ಸುದ್ದಿಗಳು
ಊರಿಗೆ ಬಸ್ ಇಲ್ಲವೆಂದು ಕುಡಿದು ಬಸ್ ತೆಗೆದುಕೊಂಡು ಹೊದ ಭೂಪ!
ಬೀದರ: ತನ್ನ ಊರಿಗೆ ಬಸ್ ಇಲ್ಲವೆಂದು ಕುಡಿದ ಮತ್ತಿನಲ್ಲಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಾರಿಗೆ ಬಸ್ ಚಲಾಯಿಸಿಕೊಂಡು ಹೋದ ಭೂಪ!ಗಡಿ ಬೀದರ್ ಜಿಲ್ಲೆಯ ಔರಾದ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಾರಿಗೆ ಬಸ್ಸನ್ನು ವ್ಯಕ್ತಿಯೊಬ್ಬ ತೆಗೆದುಕೊಂಡು ನಿಲ್ದಾಣದಿಂದ ಹೊರಗಿರುವ ಡಿವೈಡರ್ ಮೇಲೆ ಹತ್ತಿಸಿದ ಘಟನೆ ನಡೆದಿದೆ.ಯಶಪ್ಪ ಸೂರ್ಯವಂಶಿ ಎನ್ನುವ ವ್ಯಕ್ತಿ ಬೆಳಿಗ್ಗೆಯಿಂದ ನಿಲ್ದಾಣದಲ್ಲಿ ಕುಳಿತರೂ ಅವರ...
ಸುದ್ದಿಗಳು
ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಡಾ.ಭೇರ್ಯ ರಾಮಕುಮಾರ್
ಪರಿಸರ ಸಂರಕ್ಷಣೆ ಕೇವಲ ಸರ್ಕಾರದ ಹೊಣೆಯಲ್ಲ. ಪ್ರತಿಯೊಬ್ಬ ವ್ಯಕ್ತಿಯೂ ಪರಿಸರ ಸಂರಕ್ಷಿಸಲು ಶ್ರಮವಹಿಸಬೇಕು ಎಂದು ಹಿರಿಯ ಸಾಹಿತಿಗಳಾದ ಡಾ.ಭೇರ್ಯ ರಾಮಕುಮಾರ್ ನುಡಿದರು.ಕೆ.ಆರ್.ನಗರ ಟೌನ್ ಆಂಜನೇಯ ಬ್ಲಾಕ್ ನಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಭಗತ್ಸಿಂಗ್ ಯೂತ್ ಫೌಂಡೇಶನ್ ಸಂಸ್ಥೆಯ ವತಿಯಿಂದ ಏರ್ಪಡಿಸಲಾಗಿದ್ದ ಪರಿಸರ ದಿನಾಚರಣೆ ಹಾಗೂ ಸಂಸ್ಥೆಯ ಪದಾಧಿಕಾರಿ ರವಿ ಅವರ ಜನ್ಮದಿನದ ಅಂಗವಾಗಿ ನಡೆದ ಸಸಿ...
ಸುದ್ದಿಗಳು
ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಣ.ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು ಎಲೆ ಬಳ್ಳಿ ಮೆಣಸಿನ ಬಳ್ಳಿ ಹಬ್ಬಿಸಲು. ದನ ಕರುಗಳಿಗೆ ಮೇವು. ದನ ಕರುಗಳ ಕಾಲಿಗೆ ಹಾಸಿದರೆ ಗೊಬ್ಬರ. ಬೆಳೆದ ಕಾಯಿ ಆಟವಾಡಲು ಚೆನ್ನೈ ಮನೆ.(ಅಡುಗುಳಿ). ಚಕ್ಕೆ ಕೆತ್ತಿತಂದರೆ ದೇವರ ಮೂರ್ತಿ. ತೋಟದ ಬದುವಿನಂಚಿನಲ್ಲಿ ನೆರಳು......
ಸುದ್ದಿಗಳು
ಕಾಂಗ್ರೆಸ್ ಸರ್ಕಾರಕ್ಕೆ ಅಹಂಕಾರ ಬಂದಿದೆ: ಪ್ರಭು ಚವ್ಹಾಣ
ಬೀದರ -ಕಾಂಗ್ರೆಸ್ ಸರ್ಕಾರಕ್ಕೆ ಅಂಹಕಾರ ಬಂದಿದೆ. ರಾಜ್ಯ ಪಶು ಸಂಗೋಪನಾ ಸಚಿವ ಮೆಂಟಲ್ ಆಗಿದ್ದಾರೆ ಎಂದು ಮಾಜಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ಸರ್ಕಾರ ಗೋ ಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ಮಾಡುವ ವಿಚಾರ ಹಾಗೂ ಗೋವಿನ ಕುರಿತಂತೆ ಸಚಿವ ವೆಂಕಟೇಶ ಅವರ ಹೇಳಿಕೆಯನ್ನು ವಿರೋಧಿಸಿ ಅವರು ಮಾತನಾಡಿದರು.1964 ನಲ್ಲಿ...
