ಸುದ್ದಿಗಳು
ವೃದ್ಧೆಗೆ ನೆರವಾದ ಪತ್ರಕರ್ತರು; ಎಲ್ಲೆಡೆ ಪ್ರಶಂಸೆ
ಮೂಡಲಗಿ: ಪಟ್ಟಣದ ನಾಗಲಿಂಗ ನಗರದ ನಿವಾಸಿಯಾದ ಫಾತಿಮಾ ಹುಸಮನಸಾಹೇಬ ಮುಲ್ಲಾ ಎಂಬ ವೃದ್ದಳು ಬಾಡಿಗೆ ಮನೆಯಲ್ಲಿ ಸುಮಾರು ವರ್ಷಗಳಿಂದ ಬೆಚ್ಚಗೆ ಇರಲು ಸರಿಯಾದ ಸೂರಿಲ್ಲದೇ ಬಿಸಿಲು, ಚಳಿ, ಮಳೆ ಲೆಕ್ಕಿಸದೇ ಹಂಪಿಗೆ ಹೋಗುವುದಕ್ಕಿಂತ ಈ ಕೊಂಪೆಯಲ್ಲಿರುವುದೇ ಲೇಸೆಂದು ಕೊಂಪೆಯನ್ನೇ ಅರಮನೆಯೆಂದು ಭಾವಿಸಿ ಜೀವನ ಸಾಗಿಸುತ್ತಿದ್ದಾಳೆ.ಇನ್ನು ವೃದ್ದಳಿಗೆ ಸರಿಯಾದ ಮನೆ ಇಲ್ಲದಿರುವುದರಿಂದ ಜೀವ ಕೈಯಲ್ಲಿ ಹಿಡಿದು...
ಸುದ್ದಿಗಳು
ಲಿಂಗಾಯತ ಸಂಘಟನೆ ವತಿಯಿಂದ ವಾರದ ಸತ್ಸಂಗ ಮತ್ತು ಬಸವೇಶ್ವರ ಬ್ಯಾಂಕಿನ ನೂತನ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನ
ಬೆಳಗಾವಿ - ನಮ್ಮ ನಡೆ, ನುಡಿ,ಆಚಾರ, ವಿಚಾರ ಚೆನ್ನಾಗಿದ್ದರೆ ಸಂಸಾರ ಚೆನ್ನಾಗಿರುವದರ ಜೊತೆಗೆ ಮಕ್ಕಳು ಸಹ ಒಳ್ಳೆಯ ದಾರಿ ಹಿಡಿದು ಸಮಾಜಕ್ಕೆ ದಾರಿದೀಪವಾಗುತ್ತಾರೆ ಎಂದು ರವಿವಾರ ದಿ. 4 ರಂದು ಹಳಕಟ್ಟಿ ಭವನದಲ್ಲಿ ಲಿಂಗಾಯತ ಸಂಘಟನೆ ವತಿಯಿಂದ ಕೊಳ್ಳಲಾದ ವಾರದ ಸತ್ಸಂಗ ಮತ್ತು ಬಸವೇಶ್ವರ ಬ್ಯಾಂಕಿನ ನೂತನ ಅಧ್ಯಕ್ಷ ಉಪಾಧ್ಯಕ್ಷರ ಸತ್ಕಾರ ಸಮಾರಂಭದಲ್ಲಿ ಸಾನ್ನಿಧ್ಯ...
ಸುದ್ದಿಗಳು
ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಗೆ ʻಮಾಹಿತಿ ಹಕ್ಕು ಸೇವಾ ಭೂಷಣʼ ಪ್ರಶಸ್ತಿ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ಮಾಹಿತಿ ಹಕ್ಕು ತಜ್ಞರಿಗಾಗಿ ಮೀಸಲಿಟ್ಟಿರುವ ʻಮಾಹಿತಿ ಹಕ್ಕು ಸೇವಾ ಭೂಷಣʼ ದತ್ತಿ ಪ್ರಶಸ್ತಿಗಾಗಿ ಹಿರಿಯ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ್ ಅವರನ್ನು ಆಯ್ಕೆ ಮಾಡಲಾಗಿದೆ.ಕನ್ನಡ ನಾಡಿನಲ್ಲಿ ಮಾಹಿತಿ ಹಕ್ಕಿನ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಸಾಧಕರಿಗೆ ಈ ಪ್ರಶಸ್ತಿಯನ್ನು ಕಳೆದ ೮ ವರ್ಷ ಗಳಿಂದ ಪರಿಷತ್ತು ನಿರಂತರವಾಗಿ...
