ಸುದ್ದಿಗಳು
ವೀರಣ್ಣ ಹೊಸೂರ ಅವರಿಗೆ ಶೃದ್ಧಾಂಜಲಿ
ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ವೀರಣ್ಣ ಈಶ್ವರಪ್ಪ ಹೊಸೂರ ಅವರು ಭಾನುವಾರ ಅಕಾಲಿಕ ನಿಧನರಾದ ಪ್ರಯುಕ್ತ ಸೋಮವಾರದಂದು ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಶೃದ್ಧಾಂಜಲಿ ಸಭೆ ಜರುಗಿತು.ಸಭೆಯಲ್ಲಿ ಪ್ರೊ.ಸಂಗಮೇಶ ಗುಜಗೊಂಡ ಅವರು ಮಾತನಾಡಿ, ನೇರ ನಿಷ್ಠುರ ಮಾತುಗಾರರಾಗಿದ್ದ ವೀರಣ್ಣ ಅವರು ಮೂಡಲಗಿ ಶಿಕ್ಷಣ ಸಂಸ್ಥೆಯಲ್ಲಿ ಎರಡುವರೆ ದಶಕಗಳ ಕಾಲ ನಿರ್ದೇಶಕರಾಗಿ ಶಿಕ್ಷಣ...
ಸುದ್ದಿಗಳು
ನಾನು ಜಾತಿ ರಾಜಕಾರಣ ಮಾಡುವವನಲ್ಲ, ನೀತಿ ರಾಜಕಾರಣ ಮಾಡುವವನು – ಶಿವರಾಮ ಹೆಬ್ಬಾರ
ಬನವಾಸಿ: ನಾನು ಯಾವುದೇ ಸಮಯದಲ್ಲಿ ಜಾತಿ ರಾಜಕಾರಣ ಮಾಡುವುದಿಲ್ಲ. ನೀತಿ ರಾಜಕಾರಣ ಮಾಡುವವನು. ಬಡವರ ಪರ, ಧರ್ಮದ ಪರ ರಾಜಕಾರಣವನ್ನು ಮಾಡುವವನು ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.ಸೋಮವಾರ ಸಂಜೆ ಪಟ್ಟಣದ ನಾಮದೇವ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ನಾನು ದ್ವೇಷದ ರಾಜಕಾರಣ, ಅನ್ಯಾಯ...
ಸುದ್ದಿಗಳು
ಮೂಡಲಗಿ ಬಸವ ಮಂಟಪದ ಮಹತ್ವ; ಇಲ್ಲಿ ಕೊನೆ ಭಾಷಣ ಮಾಡಿದವರು ಚುನಾವಣೆಯಲ್ಲಿ ಗೆಲ್ಲುತ್ತಾರಂತೆ!
ಮೂಡಲಗಿ - ಅರಭಾವಿ ವಿಧಾನ ಸಭಾ ಕ್ಷೇತ್ರದ ಪ್ರಮುಖ ನಗರವಾದ ಮೂಡಲಗಿ ನಗರದ ಮಧ್ಯದಲ್ಲಿರುವ ಬಸವ ಮಂಟಪದಲ್ಲಿ ಚುನಾವಣೆಯ ಕೊನೆಯ ಭಾಷಣ ಮಾಡುವವರೇ ಚುನಾವಣೆಯಲ್ಲಿ ಆಯ್ಕೆಯಾಗುತ್ತಾರೆಂದು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಅಭಿಪ್ರಾಯ ಪಡುತ್ತಾರೆ.ಇದೀಗ ತಾನೆ ಮುಗಿದ ವಿಧಾನ ಸಭಾ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಬಸವ ಮಂಟಪದ ಮಹತ್ವದ ಬಗ್ಗೆ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದ ಅವರು,...
