ಸುದ್ದಿಗಳು
ಲಿಂಗಾಯತ ಸಂಘಟನೆಯ ವಾರದ ಸತ್ಸಂಗ ಮತ್ತು ಶರಣ ಕುಂಬಾರ ಗುಂಡಯ್ಯ ಸ್ಮರಣೆ
ಬೆಳಗಾವಿ: ಶತಮಾನಗಳು ಗತಿಸಿದರೂ ನಾವು ಶರಣರನ್ನು ನೆನೆಯಲು ಕಾರಣ ಅವರಲ್ಲಿದ್ದ ಒಗ್ಗಟ್ಟು, ಸಂಘಟನೆ ಮತ್ತು ಕಾಯಕನಿಷ್ಠೆ. ಈಗ ಬೆರಳೆಣಿಕೆಯಷ್ಟು ಶರಣರನ್ನು ನೆನೆಯದೇ ನಿಷ್ಠೆ ತೋರಿ ತೆರೆಮರೆಗೆ ಸರಿದಿರುವ ಅನೇಕ ಶರಣರನ್ನು ನೆನೆಯಬೇಕಿದೆ ಎಂದು ನಿವೃತ್ತ ಪ್ರಾಚಾರ್ಯ ಮತ್ತು ಹಿರಿಯ ಸಾಹಿತಿಗಳಾದ ವಿರೂಪಾಕ್ಷ ದೊಡ್ಡಮನಿ ಹೇಳಿದರು.ಲಿಂಗಾಯತ ಸಂಘಟನೆ ವತಿಯಿಂದ ರವಿವಾರ ದಿ. 11 ರಂದು ಬೆಳಗಾವಿ...
ಸುದ್ದಿಗಳು
೧೨ ರಂದು ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ದಾವಣಗೆರೆ ಜಿಲ್ಲಾ ಘಟಕ ಉದ್ಘಾಟನೆ
ದಾವಣಗೆರೆ - ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ಗುರು ಪುಟ್ಟರಾಜರ ಮತ್ತು ಅವರಿಂದ ಸ್ಥಾಪಿಸಲ್ಪಟ್ಟ ಗುರು ಸಂಸ್ಥೆಯ ಸೇವೆಗೆ ಮೀಸಲಾದ ಪೂಜ್ಯರ ಅಭಿಮಾನಿ ಭಕ್ತರ ಮಹಾಬಳಗವಾಗಿದ್ದು, ಈ ಸಮಿತಿಯ ಕೇಂದ್ರ ಕಚೇರಿ ಗದುಗಿನಲ್ಲಿದೆ. ವೀರಶೈವ ಮಹಾಸಭೆ, ಕನ್ನಡ ಸಾಹಿತ್ಯ ಪರಿಷತ್ತು, ಶರಣ ಸಾಹಿತ್ಯ ಪರಿಷತ್ತು, ಮೊದಲಾದ ರಾಜ್ಯಮಟ್ಟದ ಸಂಸ್ಥೆಗಳ ಮಾದರಿಯಲ್ಲಿ, ರಾಜ್ಯಾದ್ಯಂತ ಇರುವ...
ಸುದ್ದಿಗಳು
ಬಡ ಮಹಿಳೆಯರಿಗೆ ಉಪಯೋಗವಾಗಲು ಶಕ್ತಿ ಯೋಜನೆ – ಈಶ್ವರ ಖಂಡ್ರೆ
ಬೀದರ - ಬಡ ಮಹಿಳೆಯರಿಗೆ, ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ, ಕಾರ್ಮಿಕ ಮಹಿಳೆಯರಿಗೆ ಶಕ್ತಿ ಯೋಜನೆಯಿಂದ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.ಬೀದರನಲ್ಲಿ ಮಾಧ್ಯಮದವರೊಡನೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಈ ಯೋಜನೆಯಿಂದ ತರಕಾರಿ ಹಣ್ಣು-ಹಂಪಲು ಸೇರಿದಂತೆ ವಿವಿಧ ಕೆಲಸದ ನಿಮಿತ್ತ ತೆರಳುವ ಮಹಿಳೆಯರಿಗೆ ಅನುಕೂಲ ಆಗಲಿದೆ ಎಂದರು.ಬೀದರ್ ಜಿಲ್ಲೆ ಎರಡು ರಾಜ್ಯಗಳ...