ಸುದ್ದಿಗಳು
ಪರಿಸರ ಶುಭಕರ
ಪಂಚಭೂತಗಳಿಂದ ನಿರ್ಮಿತ ಈ ಭೂಮಂಡಲ
ತನ್ನ ಹಿಡಿತದಲ್ಲಿ ಕಾಪಾಡಿಕೊಳ್ಳುವ ಸಮತೋಲ
ಋತುಮಾನಗಳ ಅರ್ಪಣೆಗೆ ನಿಸರ್ಗ ಸಮರ್ಧಿಸಿ
ಅನುಭವಿಸಿ ಬದುಕುವ ಪರಿಸರದ ಜೀವಸಂಕುಲ
ನಿಸರ್ಗ ಸಮತೋಲನ ಕೆರಳಿಸುತಿಹ ಅಜ್ಞಾನಿ ಪಡೆಗೆ
ಸ್ವಾರ್ಥಮನುಜನ ಪ್ರಶ್ನಾರ್ಥಕ ಪರಿಕ್ಷಣೆಯ ನಡೆ
ಪರಿಸರದ ಮೇಲೆ ಬೀರುವ ದುಷ್ಪರಿಣಾಮದ ತಡೆಗೆ
ಕೈಕೊಳ್ಳದ ಎಚ್ಚರಿಕೆಗೆ ಪ್ರಕೃತಿಯ ಮಡಿಲು ವಿನಾಶದೆಡೆ
ನಮ್ಮೆಲ್ಲರದಾಗಲಿ ಪರಿಸರ ಸಂರಕ್ಷಿಸುವ ಹೊಣೆ
ಹಸಿರು ಹಸಿರಾಗಿಸಲು ಭೂಮಿಗೆ ಜಲದ ಸಂರಕ್ಷಣೆ
ಮಳೆನೀರು ಸಂಗ್ರಹಿಸಲು ನಿಮ್ಮದಾಗಲಿ ಜಾಣ್ಮೆ
ಮನೆಗೊಂದು...
ಸುದ್ದಿಗಳು
ಡಾ. ಅಂಬೇಡ್ಕರ್ ಮಾರ್ಗದಲ್ಲಿ ನಾವೆಲ್ಲ ನಡೆಯೋಣ – ಅಶೋಕ ಮನಗೂಳಿ
ಸಿಂದಗಿ: ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸೂರ್ಯ ಚಂದ್ರರಿರುವವರೆಗೂ ತಮ್ಮ ಹೆಸರು ಅಜರಾಮರವಾಗಿ ಉಳಿಸುವ ನಿಟ್ಟಿನಲ್ಲಿ ಸಂವಿಧಾನ ರಚಿಸಿ ಬಡವರು, ಹಿಂದುಳಿದ ವರ್ಗಗಳ ಕೈ ಬಲಪಡಿಸಿದ್ದಾರೆ. ಡಾ.ಬಾಬಾಸಾಹೇಬರ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ತಾಲೂಕಿನ ಮೋರಟಗಿ ಸಮೀಪದ ಬಗಲೂರ ಗ್ರಾಮದಲ್ಲಿ ಸಾಯಂಕಾಲ ಹಮ್ಮಿಕೊಂಡ ಡಾ.ಬಿ.ಆರ್.ಅಂಬೇಡ್ಕರ ಅವರ 132 ನೇ...
