ಸುದ್ದಿಗಳು

ಜಲ ಜೀವನ ಮಿಷನ್ ಅಡಿಯಲ್ಲಿ ಕಲ್ಯಾಣಿ ಪುನಶ್ಚೇತನ

ಮೂಡಲಗಿ: ಜಿಲ್ಲಾ ಪಂಚಾಯತ್ ಬೆಳಗಾವಿ,ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ, ತಾಲೂಕು ಪಂಚಾಯತ್ ಮೂಡಲಗಿ, ಗ್ರಾಮ ಪಂಚಾಯತ್ ಯಾದವಾಡ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ RDS ಮುರಗೋಡ ಸಹಯೋಗದೊಂದಿಗೆ, ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ,ಮೂಡಲಗಿ ತಾಲ್ಲೂಕಿನ ಯಾದವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗಿರಿಸಾಗರ ಓಣಿಯ ನಾಗಪ್ಪ ಕಟ್ಟೆ ಬಳಿ ಇರುವ...

ಗುರ್ಲಾಪೂರ ಗ್ರಾಮಕ್ಕೆ ಸಂಸದೆ ಮಂಗಳಾ ಅಂಗಡಿ ಭೇಟಿ

ಗುರ್ಲಾಪೂರ- ಮೂಡಲಗಿ ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಗುರ್ಲಾಪೂರ ಗ್ರಾಮಕ್ಕೆ ಇತ್ತಿಚೆಗೆ ಬೆಳಗಾವಿಯ ಲೋಕಸಭಾ ಸದಸ್ಯರಾದ ಶ್ರೀಮತಿ ಮಂಗಳಾ ಸುರೇಶ ಅಂಗಡಿ ಇವರು ಪ್ರಥಮ ಬಾರಿಗೆ ಭೇಟಿ ಕೊಟ್ಟರು.ಈ ಸಂದರ್ಭದಲ್ಲಿ  ಶ್ರೀಮತಿ ಮಂಗಳಾ ಸುರೇಶ ಅಂಗಡಿಯವರು ಮಾತನಾಡಿ, ನಿಮ್ಮೆಲ್ಲರ ಪ್ರೀತಿಯ ದಿ. ಸುರೇಶ ಅಂಗಡಿಯವರು ನಡೆದ ಬಂದ ದಾರಿಯಲ್ಲಿ ನಡೆಯುತ್ತಿದ್ದೇವೆ. ನಿಮ್ಮ ಸಹಕಾರ ಸದಾ ನಮ್ಮ...

ವಿಶ್ವ ಪರಿಸರ ದಿನ ಆಚರಣೆ

ಸಿಂದಗಿ: ಎಲೈಟ್ ವಿಜ್ಞಾನ ಪ ಪೂ ಕಾಲೇಜು ಹಾಗೂ ಪ್ರಾದೇಶಿಕ ಮತ್ತು ಸಮಾಜಿಕ ಅರಣ್ಯ ವಲಯ ಸಿಂದಗಿ ಸಹಯೋಗದಲ್ಲಿ ಎಲೈಟ್ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡ ವಿಶ್ವ ಪರಿಸರ ದಿನಾಚರಣೆಯನ್ನು  ಕಾಲೇಜಿನ ಸಂಸ್ಥಾಪಕ ಎಮ್ ಎಮ್ ಅಸಂತಾಪೂರ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ವತಿಯಿಂದ ಹಸಿರು ಕರ್ನಾಟಕ ಅಭಿಯಾನ, ಬೀಜ...

ಮಿನಿಸೌಧದ ಆವರಣದಲ್ಲಿ ರಕ್ಷಣೆ ಇಲ್ಲದೇ ನೆಲಕ್ಕೆ ಒರಗಿದ ಸಸಿಗಳು

ಸಿಂದಗಿ: ಕಳೆದ ಒಂದೆರಡು ವರ್ಷಗಳ ಹಿಂದೆ ಪರಿಸರ ವಿಕೋಪದಿಂದ ಶುದ್ಧ ಪರಿಸರ ಸಿಗದೇ ಕರೋನಾ ಎಂಬ ಮಹಾಮಾರಿ ರೋಗಕ್ಕೆ ತುತ್ತಾಗಿ ಹಲವಾರು ಜನರು ಜೀವ ಕಳೆದುಕೊಂಡ ಸನ್ನಿವೇಶ ನೆನೆಸಿಕೊಂಡರೆ ಜೀವ ಕಿತ್ತುಹೋಗುತ್ತದೆ ಅದು ಮರುಕಳಿಸಬಾರದು ಎಂದು ಅರಣ್ಯ ಇಲಾಖೆ ಇಡೀ ದೇಶಾದ್ಯಂತ ಸಸಿ ನೆಡುವ ಆಂದೋಲವನ್ನೆ ಹಮ್ಮಿಕೊಂಡು ಊರಿಗೊಂದು ವನ ಮನೆಗೊಂದು ಸಸಿ ನೆಡುವಂತೆ...