ಸುದ್ದಿಗಳು
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮೇಲೆ ದಾಳಿ ; ಮೂವರು RTI ಕಾರ್ಯಕರ್ತರ ಬಂಧನ
ಬೀದರ: ತಾವು ಕೇಳಿದ ಮಾಹಿತಿಯನ್ನು ಪೂರೈಸಲು ವಿಳಂಬ ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಿಬ್ಬಂದಿಯನ್ನು ಕಚೇರಿಯ ಒಳಗೆ ಹಾಕಿ ಕಚೇರಿಗೆ ಬೀಗ ಹಾಕಲು ಯತ್ನಿಸಿದ ಮೂವರು ಮಾಹಿತಿ ಹಕ್ಕು ಕಾರ್ಯಕರ್ತರನ್ನು ಬೀದರ ಪೊಲೀಸರು ಬಂಧಿಸಿದ್ದಾರೆ.ದಿಲೀಪ ದೊಡಮನಿ, ಸಂಜು ಹಾಗೂ ಗಣೇಶ ಎಂಬ ಮೂವರು RTI ಕಾರ್ಯಕರ್ತರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನುಗ್ಗಿ ತಾವು ಕರ್ತವ್ಯ ನಿರ್ವಹಿಸುತ್ತಿದ್ದಾಗ...
ಸುದ್ದಿಗಳು
ಸ್ವಪಕ್ಷದವರಿಂದಲೇ ಸೋಲು ಅನುಭವಿಸುವಂತಾಯ್ತು: ಮಾಜಿ ಸಚಿವ ರಾಜಶೇಖರ್ ಬಿ.ಪಾಟೀಲ್
ಬೀದರ: ಈ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದು ಯಾವ ಪಕ್ಷದಿಂದಲೂ ಸಾಧ್ಯವಿಲ್ಲ, ನನ್ನ ಸ್ವಪಕ್ಷದವರಿಂದಲೇ ನನಗೆ ಸೋಲಾಗಿದೆ ಎಂದು ಮಾಜಿ ಸಚಿವ ರಾಜಶೇಖರ್ ಬಿ.ಪಾಟೀಲ್ ನೋವಿನಿಂದ ಹೇಳಿದರು.ಕಳೆದ ವಿಧಾನ ಸಭಾ ಚುನಾವಣೆ ಯಲ್ಲಿ ಸೋಲು ಅನುಭವಿಸಿದ ಹುಮನಾಬಾದ ಕ್ಷೇತ್ರದ ಮಾಜಿ ಸಚಿವ ರಾಜಶೇಖರ ಪಾಟೀಲ ಚಿಂತನ -ಮಂಥನ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.ಪಟ್ಟಣದ ಬಸವರಾಜ್ ಪಾಟೀಲ್ ಕಲ್ಯಾಣ...
ಸುದ್ದಿಗಳು
ಸರ್ಕಾರಿ ಶಾಲೆಯ ಅಭಿವೃದ್ಧಿ ಗೆ ಶಾಸಕರ ಸೂಚನೆ
ಸಿಂದಗಿ: ಬಡ ಮತ್ತು ಕಾರ್ಮಿಕ ಮಕ್ಕಳು ಶಿಕ್ಷಣದಿಂದ ವಂಚಿತವಾಗಬಾರದೆಂದು ಹಲವಾರು ಸೌಲಭ್ಯಗಳು ನೀಡಲಾಗುತ್ತಿದೆ ಆದರೆ ಇಂದು ಸರಕಾರಿ ಶಾಲೆಗಳು ನಿರ್ವಹಣೆಯ ಕೊರತೆಯಿಂದ ಅಳಿವು ಉಳಿವಿನ ಪ್ರಶ್ನೆ ಎದುರಾಗಿದೆ ಸರಕಾರಿ ಶಾಲೆಗಳ ಜೀರ್ಣೋದ್ದಾರಕ್ಕೆ ಸರಕಾರ ಬದ್ಧವಿದೆ ಅದಕ್ಕೆ ಶಾಸಕರ ಅನುದಾನದಲ್ಲಿ ರೂ 15 ಲಕ್ಷ ವೆಚ್ಚದಲ್ಲಿ ಅಚ್ಚಕಟ್ಟಾಗಿ ರಿಪೇರಿ ಮಾಡಿ ಎಂದು ಜಿಪಂ ಜೆಇ ಅಶೋಕ...
ಸುದ್ದಿಗಳು
ಶೌಚಾಲಯ ನಿರ್ಮಿಸಿಕೊಡುವಂತೆ ಶಾಸಕರಿಗೆ ಮನವಿ
ಸಿಂದಗಿ: ಶೌಚಾಲಯ ನಿರ್ಮಿಸಿಕೊಟ್ಟು ಹೆಣ್ಣು ಮಕ್ಕಳ ಮರ್ಯಾದೆ ಉಳಿಸಿ ಎಂದು ಪಟ್ಟಣದ ವಿದ್ಯಾನಗರದ ಪಕ್ಕದಲ್ಲಿರುವ ಸ್ಲಂ ನಿವಾಸಿ ಹೆಣ್ಣು ಮಕ್ಕಳು ಶಾಸಕ ಅಶೋಕ ಮನಗೂಳಿ ಅವರಿಗೆ ಮನವಿ ಮಾಡಿಕೊಂಡರು.ನಂತರ ಶಾಸಕರು ಮಾತನಾಡಿ, ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿಯೂ ಇದೇ ಬೇಡಿಕೆ ಇಟ್ಟಿದ್ದಿರಿ ಈಗಲು ಅದೇ ವಿಷಯ ಪ್ರಸ್ತಾಪ ಮಾಡಿದ್ದೀರಿ ನಾನು ಸ್ಥಳೀಯವನಾಗಿದ್ದು ಇಲ್ಲಿನ ಹೆಣ್ಣು ಮಕ್ಕಳ...
