ಸುದ್ದಿಗಳು

ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು

ಮೂಡಲಗಿ: ‘ಜನಪದರು ಸೇರಿ ದೈವೀಆರಾಧನೆಯೊಂದಿಗೆ ಜಾತಿ, ಧರ್ಮ, ಮೇಲು, ಕೀಳು ಭೇದ ಬಿಟ್ಟು ಸಾಮರಸ್ಯವನ್ನು ಬೆಳೆಸುವುದೇ ಜಾತ್ರೆಗಳಾಗಿವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು.ತಾಲ್ಲೂಕಿನ ಹಳ್ಳೂರ ಗ್ರಾಮದ ದ್ಯಾಮವ್ವದೇವಿ ಹಾಗೂ ಲಕ್ಷ್ಮೀದೇವಿ ಜಾತ್ರೆಯ ಅಂಗವಾಗಿ ಏರ್ಪಡಿಸಿದ್ದ ಜಾನಪದ ಕಲಾ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಾಡಿನ ಜಾನಪದ ಸಂಪ್ರದಾಯ, ಆಚರಣೆಗಳಿಗೆ ತೊಟ್ಟಿಲು ಗ್ರಾಮೀಣ...

ಶಿಕ್ಷಣ ಸಿಬ್ಬಂದಿಯಲ್ಲಿ ಪರಸ್ಪರ ಸಹಕಾರ ಪ್ರಜ್ಞೆ ಅಗತ್ಯ – ಪಾಂಡುರಂಗ ಒಂಟಿ

ಮೂಡಲಗಿ: ಸರಕಾರದ ನೌಕರನಾಗಿ ಇಲಾಖೆ ಜೊತೆಯಾಗಿ ಸಿಬ್ಬಂದಿಗಳ ಸಹಕಾರದೊಂದಿಗೆ ಶ್ರಮಿಸಿ ಕರ್ತವ್ಯ ಪ್ರಜ್ಞೆಯನ್ನು ತೋರಬೇಕು. ಶಿಕ್ಷಣ ಇಲಾಖೆಯಲ್ಲಿಯ ಬೋಧಕ ಸಿಬ್ಬಂದಿ ಉತ್ಸಾಹದಿಂದ ಕರ್ತವ್ಯ ನಿರ್ವಹಿಸುವಲ್ಲಿ ಬೋಧಕೇತರ ಸಿಬ್ಬಂದಿಗಳ ಪಾತ್ರ ಮಹತ್ವ ಪೂರ್ಣವಾಗಿದೆ. ಒಂದೆ ನಾಣ್ಯದ ಎರಡು ಮುಖಗಳಾಗಿ ಕರ್ತವ್ಯ ಪಾಲಿಸಿದಾಗ ಇಲಾಖೆಯ ಗೌರವ ಎತ್ತಿಹಿಡಿಯಲು ಯಶಸ್ವಿಯಾಗುವುದಾಗಿ ನಿವೃತ್ತ ಪತ್ರಾಂಕಿತ ವ್ಯವಸ್ಥಾಪಕ ಪಾಂಡುರಂಗ ಒಂಟಿ ಹೇಳಿದರು.ಅವರು...

ಅಭಿವೃದ್ಧಿ ಯೋಜನೆಗಳಿಂದ ಶಿಕ್ಷಣ ಇಲಾಖೆಗೆ ವರದಾನ – ಅರಿಹಂತ ಬಿರಾದಾರ ಪಾಟೀಲ

ಮೂಡಲಗಿ: ಶಿಕ್ಷಣ ಇಲಾಖೆ ಹಲವಾರು ಯೋಜನೆಗಳನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಜಾರಿಗೆ ತರುತ್ತಿರುವದರಿಂದ ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿದರೆ ಸರ್ಕಾರಿ ಶಾಲೆಗಳಿಗೆ ಅವೇ ವರದಾನವಾಗಲಿವೆ ಎಂದು ಚಿಕ್ಕೋಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಕಛೇರಿಯ ವಿಷಯ ಪರಿವೀಕ್ಷಕರಾದ ಅರಿಹಂತ ಬಿರಾದಾರ ಪಾಟೀಲ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ...