ಸುದ್ದಿಗಳು
ನಿವೃತ್ತ ಶಿಕ್ಷಕರು ಸ್ವಂಯ ಶಿಕ್ಷಕರಾಗಿ ಮರಳಿ ಶಾಲೆಯಲ್ಲಿ ಕಾರ್ಯ ನಿರ್ವಹಿಸಬೇಕು
ಸಿಂದಗಿ: ನಿವೃತ್ತ ಶಿಕ್ಷಕರು ಸ್ವಯಂ ಸೇವಕ ಶಿಕ್ಷಕರಾಗಿ ತಮ್ಮ ಗ್ರಾಮದಲ್ಲಿ ಮರಳಿ ಸೇವೆ ಮಾಡಲು ಮುಂದಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಆಯ್ ಎಸ್ ಟಕ್ಕೆ ವಿನಂತಿಸಿ ಕೊಂಡರು.ಪಟ್ಟಣದ ಬಿ ಆರ್ ಸಿ ತರಬೇತಿ ಕೇಂದ್ರದಲ್ಲಿ ಶನಿವಾರ ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕ ಘಟಕದ ಪರವಾಗಿ...
ಸುದ್ದಿಗಳು
ಮಕ್ಕಳಲ್ಲಿ ಸಮಾಜಮುಖಿ ಚಿಂತನೆ ಮೂಡಿಸಲು ಸಾಹಿತಿ ಡಾ.ಭೇರ್ಯ ರಾಮಕುಮಾರ್ ಕರೆ
ಮಕ್ಕಳಿಗೆ ಕೇವಲ ಹಣ ಸಂಪಾದನೆಯ ಮಾರ್ಗ ತೋರದೇ ಸಮಾಜಮುಖಿಯಾಗಿ ಬಾಳುವಂತಹ ಮಾರ್ಗದರ್ಶನ ನೀಡಬೇಕಾದ್ದು ಸಮಾಜ ಹಾಗೂ ಪೋಷಕ ರ ಕರ್ತವ್ಯ ಎಂದು ಹಿರಿಯ ಸಾಹಿತಿ ಹಾಗೂ ಪತ್ರಕರ್ತರಾದ ಡಾ.ಭೇರ್ಯ ರಾಮಕುಮಾರ್ ಕಿವಿಮಾತು ನುಡಿದರು.ಮೈಸೂರು ಜಿಲ್ಲೆಯ ಸಾಲಿಗ್ರಾಮ ದ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದ...
ಸುದ್ದಿಗಳು
ಆರೋಗ್ಯಕ್ಕೆ ಸಿಗಲಿದೆ ಸೈಕ್ಲಿಂಗ್ನ ಹಲವು ಲಾಭಗಳು.ದೈಹಿಕ ಆರೋಗ್ಯವನ್ನು ಕಾಪಾಡಲು ಸೈಕ್ಲಿಂಗ್ ತುಂಬಾ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ.ಸೈಕ್ಲಿಂಗ್ ಬಗ್ಗೆ ಕೇಳದವರು ಇರಲಿಕ್ಕಿಲ್ಲ, ಗ್ರಾಮೀಣ ಭಾಗದಲ್ಲಿ ತಿರುಗಾಟಕ್ಕೆ ಬಳಸುವಂತಹ ಸೈಕಲ್ ನಿಂದ ಹಿಡಿದು ದೊಡ್ಡ ಸ್ಪರ್ಧೆಗಳು ನಡೆಯುವ ತನಕ ಹಲವಾರು ವಿಧದ ಸೈಕಲ್ ಗಳು ಇವೆ. ಅದಕ್ಕೆ ಅನುಗುಣವಾಗಿ ಅದರ ಬೆಲೆಯು ನಿರ್ಧರಿಸಲ್ಪಡುವುದು.ಸೈಕಲ್ ತುಳಿಯುವುದರಿಂದ ದೇಹದ ಹಲವಾರು...
ಸುದ್ದಿಗಳು
ಯಶಸ್ಸಿಗೆ ಆತ್ಮಸ್ಥೈರ್ಯವೇ ಪ್ರಮುಖ ಕಾರಣ – ಶೃತಿ ಯರಗಟ್ಟಿ
ಮೂಡಲಗಿ: ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಆತ್ಮಸ್ಥೈರ್ಯ ಅತ್ಯಂತ ಪ್ರಮುಖ ಕಾರಣವಾಗುವದು. ಪ್ರಾಥಮಿಕ ಹಂತದಲ್ಲಿಯೇ ಪಾಲಕರ ಇಚ್ಛಾಶಕ್ತಿಯನುಸಾರ ಶಿಕ್ಷಕರ ಮಾರ್ಗದರ್ಶನದ ಮೂಲಕ ಸಾಧನೆಯತ್ತ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಯುಪಿಎಸ್ಇಯಲ್ಲಿ 362 ರ್ಯಾಂಕ್ ಪಡೆದ ಶೃತಿ ಯರಗಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.ಅವರು ಶುಕ್ರವಾರ ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಜರುಗಿದ ಅಭಿನಂದನೆ ಮತ್ತು ಸತ್ಕಾರ ಸ್ವೀಕರಿಸಿ...