ಸುದ್ದಿಗಳು
ಆರೋಗ್ಯವಾಗಿರಲು ವೈದ್ಯರ ಸಲಹೆ ಅವಶ್ಯಕ
ಮೂಡಲಗಿ: ಪ್ರತಿಯೊಬ್ಬರಿಗೂ ಮೂಲಭೂತವಾಗಿ ಶಿಕ್ಷಣ, ಆಹಾರ ಹಾಗೂ ಆರೋಗ್ಯದ ಕಾಳಜಿ ಅತ್ಯವಶ್ಯಕವಾಗಿದೆ. ಸದೃಢವಾದ ಶರೀರ ಹೊಂದಲು ವೈದ್ಯರುಗಳ ಸಲಹೆ ಸೂಚನೆಗಳು ಅವಶ್ಯಕ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಹಾಗೂ ಆರೋಗ್ಯ ರಕ್ಷಾ ಸಮಿತಿ ಸದಸ್ಯ ಡಾ. ಎಸ್.ಎಸ್ ಪಾಟೀಲ ಹೇಳಿದರು.ಅವರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ಸಭೆ ಮತ್ತು...
ಸುದ್ದಿಗಳು
ವಿನಾಯಕ ಸದ್ಭಕ್ತಿ ತಾಣ ಸ್ವಾನಂದಾಶ್ರಮದಲ್ಲಿ ಸದ್ದಿಲ್ಲದ ಅಕ್ಷರ ಕ್ರಾಂತಿ ವಿದ್ಯಾಚೇತನ
ಬೆಂಗಳೂರು ಕನಕಪುರ ರಸ್ತೆಯ ಮೆಟ್ರೋ ನಂತರ ನೈಸ್ ರಸ್ತೆ ದಾಟಿ ಕೊಂಚದೂರ ಪಯಣಸಿದರೆ ಕುಂಬಳಗೋಡು ಕಡೆಗೆ ಸಾಗುವ ಅಗರ-ತಾತಗುಣಿ ರಸ್ತೆಯಲ್ಲಿ ಆಧ್ಯಾತ್ಮ ಆಸಕ್ತರನ್ನು ತನ್ನೆಡೆಗೆ ಸೆಳೆಯುತ್ತ ಸಾಮಾಜಿಕ ಅಭಿವೃದ್ದಿ ಕಾರ್ಯಗಳಲ್ಲಿ ತೊಡಗಿಸಿಕೊಂಡ ಅಪರೂಪದ ಸಂಘಟನೆ - ಗಣೇಶೋಪಾಸನೆಯ ಕೇಂದ್ರ ಸ್ವಾನಂದಾಶ್ರಮವಿದೆ.ಈ ದೇವಾಲಯಕ್ಕೆ ದೈವೀಕ ಹಿನ್ನೆಲೆಯಿದೆ, ಇದರ ಮೂಲದಲ್ಲಿ ತಪಸ್ಸು ಇದೆ. ಸಕಲ ಆಶೋತ್ತರ ಸಿದ್ದಿಯ...
ಸುದ್ದಿಗಳು
ಸುಪ್ತ ಮನಸ್ಸಿನ ನಿಯಂತ್ರಣವಿದ್ದರೆ ಯಶಸ್ಸು ಸುಲಭ – ಕರ್ನಲ್ ಡಾ. ಪರಶುರಾಮ ನಾಯಿಕ ಅಭಿಮತ
ಮೂಡಲಗಿ: ‘ಅಸಾಧ್ಯವಾದದ್ದನ್ನು ಸಾಧ್ಯ ಮಾಡುವಂತ ಶಕ್ತಿ ಪ್ರತಿ ಮನುಷ್ಯನ ಸುಪ್ತ ಮನಸ್ಸಿಗೆ ಇದ್ದು, ಸುಪ್ತ ಮನಸ್ಸನ್ನು ಜಾಗೃತಗೊಳಿಸುವ ಕಲೆಯನ್ನು ಕರಗತ ಮಾಡಿಕೊಳ್ಳಬೇಕು’ ಎಂದು ಭಾರತೀಯ ಸೇನೆಯ ಕರ್ನಲ್ ಡಾ. ಪರಶುರಾಮ ನಾಯಿಕ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ವ್ಯಕ್ತಿತ್ವ ವಿಕಸನ ಹಾಗೂ ಸಾಧನೆಯ ಕಲೆ ಕುರಿತು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



