ಸುದ್ದಿಗಳು

ಮೂಡಲಗಿಯಲ್ಲಿ ಕಾಮನಬಿಲ್ಲು ನರ್ತನ

ಮೂಡಲಗಿ - ಸಂಜೆ ಮಳೆಗೆ ಮೂಡಲಗಿಯ ಆಗಸದಲ್ಲಿ ಸಪ್ತರಂಗಿ ಕಾಮನ ಬಿಲ್ಲು ಆಕರ್ಷಣೀಯವಾಗಿ ಕಂಡುಬಂದಿತು.ಪೂರ್ವ ದಿಕ್ಕಿನ ಆಗಸದಲ್ಲಿ ಕಾಮನ ಬಿಲ್ಲಿನ ನರ್ತನ ಚಿಕ್ಕ ಮಕ್ಕಳಾದಿಯಾಗಿ ಎಲ್ಲರಿಗೂ ಮನಸಿಗೆ ಮುದ ನೀಡಿತು. ಮನೆಗಳ ಮೇಲೆ ನಿಂತು ಎಲ್ಲರೂ ಕಾಮನ ಬಿಲ್ಲಿನ ಸೌಂದರ್ಯ ಸವಿದರು.

ಉಮಾಭಾಯಿ ಸ್ವಾಮಿ ಪ್ರೌಢಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಮೂಡಲಗಿ: ಪಟ್ಟಣದ ಶ್ರೀ ಕಲ್ಮೇಶ್ವರಬೋಧ ಶಿಕ್ಷಣ ಸಂಸ್ಥೆಯ ಉಮಾಭಾಯಿ ಸ್ವಾಮಿ ಪ್ರೌಢಶಾಲೆಯಲ್ಲಿ  ಶುಕ್ರವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಜರುಗಿತು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರದ್ಧಾ ಮಂಜುನಾಥ್ ಕಮ್ಮಾರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನೇಕ ಸಮಾಜ ಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದ್ದು...

ಕೋಣನಕುಂಟೆಯ ರಾಯರ ಮಠದಲ್ಲಿ ಪರಿಸರ ದಿನಾಚರಣೆ

ಬೆಂಗಳೂರು ಕೋಣನಕುಂಟೆಯ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ವಿಶಿಷ್ಟವಾಗಿ ಆಚರಿಸಲಾಯಿತು.ಶ್ರೀಮಠದ ಕಾರ್ಯದರ್ಶಿ ಪಿ.ಎನ್. ಫಣಿ ಕುಮಾರ್ ಅವರ ನೇತೃತ್ವದಲ್ಲಿ, ವಿಶ್ವ ಮಾಧ್ವ ಮಹಾ ಪರಿಷತ್ ಬೆಂಗಳೂರು ಘಟಕದ ಸಂಚಾಲಕರಾದ ಮುಕ್ಕುಂದಿ ಶ್ರೀಕಾಂತ ಆಚಾರ್ಯ ಅವರ ಉಪಸ್ಥಿತಿಯಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.      ದೇಶದಲ್ಲಿ...

ಡಾ. ಎಸ್. ಬಿ. ಬಾಲಸುಬ್ರಮಣ್ಯಂ ಅವರ ಜನ್ಮ ದಿನದ ಪ್ರಯುಕ್ತ 11 ರಂದು ಸಂಗೀತ ರಸಸಂಜೆ ಕಾರ್ಯಕ್ರಮ

ಬೆಳಗಾವಿ: ಬೆಳ್ಳಿಚುಕ್ಕಿ ಸಾಂಸ್ಕೃತಿಕ ಅಕಾಡೆಮಿ, ಬೆಳಗಾವಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಇವರುಗಳ ಸಂಯುಕ್ತಾಶ್ರಯದಲ್ಲಿ ಡಾ. ಎಸ್. ಬಿ. ಬಾಲಸುಬ್ರಮಣ್ಯಂ ಅವರ ಜನ್ಮ ದಿನದ ಪ್ರಯುಕ್ತ “ಗಂಧದ ಗುಡಿಯಲ್ಲಿ ಮಿಂದ ಕೋಗಿಲೆ” ಸಂಗೀತ ರಸ ಸಂಜೆ ಕಾರ್ಯಕ್ರಮವನ್ನು ನಗರದ ಕನ್ನಡ ಭವನದಲ್ಲಿ ರವಿವಾರ ದಿ. 11 ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ.ಕೆ.ಎಲ್.ಇ...

ಎಸ್ ಎಸ್. ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗೆ ಸತ್ಕಾರ

ಮುಧೋಳ:  ನಗರ ಶಾಮೇಲ್ಸ್ ಪ್ರೌಢ ಶಾಲೆಯ  ಸಹನಾ ಶ್ರೀಶೈಲ್ ಚಿಕಲಕ್ಕಿ ವಿದ್ಯಾರ್ಥಿ ಕಳೆದ ಮಾರ್ಚ-ಏಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್. ಎಲ್. ಸಿ ಪರೀಕ್ಷೆಯ ಮರು ಮೌಲ್ಯ ಮಾಪನದಲ್ಲಿ 13 ಅಂಕಪಡೆಯುವದರೊಂದಿಗೆ 625 ಕ್ಕೆ 625 ಅಂಕ ಪಡೆದ  ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ನಿಮಿತ್ತ ನಗರ ಸರಕಾರಿ ಪಾಲಿಟೆಕ್ನಿಕ್  ಕಾಲೇಜಿನ ಸಿಬ್ಬಂದಿ ವರ್ಗದವರು ಗುರುವಾರದಂದು...