ನಂಜು ಬಟ್ಟಲು ಹೂವು

ಮನೆ ಅಂಗಳದಲ್ಲಿ ಅರಳುವ ನಂಜು ಬಟ್ಟಲು ಹೂವು ಗಳನ್ನು ಪೇಸ್ಟ್ ಮಾಡಿ ಸ್ವಚ್ಛ ವಾಗಿ ತೊಳೆದ ಬಿಳಿ ಬಟ್ಟೆಗೆ ಹಚ್ಚಿ ಒಣಗಿಸಿ ಮಾರನೇ ದಿನ ಮತ್ತೆ ಇದೇರೀತಿ ಅದೇ ಬಟ್ಟೆಗೆ ಮತ್ತೋಂದು ಪದರು ಮಾಡಬೇಕು.ಹೀಗೆ ಏಳು ದಿನ ದ ನಂತರ ಅದನ್ನು ಚೆನ್ನಾಗಿ ಹೊಸೆದು ಬತ್ತಿಮಾಡಿ ಹಣತೆ ಯಲ್ಲಿ ಶುದ್ಧ ಹರಳೆಣ್ಣೆ ಅಥವಾ ಎಳ್ಳೆಣ್ಣೆ...

ನಿಸ್ವಾರ್ಥ ಸೇವೆಯಿಂದ ಜೀವನ ಸಾಥ೯ಕ- ಎಸ್ ಡಿ ಗಂಗಣ್ಣವರ

ಬೆಳಗಾವಿ: ಸಕಾ೯ರಿ ಸೇವೆಯಲ್ಲಿ ಇದ್ದವರಿಗೆ ನಿವೃತ್ತಿ ಅನಿವಾಯ೯ ಆದರೆ ನಿಸ್ವಾರ್ಥ ಸೇವೆಯಿಂದ ಮಾತ್ರ ಜೀವನವನ್ನು ಮಾಡಿಕೊಳ್ಳಬಹುದಾಗಿದೆ.ಎಂದು ಕ ರಾ ಪ್ರಾ ಶಾ ಶಿ ಸಂಘದ ರಾಜ್ಯ ಉಪಾಧ್ಯಕ್ಷರಾದ ಎಸ್ ಜಿ ಗಂಗಣ್ಣವರ ಹೇಳಿದರು.ಲಿಂಗಾಯತ ನೌಕರರ ಸಂಘ ಬೆಳಗಾವಿ ನಗರ ಇವರು ಡಿ ಎಸ್ ಪೂಜಾರ ಎಂ ವೈ ಮೆಣಸಿನಕಾಯಿ ಅವರು ನಿವೃತ್ತರಾದ ಮೂಲಕ ಸನ್ಕಾನಿಸಿ...

ಶಾಲಾ ಪ್ರಾರಂಭೋತ್ಸವಕ್ಕೆ ಅದ್ದೂರಿ ಚಾಲನೆ

ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಕಣಬರ್ಗಿ ಶಾಲೆಯಲ್ಲಿ ಸನ್ 2023 - 24ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಬೆಳಗಾವಿ ಉತ್ತರ ಮತಕ್ಷೇತ್ರದ ನೂತನ ಶಾಸಕ ಆಸೀಫ್ ಸೇಠ್ ರವರಿಂದ ನೆರವೇರಿಸಲಾಯಿತು.ಶಾಸಕರು ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ಶಾಲಾ ಬ್ಯಾಗ್ ವಿತರಿಸಿ ಪ್ರಸಕ್ತ ಸಾಲಿನಲ್ಲಿ ಚೆನ್ನಾಗಿ ಓದಿ ಒಳ್ಳೆಯ ಸಾಧನೆ ಮಾಡಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು ಶಾಲೆಯ...

