ಸುದ್ದಿಗಳು
ಸತೀಶ ಜಾರಕಿಹೊಳಿ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಿ-ಸುಭಾಸ ಪೂಜೇರಿ
ಮೂಡಲಗಿ: ಕಾಂಗ್ರೆಸ್ ಪಕ್ಷದಲ್ಲಿ ಅಹಿಂದ ವರ್ಗದ ನಾಯಕ ಹಾಗೂ ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರಿಗೆ ಕಾಂಗ್ರೇಸ್ ಸರಕಾರದಲ್ಲಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗದ ಯುವ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾಸ ಪೂಜೇರಿ ಆಗ್ರಹಿಸಿದರು.ಪಟ್ಟಣದ ಪತ್ರಿಕಾ ಕಚೇರಿಯಲ್ಲಿ ಗುರುವಾರದಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್...
ಸುದ್ದಿಗಳು
ನಾಡೋಜ. ಡಾ.ಗೊ.ರು. ಚನ್ನಬಸಪ್ಪರಿಗೆ ೯೫ ನೇ ಜನ್ಮದಿನದ ಹಾರೈಕೆ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ೧೮ನೇ ಅಧ್ಯಕ್ಷರಾಗಿ ಅಪಾರ ಸೇವೆಯನ್ನು ಸಲ್ಲಿಸಿದ ಹಾಗೂ ಜಾನಪದ ಸಾಹಿತಿಯಾಗಿ, ಸಂಘಟಕರಾಗಿ, ಸಾರ್ವಜನಿಕ ಸೇವಾಗ್ರೇಸರರೂ ಆಗಿರುವ ನಾಡೋಜ ಡಾ.ಗೊ.ರು. ಚನ್ನಬಸಪ್ಪನವರ ೯೫ ನೆಯ ಜನ್ಮದಿನದ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪರವಾಗಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರು ಶುಭಾಶಯಗಳನ್ನು ಸಲ್ಲಿಸಿ ಗೌರವಿಸಿದರು.ಕನ್ನಡ ಸಾಹಿತ್ಯ ಪರಿಷತ್ತಿನ...
ಸುದ್ದಿಗಳು
ಭಗವಂತ ಖೂಬಾ ಅವರಿಂದ ನನಗೆ ಜೀವ ಬೆದರಿಕೆ ಇದೆ – ಶಾಸಕ ಸಚಿವ ಶಾಸಕ ಪ್ರಭು ಚೌವ್ಹಾಣ ಗಂಭೀರ ಆರೋಪ
ಬೀದರ - ಕೇಂದ್ರ ಸಚಿವ ಭಗವಂತ ಖೂಬಾ ಅವರಿಂದ ನನ್ನ ಜೀವಕ್ಕೆ ಅಪಾಯವಿದೆ ಎಂದು ಬೀದರ್ ನಲ್ಲಿ ಮಾಜಿ ಸಚಿವ, ಶಾಸಕ ಪ್ರಭು ಚೌವಾಣ ಗಂಭೀರ ಆರೋಪ ಮಾಡಿದ್ದಾರೆನನ್ನ ಜೀವಕ್ಕೆ ಧೋಖಾ ಇದೆ ಕೇಂದ್ರ ಸಚಿವರ ಜೊತೆ ಗೂಂಡಾಗಳ ಟೀಮ್ ಇದೆ ಹೀಗಾಗಿ ನನ್ನ ಜೀವಕ್ಕೆ ದೋಖಾ ಇದೆ ಎಂದು ಮಾಧ್ಯಮ ಗೋಷ್ಠಿಯಲ್ಲಿ ಹೇಳಿಕೆ...
ಸುದ್ದಿಗಳು
ಕಟ್ಟುನಿಟ್ಟಾಗಿ ಅಭಿವೃದ್ಧಿ ಕಾರ್ಯ ಆರಂಭಿಸಿ ; ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚನೆ
ಮೂಡಲಗಿ: ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತತ್ಕ್ಷಣವೇ ಸ್ಪಂದಿಸಬೇಕು, ಸಾರ್ವಜನಿಕರಿಗೆ ಶೌಚಾಲಯ, ಒಳಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಬುಧವಾರದಂದು ಇಲ್ಲಿನ ತಹಶೀಲದಾರರ ಕಛೇರಿಯಲ್ಲಿ ಜರುಗಿದ ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ...