ಸುದ್ದಿಗಳು
ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ನೂತನ ಪ್ರಾಚಾರ್ಯರಾಗಿ ಭೂಗೋಳಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಸಂಗಮೇಶ ಎಸ್. ಗುಜಗೊಂಡ ಅವರು ಅಧಿಕಾರವನ್ನು ಸ್ವೀಕರಿಸಿದರು.ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಹಾಗೂ ಹಿರಿಯ ನಿರ್ದೇಶಕ ಆರ್.ಪಿ. ಸೋನವಾಲಕರ ಅವರು ಪ್ರಾಚಾರ್ಯ ಹುದ್ದೆಯ ಆದೇಶ ಪತ್ರವನ್ನು ನೀಡಿ ಶಾಲು ಹೊದಿಸಿ ಸನ್ಮಾನಿಸಿ ಮಾತನಾಡಿದರು...
ಸುದ್ದಿಗಳು
ಸಹಬಾಳ್ವೆಯ ಸಂದೇಶ ಸಂತಸ ತಂದಿದೆ – ಅಶೋಕ ಮನಗೂಳಿ
ಸಿಂದಗಿ: ನನ್ನನ್ನು ಇಲ್ಲಿ ಕರೆಯಿಸಿ ಸುಂದರ ವಾತಾವರಣದಲ್ಲಿ ಸನ್ಮಾನಿಸಿದ್ದು ನನ್ನ ಸೌಭಾಗ್ಯ ಇಲ್ಲಿ ಜಾತಿ ಪಂಥಗಳ ಭೇದವಿಲ್ಲದೆ ಎಲ್ಲರೂ ಸ್ನೇಹದಿಂದ ಕೂಡಿಬಾಳುವ ಸಂದೇಶ ನನಗೆ ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪ್ರಜಾಪಿತಾ ಬ್ರಹ್ಮಾಕುಮಾರಿಯ ವಿಶ್ವವಿದ್ಯಾಲಯದಲ್ಲಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ನಮ್ಮ ತಂದೆ ದಿ.ಎಮ್.ಸಿ.ಮನಗೂಳಿಯವರು ಆಧುನಿಕ ಭಗಿರಥ ಎಂದು ಬದುಕಿನಂತೆ ಸಿಂದಗಿ...
ಸುದ್ದಿಗಳು
ಲಿಂಗರೂಪಿ ಪರಮಾತ್ಮ
ಅರಿವೆಂಬ ಜ್ಞಾನಕ್ಕೆ ಲಿಂಗವೆಂಬ ಕುರುಹಾಗಿ
ಅತ್ತ ಇತ್ತ ಸುತ್ತದ ಮನ ಆತ್ಮದಲಿ ಒಂದಾಗಿ
ಇಡೀ ಬ್ರಹ್ಮಾಂಡ ಅಂಗೈಯಲ್ಲಿ ಲಿಂಗವಾಗಿ
ಕಂಡು ಕರುಣಿಸಿದ ಬಸವಂಗೆ ಶರಣು
ನಿರಾಕಾರದ ಸಾಂಕೇತಿಕ ಸ್ವರೂಪನು
ವಿಶ್ವದಾದ್ಯಂತ ಪ್ರತೀಕ ಬಿಂದು ನೀನು
ಅಜ್ಞಾನದ ಕತ್ತಲೆ ಅಳಿಸಿ ಸುಜ್ಞಾನದ ಬೆಳಕು
ಚೆಲ್ಲಿದ ಲಿಂಗರೂಪಿ ಪರಮಾತ್ಮಂಗೆ ಶರಣು
ಏಕ ಚಿತ್ತದ ಧ್ಯಾನ ನಿನ್ನಿಂದ ಕಲಿತಿರುವೆನು
ನಿನ್ನೊಳೊಂದಾಗಿ ನಾ ಬೆರೆತಿರುವೆನು
ಅಗಾಧ ಶಕ್ತಿ ಕರುಣಿಸಿರುವೆ ನೀ ನನ್ನಲ್ಲಿ
ಶಿವಲಿಂಗ ಪೂಜೆಗೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