ಸುದ್ದಿಗಳು
ಬಿಜೆಪಿಯ ಕೆಲವು ಗದ್ಧಾರರಿಂದಲೇ ತಮಗೆ ಸೋಲುಂಟಾಗಿದೆ – ಈಶ್ವರಸಿಂಗ್ ಠಾಕೂರ್
ಬೀದರ: ಬಿಜೆಪಿಯ ಕೆಲವು ಗದ್ದಾರರಿಂದಲೇ ತಮಗೆ ಸೋಲುಂಟಾಗಿದೆ ಎಂದು ಬಿಜೆಪಿ ಪಕ್ಷದ ಬೀದರ ಉತ್ತರ ಕ್ಷೇತ್ರದ ಅಭ್ಯರ್ಥಿ ಈಶ್ವರಸಿಂಗ್ ಠಾಕೂರ್ ಅವರು ಆರೋಪಿಸಿದರು.ಅವರು ರವಿವಾರ ಬೆಳಿಗ್ಗೆ ಬೀದರ ನಗರದಲ್ಲಿ ಕರೆದ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದರು. ತಮ್ಮ ವಿಶ್ವಾಸಕ್ಕೆ ಮತ್ತು ಪಕ್ಷಕ್ಕೆ ದ್ರೋಹ ಬಗೆದು ಮೋಸ ಮಾಡಿರುವ ಬಿಜೆಪಿಯ ಡಿಕೆ ಸಿದ್ರಾಮ್ ಹಾಗೂ ಇತರರು ತಮ್ಮ ಬೆನ್ನಿಗೆ ಚೂರಿ...
ಸುದ್ದಿಗಳು
ಶರಣರ ವಚನಗಳು ನುಡಿದಂತೆ ನಡೆದ ಅನುಭಾವದ ಅಮರ ವಾಣಿಗಳು; ಪ್ರೋ. ಬಿ.ಎಸ. ಮಾರಿದ ಅಭಿಮತ
ದಿನಾಂಕ 14.05.2023 ರಂದು ಬೆಳಗಾವಿಯ ಮಹಾಂತೇಶ ನಗರದ ಫ.ಗು. ಹಳಕಟ್ಟಿ ಭವನದಲ್ಲಿ ನಡೆದ ವಾರದ ಸಾಮೂಹಿಕ ಪ್ರಾರ್ಥನೆಯ ಸಂದರ್ಭದಲ್ಲಿ ವಚನಗಳು ಮತ್ತು ಸಂಸ್ಕೃತಿ ಕುರಿತಾಗಿ ತಮ್ಮ ಅನುಭಾವ ನೀಡಿದ ಹಿರಿಯ ಉಪನ್ಯಾಸಕರಾದ ಪ್ರೊ. ಬಿ.ಎಚ. ಮಾರದ ಅವರು ವಚನಗಳನ್ನು ಅಥೈ೯ಸಿ ಕೊಳ್ಳಲು ಸಾ0ಧ೯ಬಿಕ ಹಿನ್ನೆಲೆ ಮಾತ್ರ ಸಾಲದು.ಜೊತೆಗೆ ಶರಣರ ಬದುಕಿನ ರೀತಿ ಅವರು ಸಮಾಜಕ್ಕೆ ...
ಸುದ್ದಿಗಳು
ದಿ. ಎಂ ಜಿ ಪಾಟೀಲ ಶ್ರದ್ಧಾಂಜಲಿ ಸಭೆ
ಬೆಳಗಾವಿ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದಿ. ಎಂ. ಜಿ ಪಾಟೀಲ ಇವರಿಗೆ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು.ಕ.ಸಾ.ಪ ಬೆಳಗಾವಿ ತಾಲೂಕಾ ಘಟಕದ ಅಧ್ಯಕ್ಷರಾದ ಸುರೇಶ ಹಂಜಿಯವರು ಮಾತನಾಡಿ, ದಿ. ಎಂ. ಜಿ. ಪಾಟೀಲ ಅವರ ಕುರಿತು ತಮ್ಮಒಡನಾಟದ ಬಗ್ಗೆ ಮತ್ತು ಅವರು ಮಾಡಿದ ಸಮಾಜ ಸೇವೆಯ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು.ಬೆಳಗಾವಿ ಜಿಲ್ಲಾ...
ಸುದ್ದಿಗಳು
ಸಿಂದಗಿ ; ಕಾಂಗ್ರೆಸ್ ಅಭ್ಯರ್ಥಿಯ ವಿಜಯೋತ್ಸವ
ಸಿಂದಗಿ- ೨೦೨೩ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಿಂದಗಿ ಮತಕ್ಷೇತ್ರದಲ್ಲಿ ಬಿಜೆಪಿಯ ಹ್ಯಾಟ್ರಿಕ್ಕನ್ನು ಮುರಿದು ಕಾಂಗ್ರೆಸ್ ಜಯಭೇರಿ ಸಾಧಿಸಿದ್ದಕ್ಕೆ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ೮೬೭೭೧ ಮತಗಳನ್ನು ಪಡೆದು ೮೦೮೦ ಮತಗಳ ಅಂತರಗಳಿಂದ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಅವರ ವಿರುದ್ದ ಮುನ್ನಡೆಯನ್ನು ಕಾಯ್ದುಕೊಂಡು ಮನಗೂಳಿ ಅವರು...