ಸುದ್ದಿಗಳು
ಅಶೋಕ ಮನಗೂಳಿ ಆಯ್ಕೆ; ಸಿಂದಗಿ ಜನತೆಗೆ ಧನ್ಯವಾದ
ಸಿಂದಗಿ: ಕ್ಷೇತ್ರದ ನೂತನ ಶಾಸಕರಾಗಿ ಅಶೋಕ ಮನಗೂಳಿ ಅವರನ್ನು ಆಯ್ಕೆ ಮಾಡಿದ ಮತಕ್ಷೇತ್ರದ ಜನತೆಗೆ ಕಾಂಗ್ರೆಸ್ ಯುವ ಮುಖಂಡ ಸದ್ದಾಮ್ ಆಲಗೂರ ಧನ್ಯವಾದಗಳನ್ನು ತಿಳಿಸಿದ್ದಾರೆ. ಉಪಚುನಾವಣೆಯಲ್ಲಿ ಸೋತರೂ ನಿರಾಶೆ ಹೊಂದದೆ ಪಕ್ಷ ಸಂಘಟನೆ ಮಾಡಿ, ಜನ ಸಾಮಾನ್ಯರ ಜೊತೆ ಬೆರೆತು ಅವರ ಕಷ್ಟ-ಸುಖ ಗಳಲ್ಲಿ ಭಾಗಿಯಾಗಿ ತಾಲೂಕಿನ ಮತದಾರ ಪ್ರಭುಗಳ ಮನಸ್ಸನ್ನು ಗೆದ್ದಿದ್ದರು.ಹೀಗಾಗಿ ಅವರನ್ನು...
ಸುದ್ದಿಗಳು
ಉಚಿತ ಯೋಜನೆಗಳಿಗೆ ಗಾಂಧೀಜಿ ತೀವ್ರ ವಿರೋಧ ಹೊಂದಿದ್ದರು; ಮಹಾಬಲೇಶ್ವರ ಗುಪ್ತಾ
ವಿಜಯ ಟೀಚರ್ಸ್ ಕಾಲೇಜಿನಲ್ಲಿ ಗಾಂಧೀಜಿ ಚಿಂತನೆ ಕುರಿತ ಉಪನ್ಯಾಸ.
ಕರ್ನಾಟಕ ಸರ್ವೋದಯ ಮಂಡಲ ಮತ್ತು ವಿಜಯ ಟೀಚರ್ಸ್ ಕಾಲೇಜು ವತಿಯಿಂದ "ಗಾಂಧೀಜಿಯವರ ಮೂಲಭೂತ ಆರ್ಥಿಕ ಚಿಂತನೆಗಳು ಒಂದು ವಿಶ್ಲೇಷಣೆ" ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ನಿವೃತ್ತ ಪ್ರಾಂಶುಪಾಲ ಹಾಗೂ ಗಾಂಧಿ ಚಿಂತಕ ಡಾ ಮಹಾಬಲೇಶ್ವರ ಗುಪ್ತ ಮಾತನಾಡಿ, ಮಹಾತ್ಮ ಗಾಂಧಿಜೀಯವರು ಯಾವುದೇ ಸರ್ಕಾರ ಉಚಿತ ಸವಲತ್ತುಗಳು,...
ಸುದ್ದಿಗಳು
ಸಿದ್ದರಾಮಯ್ಯ ಸಿಎಂ ಆಗಲೆಂದು 1100 ಟೆಂಗಿನಕಾಯಿ ಒಡೆದು ಪ್ರಾರ್ಥನೆ
ಬೀದರ: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿಯಾಗಬೇಕೆಂದು ಕುರುಬಗೊಂಡ ಸಮುದಾಯದಿಂದ ಬೀದರ್ನ ಬೀರಲಿಂಗೇಶ್ವರ ದೇವಸ್ಥಾನದಲ್ಲಿ 1100 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.ಯಾವುದೇ ಅಡೆತಡೆ ಇಲ್ಲದೇ ಸಿದ್ದು ಸಿಎಂ ಆಗಲೇಂದು ಕುರುಬಗೊಂಡ ಸಮುದಾಯದ ನಾಯಕರು ನಗರದ ಕುಂಬಾರವಾಡ ರಸ್ತೆಯಲ್ಲಿರುವ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಸೇರಿ ಸಮುದಾಯದ ರಾಜ್ಯ ಪ್ರಧಾನ ಕಾರ್ಯದರ್ಶಿ ಮಾಳಪ್ಪ ಅಡಸಾರೆ ನೇತೃತ್ವದಲ್ಲಿ ಪ್ರಾರ್ಥನೆ...