ಭಾರತ ಮೋಟಾರ್ ಡ್ರೈವಿಂಗ ಸ್ಕೂಲ್ ನ ಬಸವರಾಜ ಕಡ್ಲಿ ಗೆ ಸನ್ಮಾನ

ಬೆಳಗಾವಿ: ಮಾಜಿ ಯೋಧ, ಅಪ್ಪಟ ಕನ್ನಡ ಪ್ರೇಮಿ , ಸಾಮಾಜಿಕ ಕಾರ್ಯಕರ್ತ ಮತ್ತು ಭಾರತ ಮೋಟಾರ  ಡ್ರೈವಿಂಗ ಸ್ಕೂಲ್ ನ ವ್ಯವಸ್ಥಾಪಕ ಬಸವರಾಜ ಕಡ್ಲಿ ರವರನ್ನು ನಗರದ ಅವರ ಕಛೇರಿಯಲ್ಲಿ ಶಾಲು ಹೊದಿಸಿ ಅಭಿನಂದನಾ ಪತ್ರದ ಜೊತೆಗೆ ಪುಸ್ತಕವನ್ನು ನೀಡಿ ಸನ್ಮಾನಿಸಲಾಯಿತು.ಬಸವರಾಜ ಕಡ್ಲಿ ರವರು ಕಳೆದ ಕೆಲವು ದಶಕಗಳಿಂದ ನಗರದಲ್ಲಿ ರಸ್ತೆ ಸುರಕ್ಷತೆ, ವಾಹನ...

ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ನಿಲ್ಲಿಸಲು ಬಟ್ಟೆ ಚೀಲ ವಿತರಣೆ

ಮೂಡಲಗಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಆವರಣದಲ್ಲಿ ಸಸಿ ನಡೆಯುವ ಕಾರ್ಯಕ್ರಮ ಜರುಗಿತು.ದಾಲ್ಮಿಯಾ ಸಿಮೆಂಟ್ ಕಾರ್ಖಾನೆಯ ಯಾದವಾಡ ಘಟಕದ ಮುಖ್ಯಸ್ಥ ಪ್ರಭಾತ್ ಕುಮಾರ್ ಸಿಂಗ್ ಮತ್ತು ಸ್ಪೂರ್ತಿ ಲೇಡಿಸ್ ಕ್ಲಬ್ ಅಧ್ಯಕ್ಷೆ ವಂದನಾ ಸಿಂಗ್ ಅವರು ಸಸಿನೆಟ್ಟು ನೀರು ಉಣಿಸುವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಖಾನೆಯ ಎಲ್ಲ ಸಿಬ್ಬಂದಿ...

ಸತೀಶ ಶುಗರ್ಸ ಕಾರ್ಖಾನೆಯಂದ ಸಸಿ ನೆಡುವ ಕಾರ್ಯಕ್ಕೆ ಚಾಲನೆ

ಸುತ್ತ ಮುತ್ತಲಿನ ಪ್ರದೇಶ ಹಸಿರಾಗಿಸಿದರೆ ಮಾತ್ರ ಉತ್ತಮ ಆಮ್ಲಜನಕ ಸಿಗಲು ಸಾಧ್ಯ- ಪ್ರದೀಪಕುಮಾರ ಇಂಡಿ ಮೂಡಲಗಿ: ಮರ-ಗಿಡ, ಕಾಡು, ಗಿಡಮೂಲಿಕೆ ಉಳಿದರೆ ಪರಿಸರ ಸಮತೋಲನವಾಗಿ ಜೀವ ಸಂಕುಲ ಕೂಡ ನೆಮ್ಮದಿಯ ಬದುಕು ಕಾಣಲು ಸಾಧ್ಯ. ನಮ್ಮ ಸುತ್ತ ಮುತ್ತಲಿನ ಪ್ರದೇಶವನ್ನು ಹಚ್ಚ ಹಸಿರಾಗಿಸಿದರೆ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಆಮ್ಲಜನಕ ಸಿಗಲು ಸಾಧ್ಯವಾಗುತ್ತದೆ. ಪರಿಸರ ಉಳಿಸಿ...

ವಿಶ್ವ ಆಹಾರ ಸುರಕ್ಷತಾ ದಿನ 2023

2019 ರಲ್ಲಿ, ಈ ದಿನವನ್ನು ವಿಶ್ವ ಆರೋಗ್ಯ ಸಂಸ್ಥೆ ಮತ್ತು ಆಹಾರ ಮತ್ತು ಕೃಷಿ ಸಂಸ್ಥೆಯ ಸಹಯೋಗದೊಂದಿಗೆ ಮೊದಲ ಬಾರಿಗೆ ಆಚರಿಸಲಾಯಿತು. ಈ ದಿನ ಆಚರಣೆ ಮೂಲಕ ಉತ್ತಮ ಆಹಾರ ಪದ್ಧತಿಯ ಬಗ್ಗೆ ಜನರಿಗೆ ಅರಿವು ಮೂಡಿಸಲು ನಿರ್ಧರಿಸಲಾಯಿತು. ಪ್ರತಿ ವರ್ಷ ಈ ದಿನಕ್ಕೆ ವಿಭಿನ್ನ ಥೀಮ್ ಅನ್ನು ಹೊಂದಿಸಲಾಗುತ್ತದೆ. ವಿಶ್ವ ಆಹಾರ ಸುರಕ್ಷತಾ...

ದೇವೇಗೌಡರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿʼ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿʼ ಪ್ರಕಟವಾಗಿದೆ.ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ, ದೇಶದ ಪ್ರಧಾನಿ ಪಟ್ಟಕ್ಕೆ ಏರಿದ ಮೊದಲ ಕನ್ನಡಿಗ,ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ೨೦೨೨ನೆ ಸಾಲಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿ*ʼಗೆ  ಭಾಜನರಾಗಿರುತ್ತಾರೆ ಎಂದು ಕನ್ನಡ ಸಾಹಿತ್ಯ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group