ಭಗೀರಥ ಉಪ್ಪಾರ ಸಮುದಾಯಕ್ಕೆ ಎಮ್.ಎಲ್.ಸಿ ಸ್ಥಾನ ನೀಡಲು ಆಗ್ರಹ

ಮೂಡಲಗಿ: ಕರ್ನಾಟಕ ರಾಜ್ಯದಲ್ಲಿ ಉಪ್ಪಾರ ಸಮುದಾಯವು ಸುಮಾರು 50 ಲಕ್ಷಕ್ಕೂ ಹೆಚ್ಚಿಗೆ ಇದ್ದು, ಈ ಸಮಾಜ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಅತೀ ಹಿಂದುಳಿದ ಸಮಾಜವಾಗಿದೆ. ಈ ಸಮಾಜಕ್ಕೆ ಯಾವುದೇ ರಾಜಕೀಯ ಪಕ್ಷಗಳು ಅಥವಾ ಸರಕಾರವು ರಾಜಕೀಯ ಅಧಿಕಾರ ನೀಡಿ, ಮುಂಚೂಣಿಗೆ ತರುವ ಪ್ರಯತ್ನ ಮಾಡಿರುವುದಿಲ್ಲ. ಈಗಿನ ಕಾಂಗ್ರೆಸ್ ಸರಕಾರ ಉಪ್ಪಾರ ಸಮಾಜಕ್ಕೆ ರಾಜಕೀಯ...

ವಿಶ್ವ ಪರಿಸರ ದಿನ ಆಚರಿಸಿದ ಕಿಡ್ ಜೀ ಶಾಲೆ

ಸಿಂದಗಿ: ಚಿಕ್ಕ ಮಕ್ಕಳಿಗಾಗಿ ಒಂದು ಅತ್ಯುನ್ನತ ಸೌಲಭ್ಯವುಳ್ಳ ಶಾಲೆಯು ವಿಶ್ವ  ಪರಿಸರ ದಿನದಂದು ಸಸಿ ನೀಡಿ ಸ್ವಾಗತಿಸಿರುವುದು ಶಾಲಾ ಸಂಸ್ಥಾಪಕ ವೆಂಕಟೇಶ್ ಗುತ್ತೇದಾರ ಅವರ ಸಾಮಾಜಿಕ ಕಳಕಳಿ ಎತ್ತಿತೋರಿಸುತ್ತದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ನಗರದ ಬಂದಾಳ ರಸ್ತೆಯ ಶಾಂತವೀರ ನಗರದಲ್ಲಿ ನೂತನವಾಗಿ ಪ್ರಾರಂಭವಾದ ಕೀಡ್‍ಜೀ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಲವಾರು ಸಾಮಾಜಿಕ...

ತಳವಾರ ಸಂಘದಿಂದ ವಿವಿಧ ಕಾರ್ಯಕ್ರಮ

ಸಿಂದಗಿ: ಇದೇ ಜೂ11ರಂದು ಅನುಗ್ರಹ ಕಲ್ಯಾಣ ಮಂಟಪದಲ್ಲಿ ಶಾಂತಗಂಗಾಧರ ಶ್ರೀಗಳ ಹುಟ್ಟುಹಬ್ಬ ಆಚರಣೆ, ಪ್ರತಿಭಾ ಪುರಸ್ಕಾರ ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ತಳವಾರ ಮಹಾಸಭಾ ಸಂಘ ಮತ್ತು ತಳವಾರ ತಾಲೂಕು ನೌಕರರ ಸಂಘದ ಸಹಯೋಗದಲ್ಲಿ ಆಯೋಜಿಸಲಾಗಿದೆ ಎಂದು ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ರಾಜಕುಮಾರ ನರಗೋದಿ ಹೇಳಿದರು.ಪಟ್ಟಣದ ಗುರುದೇವಾಶ್ರಮದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು....