ಸುದ್ದಿಗಳು
ಸಹೃದಯಿ, ನಿಷ್ಠಾವಂತ ಕಾರ್ಯಕರ್ತರನ್ನು ಪಡೆದಿರುವುದು ನನ್ನ ಪುಣ್ಯ : ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ರಾಜ್ಯದ 224 ಕ್ಷೇತ್ರಗಳಲ್ಲಿಯೇ ನಮ್ಮ ಅರಭಾವಿ ಕ್ಷೇತ್ರವು ಬಹು ವಿಶೇಷತೆಗಳಿಂದ ಕೂಡಿದ್ದು, ಯಾವ ಹಳ್ಳಿಗಳಿಗೂ ಪ್ರಚಾರವನ್ನು ಮಾಡದೇ ಪ್ರತಿ ಮತಗಟ್ಟೆಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ನನ್ನ ಆಯ್ಕೆಗೆ ಶ್ರಮಿಸಿದ್ದಾರೆ. ಯಾವ ಆಮೀಷಕ್ಕೂ ಒಳಗಾಗದೇ ನಾನು ಮನೆಯಲ್ಲಿದ್ದರೂ ದಾಖಲೆಯ ಮತಗಳ ವಿಜಯಕ್ಕೆ ಕಾರಣೀಕರ್ತರಾಗಿದ್ದಾರೆ. ಇಂತಹ ಕಾರ್ಯಕರ್ತರನ್ನು ಪಡೆದಿರುವುದು ನಾನು ಧನ್ಯನಾಗಿದ್ದೇನೆ ಎಂದು ಶಾಸಕ...
ಸುದ್ದಿಗಳು
ಖಂಡ್ರೆ ಡಿಸಿಎಂ ಆಗಲೆಂದು ಹೋರಾಟಕ್ಕಿಳಿದ ಸ್ವಾಮೀಜಿಗಳು; ರಾಜಕಾರಣಕ್ಕಿಳಿದ ಕಾವಿ ರಂಗು
ಬೀದರ- ಬೇಕೇ ಬೇಕು ಡಿಸಿಎಂ ಬೇಕು... ಇಲ್ಲದಿದ್ದರೆ ಉಗ್ರ ಹೋರಾಟ ಎಂದು ಕೈ ಮೇಲೆತ್ತಿ ಹೋರಾಟದ ಎಚ್ಚರಿಕೆ ಕೊಡುತ್ತಿರುವ ಇವರು ರಾಜಕೀಯ ನಾಯಕರಲ್ಲ, ಸರ್ವ ಸಂಗ ಪರಿತ್ಯಾಗಿಗಳೆನಿಸಿದ ಸ್ವಾಮೀಜಿಗಳು !ಹೌದು, ಬೀದರ ಜಿಲ್ಲೆಯ ಎಲ್ಲ ಸ್ವಾಮೀಜಿಗಳು ಸೇರಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರಿಗೆ ಡಿಸಿಎಂ ಸ್ಥಾನ ನೀಡಬೇಕೆಂದು ಘೋಷಣೆ ಕೂಗುತ್ತ ಹೋರಾಟಕ್ಕೆ ಇಳಿದಿದ್ದು, ತಮ್ಮ...
ಸುದ್ದಿಗಳು
ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ವಾರ್ಷಿಕೋತ್ಸವ
ಘಟಪ್ರಭಾ: ಪಟ್ಟಣದ ಕಲ್ಲೋಳಿಯ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಹಾಲಕ್ಷ್ಮೀ ಪೂಜೆ ಕಾರ್ಯಕ್ರಮ ಸೋಮವಾರ ಮೇ.15 ರಂದು ನಡೆಯಿತು. ಬಿಡಿಸಿಸಿ ಹಾಗೂ ಸಹಕಾರಿಯ ನಿರ್ದೇಶಕ ಸತೀಶ ಕಡಾಡಿ ಅವರು ಶ್ರೀ ಮಹಾಲಕ್ಷ್ಮೀ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ, ದೀಪ ನೆರವೇರಿಸಿದ ಬಳಿಕ ಶಾಖೆಯ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ ಸಹಕಾರಿಯ ಪ್ರಗತಿ ಹಾಗೂ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