ಸುದ್ದಿಗಳು
ಭ್ರಷ್ಟನನ್ನು ಇಟ್ಟುಕೊಂಡಿದ್ದರಿಂದ ಗಡಾದ ಅವರು ಸೋಲು ಅನುಭವಿಸಿದರೆ?
ಮೂಡಲಗಿ: ಮಾತೆತ್ತಿದರೆ ತಾನು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಎಂದು ಹೇಳಿಕೊಳ್ಳುವ ಭೀಮಪ್ಪ ಗಡಾದ ಅವರು ತಮ್ಮ ಮಗ್ಗುಲಲ್ಲಿ ಭ್ರಷ್ಟನೊಬ್ಬನನ್ನು ಇಟ್ಟುಕೊಂಡಿದ್ದರಿಂದಲೇ ಈ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಬೇಕಾಯಿತು ಎಂಬುದೊಂದು ಅನಿಸಿಕೆ ಎಲ್ಲಾ ಕಡೆ ಹರಿದಾಡುತ್ತಿದೆ.ಈ ಬಗ್ಗೆ ನಮ್ಮ ಪತ್ರಿಕೆ ಕೂಡ ಗಡಾದ ಅವರಿಗೆ ಸುದ್ದಿ ಪ್ರಕಟಿಸುವ ಮೂಲಕ ಎಚ್ಚರಿಕೆ ಕೊಟ್ಟಿದ್ದರೂ ಗಡಾದ ಅವರು ಎಚ್ಚರಗೊಳ್ಳಲಿಲ್ಲವೋ...
ಸುದ್ದಿಗಳು
ನಿಮ್ಮಂಥ ಮತದಾರರನ್ನು ಪಡೆದಿರುವುದು ನನ್ನ ಪುಣ್ಯ – ಬಾಲಚಂದ್ರ ಜಾರಕಿಹೊಳಿ
ಮೂಡಲಗಿ - ನಿಮ್ಮಂಥ ಮತದಾರರನ್ನು ಪಡೆದಿರುವುದು ನನ್ನ ಪುಣ್ಯ ಈ ಪ್ರೀತಿ, ಆಶೀರ್ವಾದವನ್ನು ಇನ್ನು ಮುಂದಾದರೂ ನನಗೇ ನೀಡಬೇಕು ಎಂದು ಅರಭಾವಿ ಕ್ಷೇತ್ರದ ಶಾಸಕ ಬಾಲಚಂದ್ರ ಜಾರಕಿಹೊಳಿ ಮತದಾರರಲ್ಲಿ ಮನವಿ ಮಾಡಿಕೊಂಡರು.ಪ್ರಸಕ್ತ ಚುನಾವಣೆಯಲ್ಲಿ ಭರ್ಜರಿ ೭೪೦೦೦ ಮತಗಳಿಂದ ವಿಜಯ ಸಾಧಿಸಿದ ನಂತರ ಅವರು ಮತದಾರರನ್ನುದ್ದೇಶಿಸಿ ಮಾತನಾಡಿದ ವಿಡಿಯೋ ಬಿಡುಗಡೆ ಮಾಡಿದ್ದು ಅದರಲ್ಲಿ ಅರಭಾವಿ ಕ್ಷೇತ್ರದ...
ಸುದ್ದಿಗಳು
ಬಾಲಚಂದ್ರ ಜಾರಕಿಹೊಳಿಯವರಿಗೆ ಡಬಲ್ ಹ್ಯಾಟ್ರಿಕ್ ಗರಿ
ಗೋಕಾಕ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಾಗಿದ್ದ ಬಾಲಚಂದ್ರ ಜಾರಕಿಹೊಳಿಯವರು ಸತತ ಆರನೇ ಬಾರಿಗೆ ವಿಜಯಶಾಲಿಯಾಗಿ ದಾಖಲೆಯ ಮತಗಳಿಂದ ವಿಧಾನಸಭೆಗೆ ಪ್ರವೇಶಿಸಿದ್ದಾರೆ.ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿಯಾಗಿದ್ದ ಭೀಮಪ್ಪ ಗಡಾದ ಅವರನ್ನು 74700 ಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದಾರೆ. ಈ ಮೂಲಕ ಬಾಲಚಂದ್ರ ಜಾರಕಿಹೊಳಿಯವರು "ಡಬಲ್ ಹ್ಯಾಟ್ರಿಕ್" ಸಾಧನೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