ಸಿಡಿಲಿಗೆ ಬಲಿಯಾದ ವ್ಯಕ್ತಿ ಕುಟುಂಬಕ್ಕೆ ಸಾಂತ್ವನ ಹೇಳಿದ ಮನಗೂಳಿ

ಸಿಂದಗಿ: ಪ್ರಕೃತಿಯ ವಿಕೋಪಕ್ಕೆ ಸಿದ್ದು ಚನ್ನಪ್ಪ ಯಂಕಂಚಿ ಅಗಲಿದ್ದು ಅತೀವ ನೋವು ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ತಾಲೂಕಿನ ಕನ್ನೋಳ್ಳಿ ಗ್ರಾಮದಲ್ಲಿ ಮೇ ತಿಂಗಳಿನಲ್ಲಿ ಸಿಡಿಲಿನ ಹೊಡೆತಕ್ಕೆ ದಿ.ಸಿದ್ದು ಚನ್ನಪ್ಪ ಯಂಕಂಚಿ ಬಲಿಯಾಗಿದ್ದರಿಂದ ಕುಟುಂಬಸ್ಥರು ದಿಗ್ಭ್ರಮೆಯಾಗಿ ನೋವಿನಲ್ಲಿದ್ದಾರೆ. ನಾವು ಏನೇ ಮಾಡಿದರು ಅವರು ಕಳೆದು ಕೊಂಡವರನ್ನು ತಂದು ಕೊಡಲು ಆಗುವುದಿಲ್ಲ. ಆದರೆ ಸರಕಾರದ...

ಸಂಗಮ ಸಂಸ್ಥೆಯ ಸೇವೆಯು ನಿಸ್ವಾರ್ಥ ಸೇವೆಯಾಗಿದೆ- ಶಾಸಕ ಅಶೋಕ ಮನಗೂಳಿ

ಸಿಂದಗಿ: ಪ್ರತಿ ಮಹಿಳೆಗೂ ಒಂದು ಸ್ವಾವಲಂಬಿ ಬದುಕು ಕೊಡಬೇಕು ಮಹಿಳೆಗೆ ಸ್ವಾವಲಂಬಿ ಬದುಕು ಕೊಟ್ಟರೆ ಮಾತ್ರ ಸಮಾಜ ದೊಡ್ಡದಾಗಿ ಬೆಳೆಯುತ್ತದೆ ಎಂಬ ದೂರ ದೃಷ್ಟಿ ಇಟ್ಟುಕೊಂಡು ಕೆಲಸ ಮಾಡುವ ಸಂಸ್ಥೆ ಈ ತಾಲೂಕಿನಲ್ಲಿ ಸಂಗಮ ಸಂಸ್ಥೆ ಮಾತ್ರ ಎಂದು ಶಾಸಕ ಅಶೋಕ ಎಮ್ ಮನಗೂಳಿ ಹೇಳಿದರು.ಪಟ್ಟಣದ ಸಂಗಮ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ...

ಮೂರ್ತಿಗಳ ರೂಪದಲ್ಲಿ ದೇವರು ಪ್ರಕಟವಾಗುತ್ತಾನೆ – ಡಾ. ಚನ್ನಾಸಿದ್ಧರಾಮರು

ಮೂಡಲಗಿ: ಭಾರತವು ಧರ್ಮ ಮತ್ತು ದೇವಾಲಯಗಳ ತಾಣವಾಗಿದ್ದು, ಜಗತ್ತಿನಲ್ಲಿ ಅತಿ ಹೆಚ್ಚು ದೇವಸ್ಥಾನ ಹೊಂದಿದ ದೇಶವಾಗಿದೆ, ಎಲ್ಲ ಕಡೆಯಲ್ಲಿ ದೇವರಿದ್ದರೂ ದೇವಸ್ಥಾನದಲ್ಲಿರುವ ಮೂರ್ತಿಗಳ ಮೂಲಕ ದೇವರು ಪ್ರಕಟವಾಗುತ್ತಾನೆ, ದಾನ, ಧರ್ಮ, ಪರೋಪಕಾರ, ಪುಣ್ಯ ಕಾರ್ಯಗಳನ್ನು ಮಾಡುವ ಮೂಲಕ ಲಕ್ಷ್ಮೀದೇವಿಯನ್ನು ಒಲಿಸಿಕೊಳ್ಳಬೇಕು ಎಂದು ಶ್ರೀಶೈಲ ಪೀಠದ ಜಗದ್ದುರು ಡಾ. ಚನ್ನಸಿದ್ದರಾಮ ಪಂಡಿತರಾಧ್ಯ ಶಿವಾಚಾರ್ಯ ಭಗವತ್ಪಾದರು ಹೇಳಿದರು.ಅವರು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group