ಸುದ್ದಿಗಳು
ಸಿಂದಗಿ: ಭೂಮಿ ತಾಯಿಯ ಮಕ್ಕಳು ರೈತರ ಹಬ್ಬವಾದ ಕಾರಹುಣ್ಣಿಮೆಯನ್ನು ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಕಳೆದ 4-5 ದಿನಗಳಿಂದ ಕಾರಹುಣ್ಣಿವೆಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದ ರೈತಾಪಿ ಜನ ಇಂದು ಬೆಳಿಗ್ಗೆ ಎತ್ತುಗಳಿಗೆ ನಶೆ ಎರಿಸುವ ಗುಟುಕು ಹಾಕಿ ಎತ್ತುಗಳನ್ನು, ಹಸು ಕರುಗಳನ್ನು ಭೀಮಾನದಿಗೆ ಕರೆದೊಯ್ದು ಸ್ನಾನ ಮಾಡಿಸಿ ಸಂಭ್ರಮಿಸುತ್ತಾ ಓಡಿಸಿಕೊಂಡು ಬರುತ್ತಿರುವದು...
ಸುದ್ದಿಗಳು
ಸಿಂದಗಿ: ತಂಬಾಕು ಸೇವನೆ ದೇಹಕ್ಕೆ ಅಪಾಯಕಾರಿಯಾಗಿದೆ ಇದರಿಂದ ಸ್ವಾಸ್ಥ ಹಾಳಾಗುತ್ತದೆ ಎಂದು ಡಾ.ಜಿ.ಎಸ್.ಪತ್ತಾರ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಇಲ್ಲಿನ ಆರೋಗ್ಯ ಉಪಕೇಂದ್ರದಲ್ಲಿ ವಿಶ್ವತಂಬಾಕು ಮುಕ್ತ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ತಂಬಾಕು ಎಲ್ಲ ನಾಗರಿಕರ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಅಪಾಯಕಾರಿಯಾಗಿದೆ. ಇದು ಉಸಿರಾಟ, ಹೃದಯ ಸಂಬಂಧಿ ಕಾಯಿಲೆಗಳನ್ನು ಹುಟ್ಟು ಹಾಕುತ್ತದೆ ಇದರಿಂದ ನಾಗರಿಕರು ದೂರ ಉಳಿದು ತಂಬಾಕು...
ಸುದ್ದಿಗಳು
ಶಿಕ್ಷಕರು ಸೇವಾ ಅನುಭವವನ್ನು ಸಮಾಜಕ್ಕೆ ನೀಡಬೇಕು
ಮೂಡಲಗಿ: ‘ಶಿಕ್ಷಣ ಸಂಸ್ಥೆಯಲ್ಲಿ ಸುಧೀರ್ಘವಾಗಿ ಸೇವೆ ಸಲ್ಲಿಸಿರುವ ಶಿಕ್ಷಕರ ಕಾರ್ಯವು ಶ್ಲಾಘನೀಯವಾಗಿದೆ’ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕ ವೆಂಕಟೇಶ ಟಿ. ಸೋನವಾಲಕರ ಹೇಳಿದರು.ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿ ಕಾಲೇಜುಗಳಿಂದ ನಿವೃತ್ತರಾದ ಶಿಕ್ಷಕರನ್ನು ಸನ್ಮಾನಿಸಿ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದ ಅವರು ಶಿಕ್ಷಕರು ತಮ್ಮ ಅಪೂರ್ವವಾದ ಅನುಭವವನ್ನು ಸಮಾಜಕ್ಕೆ...
ಸುದ್ದಿಗಳು
ರೈತರು ಕಾರ್ಖಾನೆ ನಡುವೆ ಉತ್ತಮ ಬಾಂಧವ್ಯವಿರಲಿ
ಸಿಂದಗಿ: ಕಾರ್ಖಾನೆ ಮತ್ತು ರೈತರ ಮಧ್ಯೆ ಉತ್ತಮ ಬಾಂಧವ್ಯ ವಿದ್ದರೆ ಮಾತ್ರ ಕಾರ್ಖಾನೆಗಳು ಅಭಿವೃದ್ದಿ ಹೊಂದುತ್ತವೆ ಎಂದು ಆಲಮೇಲ ಕೆಪಿಆರ್ ಶುಗರ್ಸ ಪಿಆರ್ಓ ಪಾರ್ಥಿಬನ್ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಇಲ್ಲಿನ ಕೆಪಿಆರ್ ಪ್ರಾದೇಶಿಕ ಕಛೇರಿಯಲ್ಲಿ ಹಮ್ಮಿಕೊಂಡಿದ್ದ ಬುಕ್ಲೆಟ್ ಪೂಜಾ ಹಾಗೂ ರೈತರ ಸಭೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.ನಮ್ಮ ಕಾರ್ಖಾನೆಗೆ ಕಳೆದ ಹಂಗಾಮಿನಲ್ಲಿ ಕಬ್ಬು ಕಳುಹಿಸಿದ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