ರಾಷ್ಟ್ರ ಮಟ್ಟದ ಜಂಗಿ ನಿಕಾಲಿ ಕುಸ್ತಿಗೆ – ಸಂಸದ ಈರಣ್ಣ ಕಡಾಡಿ ಚಾಲನೆ

ಮೂಡಲಗಿ: ಅಪ್ಪಟ ಗ್ರಾಮೀಣ ಕ್ರೀಡೆಯಾದ ಕುಸ್ತಿಗೆ ಉತ್ತರ ಕರ್ನಾಟಕದ ಭಾಗದಲ್ಲಿ ಎಲ್ಲಿಲ್ಲದ ಮಹತ್ವವಿದೆ. ಈ ಭಾಗದ ಯಾವುದೇ ಜಾತ್ರೆ ನಡೆಯಲಿ ಅಲ್ಲಿ ಕ್ರೀಡೆಯಾಗಿ ಕುಸ್ತಿ ಇರಲೇಬೇಕು. ಕುಸ್ತಿಯನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಜಾತ್ರೆಗಳಲ್ಲಿ ಹಿರಿಯರು ಮುಂದುವರಿಸಿಕೊಂಡು ಬರುತ್ತಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಶ್ಲಾಘಿಸಿದರು.ಮೇ 30-ಮಂಗಳವಾರ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದ ಶ್ರೀ...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2023-24 ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ನಡೆಯಿತು. ಅತ್ಯಂತ ಖುಷಿಯಿಂದ ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಾಲೆಯ ಶಿಕ್ಷಕರು ಆತ್ಮೀಯವಾಗಿ ಸ್ವಾಗತಿಸಿದರು. ಸರಸ್ವತಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಹೊಸ ಶೈಕ್ಷಣಿಕ ವರ್ಷವನ್ನು ಬರಮಾಡಿಕೊಳ್ಳಲಾಯಿತು.ಇದೇ ಸಂದರ್ಭದಲ್ಲಿ ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಿಸಲಾಯಿತು. ದಾಖಲಾತಿ...

ಶಿಕ್ಷಕರ ಮಾರ್ಗದರ್ಶಿ ಕಾರ್ಯಾಗಾರ

ಮೂಡಲಗಿ : ಮಗುವಿನ ಕಲಿಕೆ ಫಲಪ್ರದವಾಗುವ ನಿಟ್ಟಿನಲ್ಲಿ ಶಿಕ್ಷಕ ಸಮೂಹ, ಮಾರ್ಗದರ್ಶಿ ಸಂಪನ್ಮೂಲ ವ್ಯಕ್ತಿಗಳ ಹಾಗೂ ಪಾಲಕರ ಕಾಳಜಿ ಅತ್ಯವಶ್ಯಕವಾಗಿದೆ. ಮಗು ಕೇಂದ್ರಿತ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಕ್ಕಳ ಭವಿಷ್ಯತ್ತಿನ ದೃಷ್ಠಿಯಲ್ಲಿ ಉತ್ತಮ ಪ್ರಜೆಗಳನ್ನಾಗಿಸುವ ಮಹತ್ತರ ಜವಾಬ್ದಾರಿ ನಮ್ಮೆಲ್ಲರದಾಗಿದೆ ಎಂದು ಸಮೂಹ ಸಂಪನ್ಮೂಲ ವ್ಯಕ್ತಿ ಆರೀಫ್‍ಹುಸೇನ ಟೋಪಿಚಾಂದ ಹೇಳಿದರು.ಸೋಮವಾರ ಸಮೀಪದ ಸಂಗನಕೇರಿ...

ಸಡಗರ ಸಂಭ್ರಮದಿಂದ ಜರುಗಿದ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ

ಮೂಡಲಗಿ: ಪಟ್ಟಣದ ಗಾಂಧೀ ಚೌಕ ಹತ್ತಿರದ ಢವಳೇಶ್ವರ ಓಣಿಯ ಶ್ರೀ ಲಕ್ಷ್ಮೀದೇವಿ ಮೂರ್ತಿ ಪ್ರತಿಷ್ಠಾಪನೆ, ಕಳಸಾರೋಹಣ ಕಾರ್ಯಕ್ರಮ ಸೋಮವಾರದಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಡಗರ ಸಂಭ್ರಮದಿಂದ ಸ್ಥಳಿಯ ಶ್ರೀ ದತ್ತಾತ್ರೇಯಬೋಧ ಸ್ವಾಮೀಜಿ ಮತ್ತು ಸುಣಧೋಳಿಯ ಶ್ರೀ ಶಿವಾನಂದ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಜರುಗಿತು.ಸೋಮವಾರ ಮುಂಜಾನೆ ಬಸವೇಶ್ವರ ಕಲ್ಯಾಣ ಮಂಟಪದಿಂದ ಕುಂಭ ಮೇಳ, ಆರತಿ ವಿವಿಧ ವಾದ್ಯಮೇಳಗಳೊಂದಿಗೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group