್ಕಳ ಮುಂದಿನ ಶೈಕ್ಷಣಿಕ ಜೀವನದಲ್ಲಿ ಸಾಧನೆಗೈಯಲು ಮತ್ತು ಮುಂದಿನ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಪ್ರತಿಭಾ ಪುರಸ್ಕಾರ ಉತ್ತೇಜನ ನೀಡುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಬಸವ ಮಂಟಪದಲ್ಲಿ ಕರ್ನಾಟಕ ರಾಜ್ಯ ತಳವಾರ ಮಹಾಸಭಾ ತಾಲೂಕು ಘಟಕದ ವತಿಯಿಂದ ಹಮ್ಮಿಕೊಂಡ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ ಸ್ವಾಮಿಗಳ 76ನೇ ಹುಟ್ಟು ಹಬ್ಬ ಹಾಗೂ ಪ್ರತಿಭಾ...
ಸುದ್ದಿಗಳು
“ಶಕ್ತಿ” ಯೋಜನೆಗೆ ಶಾಸಕ ಅಶೋಕ ಮನಗೂಳಿ ಚಾಲನೆ
ಸಿಂದಗಿ: ಬಡತನದಲ್ಲಿರುವ ತಾಯಂದಿರಿಗೆ ಬೇರೆ ಊರುಗಳಿಗೆ ಹೋಗಿ ಕೆಲಸ ಮಾಡಬೇಕಾದರೆ ಅನುಕೂಲವಾಗಬೇಕು ಎಂದು ಕಾಂಗ್ರೆಸ್ ಸರಕಾರ ಮೊಟ್ಟ ಮೊದಲು ಶಕ್ತಿ ಯೋಜನೆ ಪ್ರಾರಂಭಿಸಿ ನುಡಿದಂತೆ ನಡೆದುಕೊಂಡಿದೆ. ಹೆಣ್ಣು ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಬೇಕು, ದುರುಪಯೋಗವಾಗಬಾರದು ಎಂದು ಡಾ. ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರು.ಪಟ್ಟಣದ ಬಸ್ ನಿಲ್ದಾಣದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ...
ಸುದ್ದಿಗಳು
ಪಾದಚಾರಿಗಳ ಮಾರ್ಗಕ್ಕೆ ಹಿಡಿದಿರುವ ಗ್ರಹಣ; ಬನಶಂಕರಿ ಹೊರ ವರ್ತುಲ ಪಾದಚಾರಿ ರಸ್ತೆ ಅವ್ಯವಸ್ಥೆಯ ಆಗರ
ಬೆಂಗಳೂರು: ಪಾದಚಾರಿ ರಸ್ತೆ ಮೇಲೆ ದಾರಿಯುದ್ದಕ್ಕೂ ದ್ವಿಚಕ್ರ ವಾಹನ ಸವಾರರು ವಾಹನ ನಿಲುಗಡೆ ಮಾಡುತ್ತಾರೆ, ಮತ್ತೊಂದೆಡೆ ನಾಲ್ಕು ಚಕ್ರ ವಾಹನಗಳ ಪಾರ್ಕಿಂಗ್ ! ಇನ್ನೊಂದು ಕಡೆ ಪಾದಚಾರಿ ಮಾರ್ಗದಲ್ಲಿ ಕಸದ ರಾಶಿ!ಬನಶಂಕರಿ 3ನೇ ಹಂತದ ಜನತಾ ಬಜಾರ್ನಲ್ಲಿ ಪಾದಚಾರಿಗಳ ಮಾರ್ಗಕ್ಕೆ ನುಗ್ಗುವ ದ್ವಿಚಕ್ರ ವಾಹನ ಚಾಲಕರು ಹಾಗು ನಾಲ್ಕು ಚಕ್ರ ಗಳ ವಾಹನಗಳ ಚಾಲಕರು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



